ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧಿಸುವಂತೆ ಮಾಜಿ ಪ್ರಧಾನಿ “ಹೆಚ್.ಡಿ.ದೇವೇಗೌಡ”ರಿಗೆ ಎಐಸಿಸಿ ಅಧ್ಯಕ್ಷೆ “ಸೋನಿಯಾ ಗಾಂಧಿ” ಆಹ್ವಾನ ನೀಡಿದ್ದಾರೆ.
ಭಾನುವಾರದಂದು ದೇವೇಗೌಡರಿಗೆ ದೂರವಾಣಿ ಕರೆ ಮಾಡಿದ ಸೋನಿಯಗಾಂಧಿ, ರಾಷ್ಟ್ರಪತಿ ಹುದ್ದೆಗೆ ಸ್ಪರ್ಧಿಸುವಂತೆ ಕೇಳಿದ್ದಾರೆಂದು ಜೆಡಿಎಸ್ ಉನ್ನತ ಮೂಲಗಳಿಂದ ಮಾಹಿತಿ ಸಿಕ್ಕಿದೆ.
ಎನ್ಡಿಎ ಅಭ್ಯರ್ಥಿಗೆ ನೀವೇ ಪ್ರಬಲ ಸ್ಪರ್ಧಿ. ರಾಷ್ಟ್ರಪತಿ ಅಭ್ಯರ್ಥಿಯಾದ್ರೆ ಪ್ರತಿಪಕ್ಷ ನಾಯಕರಿಂದ ಬೆಂಬಲ ನೀಡುವುದಾಗಿ ಸೋನಿಯಾ ಭರವಸೆ ನೀಡಿದ್ರು ಎನ್ನಲಾಗಿದೆ.ಇಲ್ಲಿ ಓದಿ :-ಮಂಡ್ಯದ ಗಂಡು ತಮ್ಮ ಹುಟ್ಟುಹಬ್ಬದಂದು ಅಬಿಮಾನಿಗಳಿಗೆ ಹೇಳಿದ್ದಾದಾರು ಏನು ???
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಕರ್ನಾಟಕದ ಯಾವುದೇ ನಗರ, ಊರುಗಳಿಗೆ ಹೋಗಬೇಕಾದ್ರೆ, ನಮಗೆ ಯಾವ ಬಸ್ ಯಾವ ಸಮಯಕ್ಕೆ ಸಿಗುತ್ತೆ,ಎಷ್ಟೊತ್ತಿಗೆ ಬಸ್ ನಿಲ್ದಾಣ ಬಿಡುತ್ತೆ ಎಂಬುದರ ಬಗ್ಗೆ ಎಷ್ಟೋ ಜನಕ್ಕೆ ಮಾಹಿತಿ ಇರುವುದಿಲ್ಲ.
ರಾಜ್ ಕುಮಾರ್, ವಿಷ್ಣುವರ್ಧನ್, ಅಂಬರೀಶ್,ಶಿವರಾಜ್ ಕುಮಾರ್ ನಂತರ ಕನ್ನಡದ ಮತ್ತೊಬ್ಬ ನಟ ಗೌರವ ಡಾಕ್ಟರೇಟ್ ಪಡೆಯಲಿದ್ದಾರೆ. ಅವರು ಬೇರೆ ಯಾರು ಅಲ್ಲ ಕ್ರೇಜಿ ಸ್ಟಾರ್ ರವಿ ಚಂದ್ರನ್. ಬೆಂಗಳೂರಿನ ಸಿ ಎಮ್ ಆರ್ ವಿಶ್ವ ವಿದ್ಯಾನಿಲಯ ರವಿ ಚಂದ್ರನ್ ರಿಗೆ ಗೌರವ ಡಾಕ್ಟರೇಟ್ ನೀಡುತ್ತಿದೆ. ಈ ಹಿಂದೆ ರವಿಚಂದ್ರನ್ ಅಭಿಮಾನಿಗಳು ತಮ್ಮ ಪ್ರೀತಿಯ ನಟನಿಗೆ ಡಾಕ್ಟರೇಟ್ ನೀಡಬೇಕು ಎಂದು ತಮ್ಮ ಆಸೆ ವ್ಯಕ್ತ ಪಡಿಸಿದ್ದರು. ಇದೀಗ ಅವರ ಬಯಕೆ ಈಡೇರಿದೆ. ನವೆಂಬರ್ 3 ರಂದು ದೊಡ್ಡ ಕಾರ್ಯಕ್ರಮದ ಮೂಲಕ…
ಮಾಸ್ಟರ್ ಹಿರಣ್ಣಯ್ಯನವರ ಅಗಲಿಕೆಯ ಕಂಬನಿ ಮಿಡಿದಿರುವ ದರ್ಶನ್ ‘ಗಜ’ ಚಿತ್ರದಲ್ಲಿ ಮಾಸ್ಟರ್ ಹಿರಣ್ಣಯ್ಯ ಅವರೊಂದಿಗೆ ಅಭಿನಯಿಸಿದ ನೆನಪುಗಳು ಸದಾ ನನ್ನೊಂದಿಗೆ ಇರುತ್ತವೆ ಎಂದು ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿದ್ದಾರೆ. ಹಿರಿಯ ಕಲಾವಿದ ಮಾಸ್ಟರ್ ಹಿರಣ್ಣಯ್ಯ ನಿಧನದ ಹಿನ್ನೆಲೆಯಲ್ಲಿ ಸಂತಾಪಗಳ ಮಹಾಪೂರವೇ ಹರಿದು ಬಂದಿದೆ. ಅನೇಕ ಕಲಾವಿದರು ಮಾಸ್ಟರ್ ಹಿರಣ್ಣಯ್ಯ ಅವರ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿದ್ದಾರೆ. ಅಂತೆಯೇ ನಟ ದರ್ಶನ್ ಕೂಡ ಹಿರಣ್ಣಯ್ಯ ಅವರ ದರ್ಶನ ಪಡೆದು ನಮನ ಸಲ್ಲಿಸಿದ್ದಾರೆ. ಕನ್ನಡ ರಂಗಭೂಮಿಯ ಹಿರಿಯ ಕಲಾವಿದರಾದ…
ಜನಪ್ರಿಯ ಇ ಕಾಮರ್ಸ್ ತಾಣ ಫ್ಲಿಪ್ಕಾರ್ಟ್ನಲ್ಲಿ ತಿಂಗಳ ಕೊನೆಯ ಮೊಬೈಲ್ ಫೆಸ್ಟ್ ಸೇಲ್ ನಡೆಯುತ್ತಿದೆ. ಬುಧವಾರ ಜುಲೈ 31ರವರೆಗೆ ನಡೆಯುವ ವಿಶೇಷ ಸೇಲ್ನಲ್ಲಿ ಗೂಗಲ್ ಪಿಕ್ಸೆಲ್ 3, ಮೋಟೋರೋಲ ಒನ್ ಪವರ್, ಹೊನೊರ್ 9N, ಪೋಕೋ F1 ಮತ್ತು ನೋಕಿಯಾ 6.1 ಮೇಲೆ ವಿಶೇಷ ಆಫರ್ ಸೇಲ್ ಘೋಷಿಸಲಾಗಿದೆ. ಅಲ್ಲದೆ ಹೊನೊರ್ ಸರಣಿಯ ಫೋನ್ ಮೇಲೂ ಆಕರ್ಷಕ ಡಿಸ್ಕೌಂಟ್ ಪ್ರಕಟಿಸಲಾಗಿದೆ. ಹೊನೊರ್ 10 Lite, ಹೊನೊರ್ 7s, ಹೊನೊರ್ 9i ಮತ್ತು ಹೊನೊರ್ 9 Lite ಮಾದರಿ ಡಿಸ್ಕೌಂಟ್ನಲ್ಲಿ ದೊರೆಯುತ್ತದೆ. ಉಳಿದಂತೆ ಸ್ಯಾಮ್ಸಂಗ್ ಗ್ಯಾಲಕ್ಸಿ…
ಹೌದು. ಆನೆಮರಿಯೊಂದು ಓಡಿ ಬಂದು ಪುಟ್ಟ ಮಗುವಿನಂತೆ ಬಾಟಲಿಯಲ್ಲಿ ಹಾಲು ಕುಡಿಯುತ್ತಿರೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಹಾಗಿದೆ. ಈ ವಿಡಿಯೋ 39 ಸೆಕೆಂಡ್ ಇದ್ದು ಟ್ವಿಟ್ಟರ್ ನಲ್ಲಿ ಅಪ್ಲೋಡ್ ಮಾಡಲಾಗಿದೆ, ಇದುವರೆಗೂ ಈ ವಿಡಿಯೋವನ್ನು ಸಾವಿರಾರು ಬಾರಿ ನೋಡಿದ್ದಾರೆ. ತಾಯಿಯನ್ನು ಕಳೆದುಕೊಂಡಿರುವ ಈ ಪುಟ್ಟ ಆನೆಯನ್ನು ಶೆಲ್ಡ್ರಿಕ್ ವೈಲ್ಡ್ ಲೈಫ್ ಸಂಸ್ಥೆ ಸಿಬ್ಬಂದಿ ನೋಡಿಕೊಳ್ಳುತ್ತಿದೆ ಈ ಆನೆಮರಿಗೆ ದಿನನಿತ್ಯ ಹಾಲಿನ ಬಾಟಲಿನಲ್ಲಿ ಹಾಲನ್ನು ನೀಡುತ್ತಿದ್ದಾರೆ. ಈ ಆನೆಮರಿ ಹಾಲಿನ ಬಾಟಲ್ ಅನ್ನು ನೋಡಿದರೆ ಸಾಕು ತನ್ನ…
ಬಿಗ್ ಬಾಸ್ ಸೀಸನ್ 5ರಲ್ಲಿ ಸ್ಪರ್ಧಿಯಾಗಿದ್ದ ಬಾರ್ಬಿ ಡಾಲ್ ನಿವೇದಿತಾ ಗೌಡ ತನ್ನ ಆತ್ಮೀಯ ಗೆಳೆಯ ರ್ಯಾಪರ್ ಚಂದನ್ ಶೆಟ್ಟಿಗೆ ಕಾಫಿ ಮಗ್ ಮೂಲಕ ತಮ್ಮ ಮನದ ಮಾತನ್ನು ಹೇಳಿದ್ದಾರೆ. ನಿವೇದಿತಾ ತಮ್ಮ ಗೆಳೆಯ ಚಂದನ್ ಅವರಿಗೆ ಒಂದು ಕಾಫಿ ಮಗ್ ನೀಡಿದ್ದಾರೆ. ಆ ಕಾಫಿ ಮಗ್ ಮೇಲೆ “ನಾನು ನಿನ್ನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ನೀನು ನನ್ನ ಪಕ್ಕದಲ್ಲೇ ಇರಬೇಕು ಎಂದು ನಾನು ಬಯಸುತ್ತೇನೆ. ಇಂತಿ ನಿನ್ನ ಪ್ರೀತಿಯ ನಿವಿ” ಎಂದು ಬರೆದು ಅದನ್ನು ಚಂದನ್ಗೆ…