ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಮ್ಮ ಮಕ್ಕಳನ್ನು ಮದುವೆ ಮಾಡುವ ಸಂದರ್ಭದಲ್ಲಿ, ಸಾಮಾನ್ಯವಾಗಿ ಹುಡುಗನ ಮನೆಯವರು ಹುಡುಗಿಗೆ ಅಡುಗೆ ಮಾಡಲು ಬರುತ್ತಾ ಎಂದು ಪ್ರಶ್ನೆ ಕೇಳುವುದು ಸಾಮಾನ್ಯ.
ಹುಡುಗನ ಮನೆಯವರು ಹುಡುಗಿಗೆ ಚೆನ್ನಾಗಿ ಅಡುಗೆ ಮಾಡಲು ಬರಬೇಕು, ಮನೆ ಕೆಲಸ ಗೊತ್ತಿರಬೇಕು ಎಂದು ಬಯಸುತ್ತಾರೆ.
ಆದರೆ ಇತ್ತೀಚಿನ ದಿನಗಳಲ್ಲಿ ಭಾರತೀಯ ಯುವತಿಯರು ತಮ್ಮ ಸಂಗಾತಿಗೆ, ಮದುವೆಯಾಗುವವನಿಗೆ ಅಡುಗೆ ಮಾಡಲು ಬರುತ್ತದೆಯೇ ಎಂದು ಯೋಚಿಸುತ್ತಾರಂತೆ. ಹೀಗಂತ ಸಮೀಕ್ಷೆಯೊಂದು ತಿಳಿಸಿದೆ.
ಹೆಣ್ಣು-ಗಂಡುಗಳನ್ನು ಹೊಂದಾಣಿಕೆ ಮಾಡಿಕೊಡುವ ಸಂಸ್ಥೆಯಾದ ಶಾದಿ.ಕಾಂ ನಡೆಸಿದ ಸಮೀಕ್ಷೆ ಪ್ರಕಾರ, ಸಂಬಂಧದ ವಿಚಾರ ಬಂದಾಗ ಯುವತಿಯರು ಹುಡುಗನ ಬಗ್ಗೆ ಏನನ್ನು ತಿಳಿದುಕೊಳ್ಳಲು, ಹಾಗೂ ಯಾವುದಕ್ಕೆ ಒಪ್ಪಿಕೊಳ್ಳುತ್ತಾರೆ ಎಂದು ಅಧ್ಯಯನ ಮಾಡಿದೆ.
ಶಾದಿ.ಕಾಂ ನಡೆಸಿದ ಆನ್ ಲೈನ್ ಸಮೀಕ್ಷೆಯಲ್ಲಿ ಸುಮಾರು 6,800 ಮಂದಿ ಪುರುಷರು ಮತ್ತು ಮಹಿಳೆಯರು ತಮ್ಮ ಮತ ಚಲಾವಣೆ ಮೂಲಕ ಪ್ರತಿಕ್ರಿಯಿಸಿದ್ದಾರೆ.
ಶಾದಿ.ಕಾಂ ಮೂಲಕ ಮದುವೆ ಮಾಡಿಕೊಂಡ 25ರಿಂದ 34 ವರ್ಷ ವಯಸ್ಸಿನ ಮದುವೆಯಾದ ಭಾರತೀಯರು ಇದರಲ್ಲಿ ಸೇರಿಕೊಂಡಿದ್ದಾರೆ.
ನಿಮ್ಮ ಭಾವೀ ಪತಿಗೆ ಓಕೆ ಅನ್ನಲು ನೀವು ಯಾವೆಲ್ಲಾ ಮೂರು ಗುಣಗಳನ್ನು ಅವರಲ್ಲಿ ಕಂಡು ಮೆಚ್ಚಿ ಮದುವೆ ಮಾಡಿಕೊಂಡಿದ್ದೀರಿ ಎಂದು ಕೇಳಿದ್ದಕ್ಕೆ ಶೇಕಡಾ 36 ಮಹಿಳೆಯರು, ನೀವು ಕೂಡು ಕುಟುಂಬದಲ್ಲಿ ಅಥವಾ ಒಬ್ಬರೇ ನೆಲೆಸಿದ್ದೀರಾ ಎಂದು ಕೇಳಿದ್ದೇವೆ ಎಂದಿದ್ದಾರೆ. ನೀವು ನನ್ನ ವೃತ್ತಿಗೆ ಬೆಂಬಲ ನೀಡುತ್ತೀರಾ ಎಂದು ಶೇಕಡಾ 30 ಯುವತಿಯರು ಕೇಳಿದ್ದಾರಂತೆ.
ಶೇಕಡಾ 26 ಯುವತಿಯರು ನಿಮಗೆ ಅಡುಗೆ ಮಾಡಲು ಬರುತ್ತಾ ಎಂದು ಭಾವಿ ಪತಿಯಲ್ಲಿ ಕೇಳಿದ್ದಾರಂತೆ. ಈ ಶೇಕಡಾವಾರು ಪ್ರಮಾಣ ಪುರುಷರ ವಿಚಾರ ಬಂದಾಗ ಸ್ವಲ್ಪ ಭಿನ್ನವಾಗಿದೆ. ಪುರುಷರು ತಮ್ಮ ಭಾವಿ ಪತ್ನಿಯಲ್ಲಿ ನೀವು ನಮ್ಮ ಕುಟುಂಬದ ಜೊತೆ ನೆಲೆಸಲು ಇಚ್ಛಿಸುತ್ತೀರಾ? ಎಂದು, ಶೇಕಡಾ 34 ಮಂದಿ ಮದುವೆ ನಂತರ ಕೆಲಸ ಮಾಡುವ ಯೋಚನೆಯಿದೆಯೇ ಎಂದು ಮತ್ತು ಕೇವಲ ಶೇಕಡಾ 19 ಮಂದಿ ಪುರುಷರು ಮಾತ್ರ ನಿಮಗೆ ಅಡುಗೆ ಮಾಡಲು ಬರುತ್ತಾ ಎಂದು ಕೇಳಿದ್ದಾರಂತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ದಶಕಗಳಿಂದಲೂ ನೀರಿನಲ್ಲಿ ಓಡುವ ಬೈಕ್ ಗಳ ಕತೆಗಳ ಬಗ್ಗೆ ಓದಿರುತ್ತೇವೆ. ಅದೇ ರೀತಿ ಬ್ರೆಜಿಲ್ ಒಬ್ಬರು ನೀರಿನಲ್ಲಿ ಓಡುವ ಬೈಕ್’ನ್ನು ಕಂಡುಹಿಡಿದಿದ್ದಾರೆ.
ಶಂಕರಪುರ ಸೈಂಟ್ ಜೋನ್ಸ್ ಫ್ರೌಢ ಶಾಲಾ ಭಾರತ ಸೇವಾದಳ, ಸ್ಕೌಟ್, ಗೈಡ್ಸ್, ನೇಸರ ಹಸಿರುಪಡೆಯ 134 ವಿದ್ಯಾರ್ಥಿಗಳು ಶಂಕರಪುರ ಸಮೀಪದ ಕುರ್ಕಾಲು ಗರಡಿಮನೆ ಪ್ರಗತಿಪರ ಕೃಷಿಕ ವಸಂತ ಪೂಜಾರಿಯವರ ಗದ್ದೆಗೆ ಭೇಟಿ ನೀಡಿದರು. ಟಿಲ್ಲರ್ನಲ್ಲಿ ಉಳುಮೆ ಮಾಡಿದ ಗದ್ದೆಗೆ ಇಳಿದರು. ಭಾರತ ಸೇವಾದಳದ ವಿದ್ಯಾರ್ಥಿಗಳು ಇತರ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ “ಸಾರೇ ಜಾಹಾಂಸೆ ಅಚ್ಚಾ,,,, ಹಿಂದೂಸ್ತಾನ್ ಹಮಾರಾ..! ಗೀತೆಯನ್ನು ಸಾಮೂಹಿವಾಗಿ ಅಭಿನಯದ ಮೂಲಕ ಹಾಡಿದರು. ಗದ್ದೆಯಲ್ಲಿ ಹೆಜ್ಜೆಯ ಮೇಲೆ ಹೆಜ್ಜೆಯನ್ನಿಡುತ್ತಾ, ಸಂಭ್ರಮಿಸಿದರು. ಕೆಸರುಗದ್ದೆಯಲ್ಲಿ ಇಳಿದ ಪ್ರಥಮ ಅನುಭವದ ವಿದ್ಯಾರ್ಥಿಗಳು…
ಪಕ್ಷಕ್ಕಿಂತಲೂ ದೇಶ ದೊಡ್ಡದು. ದೇಶಕ್ಕಿಂತ ದೊಡ್ಡದು ಏನಿಲ್ಲ. ಈ ಮಣ್ಣಿನಾಣೆಗೂ ದೇಶಕ್ಕೆ ಹಾನಿಯಾಗಲು ಬಿಡಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪಾಕ್ ಮೇಲೆ ವಾಯು ದಾಳಿ ನಡೆದ ಬಳಿಕ ಪ್ರಧಾನಿ ಮೋದಿ ಇಂದು ರಾಜಸ್ಥಾನದ ಚುರುವಿನಲ್ಲಿ ಬಿಜೆಪಿಯ ಸಮಾವೇಶದಲ್ಲಿ ಮಾತನಾಡಿದರು. ಇಂದು ನಿಮ್ಮೆಲ್ಲರ ಜೋಶ್ ನನಗೆ ಅರ್ಥವಾಗುತ್ತಿದೆ. ಇಂದು ನಮ್ಮ ದೇಶ ಸುರಕ್ಷಿತವಾಗಿದ್ದು, ಸುರಕ್ಷಿತರ ಕೈಯಲ್ಲಿದೆ ಎಂದು ಹೇಳಲು ನನಗೆ ಖುಷಿಯಾಗುತ್ತಿದೆ ಎಂದರು. 2014ರಲ್ಲಿ ಮೊದಲ ಬಾರಿಗೆ ನನ್ನ ಹೃದಯದ ಮಾತನ್ನು ನಿಮ್ಮ ಮುಂದೆ ಹೇಳಿದ್ದೆ….
ಬಿಜೆಪಿಯನ್ನು ಎದುರಿಸಲು ನಾನು ಉಪನಿಷದ್, ಭಗವದ್ಗೀತೆ ಓದ್ತಿದ್ದೇನೆ! ಹೀಗೆಂದು ಹೇಳಿರುವವರು ಬೇರಾರೂ ಅಲ್ಲ
ನೀರಜ್ ಜಾರ್ಜ್ ಬೇಬಿ. ಊರುಗೋಲಿನ ಸಹಾಯದಿಂದ ಅತ್ತಿಂದಿತ್ತ ಓಡಾಡುವ ಯುವಕ. ಸದ್ಯ ಇದೇ ಯುವಕ ವಿಶ್ವದ ಗಮನ ಸೆಳೆದಿದ್ದಾರೆ. ಅದು ತಮ್ಮ ಸಾಧನೆಯ ಮೂಲಕ ಕೇರಳದ ಅಲುವಾ ಮೂಲದ 32 ವರ್ಷದ ನೀರಜ್ ಜಾರ್ಜ್ ಸಂಪೂರ್ಣ ಹಿಮದಿಂದ ಆವೃತವಾದ ಆಫ್ರಿಕಾದ ಅತೀ ಎತ್ತರದ ಕಿಲಿಮಂಜಾರೋ ಪರ್ವತವನ್ನೇರಿದ್ದಾರೆ. ಈ ಮೂಲಕ ತಮ್ಮ ಕನಸನ್ನು ಸಾಕಾರಗೊಳಿಸಿದ್ದಾರೆ. ಇದು ನನ್ನ ಬದುಕಿನ ಅತ್ಯಂತ ಅಪೂರ್ವ ಕ್ಷಣ. ಈ ಕನಸಿನ ಈಡೇರಿಕೆಗೆ ಅತ್ಯಂತ ನೋವಿನಿಂದ ನಾನು ಐದು ವರ್ಷದಿಂದ ಕಾಯುತ್ತಿದ್ದೇನೆ’ ಎಂದು ನೀರಜ್…
ಇದು ಬಾಲಗಂಗಾಧರನಾಥ ಸ್ವಾಮೀಜಿ ಮಹಾ ಸಮಾಧಿಯಾದ ಬಳಿಕ ಆದಿ ಚುಂಚನಗಿರಿ ಮಠದ 72ನೇ ಪೀಠಾಧಿಕಾರಿಯಾದ ನಿರ್ಮಲಾನಂದನಾಥ ಸ್ವಾಮೀಜಿ ಪೂರ್ವಾಶ್ರಮದ ವೃತ್ತಾಂತ.