ವಿಚಿತ್ರ ಆದರೂ ಸತ್ಯ

ಮತ್ಸ್ಯ ಮಗುವಿಗೆ ಜನ್ಮ ನೀಡಿದ ಮಹಿಳೆ..!ತಿಳಿಯಲು ಈ ಲೇಖನ ಓದಿ…

501

ಮತ್ಸ್ಯಕನ್ಯೆ ಸಿಕ್ಕಿದ್ದಾಳೆ ಎನ್ನುವ ಫೋಟೋಗಳು, ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಲೇ ಇರುತ್ತದೆ. ಇದನ್ನು ನಂಬುವುದು ತುಂಬಾ ಕಷ್ಟದ ಕೆಲಸ. ಆದರೆ ಕೆಲವೊಮ್ಮೆ ಇಂತಹ ಘಟನೆಗಳನ್ನು ನಂಬಲೇಬೇಕಾಗುವುದು. ಯಾಕೆಂದರೆ ಮಹಿಳೆಯೊಬ್ಬಳು ಮತ್ಸ್ಯಶಿಶುವಿಗೆ ಜನ್ಮ ನೀಡಿದ ಸುದ್ದಿಯಿದು. ಇದನ್ನು ನೀವು ಕೂಡ ಕೇಳಿರಬಹುದು.

ಮಹಿಳೆಯು ಗರ್ಭಿಣಿಯಾಗಿದ್ದಾಗ ಯಾವುದೇ ರೀತಿಯ ಔಷಧಿ ತೆಗೆದುಕೊಳ್ಳದೆ, ವೈದ್ಯರ ಸಲಹೆ ಪಡೆಯದೇ ಇರುವುದೇ ಇದಕ್ಕೆ ಕಾರಣವೆಂದು ತಿಳಿದುಬಂದಿದೆ. ಭಾರತದಲ್ಲಿ ಇಂತಹ ಮತ್ಸ್ಯಶಿಶು ಹುಟ್ಟಿದರೆ ಏನಾಗಬಹುದು ಎಂದು ನೀವೊಮ್ಮೆ ಯೋಚಿಸಿ.

ಭಾರತದಲ್ಲೇ ಮಗು  ಜನಿಸಿದೆ:

ಮತ್ಸ್ಯಶಿಶುವು ಕೊಲ್ಕತ್ತಾದಲ್ಲಿ ಜನಿಸಿದೆ. ಒಂದಕ್ಕೊಂದು ಅಂಟಿಕೊಂಡಿರುವ ಕಾಲುಗಳು ಇರುವ ಮಗುವಿಗೆ ಮಹಿಳೆಯು ಜನ್ಮ ನೀಡಿದಾಗ ವೈದ್ಯರು ಕೂಡ ಒಂದು ಕ್ಷಣ ನಿಬ್ಬೆರಗಾದರು. ಇದು ತುಂಬಾ ಅಪರೂಪದಲ್ಲಿ ಅಪರೂಪದ ಪ್ರಕರಣವೆಂದು ಹೇಳಲಾಗುತ್ತದೆ.

ಈ ವಿಚಿತ್ರಕ್ಕೆ ಜನರು ಏನು ಹೇಳುವರು….

ಈ ವಿಚಿತ್ರಕ್ಕೆ ವೈದ್ಯಕೀಯ ಲೋಕದಲ್ಲಿ `ಮೆರ್ಮೆಡ್ ಸಿಂಡ್ರಾಮ್’ ಅಥವಾ `ಸಿರೆನೊಮೆಲಿಯಾ’ ಎಂದು ಕರೆಯಲಾಗುತ್ತದೆ. ಇದು ಭಾರತದಲ್ಲಿ ನಡೆದಿರುವ ಎರಡನೇ ಘಟನೆ ಮತ್ತು ವಿಶ್ವದಲ್ಲೇ ಐದನೇಯದ್ದು ಎಂದು ವರದಿಗಳು ಹೇಳಿವೆ.

ಮಗುವಿನ ಲಿಂಗವು ಒಂದು ರಹಸ್ಯವಾಗಿಯೇ ಉಳಿಯಿತು!

ಮಗುವಿನ ಲಿಂಗ ಪತ್ತೆ ಮಾಡಲು ಸಾಧ್ಯವಾಗಲಿಲ್ಲವೆಂದು ತಿಳಿದುಬಂದಿದೆ. ಇಂತಹ ಪರಿಸ್ಥಿತಿಯಲ್ಲಿ ಮಗು ಹುಟ್ಟುವುದು ತುಂಬಾ ಅಪರೂಪದಲ್ಲಿ ಅಪರೂಪ. ಬೆಳವಣಿಗೆಯಾಗದ ಮೂತ್ರಪಿಂಡದ ಕುಳಿಗಳು ಮತ್ತು ಬೆರೆತುಕೊಂಡಿರುವ ಕಾಲುಗಳಿಂದಾಗಿ ಮಗುವಿನ ಲಿಂಗ ಪತ್ತೆ ಸಾಧ್ಯವಾಗಿಲ್ಲ. ಮಗು ಜನಿಸಿದ ನಾಲ್ಕು ಗಂಟೆಗಳಲ್ಲಿ ಮೃತಪಟ್ಟಿದೆ ಎಂದು ವರದಿಗಳು ತಿಳಿಸಿವೆ.

ಈ ಪರಿಸ್ಥಿತಿ ಬರಲು ಕಾರಣವೇನು..?

ಗರ್ಭದಲ್ಲಿರುವ ಮಗುವಿಗೆ ತಾಯಿಯಿಂದ ಸರಿಯಾದ ಪೋಷಕಾಂಶಗಳು ಸಿಗದೆ ಇರುವುದು ಮತ್ತು ರಕ್ತಸಂಚಾರ ಸರಿಯಾಗಿ ಆಗದೆ ಇದ್ದರೆ ಮಗುವಿನಲ್ಲಿ ಇಂತಹ ವಿಕಲತೆಗಳು ಕಂಡುಬರುವುದು. ಇಂತಹ ಮಗುವು ಬದುಕಿ ಉಳಿಯುವುದಿಲ್ಲ. ಹೆಚ್ಚಿನ ಸಮಯದಲ್ಲಿ ಗರ್ಭಪಾತ ಮಾಡಿಸಲಾಗುತ್ತದೆ ಎಂದು ವೈದ್ಯರು ವಿವರಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ವಿಘ್ನ ವಿನಾಯಕನನ್ನು ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಸಭ್ಯ…

  • ಉಪಯುಕ್ತ ಮಾಹಿತಿ

    ಕೊಲೆಸ್ಟ್ರಾಲ್ ನಿಯಂತ್ರಿಸವುದು, ಇದರಿಂದ ತುಂಬಾ ಸುಲಭ..!ತಿಳಿಯಲು ಈ ಲೇಖನ ಓದಿ…

    ಇಂದಿನ ಸವಲತ್ತುಗಳ ಜೀವನದಲ್ಲಿ ದೈಹಿಕ ವ್ಯಾಯಾಮ ಕಡಿಮೆಯಾಗಿರುವ ಮತ್ತು ಸಿದ್ಧ ಆಹಾರಗಳ ಮೂಲಕ ಮತ್ತು ಸರಿಯಾದ ಸಮಯ ಮತ್ತು ಕ್ರಮದಲ್ಲಿ ಆಹಾರ ಸೇವಿಸದೇ ಇರುವ ಮೂಲಕಕೊಲೆಸ್ಟ್ರಾಲ್ ಮಟ್ಟಗಳು ಏರುಪೇರಾಗುತ್ತಾ ಇರುತ್ತವೆ. ರಕ್ತಪರೀಕ್ಷೆಗೆ ಒಳಪಟ್ಟವರಲ್ಲಿ ಹೆಚ್ಚಿನವರ ಫಲಿತಾಂಶ ಕೊಲೆಸ್ಟ್ರಾಲ್ ಇದೆ ಎಂದೇ ಇರುತ್ತದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ವಿಸ್ಮಯ ಜಗತ್ತು

    30 ವರ್ಷಗಳಿಂದ ಬರೀ ಟೀ ಕುಡಿದುಕೊಂಡೇ ಬದುಕುತ್ತಿರುವ ಮಹಿಳೆ..!

    ಚಳಿಗಾಲದಲ್ಲಿ ಒಂದು ಕಪ್ ಬಿಸಿ ಬಿಸಿ ಟೀ ಕುಡಿಯುವುದಕ್ಕಿಂತ ಯಾವುದು ಹೆಚ್ಚು ಸುಖ ಕೊಡುವುದಿಲ್ಲ, ಆದರೆ ಕೇವಲ ಟೀ ಕುಡಿದೇ ಬದುಕಿರಲು ಸಾಧ್ಯವೇ?ಬೆಳಗ್ಗೆ, ಸಂಜೆ ಟೀ ಕುಡಿಯೋರನ್ನ ನೋಡಿರ್ತೀರಿ ಆದರೆ ಛತ್ತೀಸ್‍ಗಢದಲ್ಲಿ ಮಹಿಳೆಯೊಬ್ಬರು 30 ವರ್ಷದಿಂದ ಕೇವಲ ಟೀ ಕುಡಿದೇ ಬದುಕುತ್ತಿದ್ದಾರೆ. ಹೌದು, ಈ ವಿಷಯ ನೋಡಿದರೇ ಬರೀ ಟೀ ಕುಡಿದು ಬದುಕಿದ್ದಾರಾ ಅಂತ ಆಶ್ಚರ್ಯ ಆಗೋದು ಸಹಜ. ಹೌದು, ಛತ್ತೀಸ್ ಗಡದ ಕೊರಿಯಾ ಜಿಲ್ಲೆಯ ಮಹಿಳೆಯೊಬ್ಬರು ಕಳೆದ 30 ವರ್ಷಗಳಿಂದ ಬರೀ ಟೀ ಕುಡಿದುಕೊಂಡೇ ಬದುಕುತ್ತಿದ್ದಾರೆ,…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ,ಈ ದಿನದ ರಾಶಿ ಭವಿಷ್ಯದಲ್ಲಿ ನಿಮಗೆ ಶುಭಕರವಾಗಿದಯೇ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(6 ನವೆಂಬರ್, 2018) ದೂರದ ಸಂಬಂಧಿಗಳಿಂದ ಅನಿರೀಕ್ಷಿತವಾದ ಒಳ್ಳೆಯಸುದ್ದಿ ಇಡೀ ಕುಟುಂಬಕ್ಕೆ ಸಂತೋಷದ ಕ್ಷಣಗಳನ್ನು…

  • ಸುದ್ದಿ

    ಸಿಎಂ ಗ್ರಾಮ ವಾಸ್ತವ್ಯ ಮತ್ತು ಜನತಾದರ್ಶನವನ್ನು ಮುಂದೂಡಿಕೆ….!ಯಾಕೆ?

    ನಿನ್ನೆ ಜೂನ್ 21 ರ ಸಂಜೆ ಮತ್ತು ರಾತ್ರಿ ಸುರಿದ ಮಳೆಯಿಂದಾಗಿ ಕಲಬುರ್ಗಿ ತಾಲೂಕಿನ ಹೇರೂರು ( ಬಿ) ಗ್ರಾಮದಲ್ಲಿ ಇಂದು ಜೂನ್ 22 ರಂದು ನಡೆಯಬೇಕಿದ್ದ ಜನತಾದರ್ಶನ ಮತ್ತು ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಅನಿವಾರ್ಯವಾಗಿ ಮುಂದೂಡಬೇಕಾಗಿದೆ. ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಎಂ.ಖರ್ಗೆ ಹಾಗೂ ಅಲ್ಲಿನ ಜಿಲ್ಲಾಧಿಕಾರಿ ವೆಂಕಟೇಶ ಅವರೊಂದಿಗೆ ನಿನ್ನೆ ಮಧ್ಯರಾತ್ರಿಯವರೆಗೂ ಕಾರ್ಯಕ್ರಮ ನಡೆಸುವ ಬಗ್ಗೆ ಚರ್ಚಿಸಿ ಅಂತಿಮವಾಗಿ ಮುಂದೂಡುವ ನಿರ್ಣಯ ಕೈಗೊಳ್ಳಬೇಕಾಯಿತು, ಇದು ಒಂದೆಡೆ ತೀವ್ರ ನಿರಾಶೆ ಉಂಟು…