ವಿಚಿತ್ರ ಆದರೂ ಸತ್ಯ

ಮತ್ಸ್ಯ ಮಗುವಿಗೆ ಜನ್ಮ ನೀಡಿದ ಮಹಿಳೆ..!ತಿಳಿಯಲು ಈ ಲೇಖನ ಓದಿ…

505

ಮತ್ಸ್ಯಕನ್ಯೆ ಸಿಕ್ಕಿದ್ದಾಳೆ ಎನ್ನುವ ಫೋಟೋಗಳು, ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಲೇ ಇರುತ್ತದೆ. ಇದನ್ನು ನಂಬುವುದು ತುಂಬಾ ಕಷ್ಟದ ಕೆಲಸ. ಆದರೆ ಕೆಲವೊಮ್ಮೆ ಇಂತಹ ಘಟನೆಗಳನ್ನು ನಂಬಲೇಬೇಕಾಗುವುದು. ಯಾಕೆಂದರೆ ಮಹಿಳೆಯೊಬ್ಬಳು ಮತ್ಸ್ಯಶಿಶುವಿಗೆ ಜನ್ಮ ನೀಡಿದ ಸುದ್ದಿಯಿದು. ಇದನ್ನು ನೀವು ಕೂಡ ಕೇಳಿರಬಹುದು.

ಮಹಿಳೆಯು ಗರ್ಭಿಣಿಯಾಗಿದ್ದಾಗ ಯಾವುದೇ ರೀತಿಯ ಔಷಧಿ ತೆಗೆದುಕೊಳ್ಳದೆ, ವೈದ್ಯರ ಸಲಹೆ ಪಡೆಯದೇ ಇರುವುದೇ ಇದಕ್ಕೆ ಕಾರಣವೆಂದು ತಿಳಿದುಬಂದಿದೆ. ಭಾರತದಲ್ಲಿ ಇಂತಹ ಮತ್ಸ್ಯಶಿಶು ಹುಟ್ಟಿದರೆ ಏನಾಗಬಹುದು ಎಂದು ನೀವೊಮ್ಮೆ ಯೋಚಿಸಿ.

ಭಾರತದಲ್ಲೇ ಮಗು  ಜನಿಸಿದೆ:

ಮತ್ಸ್ಯಶಿಶುವು ಕೊಲ್ಕತ್ತಾದಲ್ಲಿ ಜನಿಸಿದೆ. ಒಂದಕ್ಕೊಂದು ಅಂಟಿಕೊಂಡಿರುವ ಕಾಲುಗಳು ಇರುವ ಮಗುವಿಗೆ ಮಹಿಳೆಯು ಜನ್ಮ ನೀಡಿದಾಗ ವೈದ್ಯರು ಕೂಡ ಒಂದು ಕ್ಷಣ ನಿಬ್ಬೆರಗಾದರು. ಇದು ತುಂಬಾ ಅಪರೂಪದಲ್ಲಿ ಅಪರೂಪದ ಪ್ರಕರಣವೆಂದು ಹೇಳಲಾಗುತ್ತದೆ.

ಈ ವಿಚಿತ್ರಕ್ಕೆ ಜನರು ಏನು ಹೇಳುವರು….

ಈ ವಿಚಿತ್ರಕ್ಕೆ ವೈದ್ಯಕೀಯ ಲೋಕದಲ್ಲಿ `ಮೆರ್ಮೆಡ್ ಸಿಂಡ್ರಾಮ್’ ಅಥವಾ `ಸಿರೆನೊಮೆಲಿಯಾ’ ಎಂದು ಕರೆಯಲಾಗುತ್ತದೆ. ಇದು ಭಾರತದಲ್ಲಿ ನಡೆದಿರುವ ಎರಡನೇ ಘಟನೆ ಮತ್ತು ವಿಶ್ವದಲ್ಲೇ ಐದನೇಯದ್ದು ಎಂದು ವರದಿಗಳು ಹೇಳಿವೆ.

ಮಗುವಿನ ಲಿಂಗವು ಒಂದು ರಹಸ್ಯವಾಗಿಯೇ ಉಳಿಯಿತು!

ಮಗುವಿನ ಲಿಂಗ ಪತ್ತೆ ಮಾಡಲು ಸಾಧ್ಯವಾಗಲಿಲ್ಲವೆಂದು ತಿಳಿದುಬಂದಿದೆ. ಇಂತಹ ಪರಿಸ್ಥಿತಿಯಲ್ಲಿ ಮಗು ಹುಟ್ಟುವುದು ತುಂಬಾ ಅಪರೂಪದಲ್ಲಿ ಅಪರೂಪ. ಬೆಳವಣಿಗೆಯಾಗದ ಮೂತ್ರಪಿಂಡದ ಕುಳಿಗಳು ಮತ್ತು ಬೆರೆತುಕೊಂಡಿರುವ ಕಾಲುಗಳಿಂದಾಗಿ ಮಗುವಿನ ಲಿಂಗ ಪತ್ತೆ ಸಾಧ್ಯವಾಗಿಲ್ಲ. ಮಗು ಜನಿಸಿದ ನಾಲ್ಕು ಗಂಟೆಗಳಲ್ಲಿ ಮೃತಪಟ್ಟಿದೆ ಎಂದು ವರದಿಗಳು ತಿಳಿಸಿವೆ.

ಈ ಪರಿಸ್ಥಿತಿ ಬರಲು ಕಾರಣವೇನು..?

ಗರ್ಭದಲ್ಲಿರುವ ಮಗುವಿಗೆ ತಾಯಿಯಿಂದ ಸರಿಯಾದ ಪೋಷಕಾಂಶಗಳು ಸಿಗದೆ ಇರುವುದು ಮತ್ತು ರಕ್ತಸಂಚಾರ ಸರಿಯಾಗಿ ಆಗದೆ ಇದ್ದರೆ ಮಗುವಿನಲ್ಲಿ ಇಂತಹ ವಿಕಲತೆಗಳು ಕಂಡುಬರುವುದು. ಇಂತಹ ಮಗುವು ಬದುಕಿ ಉಳಿಯುವುದಿಲ್ಲ. ಹೆಚ್ಚಿನ ಸಮಯದಲ್ಲಿ ಗರ್ಭಪಾತ ಮಾಡಿಸಲಾಗುತ್ತದೆ ಎಂದು ವೈದ್ಯರು ವಿವರಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಅಂತು ಇಂತೂ,ಚಾಲೆಂಜಿಂಗ್​ ಸ್ಟಾರ್ ದರ್ಶನ್​ ಮನಮೆಚ್ಚಿದ ಸಿನಿಮಾ ರಿಲೀಸ್..!

    9 ವರ್ಷಗಳ ಹಿಂದೆ ಪಶ್ಚಿಮ ಬಂಗಾಳದಲ್ಲಿ ನಡೆದ ಘಟನೆಯನ್ನ ಆಧರಿಸಿ, ವಿಕಾಸ್​ ಪುಷ್ಪಗಿರಿ ಕಟ್ಟಿಕೊಟ್ಟಿರೋ ಸಿನಿಮಾ ನ್ಯೂರಾನ್​. ಕೆಲವು ದಿನಗಳ ಹಿಂದೆಯಷ್ಟೆ ಚಾಲೆಂಜಿಂಗ್ ಸ್ಟಾರ್​ ದರ್ಶನ್​ ​ ಈ ಚಿತ್ರದ ಟ್ರೈಲರ್​ ಮತ್ತು ಸಾಂಗ್ಸ್​ ರಿಲೀಸ್​ ಮಾಡಿದರು.ಈ ಚಿತ್ರದ ಮೂಲಕ ಉದಯೋನ್ಮುಖ ನಟ ಯುವ ಚಿತ್ರರಂಗಕ್ಕೆ ಎಂಟ್ರಿ ಕೊಡ್ತಿದ್ದಾರೆ. ನೇಹಾ ಪಾಟೀಲ್​, ವೈಷ್ಣವಿ ಮತ್ತು ಶಿಲ್ಪಾ ನಾಯಕಿಯರಾಗಿ ಬಣ್ಣ ಹಚ್ಚಿದ್ದಾರೆ. ಪಿಎಚ್‌ಡಿಗಾಗಿ ಸಂಶೋಧನೆ ನಡೆಸಲು ಹೊರಡುವ ಸ್ಟೂಡೆಂಟ್ಸ್‌ ಕಾಣೆಯಾಗುತ್ತಾರೆ. ಅವರು ಎಲ್ಲೋದ್ರು..? ಏನಾದ್ರು..? ಮುಂದೇನಾಗುತ್ತೆ ಅನ್ನೋ ರೋಚಕ…

  • ಚುನಾವಣೆ

    ಮೇ 3ನೇ ವಾರದಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ..?

    ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಮೇ ತಿಂಗಳ 3ನೇ ವಾರದಲ್ಲಿ ನಡೆಸಲು ಕೇಂದ್ರ ಚುನಾವಣಾ ಆಯೋಗ ಸಿದ್ದತೆ ನಡೆಸಿದ್ದು, ಈ ಬಾರಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಚುನಾವಣೆಗೆ ಅಗತ್ಯವಿರುವ ಸಿದ್ದತೆಗಳು ಬಹುತೇಕ ಪೂರ್ಣ ಗೊಳಿಸಿರುವ ಆಯೋಗ ಏಪ್ರಿಲ್ ತಿಂಗಳ 2ನೇ ವಾರದಲ್ಲಿ ದಿನಾಂಕವನ್ನು ಘೋಷಣೆ ಮಾಡಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮತದಾರರ ಅಂತಿಮ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಕಾರಿಗಳು ಪೂರ್ಣಗೊಳಿಸಿರುವುದು, ಇವಿಎಂ ಯಂತ್ರ ಉಪಯೋಗಿಸುವ ಕುರಿತಂತೆ ತರಬೇತಿ, ಭದ್ರತೆ ಸೇರಿದಂತೆ ಚುನಾವಣೆಗೆ ಬೇಕಿರುವ ಪ್ರಕ್ರಿಯೆಗಳು…

  • ಸುದ್ದಿ

    ಸಿಎಂ ಗ್ರಾಮ ವಾಸ್ತವ್ಯ ಮತ್ತು ಜನತಾದರ್ಶನವನ್ನು ಮುಂದೂಡಿಕೆ….!ಯಾಕೆ?

    ನಿನ್ನೆ ಜೂನ್ 21 ರ ಸಂಜೆ ಮತ್ತು ರಾತ್ರಿ ಸುರಿದ ಮಳೆಯಿಂದಾಗಿ ಕಲಬುರ್ಗಿ ತಾಲೂಕಿನ ಹೇರೂರು ( ಬಿ) ಗ್ರಾಮದಲ್ಲಿ ಇಂದು ಜೂನ್ 22 ರಂದು ನಡೆಯಬೇಕಿದ್ದ ಜನತಾದರ್ಶನ ಮತ್ತು ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಅನಿವಾರ್ಯವಾಗಿ ಮುಂದೂಡಬೇಕಾಗಿದೆ. ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಎಂ.ಖರ್ಗೆ ಹಾಗೂ ಅಲ್ಲಿನ ಜಿಲ್ಲಾಧಿಕಾರಿ ವೆಂಕಟೇಶ ಅವರೊಂದಿಗೆ ನಿನ್ನೆ ಮಧ್ಯರಾತ್ರಿಯವರೆಗೂ ಕಾರ್ಯಕ್ರಮ ನಡೆಸುವ ಬಗ್ಗೆ ಚರ್ಚಿಸಿ ಅಂತಿಮವಾಗಿ ಮುಂದೂಡುವ ನಿರ್ಣಯ ಕೈಗೊಳ್ಳಬೇಕಾಯಿತು, ಇದು ಒಂದೆಡೆ ತೀವ್ರ ನಿರಾಶೆ ಉಂಟು…

  • ಉಪಯುಕ್ತ ಮಾಹಿತಿ

    ವಾರಕ್ಕೆ ಒಂದು ಡ್ರ್ಯಾಗನ್ ಫ್ರೂಟ್ ತಿಂದ್ರೆ ಏನೆಲ್ಲಾ ಪ್ರಯೋಜನ ಆಗುತ್ತೆ ಆಗುತ್ತಾ?ಈ ಉಪಯುಕ್ತ ಮಾಹಿತಿ ನೋಡಿ

    ನೋಡಲು ಡ್ರಾಗನ್ ಅನ್ನು ಹೋಲುವ ಆಕೃತಿ ಇರುವ ಕಾರಣ ಇದಕ್ಕೆ ಡ್ರಾಗನ್ ಹಣ್ಣು ಎಂಬ ಹೆಸರು ಬಂದಿದೆ. ಈ ಹಣ್ಣಿನ ರುಚಿ ಕಿವಿ, ಪೈನಾಪಲ್ ಅನ್ನು ಹೋಲುತ್ತದೆ. ಈ ಹಣ್ಣನ್ನು ತಿನ್ನುವುದರಿಂದ ಏನೆಲ್ಲಾ ಲಾಭಗಳಿವೆ ಅಂತ ತಿಳಿಯೋಣ. * ಡ್ರಾಗನ್ ಹಣ್ಣು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಮತ್ತು ಹೃದಯಕ್ಕೆ ಪ್ರಯೋಜನವಾಗುವಂತೆ ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಪುನಃ ಸ್ಥಾಪಿಸಲು ನೆರವಾಗುತ್ತದೆ. * ಜೀರ್ಣಕಾರಿ ತೊಂದರೆಗಳಿಂದ ಬಳಲುತ್ತಿದ್ದರೆ, ಈ ಹಣ್ಣುಗಳನ್ನು ತಿನ್ನಬಹುದು. ಇದರಲ್ಲಿರುವ ಫೈಬರ್ ಅಂಶ ಕಳಪೆ…