nation

ಮತ್ತೆ ಚಲಾವಣೆಗೆ ಬರಲಿದೆಯಂತೆ 1000ರೂ ಮುಖಬೆಲೆಯ ನೋಟುಗಳು..!

849

ಕಳೆದ ವಾರವಷ್ಟೇ ಆರ್’ಬಿಐ ನೂತನ 200 ಹಾಗೂ 50 ರೂ. ನೋಟುಗಳನ್ನು ಬಿಡುಗಡೆ ಮಾಡಿತ್ತು.

ಪ್ರಧಾನಿ ನರೇಂದ್ರ ಮೋದಿಯವರು ಕಳೆದ ವರ್ಷದ ನವೆಂಬರ್’ನಲ್ಲಿ 1000 ರೂ. ಮತ್ತು 500ರೂ ಮುಖಬೆಲೆಯ ನೋಟುಗಳನ್ನು ಅಪಮಾನ್ಯಗೊಳಿಸಿ ಆದೇಶ ಹೊರಡಿಸಿದ್ದರು.

ನಂತರ 2000 ಮತ್ತು 500ರೂ ನೂತನ ಮುಖಬೆಲೆಯ ನೋಟುಗಳನ್ನು ಜಾರಿಗೆ ತಂದಿದ್ದರು. ಆಗ ಚಿಲ್ಲರೆಯ ಅಭಾವ ಕೂಡ ತಲೆದೋರಿತ್ತು.

ಆಗ ಜನರಲ್ಲಿ 1000ರೂ ನೋಟು ಮತ್ತೆ ಚಲಾವಣೆಗೆ ಬರುತ್ತದೆಂಬ ಮಾತುಗಳು ಬಂದಿದ್ದವು.

ಹಾಗಾಗಿ, ಕಳೆದ ವರ್ಷದ ನವೆಂಬರ್’ನಲ್ಲಿ 1000 ರೂ. ಮುಖಬೆಲೆಯ ನೋಟುಗಳನ್ನು ಅಪಮೌಲ್ಯಿಕರಣಗೊಂಡಿದ್ದ ಕೇಂದ್ರ ಸರ್ಕಾರ, ಪುನಃ ಹೊಸ ರೂಪದಲ್ಲಿ ಮುದ್ರಿಸಲು ನಿರ್ಧರಿಸಿದೆ.

ಮಾಧ್ಯಮವೊಂದರ ವರದಿ ಪ್ರಕಾರ ಹೊಸದಾಗಿ ಮುದ್ರಣವಾಗುವ  1 ಸಾವಿರ ಮುಖ ಬೆಲೆಯ ನೋಟುಗಳು ತಾಂತ್ರಿಕವಾಗಿ ವಿವಿಧ ಭದ್ರತೆಗಳನ್ನು ಹೊಂದಿರುತ್ತವೆ. ಈ ವರ್ಷದ ಡಿಸೆಂಬರ್ ಅಂತ್ಯದ ವೇಳೆಗೆ ನೂತನ ನೋಟುಗಳು ನಿಮ್ಮ ಕೈ ತಲುಪಲಿದೆ.

ಈಗಾಗಲೆ ಮೈಸೂರು ಹಾಗೂ ಮಧ್ಯಪ್ರದೇಶದ ಸಲ್ಬೋನಿ’ಯಲ್ಲಿ ಮುದ್ರಣ ಕಾರ್ಯಗಳು ನಡೆಯುತ್ತಿವೆ.ಎಂದು ಮಾಧ್ಯವೊಂದರಿಂದ ವರದಿಯಾಗಿದೆ.

ಮೂಲ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕ್ರೀಡೆ

    ಖ್ಯಾತ ಬ್ಯಾಡ್ಮಿಂಟನ್ ತಾರೆ,ಈಗ ಜಿಲ್ಲಾಧಿಕಾರಿ!ಇದಕ್ಕೆ ನಿಮ್ಮ ಸಹಮತವೇನು?ಈ ಲೇಖನಿ ಓದಿ,ಕಾಮೆಂಟ್ ಮಾಡಿ ತಿಳಿಸಿ…

    ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಅವರನ್ನು ಆಂಧ್ರಪ್ರದೇಶ ಸರ್ಕಾರ ಡೆಪ್ಯೂಟಿ ಕಲೆಕ್ಟರ್ ಆಗಿ ನೇಮಕ ಮಾಡಿತ್ತು. ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಅಪಾಯಿಂಟ್ಮೆಂಟ್ ಲೆಟರ್ ಅನ್ನು ಸಿಂಧುಗೆ ಹಸ್ತಾಂತರಿಸಿದ್ದರು. 30 ದಿನಗಳೊಳಗೆ ಡೆಪ್ಯೂಟಿ ಕಲೆಕ್ಟರ್ ಆಗಿ ಅಧಿಕಾರ ಸ್ವೀಕರಿಸುವಂತೆ ಆಂಧ್ರ ಸರ್ಕಾರ ಸಿಂಧುಗೆ ಸೂಚಿಸಿತ್ತು.

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ: ನಿಮ್ಮದೇ ಆದ ಭಾವನಾಲೋಕದಲ್ಲಿನ ವ್ಯವಹಾರ, ವಹಿವಾಟುಗಳು ಕೆಲವು ರೀತಿಯಲ್ಲಿ ತೊಂದರೆ ತರಬಲ್ಲವು. ಎಚ್ಚರ.    .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಮಿಥುನ ಸೂಕ್ಷ್ಮವಾಗಿ ಯೋಚಿಸಿ, ವಿಷಯವೊಂದನ್ನು…

  • Uncategorized, ಆರೋಗ್ಯ

    ಏಲಕ್ಕಿಯಲ್ಲಿರುವ ಆರೋಗ್ಯಾಕಾರಿ ಲಾಭಗಳನ್ನು ತಿಳಿಯಲು…! ತಿಳಿಯಲು ಇದನ್ನು ಓದಿರಿ…

    ಏಲಕ್ಕಿ ಒಂದು ಸಾಂಬಾರು ಬೆಳೆ. ಇದನ್ನು ಔಷಧೀಯ ಸಸ್ಯವಾಗಿಯೂ ಉಪಯೋಗಿಸುತ್ತಾರೆ. ಇದು ತನ ಪರಿಮಳದಿಂದಾಗಿ ಜಗತ್ಪ್ರಸಿದ್ಧವಾಗಿದೆ. ಏಲಕ್ಕಿಯನ್ನು ಹೆಚ್ಚಾಗಿ ಸಿಹಿ ತಿಂಡಿಗಳ ತಯಾರಿಕೆಯಲ್ಲಿ ಪರಿಮಳ ಹಾಗೂ ಸುವಾಸನೆಗಾಗಿ ಉಪಯೋಗಿಸಲಾಗುತ್ತದೆ.

  • ಸುದ್ದಿ

    ಬಾಲಕನಿಂದ ಮೋದಿಯವರಿಗೆ 37ನೇ ಪತ್ರ….ಕಾರಣ ಏನು?

    ಉತ್ತರ ಪ್ರದೇಶದ ಕಾನ್ಪುರದಲ್ಲಿ 8ನೇ ತರಗತಿಯ ಬಾಲಕನೊಬ್ಬ ತನ್ನ ತಂದೆಯ ಕೆಲಸವನ್ನು ಮರಳಿ ಕೊಡಿಸುವಂತೆ ಪ್ರಧಾನಿ ಮೋದಿ ಅವರಿಗೆ ಬರೋಬ್ಬರಿ 37 ಪತ್ರವನ್ನು ಬರೆದಿದ್ದಾನೆ.13 ವರ್ಷದ ಈ ಬಾಲಕ 2016ರಿಂದ ಮೋದಿಗೆ ಪತ್ರಗಳನ್ನು ಬರೆಯುತ್ತಿದ್ದಾನೆ. ಇದುವರೆಗೆ 36 ಪತ್ರಗಳನ್ನು ಬರೆದಿದ್ದಾನೆ. ಆದರೆ ಪ್ರಧಾನಿ ಮೋದಿ ಅವರಿಂದ ಪತ್ರಕ್ಕೆ ಯಾವುದೇ ರೀತಿಯ ಪ್ರತಿಕ್ರಿಯೆ ಬಂದಿಲ್ಲ. ಸರ್ಥಕ್ ತ್ರಿಪಾಠಿ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರುವ ಬಾಲಕ. ಈತನ ತಂದೆ ಉತ್ತರ ಪ್ರದೇಶದಲ್ಲಿ ಸ್ಟಾಕ್ ಎಕ್ಸ್ ಚೇಂಜ್‍ನಲ್ಲಿ(ಯುಪಿಎಸ್‍ಇ)ಯಲ್ಲಿ ಕೆಲಸ ಮಾಡುತ್ತಿದ್ದರು….

  • ಸಿನಿಮಾ

    ಯಶ್ ರಾಧಿಕಾ ಸು ಪುತ್ರಿಗೆ ಅಂಬಿ ತಾತನಿಂದ ಸ್ವರ್ಗದಿಂದ ಬಂತು ಗಿಫ್ಟ್… ಸುಮಲತಾ ಬಿಚ್ಚಿಟ್ಟ ಸತ್ಯ..

    ಯಶ್ ಕುಟುಂಬಕ್ಕೆ ಅಂಬಿ ಆತ್ಮೀಯರು.ದರ್ಶನ್ ಪುನೀತ್ ಹಾಗೂ ಸುದೀಪ್ ಅಂತೆ ಅವರು ಸಹ ಅವರ ಕುಟುಂಬದೊಂದಿಗೆ ಒಳ್ಳೆಯ ಒಡನಾಟವನ್ನು ಇಟ್ಟುಕೊಂಡಿದ್ದರು. ಅಂಬಿ ನಿಧನವಾದ ಆಗಲಂತೂ ಆಸ್ಪತ್ರೆಯಿಂದ ಹಿಡಿದು ಅಂತ್ಯಸಂಸ್ಕಾರದ ವಿಧಿವಿಧಾನಗಳು ಎಲ್ಲವೂ ಪೂರ್ಣಗೊಳ್ಳುವವರೆಗೂ ಯಶ್ ಅಂಬಿಗ್ ಕುಟುಂಬದ ಜೊತೆಯಲ್ಲಿ ಬೆನ್ನೆಲುಬಾಗಿ ನಿಂತಿದ್ದರು. ರಾಧಿಕ ಶ್ರೀಮಂತ ಸಮಾರಂಭದಲ್ಲಿ ಸುಮಲತಾ ಹಾಗೂ ಅಂಬರೀಶ್ ಪಾಲ್ಗೊಂಡಿದ್ದರು. ಆದರೆ ಆಗ ಅವರು ರಾಧಿಕಾಗೆ ಏನು ಬಿಡುಗಡೆ ನೀಡಿರಲಿಲ್ಲ. ಆದರೆ ಅಂಬರೀಶ್ ಕೆಲವು ತಿಂಗಳುಗಳ ಹಿಂದೆ ಒಂದು ತೊಟ್ಟಿಲನ್ನು ಬುಕ್ ಮಾಡಿದ್ದರಂತೆ. ಈ ವಿಷಯ ಅಂಬರೀಶ್…

  • ಸುದ್ದಿ

    ಲೋಕಸಭಾ ಚುನಾವಣೆಯ ಪ್ರಚಾರಕ್ಕೆ ಹೋಗದೇ ಮನೆಯಲ್ಲಿ ಕೂತಿದ್ದಾರೆ ಮಾಜಿ ಸಿಎಂ!ಕಾರಣ ಏನು ಗೊತ್ತಾ?ಈ ಸುದ್ದಿ ನೋಡಿ

    ಲೋಕಸಭಾ ಚುನಾವಣೆಯಲ್ಲಿ ತಾವು ಶಿಫಾರಸ್ಸು ಮಾಡಿದ ಅಭ್ಯರ್ಥಿಗಳಿಗೆ ಟಿಕೆಟ್ ನೀಡದೆ ಬೇರೆಯವರಿಗೆ ಮಣೆ ಹಾಕಿರುವುದರಿಂದ ಹೈಕಮಾಂಡ್ ನಾಯಕರ ವಿರುದ್ಧ ಮುನಿಸಿಕೊಂಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ತೆರಳದೆ ಕಳೆದ ಮೂರು ದಿನಗಳಿಂದ ಮನೆಯಲ್ಲಿಯೇ ಇದ್ದಾರೆಂದು ಹೇಳಲಾಗಿದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ತೇಜಸ್ವಿನಿ ಅನಂತಕುಮಾರ್ ಅವರ ಬದಲಿಗೆ ತೇಜಸ್ವಿ ಸೂರ್ಯ ಅವರಿಗೆ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ರಮೇಶ್ ಕತ್ತಿ ಅವರ ಬದಲಿಗೆ ಅಣ್ಣಾ ಸಾಹೇಬ ಜೊಲ್ಲೆಯವರಿಗೆ ಟಿಕೆಟ್ ನೀಡಿರುವುದು ಯಡಿಯೂರಪ್ಪನವರಿಗೆ…