ಸಂಬಂಧ

ಮಗು ಹುಟ್ಟಿದ ತಕ್ಷಣ ತಕ್ಷಣ ಗಂಟಲು ಕಿತ್ತುಹೋಗುವಂತೆ ಅಳುವುದು ಯಾಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

1328

ತಾಯಿ ಗರ್ಭದಿಂದ ಹೊರಬಂದ ತಕ್ಷಣ  ಗಂಟಲು ಕಿತ್ತುಹೋಗುವಂತೆ ಅಳುವುದು. ಹುಟ್ಟಿದ ತಕ್ಷಣ ಮಗು ಅಳುವುದು ಯಾಕೆ ಗೊತ್ತಾ..?

ತಾಯಿ ಹೊಟ್ಟೆಯಲ್ಲಿದ್ದಾಗ ಮಗು 9 ತಿಂಗಳು ಲಯಬದ್ಧವಾಗಿ ತಾಯಿಯ ಹೃದಯದ ಬಡಿತವನ್ನು ಕೇಳುತ್ತಾ, ಅದರಲ್ಲೇ ತನ್ಮಯವಾಗಿರುತ್ತದೆ. ತಾಯಿಯ ಎದೆಬಡಿತದ ಶಬ್ಧ ತನಗೆ ರಕ್ಷಣೆ ಎಂದೇ ಮಗು ಭಾವಿಸಿರುತ್ತದೆ.

ಆದರೆ ಹೊರ ಪ್ರಪಂಚಕ್ಕೆ ಬಂದ ತಕ್ಷಣ ಆ ಶಬ್ಧ ದೂರವಾಗಿ ಮಗುವಿಗೆ ತಾನೇನು ಅನುರಕ್ಷಿತ ಜಾಗಕ್ಕೆ ಬಂದನೇನೋ ಎಂಬ ಭಯ ಕಾಡಲಾರಂಭಿಸಿ, ಮಗು ಜೋರಾಗಿ ಅಳುತ್ತದೆ.ಆದರೆ ಅಳುತ್ತಿರುವ ಮಗುವನ್ನು ತಾಯಿ ತನ್ನ ಹತ್ತಿರಕ್ಕೆ ಕರೆದುಕೊಂಡ ತಕ್ಷಣ ಮಗು ಅಳು ನಿಲ್ಲಿಸುತ್ತದೆ. ಕಾರಣ ಮಗುವಿಗೆ ಅಮ್ಮನ ಎದೆ ಹತ್ತಿರ ಬಂದಾಗ ಅದಕ್ಕೆ ಲಯಬದ್ಧ ಸದ್ದು ಕೇಳಿಸುತ್ತದೆ.

ಇದರಿಂದ ತಾನು ಸುರಕ್ಷಿತವಾಗಿದ್ದೇನೆ ಎಂಬ ಭಾವನೆ ಬರುತ್ತದೆ. ಮಗುವಿಗೆ ತನ್ನ ಅಮ್ಮನ ಮೇಲೆ ಅಷ್ಟು ನಂಬಿಕೆ. ಹಾಗಾಗಿಯೇ ತಾಯಿ – ಮಗುವಿನ ಸಂಬಂಧ ಅವಿನಾಭಾವ. ಇದನ್ನೇ `ತಾಯಿಗಿಂತ ದೇವರಿಲ್ಲ’ ಎಂದು ವ್ಯಾಖ್ಯಾನಿಸಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪೋರ್ನ್ ಚಿತ್ರ ತೋರಿಸಿ ಸ್ವಂತ ಮಗಳನ್ನೇ ರೇಪ್ ಮಾಡಿ, ಹಣ ನೀಡ್ತಿದ್ದ ನೀಚ ತಂದೆ…!

    ಸ್ವಂತ ಮಗಳ ಮೇಲೆಯೇ ತಂದೆ ಅತ್ಯಾಚಾರ ನಡೆಸಿ ನಂತರ ಆಕೆಯ ಬಾಯಿ ಮುಚ್ಚಿಸಲು ಹಣ ನೀಡುತ್ತಿದ್ದ ಅಮಾನವೀಯ ಘಟನೆ ಆಸ್ಟ್ರೇಲಿಯಾದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅಪ್ರಾಪ್ತ ಮಗಳ ಮೇಲೆಯೇ ತಂದೆ 4 ವರ್ಷಗಳಿಂದ ನಿರಂತರ ಅತ್ಯಾಚಾರವೆಸಗಿದ್ದಾನೆ. ಪರಿಣಾಮ ಬಾಲಕಿ ಗರ್ಭಿಣಿಯಾಗಿದ್ದು, ಆಕೆಗೆ ಗರ್ಭಪಾತವನ್ನೂ ಕೂಡ ಪಾಪಿ ತಂದೆ ಮಾಡಿಸಿದ್ದಾನೆ. ತಾಯಿ ವಿದೇಶಕ್ಕೆ ತೆರಳಿದ ಬಳಿಕ ಬಾಲಕಿ 7 ವರ್ಷದವಳಾಗಿದ್ದಾಗ ತಂದೆ ಜೊತೆ ವಾಸಿಸಲು ಶುರು ಮಾಡಿದ್ದಾಳೆ. ಆದರೆ ಮಗಳಿಗೆ 11 ವರ್ಷವಾಗುತ್ತಿದ್ದಂತೆ ಕಾಮುಕ ತಂದೆ ಮಗಳ…

  • ವಿಸ್ಮಯ ಜಗತ್ತು

    ಇಲ್ಲಿ ಕತ್ತಲಾಗುತ್ತಿದ್ದಂತೆ ಪುರುಷರ ಮೇಲೆ ಹೆಣ್ಣು ಪ್ರೇತಾತ್ಮಗಳು ದಾಳಿ ಮಾಡುತ್ತಿವೆಯಂತೆ..!ಈ ಲೇಖನ ಓದಿ ಶಾಕ್ ಆಗ್ತೀರಾ…

    ದೆವ್ವ -ಭೂತಗಳ ಇರುವಿಕೆ ಬಗ್ಗೆ ಚರ್ಚೆಗಳು ನಡೆಯುತ್ತಿರುತ್ತವೆ. ದೆವ್ವಗಳ ಬಗ್ಗೆ ಕೆಲವರು ನಂಬಿದ್ರೆ, ಇನ್ನೂ ಕೆಲವರು ನಂಬೋದಿಲ್ಲ.ಆದ್ರೆ ನಾವು ಆಗಾಗ ದೆವ್ವಗಳ ಇರುವಿಕೆ ಬಗ್ಗೆ ಕೇಳುತ್ತಲೇ ಇರುತ್ತೇವೆ.ಆದ್ರೆ ಈ ಗ್ರಾಮದಲ್ಲಿ ಹೆಣ್ಣು ದೆವ್ವ ಇದೆ ಎಂಬ ಕಾರಣಕ್ಕೆ ಇಡೀ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿರುವ ಘಟನೆ ನಡೆದಿದೆ. ಹೌದು, ತೆಲಂಗಾಣದ ನಿರ್ಮಲ್ ಜಿಲ್ಲೆಯ ಕಾಶಿಗುಡ್‍ ಎಂಬ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದ್ದು, ಆ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿದ್ದಾರಂತೆ. ಕಾಶಿಗುಡ್‍’ನ ಈ ಗ್ರಾಮದಲ್ಲಿ ಕತ್ತಲಾದ…

  • ಉಪಯುಕ್ತ ಮಾಹಿತಿ

    ಶೂನ್ಯ ಬಂಡವಾಳದಲ್ಲಿ ಶುರುಮಾಡುಬಹುದಾದ 7 ಬುಸಿನೆಸ್..!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಉಪಯೋಗವಾಗಲಿ…

    ಸಾಮಾನ್ಯವಾಗಿ ಸ್ವಂತ ಉದ್ಯೋಗ ಮಾಡುವವರು ಮೊದಲು ನೋಡುವುದು ಬಂಡವಾಳ‌.. ಹೌದು ದೊಡ್ಡ ಮಟ್ಟದ ಬಂಡವಾಳ ಹಾಕುವುದು ಎಲ್ಲರಿಂದಲೂ ಸಾಧ್ಯವಿಲ್ಲ ಅಂತವರು ಒಂದು ಹತ್ತು ಸಾವಿರ ರೂಪಾಯಿಗಳ ಒಳಗೆ ಬಂಡವಾಳ ಹೂಡಿ ಸ್ವಂತ ಉದ್ಯೋಗ ಮಾಡಬಹುದು.. ಆ ಉದ್ಯೋಗಗಳು ಇಲ್ಲಿವೆ ನೋಡಿ.. ಬ್ಲಾಗಿಂಗ್ ಎಲ್ಲರಿಗೂ ಓದಲು ಅನುಕೂಲವಾಗುವಂತೆ ಅಂತರಜಾಲದಲ್ಲಿ (ಇಂಟರ್ನೆಟ್ನಲ್ಲಿ) ಇಟ್ಟಂತಹ ತೆರೆದ ದಿನಚರಿ ಅಥವಾ ಡೈರಿಯನ್ನು ಬ್ಲಾಗ್ ಎನ್ನುತ್ತಾರೆ. ಬ್ಲಾಗ್ ಎಂದರೆ ಒಂದು ರೀತಿಯಲ್ಲಿ ಸಾರ್ವಜನಿಕ ಸ್ವಗತ ಎನ್ನಬಹುದು. ಬ್ಲಾಗ್ನ ಕ್ರಿಯಾರೂಪವೇ ಬ್ಲಾಗಿಂಗ್ ಅಂದರೆ ಬ್ಲಾಗ್ ನಡೆಸುವ…

  • ಸುದ್ದಿ

    ಅಂಧ ಸಹೋದರಿಯರಿಗೆ ಅನುಶ್ರೀ ಕೊಟ್ಟ ಉಡುಗೊರೆ ಏನು ಗೊತ್ತಾ, ನೋಡಿ ಅನುಶ್ರೀಯ ಗಿಫ್ಟ್.

    ಕನ್ನಡ ಕಿರುತೆರೆಯಲ್ಲಿ ಮೂಡಿಬರುವ ಸರಿಗಮಪ ಕಾರ್ಯಕ್ರಮ ಯಾರಿಗೆ ತಿಳಿದಿಲ್ಲ ಹೇಳಿ, ಹೌದು ಪ್ರತಿಭೆಗಳನ್ನ ಹೊರತಂದ ಕಾರ್ಯಕ್ರಮ ಅಂದರೆ ಜೀ ಕನ್ನಡ ವಾಹಿನಿಯಲ್ಲಿ ಮೂಡಿಬರುವ ಸರಿಗಮಪ ಏನು ಹೇಳಿದರೆ ತಪ್ಪಾಗಲ್ಲ. ಹೌದು ಬಡವ, ಶ್ರೀಮಂತ ಅನ್ನದೆ ಎಲ್ಲರೂ ಕೂಡ ಈ ವೇಧಿಕೆಯಲ್ಲಿ ತಮ್ಮ ತೋರ್ಪಡಿಸಬಹುದಾಗಿದೆ, ಇನ್ನು ಈ ಕಾರ್ಯಕ್ರಮದ ಅನೇಕ ಜನರಿಗೆ ಆಶಾಕಿರಣವಾಗಿದೆ ಎಂದು ಹೇಳಿದರೆ ತಪ್ಪಾಗಲ್ಲ, ಕಳೆದ ಭಾರಿ ಹನುಮಂತ ತನ್ನ ಹಾಡುಗಳ ಮೂಲಕ ಇಡೀ ಕರ್ನಾಟಕದ ಜನರ ಮನಗೆದ್ದರೆ ಈ ಭಾರಿ ರತ್ನಮ್ಮ ಮತ್ತು ಮಂಜಮ್ಮ…

  • ಸುದ್ದಿ

    ‘ಕಾರ್ಗಿಲ್‌’ ಮೀನುಗಳ ಕಾಟ ; ಗಗನಕ್ಕೇರಿದ ಮೀನಿನ ಬೆಲೆ,.!!

    ಈಗಾಗಲೇ ನಮಗೆಲ್ಲರಿಗೂ ತಿಳಿದಿರುವ ವಿಷಯವೂ  ಕರಾವಳಿ ಭಾಗದಲ್ಲಿ ಕಾಣಿಸಿಕೊಳ್ಳುತ್ತಿರುವ ಕಾರ್ಗಿಲ್‌ ಮೀನಿನ ಕಾಟವು  ಮುಂದುವರೆದಿದೆ ಇದರಿಂದ  ಮಂಗಳೂರಿನ ಕಡಲ ತೀರದಲ್ಲಿ ಕಂಡಿದ್ದ ಕಾರ್ಗಿಲ್ ಮೀನುಗಳು, ಕಳೆದೊಂದು ವಾರದಿಂದ ಗಂಗೊಳ್ಳಿ ಮೀನುಗಾರರಿಗೂ ಬಾಧಿಸಿದ್ದು, ಈ ಭಾಗದ ಮೀನುಗಾರರಲ್ಲಿ ಆತಂಕ ಉಂಟು  ಮಾಡಿದೆ. ಗಂಗೊಳ್ಳಿ ಬಂದರಿಗೂ ಕಾರ್ಗಿಲ್ ಮೀನುಗಳು ವ್ಯಾಪಿಸುತ್ತಿವೆ. ಹೀಗಾಗಿ, ಮೀನುಗಾರರು ಕಾರ್ಗಿಲ್‌ ಮೀನುಗಳನ್ನು ಬೇರ್ಪಡಿಸುವಲ್ಲಿ ತೊಡಗಿಕೊಂಡಿದ್ದು, ಬಂಗುಡೆ, ಬೂತಾಯಿ ಹಾಗೂ ಇತರೆ ಮೀನುಗಳ ಸಂಖ್ಯೆಯಲ್ಲಿ ಭಾರೀ ಪ್ರಮಾಣದ ಇಳಿಕೆ ಕಂಡಿದೆ. ಲಕ್ಷದ್ವೀಪ, ಹವಳದ ದಿಬ್ಬಗಳಲ್ಲಿ ಹೆಚ್ಚು ವಾಸಿಸುವ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 11 ಜನವರಿ, 2019 ಹಣಕಾಸಿನಲ್ಲಿಸುಧಾರಣೆ ದೀರ್ಘಕಾಲದಿಂದ ಬಾಕಿಯಿರುವ ನಿಮ್ಮ ಬಾಕಿಗಳು ಮತ್ತು ಬಿಲ್ಲುಗಳನ್ನು ಪಾವತಿಸುವುದನ್ನು ಅನುಕೂಲಕರವಾಗಿಸುತ್ತದೆ….