News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಜ್ಯೋತಿಷ್ಯ

ಮನಿ ಪ್ಲಾಂಟ್’ನ್ನು ಮನೆಯಲ್ಲಿ,ಎಲ್ಲಿ ಬೆಳೆಸಿದ್ರೆ ಶುಭ,ಅಶುಭಗಳು ಆಗುತ್ತವೆ ಗೊತ್ತಾ..?

1734

ನಾವು ಮನೆ ಮುಂದೆ ಕೆಲವೊಂದು ಗಿಡ ಗಳನ್ನು ನೆಡುವುದು ಸಾಮಾನ್ಯ. ಆದರೆ ಕೆಲವೊಂದು ಗಿಡಗಳನ್ನು ನೆಟ್ಟರೆ ಶ್ರೀಮಂತಿಕೆ ಬರುತ್ತೆ ಎನ್ನುವ ನಂಬಿಕೆ ಇದೆ. ಅದರಲ್ಲಿ ಒಂದು ಗಿಡದ  ಹೆಸರು ಮನಿಪ್ಲಾಂಟ್‌. ನೋಡಿ ಇದರ ಹೆಸರೇ ಹಣಕ್ಕೆ ಸಂಬಂಧಿಸಿದ ಹಾಗಿದೆ. ನೀವು ಇದನ್ನು ಕೆಲವು ಜನರ ಮನೆಯಲ್ಲಿ ಹಾಗೂ ಕಚೇರಿಗಳಲ್ಲಿ  ಹಾಕಿರುವುದನ್ನು ನೋಡಿರುತ್ತೀರಿ.

ಆದರೆ ಇದಕ್ಕೆ ಸಂಬಂಧಿಸಿದ ಹಲವು ನಂಬಿಕೆಗಳನ್ನು ಕೂಡಾ ನೀವು ಕೇಳಿರುತ್ತೀರಿ. ಜ್ಯೋತಿಷ್ಯವನ್ನು ನಂಬುವವರಿಗೆ ಮನಿಪ್ಲಾಂಟ್ ನೆಟ್ಟರೆ ಸುಖ ಶಾಂತಿ ಮಾತ್ರವಲ್ಲ ಬದಲಾಗಿ ಮನೆಗೆ ಶ್ರೀಮಂತಿಕೆ ಕೂಡಾ ಬಂದು ಸೇರುತ್ತದೆ ಎಂದು ಹೇಳಲಾಗುತ್ತದೆ.

ಮನಿ ಪ್ಲಾಂಟ್ ಎಲ್ಲಿ ಹೇಗೆ ಇಡಬೇಕು..?

ಮನೆಯಲ್ಲಿ ಆರ್ಥಿಕ ವೃದ್ಧಿಯಾಗಬೇಕೆನ್ನುವ ಉದ್ದೇಶದಿಂದ ಅನೇಕರು ಮನೆಯಲ್ಲಿ ಮನಿ ಪ್ಲಾಂಟ್ ಇಟ್ಟುಕೊಳ್ತಾರೆ. ಕೆಲವರು ಮನೆಯೊಳಗೆ ಮನಿ ಪ್ಲಾಂಟ್ ಇಟ್ಟರೆ ಮತ್ತೆ ಕೆಲವರು ಮನೆ ಹೊರಗಿಡ್ತಾರೆ. ಆದ್ರೆ ಇದ್ರ ಬಗ್ಗೆ ಸರಿಯಾಗಿ ತಿಳಿದಿರದ ಕಾರಣ ಮನೆಯಲ್ಲಿ ಮನಿ ಪ್ಲಾಂಟ್ ಇಟ್ಟರೂ ಆರ್ಥಿಕ ಸಮಸ್ಯೆ ಎದುರಿಸಬೇಕಾಗುತ್ತದೆ. ಸರಿಯಾದ ದಿಕ್ಕು ಹಾಗೂ ವಾಸ್ತುವನ್ನು ಗಮನದಲ್ಲಿಟ್ಟುಕೊಂಡು ಮನೆಯಲ್ಲಿ ಮನಿ ಪ್ಲಾಂಟ್ ಇಡಬೇಕು.

ವಾಸ್ತುವಿನಲ್ಲಿ ನಂಬಿಕೆ ಇರುವವರು ಮನಿಪ್ಲಾಂಟ್ ಇರಿಸುವಾಗ ಕೆಲವು ವಿಷಯಗಳನ್ನು ಗಮಿಸಬೇಕು…

ಮನಿಪ್ಲಾಂಟ್‌ ಗಿಡವನ್ನು ವಾಸ್ತುಪ್ರಕಾರ ಸರಿಯಾದ ಜಾಗ ಸರಿಯಾದ ದಿಕ್ಕಿನಲ್ಲಿ ಇರಿಸಬೇಕು. ಇಲ್ಲದಿದ್ದರೆ ಪ್ರಭಾವ ಉಲ್ಟಾ ಆಗಿಬಿಡಬಹುದಂತೆ.

ಯಾವ ದಿಕ್ಕಿನಲ್ಲಿ…

ಮನಿ ಪ್ಲಾಂಟ್ ಸರಿಯಾದ ದಿಕ್ಕಿನಲ್ಲಿಡಬೇಕು. ಈಶಾನ್ಯ ದಿಕ್ಕಿನಲ್ಲಿ ಮನಿಪ್ಲಾಂಟ್ ಇಟ್ಟರೆ ಶುಭ ಫಲಗಳನ್ನು ಪಡೆಯಬಹುದು. ಧನದ ವೃದ್ಧಿಯಾಗುತ್ತದೆ. ದಿಕ್ಕು ಬದಲಾದಲ್ಲಿ ಮನೆಯ ಸದಸ್ಯರ ಆರೋಗ್ಯದ ಮೇಲೆ ಇದು ಪರಿಣಾಮ ಬೀರುತ್ತದೆ.ಮನಿಪ್ಲಾಂಟ್ ಉತ್ತರ ಪೂರ್ವದಿಕ್ಕಿನಲ್ಲಿಡಬೇಡಿ. ಇದು ಬಹಳ ನಕರಾತ್ಮಕವಾದ ದಿಕ್ಕು ಎನ್ನಲಾಗುತ್ತಿದೆ. ಈ ದಿಕ್ಕನ್ನು ದೇವಗುರು ಬೃಹಸ್ಪತಿ ಪ್ರತಿನಿಧಿಸುತ್ತಾನೆ,

ಮನೆಯಿಂದ ಹೊರಗೆ ಎಸೆಯಬಾರದು…

ಮನಿ ಪ್ಲಾಂಟ್ ಸರಿಯಾಗಿ ಬೆಳೆಯದಿದ್ದರೆ ಅದನ್ನು ಹೊರಗೆ ಎಸೆಯುತ್ತಾರೆ. ಆದ್ರೆ ಹೀಗೆ ಮಾಡುವುದು ಅಶುಭ. ಮನಿಪ್ಲಾಂಟ್ ಸರಿಯಾಗಿ ಬೆಳವಣಿಗೆಯಾಗದಿದ್ದಲ್ಲಿ ದೊಡ್ಡ ಪಾಟ್ ನಲ್ಲಿ ಇದನ್ನು ಬೆಳೆಸಬೇಕು. ಮನೆಯಿಂದ ಹೊರಗೆ ಎಸೆಯಬಾರದು.

ಮನೆಯಿಂದ ಹೊರಗೆ ಮನಿ ಪ್ಲಾಂಟ್ ಇಡುವುದಕ್ಕಿಂತ ಮನೆಯೊಳಗೆ ಇಡುವುದು ಶುಭ. ಮಡಿಕೆ ಅಥವಾ ಬಾಟಲಿಯಲ್ಲಿಯೂ ಮನಿ ಪ್ಲಾಂಟ್ ಬೆಳೆಸಬಹುದು.ಹಾಳಾದ ಮನಿ ಪ್ಲಾಂಟ್ ಎಲೆಗಳನ್ನು ಎಸೆಯಬೇಕು. ಮನಿ ಪ್ಲಾಂಟ್ ಎಲೆಗಳು ಮನೆಯೊಳಗೆ ಉದುರಿ ಬೀಳುವುದು ಅಶುಭ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ಇದು ಸೃಷ್ಟಿ ಕರ್ತ ಬ್ರಹ್ಮದೇವರ, ವಿಶ್ವದ ಏಕೈಕ ದೇವಾಲಯ!ಈ ದೇವಾಲಯ ಎಲ್ಲಿದೆ ಗೊತ್ತಾ?

    ಭಾರತದ ಹಿಂದೂ ಧರ್ಮವು ಸನಾತನವಾಗಿದ್ದು, ಈ ಹಿಂದೂ ಧರ್ಮದಲ್ಲಿ ಮುಕ್ಕೋಟಿ ದೇವರುಗಳಿದ್ದಾರೆ. ಭಾರತದ ಉದ್ದಗಲಕ್ಕೂ ಪ್ರತಿಯೊಂದು ದೇವರುಗಳ ದೇವಸ್ಥಾನಗಳು, ಪೂಜಾ ಮಂದಿರಗಳು ನಮಗೆ ಸಿಗುತ್ತವೆ. ಆದರೆ ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು, ಶಿವ ಇವರು ಸೃಷ್ಟಿ, ಸ್ಥಿತಿ, ಲಯ
    ಕರ್ತರಾಗಿದ್ದು, ಸೃಷ್ಟಿಯ ಮೂಲಕ್ಕೆ ಆಧಾರವಾಗಿರುವ ಬ್ರಹ್ಮನಿಗೆ ಮಾತ್ರ ದೇವಾಲಯಗಳಿಲ್ಲ.ಹಾಗಂತ ಇಲ್ಲವೇ ಇಲ್ಲ ಅಂತಲ್ಲ. ಇಡಿ ವಿಶ್ವದಲ್ಲಿರುವುದು ಒಂದೇ ಒಂದು ದೇವಾಲಯ ಮಾತ್ರ.

  • ಮನರಂಜನೆ

    ನಂಗೆ ಹೊಟೆ ಹಸಿದಿದ್ದಾಗ ಊಟ ಹಾಕಿದ ಮೊದಲ ವ್ಯಕ್ತಿ ರೆಬೆಲ್ ಸ್ಟಾರ್ ಎಂದ ಬಿಗ್ ಬಾಸ್ ಸ್ಪರ್ಧಿ..!

    ಕನ್ನಡ ಚಿತ್ರರಂಗದ ಖ್ಯಾತ ನಟ ಅಂಬರೀಶ್ ವಿಧಿವಶರಾಗಿ ಈಗಾಗಲೇ ಹತ್ತು ದಿನಗಳು ಕಳೆದಿದ್ದು, ಕಿಚ್ಚ ಸುದೀಪ್ ನಿರೂಪಣೆಯ ‘ಬಿಗ್ ಬಾಸ್’ ಸ್ಪರ್ಧಿಗಳಿಗೆ ಮಾತ್ರ ಈ ವಿಷಯ ಶನಿವಾರ ತಿಳಿದಿದೆ.ಈ ವೇಳೆ ಸೋನು ಪಾಟೀಲ್ ಅಂಬರೀಶ್ ಬಗ್ಗೆ ಮಾತನಾಡುತ್ತಾ ಕಣ್ಣೀರು ಹಾಕಿದ್ದಾರೆ. ‘ಬಿಗ್ ಬಾಸ್’ ಮನೆಯ ಸದಸ್ಯರಿಗೆ ಹೊರ ಜಗತ್ತಿನ ಯಾವುದೇ ಸಂಪರ್ಕವಿರದ ಕಾರಣ, ನವೆಂಬರ್ 24ರ ಶನಿವಾರದಂದು ಅಂಬರೀಶ್ ಅವರು ಇಹಲೋಕ ತ್ಯಜಿಸಿದ್ದರೂ ವಾರದ ಬಳಿಕ ಬಿಗ್ ಬಾಸ್ ಸ್ಪರ್ಧಿಗಳಿಗೆ ಈ ವಿಷಯ ತಿಳಿದಿದೆ. ಭಾನುವಾರದ ಸಂಚಿಕೆಯಲ್ಲಿ…

  • ಕರ್ನಾಟಕ

    ಇಂದು ವೈದ್ಯರ ಮುಷ್ಕರ, ರೋಗಿಗಳ ಪರದಾಟ..!ತಿಳಿಯಲು ಇದನ್ನು ಓದಿ..

    ಕರ್ನಾಟಕ ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಕಾಯ್ದೆಗೆ ಪ್ರಸ್ತಾವಿತ ತಿದ್ದುಪಡಿಯಲ್ಲಿನ ಕೆಲ ಅಂಶ ಕೈಬಿಡುವಂತೆ ಒತ್ತಾಯಿಸಿ ಖಾಸಗಿ ಆಸ್ಪತ್ರೆಗಳು ಶುಕ್ರವಾರ ಬೆಳಗ್ಗೆ 8 ಗಂಟೆಯಿಂದ ಶನಿವಾರ ಬೆಳಗ್ಗೆ 8ರ
    ವರೆಗೆ 24 ತಾಸು ಹೊರರೋಗಿ ವಿಭಾಗದ ಸೇವೆ ಸ್ಥಗಿತಗೊಳಿಸಿ ಹೋರಾಟಕ್ಕಿಳಿದಿವೆ.

  • ಸುದ್ದಿ

    ಚರ್ಚೆಗೆ ರೆಡಿ ಎಂದ ಸುಮಲತಾಗೆ ಟಾಂಗ್ ಕೊಟ್ಟ ಸಿಎಂ!ಕುಮಾರಸ್ವಾಮಿ ಹೇಳಿದ್ದೇನು?

    ಅಭಿವೃದ್ಧಿ ಚರ್ಚೆಗೆ ಸಿದ್ಧ ಎಂಬ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಹೇಳಿಕೆಗೆ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ. ಜಿಲ್ಲೆಯಲ್ಲಿಂದು ಮಗ ನಿಖಿಲ್ ಪರ ಪ್ರಚಾರ ಮಾಡಿದ ಕುಮಾರಸ್ವಾಮಿ, ಯಾವ ಅಭಿವೃದ್ಧಿಯ ಬಗ್ಗೆ ಚರ್ಚೆ ಮಾಡುತ್ತಾರೆ. ನನ್ನ ಪಕ್ಷದ ಒಬ್ಬ ಸಾಮಾನ್ಯ ಕಾರ್ಯಕರ್ತನ ಜೊತೆ ಚರ್ಚೆ ಮಾಡುವುದಕ್ಕೂ ಅವರ ಕೈಯಲ್ಲಿ ಶಕ್ತಿಯಿಲ್ಲ ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ. ಮಂಡ್ಯ ಜಿಲ್ಲೆಗೆ ದೇವೇಗೌಡ ಕುಟುಂಬ ಕೊಟ್ಟಿರುವ ಕೊಡುಗೆ, ಅಭಿವೃದ್ಧಿ ಬಗ್ಗೆ ಚರ್ಚೆ ಮಾಡುತ್ತಾರೋ ಅಥವಾ ಇನ್ನು ಯಾರ…

  • ಸುದ್ದಿ

    ಪೆಟ್ರೋಲ್ ಬೇಕು ಅಂದ್ರೆ ಈ ನಿಯಮವನ್ನು ಪಾಲಿಸಲೇಬೇಕು …!

    ಬೆಂಗಳೂರು:  ಜನರಿಗೆ ಅನುಕೂಲ ಆಗಲಿ ಅಂತ ಸರ್ಕಾರ ಮತ್ತು ಪೊಲೀಸರು ಅನೇಕ ಕಾನೂನುಗಳನ್ನು ಜಾರಿಗೆ ತರ್ತಾರೆ.. ಆದರೆ ಅದನ್ನ ಪಾಲಿಸೋದು ಮಾತ್ರ ಕಡಿಮೆ. ಇದೀಗ ಸಂಚಾರಿ ಪೊಲೀಸರು ಮತ್ತೊಂದು ಕಾನೂನು ಜಾರಿಗೆ ಕೈ ಹಾಕ್ತಿದ್ದಾರೆ. ಬೈಕ್ ಸವಾರರ ಸೇಫ್ಟಿಗಾಗಿ ಪೊಲೀಸರ ಹೊಸ ಪ್ರಯೋಗ..! ದಿನದಿಂದ ದಿನಕ್ಕೆ ಬೆಳೀತಿರೋ ಸಿಲಿಕಾನ್ ಸಿಟಿ ಬೆಂಗಳೂರು ವಿಶ್ವದಲ್ಲೇ ಅತೀ ಹೆಚ್ಚು ಬೈಕ್‌ಗಳನ್ನು ಹೊಂದಿರೋ ನಗರ. ಹೀಗಾಗಿ ಬೆಂಗಳೂರಿನಲ್ಲಿ ಆ್ಯಕ್ಸಿಡೆಂಟ್ ಕೂಡ ಹೆಚ್ಚಾಗ್ತಿದೆ. ಅಪಘಾತ ತಪ್ಪಿಸಲು ಎಷ್ಟೇ ಕಾನೂನು ಜಾರಿಗೆ ತಂದರು ಅನುಷ್ಠಾನ…

  • ಸುದ್ದಿ

    ಯುವತಿ ಪ್ರೀತಿಸಿದ್ದಕ್ಕೆ ಕರೆಂಟ್​ ಶಾಕ್​ ನೀಡಿ ಯುವಕನ ಮರ್ಮಾಂಗ, ಕಿಡ್ನಿಗೆ ಹಾನಿ: ಕಾಂಗ್ರೆಸ್​ ಮುಖಂಡ ಕೈವಾಡ ಆರೋಪ…!

    ಯುವತಿಯನ್ನು ಪ್ರೀತಿಸಿದ್ದಕ್ಕೆ ಯುವಕನಿಗೆ ಕರೆಂಟ್​ ಶಾಕ್​ ನೀಡಿ, ಆತನ ಮರ್ಮಾಂಗ ಹಾಗೂ ಕಿಡ್ನಿಗೆ ಹಾನಿ ಮಾಡಿ ಕಾಂಗ್ರೆಸ್​ ಮುಖಂಡ ಅಟ್ಟಹಾಸ ಮೆರೆದಿದ್ದಾನೆ ಎಂದು ಆರೋಪಿಸಿ ದೂರು ದಾಖಲಾಗಿರುವ ಘಟನೆ ಬೆಳಗಾವಿಯಲ್ಲಿ ಸೋಮವಾರ ನಡೆದಿದೆ. ಹಲ್ಲೆಗೊಳಗಾದ ಯುವಕನನ್ನು ಮಡಿವಾಳಿ ರಾಯಭಾಗಕರ(28) ಎಂದು ಗುರುತಿಸಲಾಗಿದ್ದು, ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ವಿನಯ ಕುಲಕರ್ಣಿ ಬೆಂಬಲಿಗನಾಗಿರುವ ಉಳವಯ್ಯ ಚಿಕ್ಕೊಪ್ಪ ಹಾಗೂ ಆತನ ಬೆಂಬಲಿಗರಿಂದ ಕೃತ್ಯ ನಡೆದಿದೆ ಎಂದು ಆರೋಪಿಸಲಾಗಿದೆ. ಯುವಕನನ್ನು ಬೆಳಗಾವಿಯಿಂದ ಅಪಹರಿಸಿ ಕಾಲಿಗೆ ಮೊಳೆ ಹೊಡೆದು ಕರೆಂಟ್‌ ಶಾಕ್…