ಸುದ್ದಿ

ಮದ್ಯಪಾನ ಮಾರಾಟದಲ್ಲಿ ಈ ಬಾರಿ ದಾಖಲೆ ನಿರ್ಮಿಸಿದ ಮಂಡ್ಯ…..!

85

ಮಂಡ್ಯ ಅಂದ್ರೆ ಇಂಡಿಯಾ, ಇಂಡಿಯಾ ಅಂದ್ರೆ ಮಂಡ್ಯ ಅಂತಾ ಕರೆಸಿಕೊಳ್ಳುವ ಮಂಡ್ಯ ಜಿಲ್ಲೆಯ ಜನ ಬೆಚ್ಚಿಬೀಳುವಂತಹ ಸುದ್ದಿ ಇದು. ಕೃಷಿ ಪ್ರಧಾನ ಮಂಡ್ಯ ಜಿಲ್ಲೆಯಲ್ಲಿ ಒಂದೆಡೆ ಬರಗಾಲ. ಮತ್ತೊಂದೆಡೆ ನಾಲೆಗಳಲ್ಲಿ ಕಾಣಿಸದ ನೀರು. ಮಗದೊಂದು ಕಡೆ ರಾಜಕೀಯದ ಅಬ್ಬರ. ಇದರ ನಡುವೆ ಮದ್ಯದ ಹೊಳೆಯೇ ಜೋರಾಗಿ ಅಬ್ಬರಿಸುವಂತೆ ರಭಸವಾಗಿ ಹರಿಯುತ್ತಿದೆ. ಇದೆಲ್ಲದಕ್ಕಿಂತ ಹೆಚ್ಚಾಗಿ ಹದಿಹರೆಯದ ಹುಡುಗರು ಎಣ್ಣೆ ಮಬ್ಬಲ್ಲಿ ಸುತ್ತಾಡೋದು. ಇದನ್ನೆಲ್ಲ ನಿಲ್ಲಿಸಬೇಕಿದ್ದ ನಾಯಕರುಗಳೆಲ್ಲ ಇಂಥಹ ಹದಿಹರಿಯದ ಹುಡುಗರಿಗೆ ಮತ್ತಷ್ಟು ಎಣ್ಣೆ ಸುರಿದು ಅವರನ್ನೆಲ್ಲ ಕುಡುಕರನ್ನಾಗಿ ಮಾಡುತ್ತಿದ್ದಾರೆ.

ಮಂಡ್ಯದಲ್ಲಿ ಈ ವರ್ಷ ಮದ್ಯ ಮಾರಾಟವಾಗಿದೆ?
ಜನವರಿಯಲ್ಲಿ 51.30 ಲಕ್ಷ ಬಾಕ್ಸ್, 4.43 ಕೋಟಿ ಲೀಟರ್
ಫೆಬ್ರವರಿಯಲ್ಲಿ 47.61 ಲಕ್ಷ ಬಾಕ್ಸ್, 4.11 ಕೋಟಿ ಲೀಟರ್
ಮಾರ್ಚ್‍ನಲ್ಲಿ 44.11 ಲಕ್ಷ ಬಾಕ್ಸ್, 3.80 ಕೋಟಿ ಲೀಟರ್
ಎಪ್ರಿಲ್‍ನಲ್ಲಿ 46.35 ಲಕ್ಷ ಬಾಕ್ಸ್, 4 ಕೋಟಿ ಲೀಟರ್

(ಒಂದು ಬಾಕ್ಸ್ ನಲ್ಲಿ 180 ಎಂಎಲ್ ಇರುವ ಒಟ್ಟು 48 ಬಾಟಲ್‍ಗಳಿರುತ್ತೆ.)ಅಬಕಾರಿ ಇಲಾಖೆ ಕೊಟ್ಟಿರುವ ಈ ಲೆಕ್ಕಾಚಾರದ ಪ್ರಕಾರ 2005 ರಿಂದ ಇಲ್ಲಿಯವರೆಗೆ ಏಪ್ರಿಲ್ ತಿಂಗಳಲ್ಲಿ ಈ ಬಾರಿಯೇ ಅತಿ ಹೆಚ್ಚು ಮದ್ಯ ಮಾರಾಟವಾಗಿದೆ. ಪ್ರತಿ ಬಾರಿ ಚುನಾವಣೆ ಸಂದರ್ಭದಲ್ಲಿ ಮಂಡ್ಯದಲ್ಲಿ ಹೆಚ್ಚು ಎಣ್ಣೆ ಮಾರಾಟವಾಗುತ್ತೆ.
ಇದಕ್ಕೆ ಪ್ರತಿ ವರ್ಷ ಅಬಕಾರಿ ಇಲಾಖೆ ಬಳಿ ಇರೋ ದಾಖಲೆಗಳೇ ಸಾಕ್ಷಿ. 2005ರಲ್ಲಿ ಒಂದು ವರ್ಷಕ್ಕೆ, 1 ಕೋಟಿ 44 ಲಕ್ಷ ಬಾಕ್ಸ್ ಗಳು ಮಾರಾಟವಾಗುತ್ತಿದ್ದರೆ, ಅದೇ 2018ರಲ್ಲಿ 5 ಕೋಟಿ 69 ಲಕ್ಷ ಬಾಕ್ಸ್ ಗಳು ಮಾರಾಟವಾಗಿವೆ. ಮಂಡ್ಯ ಜಿಲ್ಲೆಯಲ್ಲಿ ಮದ್ಯದ ಮಾರಾಟ ಪ್ರಮಾಣದ ಗುರಿಯನ್ನು ವರ್ಷದಿಂದ ವರ್ಷಕ್ಕೆ ಸರಕಾರ ಹೆಚ್ಚಿಸುತ್ತಲೇ ಇದೆ. ಹೀಗಾಗಿ ಪ್ರತಿ ವರ್ಷವೂ ಮದ್ಯ ಮಾರಾಟ ಪ್ರಮಾಣ ಹೆಚ್ಚಾಗುತ್ತಲೇ ಇದೆ. ಅದರಲ್ಲೂ 2018ರಲ್ಲಿ ವಿಧಾನಸಭೆ ಸಾರ್ವತ್ರಿಕ ಚುನಾವಣೆ, ಲೋಕಸಭೆ ಉಪ ಚುನಾವಣೆ,
ಎಷ್ಟು ಅಂಗಡಿಗಳಿವೆ?

ಮಂಡ್ಯ ಜಿಲ್ಲೆಯಲ್ಲಿ ಮದ್ಯ ಮಾರಾಟಕ್ಕಾಗಿ ವಿವಿಧ ವರ್ಗದ ಒಟ್ಟು 256 ಲೈಸೆನ್ಸ್ ನೀಡಲಾಗಿದೆ. ಕೆ.ಆರ್.ಪೇಟೆಯಲ್ಲಿ 34, ಮದ್ದೂರಿನಲ್ಲಿ 48, ಮಳವಳ್ಳಿಯಲ್ಲಿ 33, ಮಂಡ್ಯದಲ್ಲಿ 62, ನಾಗಮಂಗಲದಲ್ಲಿ 27, ಪಾಂಡಪುರದಲ್ಲಿ 18 ಹಾಗೂ ಶ್ರೀರಂಗಪಟ್ಟಣದಲ್ಲಿ 35 ಲೈಸೆನ್ಸ್ ಹೊಂದಿರೋ ಬಾರ್ ಆಂಡ್ ರೆಸ್ಟೋರೆಂಟ್‍ಗಳಿವೆ. ಇವೆಲ್ಲ ಲೈಸೆನ್ಸ್ ಹೊಂದಿರೋ ಮದ್ಯ ಮಾರಾಟದ ಕೇಂದ್ರಗಳು. ಆದ್ರೆ, ಲೈಸೆನ್ಸ್ ಇಲ್ಲದೆ, ಹಳ್ಳಿ ಹಳ್ಳಿಗಳಲ್ಲಿ ಕದ್ದು ಮುಚ್ಚಿ ಮಾರಾಟ ಮಾಡೋ ಕೇಂದ್ರಗಳು ಅಲ್ಲಲ್ಲಿ ಸಿಗುತ್ವೆ. ಕೆಲವು ಹೋಟೆಲ್‍ಗಳಂತೂ ಅನಧಿಕೃತವಾಗಿ ಬಾರ್ ಆಂಡ್ ರೆಸ್ಟೋರೆಂಟ್‍ಗಳಾಗಿವೆ. ಇಲ್ಲಿ ಹೇಳೋರು ಕೇಳೋರು ಇದ್ದಾರೋ ಇಲ್ವೋ ಗೊತ್ತಿಲ್ಲ.

ಒಂದೆಡೆ ‘ಮದ್ಯಪಾನ ಆರೋಗ್ಯಕ್ಕೆ ಹಾನಿಕರ, ಮದ್ಯ ಸೇವನೆ ಮಾಡಬೇಡಿ’ ಎನ್ನುವ ಸರಕಾರ ಮತ್ತೊಂದೆಡೆ ಸಂಪನ್ಮೂಲ ಕ್ರೋಢಿಕರಣಕ್ಕಾಗಿ ಅಬಕಾರಿ ಇಲಾಖೆಗೆ ಟಾರ್ಗೆಟ್ ನೀಡಿ ಮದ್ಯ ಮಾರಾಟಕ್ಕೆ ಉತ್ತೇಜನ ನೀಡುತ್ತಿದೆ. ಯಾಕಂದ್ರೆ, ಸರಕಾರಗಳ ಪ್ರಮುಖ ಆದಾಯದ ಮೂಲಗಳಲ್ಲಿ ಅಬಕಾರಿ ಸುಂಕವೂ ಒಂದು. ಆದ್ರೆ, ಇದರಿಂದಾಗಿ ಮಂಡ್ಯದಲ್ಲಿ ಆಗ್ತಿರೋ ದುಷ್ಪರಿಣಾಮದ ಬಗ್ಗೆ ಯಾವ ನಾಯಕರಿಗೂ ಅರಿವು ಇದ್ದಂತಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಶ-ವಿದೇಶ

    ಈ ಯುವತಿ ಮದುವೆಗೂ ಮುಂಚೆ ತಪ್ಪು ಮಾಡಿ, ಹೇಳಿದ್ದು ಏನು ಗೋತ್ತಾ..?ಮುಂದೆ ಓದಿ ಶಾಕ್ ಆಗ್ತೀರಾ…

    ಗಲ್ಫ್ ದೇಶಗಳಲ್ಲಿ ,ಮುಖ್ಯವಾಗಿ ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಕಠಿನವಾಗಿ ಕಾನೂನನ್ನು ಜಾರಿಗೊಳಿಸುತ್ತಾರೆ. ನಿಬಂಧನೆಗಳನ್ನು ಉಲ್ಲಂಘಿಸಿದರೆ, ಯಾರಿಗೇ ಆಗಲಿ ಶಿಕ್ಷೆ ತಪ್ಪಿದ್ದಲ್ಲ. ಆದುದರಿಂದ ಇತರೆ ದೇಶಗಳಿಂದ ಬಂದವರು ಅಲ್ಲಿನ ಕಾನುನುಗಳನ್ನು ಅರಿತುಕೊಂಡಿರಬೇಕು. ಇಲ್ಲದಿಲ್ಲಲ್ಲಿ ಜೈಲುಪಾಲಾಗ ಬೇಕಾಗುತ್ತದೆ.

  • ಸುದ್ದಿ

    ಕೇವಲ 29 ದಿನಗಳಲ್ಲಿ ಪೆಟ್ರೋಲ್ ಇಳಿದಿದ್ದು 7.29 ರೂಪಾಯಿಗಳು!ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ…

    ಹಲವಾರು ವಾರಗಳ ಹಿಂದೆ ತೈಲ ಬೆಳೆಗಳ ದರ ಏಳ ಎಗ್ಗಿಲ್ಲದೆ ಏರುತ್ತಲೇ ಇತ್ತು. ಈಗ ಹಲವಾರು ದಿನಗಳಿಂದ ದಿನದಿಂದ ದಿನಕ್ಕೆ ಪೆಟ್ರೋಲ್ ದರ ಇಳಿಕೆಯಗುತ್ತಿದೆ.ಭಾನುವಾರವಷ್ಟೇ 20 ಪೈಸೆ ಯಷ್ಟು ಕಡಿಮೆಯಾಗಿದೆ.ಒಟ್ಟಾರೆಯಾಗಿ ಇಲ್ಲಿಯವರೆಗೆ 7 ರುಪಾಯಿ 29 ಪೈಸೆ ಕಡಿಮೆಯಾಗಿದೆ.ಇದು ಆಗಸ್ಟ್ ೧೬ಕ್ಕೆ ಇದ್ದ ದರಕ್ಕೆ ಈಗ ತಲುಪಿದೆ. ಇದರ ಜೊತೆಗೆ ಡೀಸೆಲ್ ಬೆಲೆ ಕೂಡ ಲೀಟರ್​ಗೆ 18 ಪೈಸೆ ಕಡಿಮೆಯಾಗಿದ್ದು 29 ದಿನಗಳಲ್ಲಿ ೩ರುಪಾಯಿ ೮೯ ಪೈಸೆ ಕಡಿಮೆಯಾಗಿದೆ. ಆಗಸ್ಟ್ ೧೫ಕ್ಕೆ ಹೋಲಿಸಿದ್ದಲ್ಲಿ ಆಗ ರಾಷ್ಟ್ರ ರಾಜಧಾನಿ…

  • ಸುದ್ದಿ

    ಅಧಿಕಾರಕ್ಕೆ ಬರುತ್ತಿದ್ದಂತೆ ಬಯಲಾಯ್ತು BSY ಸರ್ಕಾರದ ಬಹುಕೋಟಿ ಗುಡ್ ರಿಚ್ ಹಗರಣ…!!

    ಜಿಂದಾಲ್​ಗೆ ಭೂಮಿ ನೀಡೋದನ್ನು ವಿರೋಧಿಸಿ ಹೋರಾಟ ಮಾಡಿದ್ದ ಬಿಎಸ್ ಯಡಿಯೂರಪ್ಪ ಸಿಎಂ ಆದ ವಾರದಲ್ಲೇ ಅಮೆರಿಕ ಮೂಲದ ಕಂಪನಿಗೆ 250 ಕೋಟಿ ಮೌಲ್ಯದ ಭೂಮಿಯನ್ನು ರಾತ್ರೋರಾತ್ರಿ ತರಾತುರಿಯಲ್ಲಿ ನೀಡಿದ್ದಾರೆ. ಅಮೆರಿಕ ಮೂಲದ ಬಹುರಾಷ್ಟ್ರೀಯ ವೈಮಾನಿಕ ಕಂಪನಿ ಗುಡ್​ರಿಚ್​ಗೆ ದೇವನಹಳ್ಳಿಯ ಏರೋಸ್ಪೇಸ್ SEZ ಪಾರ್ಕ್​​​ನ 25 ಎಕರೆ 1 ಗುಂಟೆ ಭೂಮಿಯನ್ನು ಎಕರೆಗೆ 2.50 ಕೋಟಿ ರೂಪಾಯಿಯಂತೆ ನೀಡಿದ್ದಾರೆ. ತಜ್ಞರ ವರದಿ ತರಿಸಿಕೊಳ್ಳದೇ, HLCC ಮೀಟಿಂಗ್ ಮಾಡದೇ, ಅಧಿಕಾರಿಗಳು ವಿರೋಧದ ನಡುವೆಯೂ 5 ವರ್ಷದ ಹಿಂದೆ ಅರ್ಜಿ ಸಲ್ಲಿಸಿದವರಿಗೆ…

  • ವಿಸ್ಮಯ ಜಗತ್ತು

    ಈ ನಟಿ ದಿನಾ ರಾತ್ರಿ ಮಲಗೋದು ನರಭಕ್ಷಕ ಸಿಂಹದ ಜೊತೆ.!ಎಲ್ಲವೂ ಸಿಂಹದ ಜೊತೆನೇ..ಹೇಗಂತೀರಾ?ಮುಂದೆ ಓದಿ ಮತ್ತು ಶೇರ್ ಮಾಡಿ…

    ಸಾಮಾನ್ಯವಾಗಿ ನಾವು ಮನೆಯಲ್ಲಿ ಏನಪ್ಪಾ ಸಾಕ್ತೀವಿ..?ಹಸು,ಕ್ರಿ,ಕೋಳಿ ನಾಯಿ, ಬೆಕ್ಕು ಇನ್ನೂ ಹಲವು ಸಾಧು ಪ್ರಾಣಿಗಳನ್ನು ಸಾಕೋದು ಉಂಟು.ಆದರೆ ಕಾಡಿನ ರಾಜ ಅದರಲ್ಲೂ ನರಭಕ್ಷಕ ಸಿಂಹವನ್ನು ಸಾಕೋದು ಅಂದ್ರೆ ತಮಾಷೆ ವಿಷಯವೇ ಅಲ್ಲ ಅಲ್ವ.ಕೆಲವರಿಗೆ ಸಿಂಹ ಕನಸಲ್ಲೂ ಬಂದ್ರೆ ಸಾಕು ಒಂದು ಮತ್ತೊಂದು ಮಾಡ್ಕೊತಾರೆ.ಆದ್ರೆ ಸಾಕೋದು ಅಂದ್ರೆ ಸಾಮಾನ್ಯನಾ…ನಮ್ಮ ಪ್ರಾಣದ ಜೊತೆ ನಾವೇ ಆಟ ಆಡಿದಂತೆ ಆಲ್ವಾ.. ಹೌದು, ಹಾಲಿವುಡ್ ನಟಿಯೊಬ್ಬಳು ನರಭಕ್ಷಕ ಸಿಂಹವನ್ನು ಸಾಕುವುದಲ್ಲದೇ ದಿನಾಲೂ ಅದರ ಜೊತೆ ಮಲಗುತ್ತಾಳೆ ಕೂಡ.ಇದನ್ನು ನೆನಸಿಕೊಂಡ್ರೇನೆ ಮೈ ತರ ತರ…

  • ಜ್ಯೋತಿಷ್ಯ

    ಗುರು ರಾಯರನ್ನು ನೆನೆಯುತ್ತಾ ಗುರುವಾರದ ನಿಮ್ಮ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 24 ಜನವರಿ, 2019 ಜಂಟಿ ಯೋಜನೆಗಳು ಮತ್ತು ಸಂಶಯಾಸ್ಪದ ಹಣಕಾಸು ಯೋಜನೆಗಳಲ್ಲಿ ಹೂಡಿಕೆ ಮಾಡಬೇಡಿ. ನೀವು…

  • ಸಿನಿಮಾ

    ಮೊದಲ ದಿನವೇ ಕಾಲೇಜ್ ಕುಮಾರನಿಗೆ ಒಲಿದ ಪ್ರೇಕ್ಷಕ ಮಹಾಶಯರು..!ತಿಳಿಯಲು ಈ ಲೇಖನ ಓದಿ…

    ಕೆಂಡಸಂಪಿಗೆಯ ವಿಕ್ಕಿ ವರುನ್ ಹಾಗೂ ಕಿರಿಕ್ ಪಾರ್ಟಿಯ ಸಂಯುಕ್ತ ಹೆಗ್ಡೆ ನಟಿಸಿರುವ ಈ ಸಿನಿಮಾವನ್ನು ಅಲೆಮಾರಿ ಸಂತೋಷ್ ನಿರ್ದೇಶನ ಮಾಡಿದ್ದಾರೆ..