News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ರಾಜಕೀಯ

ಮಣ್ಣಿನ ಮಗ ಮಾಜಿ ಪ್ರಧಾನಿ “ಹೆಚ್.ಡಿ.ದೇವೇಗೌಡ”ರಿಗೆ “ರಾಷ್ಟ್ರಪತಿ” ಸ್ಥಾನಕ್ಕೆ ಸ್ಪರ್ಧಿಸುವಂತೆ ಆಹ್ವಾನ

784

ರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧಿಸುವಂತೆ ಮಾಜಿ ಪ್ರಧಾನಿ “ಹೆಚ್.ಡಿ.ದೇವೇಗೌಡ”ರಿಗೆ ಎಐಸಿಸಿ ಅಧ್ಯಕ್ಷೆ “ಸೋನಿಯಾ ಗಾಂಧಿ” ಆಹ್ವಾನ ನೀಡಿದ್ದಾರೆ.

ಭಾನುವಾರದಂದು ದೇವೇಗೌಡರಿಗೆ ದೂರವಾಣಿ ಕರೆ ಮಾಡಿದ ಸೋನಿಯಗಾಂಧಿ, ರಾಷ್ಟ್ರಪತಿ ಹುದ್ದೆಗೆ ಸ್ಪರ್ಧಿಸುವಂತೆ ಕೇಳಿದ್ದಾರೆಂದು ಜೆಡಿಎಸ್ ಉನ್ನತ ಮೂಲಗಳಿಂದ ಮಾಹಿತಿ ಸಿಕ್ಕಿದೆ.

 

ಎನ್‍ಡಿಎ ಅಭ್ಯರ್ಥಿಗೆ ನೀವೇ ಪ್ರಬಲ ಸ್ಪರ್ಧಿ. ರಾಷ್ಟ್ರಪತಿ ಅಭ್ಯರ್ಥಿಯಾದ್ರೆ ಪ್ರತಿಪಕ್ಷ ನಾಯಕರಿಂದ ಬೆಂಬಲ ನೀಡುವುದಾಗಿ ಸೋನಿಯಾ ಭರವಸೆ ನೀಡಿದ್ರು ಎನ್ನಲಾಗಿದೆ.ಇಲ್ಲಿ ಓದಿ :-ಮಂಡ್ಯದ ಗಂಡು ತಮ್ಮ ಹುಟ್ಟುಹಬ್ಬದಂದು ಅಬಿಮಾನಿಗಳಿಗೆ ಹೇಳಿದ್ದಾದಾರು ಏನು ???

 

 

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಪೋಷಕಾಂಶಗಳ ಆಗರ ಈ ಕೆಂಪು ಬಾಳೆಹಣ್ಣು! ಈ ಕೆಂಪು ಬಾಳೆಹಣ್ಣು ಬಗ್ಗೆ ನಿಮಗೆಷ್ಟು ಗೊತ್ತು?

    ಜಗತ್ತಿನಲ್ಲೇ ಅತೀ ಹೆಚ್ಚಾಗಿ ಸೇವಿಸುವ ಹಣ್ಣು ಬಾಳೆಹಣ್ಣು. ಬಾಳೆಹಣ್ಣು ಅತ್ಯಂತ ಹೆಚ್ಚು ಪೋಷಕಾಂಶವುಳ್ಳ ಆಹಾರ ಎಂದು ವೈದ್ಯರಿಂದ ಹಿಡಿದು ಪ್ರತಿಯೊಬ್ಬರು ಶಿಫಾರಸು ಮಾಡುತ್ತಾರೆ. ಇದನ್ನು ಸೇವಿಸುವುದರಿಂದ ತಕ್ಷಣವೇ ಶಕ್ತಿ ತುಂಬುತ್ತದೆ. ಒಂದು ರೀತಿಯಲ್ಲಿ ಗ್ಲೂಕೊಸ್ ರೀತಿಯಲ್ಲಿ ಕೆಲಸ ಮಾಡುತ್ತದೆ ಎಂದು ಕೂಡ ಹೇಳಬಹುದು.

  • ಜ್ಯೋತಿಷ್ಯ

    ಗುರುವಾರದ ನಿಮ್ಮ ರಾಶಿ ಭವಿಷ್ಯ ಹೇಗಿದೆ..?ಶುಭವೋ ಅಶುಭವೋ ನೋಡಿ ತಿಳಿಯಿರಿ…

    ಗುರುವಾರ, 22/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ವಿದ್ಯಾರ್ಥಿಗಳಿಗೆ ನಿರೀಕ್ಷಿತ ಪ್ರಗತಿ. ಭೂಮಿ ಖರೀದಿ, ಮನೆ ನಿರ್ಮಾಣ ಕಾರ್ಯಗಳಿಗೆ ಒಳ್ಳೆಯ ಕಾಲ. ವಿನಾಕಾರಣ ಮನಸ್ತಾಪ ಬೇಡ. ದೂರ ಪ್ರಯಾಣದ ಸಾಧ್ಯತೆ. ಹಣಕಾಸಿನ ವಿಚಾರದಲ್ಲಿ ನೀವು ಉತ್ತಮ. ವೃಷಭ:- ತೊಂದರೆಗಳು ಹಂತಹಂತವಾಗಿ ಪರಿಹಾರವಾಗಲಿವೆ.ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ. ಆರೋಗ್ಯಭಾಗ್ಯ ಉತ್ತಮವಾಗಿದೆ. ಮಕ್ಕಳು ಹೆಚ್ಚು ಶ್ರಮವಹಿಸಬೇಕು. ವಿನಾಕಾರಣ ಮನೆಯಲ್ಲಿ ಮನಸ್ತಾಪ. ಮಿಥುನ:– ಉದ್ಯೋಗಿಗಳಿಗೆ ಭಡ್ತಿ.ವ್ಯಾಪಾರಸ್ಥರಿಗೆ ಉತ್ತಮ ವ್ಯವಹಾರದಿಂದ ಅಧಿಕ ಲಾಭ. ವಾದ-ವಿವಾದಗಳ ಬಗ್ಗೆ ಹೆಚ್ಚಿನ ಜಾಗ್ರತೆ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ…

  • ಸುದ್ದಿ

    ಝೊಮ್ಯಾಟೋ ಮೇಲೆ 55 ಸಾವಿರ ದಂಡ ವಿಧಿಸಿದ ಕೋರ್ಟ್…ಸಸ್ಯಾಹಾರಿ ಕೇಳಿದಕ್ಕೆ ಮಾಂಸಹಾರಿ ಡೆಲಿವರಿ

    ಸಸ್ಯಾಹಾರಿ ಖಾದ್ಯವನ್ನು ಆರ್ಡರ್ ಮಾಡಿದ್ದ ವಕೀಲರೊಬ್ಬರಿಗೆ ಮಾಂಸಾಹಾರಿ ಖಾದ್ಯವನ್ನು ಡೆಲಿವರಿ ಮಾಡಿದ್ದಕ್ಕಾಗಿ ಆಹಾರ ಸರಬರಾಜು ಮಾಡುವ ಝೊಮ್ಯಾಟೋ ಹಾಗೂ ಆ ಮಾಂಸಾಹಾರಿ ಖಾದ್ಯವನ್ನು ನೀಡಿದ ಹೋಟೆಲ್ ಗೆ ಪುಣೆಯ ಗ್ರಾಹಕ ನ್ಯಾಯಾಲಯವು 55 ಸಾವಿರ ರುಪಾಯಿ ದಂಡ ವಿಧಿಸಿದೆ. ಮಾಧ್ಯಮದ ವರದಿ ಪ್ರಕಾರ, ಇನ್ನು ನಲವತ್ತೈದು ದಿನದೊಳಗೆ ವಕೀಲ ಷಣ್ಮುಖ್ ದೇಶ್ ಮುಖ್ ಗೆ ದಂಡದ ಮೊತ್ತ ಪಾವತಿಸುವಂತೆ ಕೋರ್ಟ್ ಸೂಚನೆ ನೀಡಿದೆ. ಪ್ರಕರಣದ ವಿಚಾರಣೆ ನಡೆಸಿದ ಶುಭಾಂಗಿ ದುನಾಖೆ ಮತ್ತು ಅನಿಲ್ ಜವಲೇಕರ್ ಅವರಿದ್ದ ಪೀಠ,…

  • ಸಿನಿಮಾ

    ಚಂದನವನದ ನಟನ ಜೊತೆ ಹಾಸ್ಯ ನಟ ಸಿಹಿ ಕಹಿ ಚಂದ್ರು ಮಗಳ ಪ್ರೇಮ ವಿವಾಹ..ಆ ನಟ ಯಾರು ನೋಡಿ…

    ಸ್ಯಾಂಡಲ್‍ವುಡ್ ನಲ್ಲಿ ನಟ-ನಟಿಯರು ಸ್ಕ್ರೀನ್ ಮೇಲಿನ ಅನೇಕ ಜೋಡಿಗಳು ನಿಜ ಜೀವನದಲ್ಲೂ ಒಂದಾಗುತ್ತಿದ್ದಾರೆ. ಈಗ ಹಿರಿಯ ಖ್ಯಾತ ನಟ ಸಿಹಿ-ಕಹಿ ಚಂದ್ರು ಅವರ ಮಗಳು ಹಿತಾ ಚಂದ್ರಶೇಖರ್ ಕೂಡ ದಾಪಂತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿದ್ದಾರೆ. ‘ಹಾಗೆ ಸುಮ್ಮನೆ’ ಖ್ಯಾತಿಯ ನಟ ಕಿರಣ್ ಶ್ರೀನಿವಾಸ್ ಹಾಗೂ ‘ಒಂಥರಾ ಬಣ್ಣಗಳು’ ಚಿತ್ರದಲ್ಲಿ ಅಭಿನಯಿಸಿರುವ ಹಿತಾ ಚಂದ್ರಶೇಖರ್ ಪ್ರೀತಿಸುತ್ತಿದ್ದು, ಅವರು ಶೀಘ್ರವೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.ಕಿರಣ್ ನಮ್ಮ ಕುಟುಂಬದವರಿಗೆ ಪರಿಚಯವಿದ್ದಾರೆ. ಎರಡು ಕುಟುಂಬದವರ ನಡುವೆ ಉತ್ತಮ ಒಡನಾಟವಿದೆ. ಕಿರಣ್, ನಾನು ಮೊದಲಿಗೆ…

  • ಸುದ್ದಿ

    ಕೊರೋನಾ ವೈರಸ್ ಭಯದಲ್ಲಿದ್ದ ಜನರಿಗೆ ಮತ್ತೊಂದು ಶಾಕ್, ಬಂದಿದೆ ಇನ್ನೊಂದು ಖಾಯಿಲೆ!

    ಈಗಾಗಲೇ ಕೊರೊನ ವೈರಸ್ ಪ್ರಕರಣಗಳು ಭಾರತದಲ್ಲಿ ಬೆಳಕಿಗೆ ಬಂದಿವೆ, ಈ ಬಗ್ಗೆ ಹಲವು ನ್ಯೂಸ್ ಚಾನೆಲ್ ಗಳು ಒಂದೊಂದು ರೀತಿಯ ವರದಿ ಮಾಡುತ್ತಿವೆ. ದೇಶದಲ್ಲಿ ಈಗಾಗಲೇ ಈ ವೈರಸ್ ಬಗ್ಗೆ ಭಾರಿ ಪ್ರಮಾಣದ ಜಾಗ್ರತೆ ವಹಿಸಲಾಗಿದೆ, ಏಕೆಂದರೆ ಈ ಮಹಾಮಾರಿ ವೈರಸ್ ಈಗಾಗಲೇ ಚೀನಾದಲ್ಲಿ ಮೂರು ಸಾವಿರಕ್ಕೂ ಹೆಚ್ಚು ಜನರ ಪ್ರಾಣ ತೆಗೆದುಕೊಂಡಿದೆ. ಕೊರೋನಾ ವೈರಸ್ ಎಂಬ ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವವರ ಸಂಖ್ಯೆ ವಿಶ್ವದಾದ್ಯಂತ 100,000 ಮೀರಿದೆ ಎಂದು ಶನಿವಾರ ಬಿಡುಗಡೆಯಾದ ಅಧಿಕೃತ ಮಾಹಿತಿ ತಿಳಿಸಿದೆ. ಇನ್ನು…

  • ಹಣ ಕಾಸು

    ಡೆಬಿಟ್‌ ಕಾರ್ಡ್‌ ಪಾವತಿಗಿನ್ನು ವ್ಯವಹಾರ ಶುಲ್ಕ ಇಲ್ಲ..!ತಿಳಿಯಲು ಈ ಲೇಖನ ಓದಿ..

    ಡೆಬಿಟ್ ಕಾರ್ಡ್, ಭೀಮ್ ಸೇರಿದಂತೆ ಆನ್ ಲೈನ್ ವಹಿವಾಟಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿ ಇತರೆ ಆಪ್ ಗಳನ್ನು ಬಳಸುತ್ತಿದ್ದವರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ.