News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಮದ್ಯ ಪ್ರಿಯರಿಗೊಂದು ಶಾಕಿಂಗ್ ಸುದ್ದಿ : ಆನ್ ಲೈನ್ ಮದ್ಯ ಮಾರಾಟಕ್ಕೆ ಹೈಕೋರ್ಟ್ ಬ್ರೇಕ್…!

26

ಆನ್ ಲೈನ್ ಮದ್ಯ ಮಾರಾಟಕ್ಕೆ ರಾಜ್ಯ ಸರ್ಕಾರ ಮುಂದಾಗಿತ್ತಾದರೂ ಸಾರ್ವಜನಿಕ ವಲಯದಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಇದರಿಂದ ಹಿಂದೆ ಸರಿದಿತ್ತು.

ಇದರ ಮಧ್ಯೆ ಚೆನ್ನೈ ಮೂಲದ ಹಿಪ್ ಬಾರ್ ಪ್ರೈವೇಟ್ ಲಿಮಿಟೆಡ್, ಡಿಜಿಟಲ್ ವಾಲೆಟ್ ಮೂಲಕ ಆನ್ ಲೈನ್ ಲಿಕ್ಕರ್ ವೆಡಿಂಗ್ ಗೆ ಅನುಮತಿ ಕೋರಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು.

ಇದೀಗ ಈ ಅರ್ಜಿಯನ್ನು ವಜಾಗೊಳಿಸಿರುವ ನ್ಯಾಯಮೂರ್ತಿ ಎಸ್. ಸುಜಾತ ಅವರಿದ್ದ ಏಕಸದಸ್ಯ ಪೀಠ, ಆನ್ ಲೈನ್ ಮೂಲಕ ಮದ್ಯ ಸರಬರಾಜು ಮಾಡುವುದು ಅಕ್ರಮ ಹಾಗೂ ಅಬಕಾರಿ ನಿಯಮಗಳಡಿ ಅದಕ್ಕೆ ಅವಕಾಶವೂ ಇಲ್ಲ ಎಂದು ತೀರ್ಪು ನೀಡಿದೆ.

ಕರ್ನಾಟಕ ಅಬಕಾರಿ ಕಾಯ್ದೆ ಪ್ರಕಾರ ಲೈಸೆನ್ಸ್ ಹೊಂದಿರುವವರು ಮಾತ್ರ ನಿಗದಿಪಡಿಸಿದ ಸಮಯದಲ್ಲಿ ಮದ್ಯವನ್ನು ಮಾರಾಟ ಮಾಡಬಹುದಾಗಿದ್ದು, ಆದರೆ ಆನ್ ಲೈನ್ ಮದ್ಯ ಮಾರಾಟಕ್ಕೆ ಅವಕಾಶ ನೀಡಿದರೆ ದಿನದ 24 ಗಂಟೆಯೂ ವಹಿವಾಟು ನಡೆಸಬಹುದಾಗಿದೆ. ಹಾಗಾಗಿ ಇದಕ್ಕೆ ಅನುಮತಿ ನೀಡಲು ಸಾಧ್ಯವಿಲ್ಲವೆಂದು ನ್ಯಾಯಮೂರ್ತಿಗಳು ಸ್ಪಷ್ಟಪಡಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮಾಡ್ರನ್ ಬೇಸಾಯ

    ನೀವ್ ಕೂಡ ಹಣಬೆಯನ್ನು ಬೆಳೆದು ಉತ್ತಮ ಲಾಭಗಳಿಸಬಹುದು!ಹಾಗಾದ್ರೆ ಹಣಬೆ ಬೆಳೆಯುವುದು ಹೇಗೆ ಗೊತ್ತಾ?ತಿಳಿಯಲು ಈ ಲೇಖನಿ ಓದಿ…

    ಮಳೆಯ ಸಿಂಚನ ಇಳೆಯನ್ನು ಸ್ಪರ್ಶಿಸುತ್ತಿದ್ದಂತೆ, ಭೂಗರ್ಭದಿಂದ ಹೊರಬಂದು ಎಲ್ಲರಿಗೂ ಅಚ್ಚರಿ ಮೂಡಿಸುವ ಬೆಳೆ ಎಂದರೆ ಅಣಬೆ. ಇದು ನಿಸರ್ಗದ ಚಮತ್ಕಾರವಾದರೂ ಈ ಪೈಕಿ ಬಹಳಷ್ಟು ಅಣಬೆಗಳು ವಿಷಪೂರಕವಾದವು. ಆದರೆ ಮನೆ ಬಳಕೆಗೆ ಉಪಯೋಗ ಆಗುವಂತಹ ಅಣಬೆಯನ್ನು ನೈಸರ್ಗಿಕ ವಿಧಾನದಲ್ಲಿ ಬೆಳೆದು ಅದರಿಂದ ಲಾಭ ಗಳಿಸಬಹುದು.

  • govt, Sports

    ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಎಂದರೇನು?

    ಕ್ರೀಡಾ ಮತ್ತು ಕ್ರೀಡಾಕೂಟದಲ್ಲಿ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಎಂದು ಅಧಿಕೃತವಾಗಿ ಕರೆಯಲ್ಪಡುವ ರಾಜೀವ್ ಗಾಂಧಿ ಖೇಲ್ ರತ್ನ, ಇದು ಭಾರತದ ಗಣರಾಜ್ಯದ ಅತ್ಯುನ್ನತ ಕ್ರೀಡಾ ಗೌರವವಾಗಿದೆ. 1984 ರಿಂದ 1989 ರವರೆಗೆ ಕಚೇರಿಯಲ್ಲಿ ಸೇವೆ ಸಲ್ಲಿಸಿದ ಭಾರತದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹೆಸರನ್ನು ಈ ಪ್ರಶಸ್ತಿಗೆ ಇಡಲಾಗಿದೆ.  ಇದನ್ನು ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯವು ವಾರ್ಷಿಕವಾಗಿ ನೀಡಲಾಗುತ್ತದೆ. ಸ್ವೀಕರಿಸುವವರನ್ನು (ಗಳು) ಸಚಿವಾಲಯವು ರಚಿಸಿದ ಸಮಿತಿಯಿಂದ ಆಯ್ಕೆಮಾಡಲಾಗುತ್ತದೆ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ…

  • ಗ್ಯಾಜೆಟ್

    ನಿಮ್ಮ ಆಂಡ್ರಾಯ್ಡ್ ಮೊಬೈಲ್ ನ ಈ 8 ಸೀಕ್ರೆಟ್ ಆಪ್ಷನ್ಸ್ ಗಳು ನಿಮ್ಗೆ ಗೊತ್ತಿಲ್ಲಾ!ಗೊತ್ತಾಗ್ಬೇಕಂದ್ರೆ ಈ ಲೇಖನಿ ಓದಿ…

    ಬಹುಶಃ ಈಗಂತೂ ಸ್ಮಾರ್ಟ್ಫೋನ್ ಇರದೆ ಇರುವ ವ್ಯಕ್ತಿಯು ಸಿಗುವುದು ತುಂಬಾ ವಿರಳ. ಎಲ್ಲರ ಪಾಕೆಟ್ನಲ್ಲಿ ಸ್ಮಾರ್ಟ್ಫೋನ್ ಇದ್ದೇ ಇರುತ್ತದೆ. ಈ ಸತ್ಯದ ಹೊರತಾಗಿಯೂ, ನಂಬಲಾಗದ ವಿಷಯೇನಂದರೆ, ಆಂಡ್ರಾಯ್ಡ್ ಫೋನ್ ನ ಎಷ್ಟೋ ವಿಶಿಷ್ಟ ಆಪ್ಷನ್ಸ್ ಗಳು ಎಷ್ಟೋ ಬಳಕೆದಾರರಿಗೆ ಗೊತ್ತಿಲ್ಲಾ ಎನ್ನುವುದೇ ಸೋಜಿಗದ ವಿಷಯ.

  • ಸುದ್ದಿ

    ಖ್ಯಾತ ಕಿರುತೆರೆ ನಟಿಯ ಮನೆಗೆ ನುಗ್ಗಿದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮಾಡಿದ್ದೇನು ಗೊತ್ತಾ..?

    ಕಿರುತೆರೆ ನಟಿಯ ಮನೆಗೆ ನುಗ್ಗಿದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮದುವೆಯಾಗುವಂತೆ ಒತ್ತಾಯಿಸಿದ ಘಟನೆ ಚೆನ್ನೈನಲ್ಲಿ ನಡೆದಿದೆ. ನಟಿ ರಿತಿಕಾ ತಮ್ಮ ತಂದೆ ಜೊತೆ ಚೆನ್ನೈನ ವಡಪಳನಿಯಲ್ಲಿರುವ ಅಪಾರ್ಟ್‍ಮೆಂಟ್‍ನಲ್ಲಿ ವಾಸವಾಗಿದ್ದರು. ಈ ವೇಳೆ ಅವರಿದ್ದ ಅಪಾರ್ಟ್‍ಮೆಂಟ್‍ಗೆ ಬಂದು ಎಂಜಿನಿಯರಿಂಗ್ ವಿದ್ಯಾರ್ಥಿ ಭರತ್‍ ಬಾಗಿಲು ತಟ್ಟಿದ್ದಾನೆ. ರಿತಿಕಾ ಅವರ ತಂದೆ ಬಾಗಿಲು ತೆರೆದ ತಕ್ಷಣ ಮನೆಯೊಳಗೆ ನುಗ್ಗಿ, ರಿತಿಕಾರನ್ನು ತನಗೆ ಕೊಟ್ಟು ಮದುವೆ ಮಾಡುವಂತೆ ಮನವಿ ಮಾಡಿಕೊಂಡಿದ್ದಾನೆ. ಯುವಕನ ಮಾತು ಕೇಳಿ ರಿತಿಕಾ ತಂದೆಗೆ ಶಾಕ್ ಆಗಿದೆ. ಬಳಿಕ ಇಬ್ಬರ ನಡುವೆ…

  • ಉಪಯುಕ್ತ ಮಾಹಿತಿ, ಸುದ್ದಿ

    ನೀವು ಬಿಸಿ ನೀರಿನಲ್ಲಿ ಸ್ನಾನ ಮಾಡುತ್ತೀರಾ, ಆಗಾದರೆ ವೈದ್ಯಲೋಕ ಕೊಟ್ಟಾ ಈ ಶಾಕಿಂಗ್ ಸುದ್ದಿ ನೀವೊಮ್ಮೆ ಓದಿ,.!

    ಸ್ನಾನವನ್ನ ಎಲ್ಲರೂ ಮಾಡೇ ಮಾಡುತ್ತಾರೆ, ಕೆಲವರು ದಿನದಲ್ಲಿ ಒಮ್ಮೆ ಸ್ನಾನ ಮಾಡಿದರೆ ಇನ್ನು ಕೆಲವರು ದಿನದಲ್ಲಿ ಎರಡು ಭಾರಿ ಸ್ನಾನವನ್ನ ಮಾಡುತ್ತಾರೆ. ಇನ್ನು ಬೆಳಿಗ್ಗೆ ಸ್ನಾನವನ್ನ ಮಾಡುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು, ಕೆಲವು ಬೆಳಗಿನ ಸಮಯದಲ್ಲಿ ತಣ್ಣೀರಿನಲ್ಲಿ ಸ್ನಾನವನ್ನ ಮಾಡಿದರೆ ಇನ್ನು ಕೆಲವು ಬಿಸಿ ನೀರಿನಲ್ಲಿ ಸ್ನಾನವನ್ನ ಮಾಡುತ್ತಾರೆ. ಇನ್ನು ಪ್ರಪಂಚದಲ್ಲಿ ಹೆಚ್ಚಿನ ಜನರು ಬಿಸಿ ನೀರಿನಲ್ಲಿ ಸ್ನಾನ ಮಾಡುತ್ತಾರೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ತಣ್ಣಗಿನ ನೀರಿನಲ್ಲಿ ಸ್ನಾನವನ್ನ ಮಾಡಿದರೆ ಚಳಿ ಆಗುತ್ತದೆ ಅನ್ನುವ ಕಾರಣಕ್ಕೆ…

  • ರಾಜಕೀಯ

    ಮಂಡ್ಯದಲ್ಲಿ ಸುಮಲತಾಗೆ ಭಾರಿ ಮುನ್ನಡೆ, ನಿಖಿಲ್‌ಗೆ ಹಿನ್ನಡೆ

    ಮಂಡ್ಯ, ಮೇ 22: ತೀವ್ರ ಜಿದ್ದಾಜಿದ್ದಿನ ಕದನ ನಡೆಯುತ್ತಿರುವ ಮಂಡ್ಯದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುಮಲತಾ ಮತ್ತು ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ನಡುವಿನ ಪೈಪೋಟಿ ಕುತೂಹಲ ಕೆರಳಿಸಿದೆ. ಒಂದು ಸುತ್ತಿನ ಎಣಿಕೆಯಲ್ಲಿ ನಿಖಿಲ್ ಮುನ್ನಡೆ ಪಡೆದುಕೊಂಡರೆ ಸುಮಲತಾ ಮತ್ತೊಂದು ಸುತ್ತಿನಲ್ಲಿ ಬಲ ಪ್ರದರ್ಶನ ಮಾಡುತ್ತಿದ್ದಾರೆ. ಪ್ರಸ್ತುತ ಸುಮಲತಾ 40 ಸಾವಿರಕ್ಕೂ ಅಧಿಕ ಮತಗಳಿಂದ ಮುನ್ನಡೆ ಪಡೆದುಕೊಂಡಿದ್ದಾರೆ. ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಇನ್ನೂ 12 ಸುತ್ತಿನ ಮತ ಎಣಿಕೆ ಬಾಕಿ ಇರುವುದರಿಂದ, ಸಂಪೂರ್ಣ ಚಿತ್ರಣವೇ ಬದಲಾಗುವ…