ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವರ ಬೋಳುಮಂಡೆಯವನೆಂದು ಗೊತ್ತಾಗಿ ವಧು ಮದುವೆಯನ್ನೇ ಕ್ಯಾನ್ಸಲ್ ಮಾಡಿರುವ ಘಟನೆ ಬಿಹಾರದಲ್ಲಿ ನಡೆದಿದೆ. ವರ ರವಿ ಕುಮಾರ್ ವೃತ್ತಿಯಲ್ಲಿ ವೈದ್ಯರಾಗಿದ್ದು, ತಾನು ಭೇಟಿಯೇ ಆಗದ ಯುವತಿಯೊಂದಿಗೆ ಮದುವೆಯಾಗಲು ದೆಹಲಿಯಿಂದ 1 ಸಾವಿರ ಕಿ.ಮೀ ದೂರದಲ್ಲಿರುವ ಬಿಹಾರದ ಸುಗೌಲಿ ಗ್ರಾಮಕ್ಕೆ ಬಂದಿದ್ದರು.
ಹುಡುಗಿಯ ತಂದೆ ವರ ರವಿಕುಮಾರ್ ಅವರ ತಂದೆಯ ಮನೆಯಲ್ಲಿ ಮೂರು ಬಾರಿ ಉಳಿದುಕೊಂಡಿದ್ದ ಬಳಿಕ 1 ವರ್ಷ ಮುಂಚಿತವಾಗಿಯೇ ಕುಟುಂಬಸ್ಥರು ಮದುವೆಯನ್ನ ನಿಶ್ಚಯಿಸಿದ್ದರು. ನಿಗದಿಪಡಿಸಿದಂತೆ ಮದುವೆಗೆ ಎಲ್ಲಾ ಸಿದ್ಧತೆ ಮಾಡಲಾಗಿತ್ತು. ಅತಿಥಿಗಳು ಮದುವೆ ತಯಾರಿಯಲ್ಲಿ ತೊಡಗಿ, ಊಟೋಪಚಾರವೂ ನಡೆದಿತ್ತು.
ಆದ್ರೆ ಶಾಸ್ತ್ರ ಮಾಡುವಾಗ ವರ ರವಿಕುಮಾರ್ ತನ್ನ ಪೇಟವನ್ನು ತೆಗೆಯಬೇಕಿತ್ತು. ಹೀಗಾಗಿ ಅವರು ಪೇಟ ತೆಗೆದಿದ್ದು, ಮುಂದೆ ನಿಂತಿದ್ದ ವಧುಗೆ ಶಾಕ್ ಆಗಿತ್ತು. ತಾನು ಮದುವೆಯಾಗ್ತಿರೋ ಹುಡುಗ ಬಾಲ್ಡ್ ಆಗ್ತಿದ್ದಾನೆ ಎಂದು ಆಗಲೇ ವಧುವಿಗೆ ಗೊತ್ತಾಗಿದ್ದು. ಯಾಕಂದ್ರೆ ಅಲ್ಲಿಯವರೆಗೆ ಆಕೆ ರವಿಕುಮಾರ್ ಅವರನ್ನ ಫೋಟೋಗಳಲ್ಲಿ ಮಾತ್ರ ನೋಡಿದ್ದಳು.
ವರನ ಕೂದಲ ಉದುರುವಿಕೆಯನ್ನೇ ದೊಡ್ಡದಾಗಿ ಪರಿಗಣಿಸಿದ ವಧು ಸ್ಥಳದಲ್ಲೇ ಮದುವೆ ಕ್ಯಾನ್ಸಲ್ ಮಾಡಿದ್ದು, ಕುಟುಂಬಸ್ಥರು ಹಾಗೂ ಮದುವೆಗೆ ಬಂದಿದ್ದ ಅತಿಥಿಗಳು ಬೆರಗಾಗುವಂತೆ ಮಾಡಿದ್ದಾಳೆ. ಎರಡೂ ಕುಟುಂಬದವರು ಎಷ್ಟೇ ಹೇಳಿದ್ರೂ ವಧು ತನ್ನ ನಿರ್ಧಾರ ಬದಲಾಯಿಸಲು ಸಿದ್ಧಳಿರಲಿಲ್ಲ. ಆದ್ರೆ ವರ ರವಿಕುಮಾರ್ ಅಷ್ಟು ದೂರದಿಂದ ಬಂದು, ಮದುವೆಯಾಗಿಯೇ ಮನೆಗೆ ಹಿಂದಿರುಗಬೇಕು ಎಂದು ಸಂಕಲ್ಪ ಮಾಡಿದ್ದರು. ಹೀಗಾಗಿ ರವಿಕುಮಾರ್ ಕುಟುಂಬದವರು ಗ್ರಾಮ ಪಂಚಾಯ್ತಿಯ ಮೊರೆ ಹೋದ್ರು.
ಅವರು ಗ್ರಾಮದ ಬಡ ತರಕಾರಿ ವ್ಯಾಪಾರಿಯ ಮಗಳಾದ ನೇಹಾ ಕುಮಾರಿಯನ್ನು ಮದುವೆಯಾಗುವಂತೆ ಸೂಚಿಸಿದ್ದರು. ಹೀಗಾಗಿ ಮದುವೆ ಮುರಿದು ಬಿದ್ದ ಎರಡು ದಿನಗಳ ಬಳಿಕ ರವಿಕುಮಾರ್ ದೇವಸ್ಥಾನವೊಂದರಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ನೇಹಾ ಕುಮಾರಿ ಜೊತೆ ಮದುವೆ ಆಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳ್ಳಗಿನ ಕೂದಲು ಇರುವ ವ್ಯಕ್ತಿಗಳನ್ನು ಕಂಡರೆ ನಾವು ಅಜ್ಜಿ-ತಾತ ಎಂದು ಸಂಭೋಧಿಸುತ್ತೇವೆ. ಅಂದರೆ ಈ ನರೆ (ಬೆಳ್ಳಗಿನ) ಕೂದಲು ಸಂಭವಿಸುವುದು 50ರ ಮೇಲೆ ಎಂದಾಯಿತು. ಆದರೆ ಇತ್ತೀಚಿನ ದಿನಗಳಲ್ಲಿ ಈ ನರೆ ಕೂದಲು 12 ರಿಂದ 20ರ ವಯಸ್ಸಿನಲ್ಲೇ ಕಂಡುಬರುತ್ತಿರುವುದು ಆತಂಕಕಾರಿ ವಿಚಾರ. ಆದರೆ ನರೆ ಕೂದಲು ಇಷ್ಟು ಚಿಕ್ಕ ವಯಸ್ಸಿಗೆ ಕಾಣಿಸಿಕೊಳ್ಳಲು ಕಾರಣವೇನು? ಸಮಸ್ಯೆಗೆ ಪರಿಹಾರ ಅಥವಾ ಮನೆಮದ್ದು ಏನೆಂಬುದನ್ನು ಇಲ್ಲಿ ತಿಳಿಸಲಾಗಿದೆ ನೋಡಿ. ಬಿಳಿ ಕೂದಲಿಗೆ ಕಾರಣವೇನು? : *ಆನುವಂಶಿಕತೆ, *ವಿಟಿಲಿಗೊ, ಟ್ಯೂಬೆರಸ್ ಸ್ಕ್ಲೆರೋಸಿಸ್,…
ಬಾಹುಬಲಿ -2’ ಬಂದಿದ್ದೇ ಬಂದಿದ್ದು ಟಾಲಿವುಡ್ ಸ್ಟಾರ್ ಪ್ರಭಾಸ್ ಮನೆ ಮಾತಾಗಿದ್ದಾರೆ. ಈ ವರ್ಷ ಸೋಷಿಯಲ್ ಮೀಡಿಯಾದಲ್ಲಿ ಅತಿ ಹೆಚ್ಚು ಸುದ್ದಿಯಾದ ವಿಷಯಗಳಲ್ಲಿ ಪ್ರಭಾಸ್ ಮದುವೆ ಸುದ್ದಿ ಕೂಡ ಪ್ರಮುಖವಾಗಿದೆ. ಟಾಲಿವುಡ್ ಇಂಡಸ್ಟ್ರಿಯ ಮೋಸ್ಟ್ ಬ್ಯಾಚುಲರ್ ಹೀರೋ ಅಂದ್ರೆ ಪ್ರಭಾಸ್. ಕೆಲವು ದಿನಗಳಿಂದ ಈ ನಟನ ಮದುವೆಯ ಬಗ್ಗೆ ಗಾಸಿಪ್ ಗಳು ಕೇಳಿ ಬರುತ್ತಿದೆ. ಆದರೆ ಈಗ ಟಾಲಿವುಡ್ ಅಂಗಳದಲ್ಲಿ ಮೆಗಾ ಸ್ಟಾರ್ ಚಿರಂಜೀವಿ ಪುತ್ರಿ ನಿಹಾರಿಕಾ ಅವರೊಂದಿಗೆ ಮದುವೆ ಆಗಲಿದ್ದಾರೆ ಎಂಬ ಸುದ್ದಿ ಬಲವಾಗಿ ಕೇಳತೊಡಗಿದೆ….
ಹಾರ ಹಾಕುವ ವಧುವಿಗೆ ಸಹಾಯ ಮಾಡಲು ಹೋಗಿ ವಧುವಿನ ಕೈಯಿಂದ ಕಪಾಳಕ್ಕೆ ಮೋಕ್ಷ ಮಾಡಿಸಿಕೊಂಡ ಬಾವ..!
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(11 ನವೆಂಬರ್, 2019) : ಧ್ಯಾನ ಮತ್ತು ಯೋಗ ಆಧ್ಯಾತ್ಮಿಕ ಹಾಗೂ ಭೌತಿಕ ಲಾಭಗಳೆರಡಕ್ಕೂ ಪ್ರಯೋಜನಕಾರಿಯಾಗುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ನಿಮ್ಮ ಅಸಡ್ಡೆಯ ವರ್ತನೆ ಪೋಷಕರನ್ನು ಚಿಂತೆಗೀಡು ಮಾಡಬಹುದು. ನೀವು ಯಾವುದೇ ಹೊಸ ಯೋಜನೆಯನ್ನು ಆರಂಭಿಸುವ ಮೊದಲು ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬಹುದು. ಪ್ರೇಮಪ್ರಯಾಣ ಮಧುರವಾಗಿದ್ದರೂ ಅಲ್ಪಾವಧಿಯದ್ದಾಗಿರುತ್ತದೆ. ಸಹೋದ್ಯೋಗಿಗಳನ್ನು ನಿರ್ವಹಿಸುವಾಗ…
ಈಗಿನ ಕಾಲದಲ್ಲಿ ಮಕ್ಕಳಿಗೆ ತಮ್ಮನ್ನು ಸಾಕಿ ಬೆಳೆಸಿದ ತಂದೆ ತಾಯಿಗಳನ್ನು ಸಾಕುವುದೇ ದೊಡ್ಡ ಕಷ್ಟವೆನಿಸಿದೆ.ಹಾಗಾಗಿ ತಮ್ಮ ವೃದ್ಧ ತಂದೆ ತಾಯಿಗಳನ್ನು ವೃದ್ಧಾಶ್ರಮಗಳಲ್ಲಿ ಸೇರಿಸುವುವರೇ ಹೆಚ್ಚು. ಆದರೆ ಇನ್ನು ಮುಂದೆ ಹಾಗೆ ಮಾಡುವ ಆಗಿಲ್ಲ.
ಆ ವ್ಯಕ್ತಿಯೇ ರಿಯಾ ಕೂಪರ್. ಆತ ತನ್ನ ಲಿಂಗದ ಗೊಂದಲದಲ್ಲಿ ಮೂರು ಸಲ ಲಿಂಗ ಪರಿವರ್ತನೆ ಮಾಡಿಕೊಂಡಿದ್ದಾನೆ. ರಿಯಾ ಕೂಪರ್ ಇಂಗ್ಲೆಂಡಿನಲ್ಲಿ ಅತೀ ಸಣ್ಣ ವಯಸ್ಸಿನಲ್ಲಿ ಲಿಂಗ ಪರಿವರ್ತನೆ ಮಾಡಿಕೊಂಡವ ಎನ್ನುವ ಪ್ರಸಿದ್ಧಿಗೆ ಒಳಗಾದ. ಆತ ಕೇವಲ 15 ವರ್ಷದಲ್ಲಿ ಮಹಿಳೆಯಾಗಿ ಲಿಂಗ ಪರಿವರ್ತನೆ ಮಾಡಿ ಕೊಂಡ ಮತ್ತು ಇದರಿಂದ ಬೇಸತ್ತು ಮತ್ತೆ ಲಿಂಗ ಪರಿವರ್ತನೆಗೆ ಮುಂದಾದ.