ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಗಳಿಗೋ ಮಗನಿಗೋ ಮದುವೆ ಮಾಡಬೇಕಾದರೆ ಹಲವಾರು ಕಡೆ ವಿಚಾರಿಸಿ ಎರಡೂ ಕುಟುಂಬಗಳ ಕಡೆ ವಿಚಾರಿಸಿ ಮದುವೆ ಮಾಡುತ್ತಾರೆ. ಹೆಣ್ಣು ಗಂಡು ಚೆನ್ನಾಗಿ ಬಾಳಬೇಕೆಂಬ ಬಯಕೆಯಿಂದ ಹೀಗೆ ಮಾಡುತ್ತಾರೆ. ಆದರೆ ಇಲ್ಲಿ ಮದುವೆಯೊಂದು ಮುರಿದು ಬಿದ್ದಿದೆ. ಮೊದಲ ರಾತ್ರಿ ಕಣ್ಣೀರಿನಲ್ಲಿ ಕೈತೊಳೆದ ವಧು ಬೆಳಿಗ್ಗೆ ಗಂಡನ ಮನೆ ತೊರೆದಿದ್ದಾಳೆ. ಎರಡು ದಿನ ರೂಮಿನಲ್ಲಿ ಬಂಧಿಯಾಗಿದ್ದ ವರ ಹಾಗೂ ಆತನ ತಂದೆ-ತಾಯಿ ಈಗ ಆಸ್ಪತ್ರೆ ಸೇರಿದ್ದಾರೆ.

ಜನವರಿ 22ರಂದು ಧೀರಜ್ ಮದುವೆ ತನು ಜೊತೆ ನಡೆದಿತ್ತು. ಜನವರಿ 23ರಂದು ತನು ಗಂಡನ ಮನೆಗೆ ಬಂದಿದ್ದಳು. ಮೊದಲ ರಾತ್ರಿಯೇ ಗಂಡನ ಬಣ್ಣ ಬಯಲಾಗಿದೆ. ಧೀರಜ್ ಮಾನಸಿಕ ಅಸ್ವಸ್ಥ ಎಂಬುದು ಗೊತ್ತಾಗಿದೆ. ಧೀರಜ್ ತಂದೆ-ತಾಯಿ ಕೂಡ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದ್ರಿಂದ ನೊಂದ ವಧು ಬೆಳಿಗ್ಗೆ ಮನೆ ಬಿಟ್ಟಿದ್ದಾಳೆ.

ಕೋಣೆಯಲ್ಲಿ ಬಂಧಿಯಾಗಿದ್ದ ಧೀರಜ್ ಹಾಗೂ ಪಾಲಕರು ಕಿರುಚಿಕೊಂಡಾಗ ಸ್ಥಳೀಯರ ಮಾಹಿತಿ ಮೇಲೆ ಪೊಲೀಸರು ಸ್ಥಳಕ್ಕೆ ಬಂದಿದ್ದಾರೆ. ಮನೆ ಬೀಗ ಮುರಿದು ಅವ್ರನ್ನು ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಮೂವರೂ ಹುಚ್ಚಾಸ್ಪತ್ರೆ ಸೇರಿದ್ದಾರೆ. ಒಂದೇ ಬಾರಿ ಮೂವರ ಮಾನಸಿಕ ಸ್ಥಿತಿ ಹದಗೆಡಲು ಕಾರಣವೇನು ಎಂಬುದು ಪತ್ತೆಯಾಗಿಲ್ಲ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಾರ್ಟ್ ಅಥವಾ ನರುಲಿಗಳು ವೈರಲ್ ಸೋಂಕುಗಳಿಂದ ಉಂಟಾಗುತ್ತವೆ. ಈ ಗಂಟುಗಳು ದೇಹದ ಯಾವುದೇ ಭಾಗದ ಚರ್ಮದ ಹೊರಪದರದ ಮೇಲೆ ಕಾಣಿಸಿಕೊಳ್ಳುತ್ತವೆ.
ಹುಡುಗಿಯರ ಎದೆಗೆ ಕನ್ನ ಹಾಕಿದ ಚಾಕ್ಲೇಟ್ ಹೀರೋ. ತನ್ನ ಮುದ್ದು ಮುಖದ ಚೆಲುವಿನಿಂದ ಹುಡುಗಿಯರ ನಿದ್ದೆ ಕದ್ದ ಚೋರನೀತ. ಹುಡುಗ ಅಂದ್ರೆ ಇವನ ತರ ಸುಂದರವಾಗಿರಬೇಕು ಅಂತ ಹುಡುಗಿಯರ ಮನದಲ್ಲಿ ಆಸೆ ಹುಟ್ಟಿಸಿದವ. ಅವನೇ ಸುನಿಲ್. ಬೆಳ್ಳಿಕಾಲುಂಗುರ ಸುನಿಲ್ ಅಂತಾನೆ ಇವತ್ತಿಗೂ ಫೇಮಸ್. ಮಂಗಳೂರು ಮೂಲದವರಾದ ಸುನೀಲ್ 1991 ರಲ್ಲಿ ಚಿತ್ರರಂಗಕ್ಕೆ ದ್ವಾರಕೀಶ್ ಅವರ ನಿರ್ದೇಶನದ ಶ್ರುತಿ ಚಿತ್ರದ ಮೂಲಕ ಎಂಟ್ರಿ ಕೊಡ್ತಾರೆ. ನಂತರ ಕನಸಿನ ರಾಣಿ ಮಾಲಾಶ್ರಿ ಜೊತೆ ಅನೇಕ ಚಿತ್ರಗಳಲ್ಲಿ ನಟಿಸುತ್ತಾರೆ. ತೊಂಬತ್ತರ ದಶಕದಲ್ಲಿ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಪುರಷರು ಇಲ್ಲದೆ ಇರಲು ಸಾಧ್ಯನಾ ಹೌದು ಇದು ನಿಜಕ್ಕೂ ನಮ್ಮನೂ ನಿಬ್ಬೆರಗೊಳಿಸುವ ಸ್ಟೋರಿ. ಯಾವುದೇ ಒಂದು ಕುಟುಂಬ ಅಥವಾ ಒಂದು ಊರು ಅಂದ್ಮೇಲೆ ಅಲ್ಲಿ ಪುರುಷ ಇರಲೇಬೇಕು. ಆದರೆ ಈ ಗ್ರಾಮದಲ್ಲಿ ಪುರುಷ ಅನ್ನೋ ಒಬ್ಬ ಮಾನವನು ನಿಮಗೆ ಕಾಣಸಿಗಲ್ಲ.ಕೀನ್ಯಾದ ಅಮೋಜಾ ಗ್ರಾಮ, ಇದು ಮಹಿಳೆಯರ ಒಂದು ಅದ್ಬುತ ಗ್ರಾಮ ಯಾಕೆ ಅಂದ್ರೆ ಇಲ್ಲಿ ಮಹಿಳೆಯರೇ ಇರೋದು ಇಲ್ಲಿ ಒಬ್ಬ ಪುರುಷನು ಇಲ್ಲ. ಮಹಿಳೆಯರು ಹಾಗೂ ಹುಡುಗಿಯರಿಗೆ ಸ್ವರ್ಗ….
ಶ್ರೀಲಂಕಾ ರಾಜಧಾನಿ ಕೊಲಂಬೊದಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಫೋಟದಲ್ಲಿ 290ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. 500 ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಚ್ಚಿ ಬೀಳಿಸಿದ ಸರಣಿ ಬಾಂಬ್ ಸ್ಫೋಟದ ಅವಘಡದಲ್ಲಿ ಬಹುಭಾಷಾ ನಟಿ ರಾಧಿಕಾ ಶರತ್ ಕುಮಾರ್ ಸ್ವಲ್ಪದರಲ್ಲೇ ಪಾರಾಗಿ ಬಂದಿದ್ದಾರೆ. ಕೊಲಂಬೋಕ್ಕೆ ತೆರಳಿದ್ದ ರಾಧಿಕಾ ಶರತ್ ಕುಮಾರ್, ಭಾನುವಾರ ಬೆಳಿಗ್ಗೆ ಸಿನ್ನಾಮನ್ ಗ್ರ್ಯಾಂಡ್ ಹೋಟೆಲ್ ನಲ್ಲಿ ಕೆಲಸ ಮುಗಿಸಿಕೊಂಡು ಹೊರ ಬಂದ ಕೆಲವೇ ನಿಮಿಷಗಳಲ್ಲಿ ಸ್ಪೋಟ ಸಂಭವಿಸಿದೆ. ಈ ಸಂಗತಿಯನ್ನು ರಾಧಿಕಾ ಶರತ್ ಕುಮಾರ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(18 ಮಾರ್ಚ್, 2019) ಒಳ್ಳೆಯದೂ ಹಾಗೂ ಕೆಟ್ಟದೆಲ್ಲವೂ ಮನಸ್ಸಿನ ಮೂಲಕವೇ ಬರುವುದರಿಂದ ಬುದ್ದಿ ಜೀವನದ ಹೆಬ್ಬಾಗಿಲಾಗಿದೆ. ಇದು…
ಈ ವರ್ಷದ ಡಿಸೆಂಬರ್ 1ರ ಒಳಗಾಗಿ ನಾಲ್ಕು-ಚಕ್ರ ವಾಹನ ಅಥವಾ ಎಲ್ಲಾ ಕಾರುಗಳ ಮುಂಭಾಗದ ವಿಂಡ್ಸ್ಕ್ರೀನ್ನಲ್ಲಿ ಹೊಸ ಟೋಲ್ಗಳಲ್ಲಿ ಫಾಸ್ಟ್ ಟ್ಯಾಗ್ ಸಾಧನಗಳನ್ನು ಹೊಂದಲು ರಸ್ತೆ ಸಾರಿಗೆ ಸಚಿವಾಲಯ ಸೂಚಿಸಿದೆ.