ಉಪಯುಕ್ತ ಮಾಹಿತಿ

ಮನುಷ್ಯ ಸತ್ತ ನಂತರ ಮೂಗು ಮತ್ತು ಕಿವಿಗೆ ಹತ್ತಿಯನ್ನು ಇಡುತ್ತಾರೆ ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಮತ್ತು ಶೇರ್ ಮಾಡಿ…

1759

ನಮ್ಮ ಕಣ್ಣ ಮುಂದಯೇ ಅನೇಕ ಚಿಕ್ಕ ಪುಟ್ಟ ವಿಷಯಗಳು ನಡೆಯುತ್ತಿರುತ್ತವೆ.ಅವನ್ನು ನೋಡಿಯೂ ನೋಡದಂತಯೂ ಇರುತ್ತೇವೆ.ಒಂದು ವೇಳೆ ಗಮನಿಸಿದರೂ ಸಹ ಅದರ ಬಗ್ಗೆ ತಿಳಿದುಕೊಳ್ಳುವ ಗೋಜಿಗೆ ನಾವು ಹೋಗುವುದಿಲ್ಲ.ಏಕೆ ಹೀಗೆ ಮಾಡುತ್ತಾರೆ ಎನ್ನುವ ಕಾರಣ ಗೊತ್ತಿಲ್ಲದಿದ್ರೂ ತಿಳಿದುಕೊಳ್ಳುವ ಯಾವುದೇ ಆಲೋಚನೆ ನಮ್ಮಲ್ಲಿ ಬರುವುದೇ ಇಲ್ಲ.

ಇಂತಹ ಅನೇಕ ಚಿಕ್ಕ ಪುಟ್ಟ ವಿಷಯಗಳಲ್ಲಿ ಸತ್ತ ದೇಹದ ಮೂಗಿಗೆ ಮತ್ತು ಕಿವಿಗೆ ಹತ್ತಿ ಇಡುವುದು.ಹೌದು ಹಿಂದೂ ಧರ್ಮದಲ್ಲಿ ಮನುಷ್ಯ ತೀರಿಕೊಂಡ ನಂತರ ಮೃತದೇಹದ ಕಿವಿ ಮತ್ತು ಮೂಗಿಗೆ ಹತ್ತಿ ಇಡುತ್ತಾರೆ. ಇದನ್ನು ಸತ್ತವರ ಮನೆಗೆ ಹೋದಾಗ ಎಲ್ಲರೂ ಗಮನಿಸಿಯೇ ಇರುತ್ತಾರೆ.ಆದರೆ ಅದನ್ನು ಏಕಾಗಿ ಮಾಡುತ್ತಾರೆ ಎಂದು ಯಾರು ಯೋಚಿಸುವುದಿಲ್ಲ, ಎಲ್ಲಿ ಒಂದ್ ಸಾರಿ ಕೇಳಿ ತಿಳಿಯೋಣ ಅನ್ನೋದು ಮಾಡಲ್ಲ.ಹಾಗಾದ್ರೆ ಇದರಲ್ಲಿ ಏನಿದೆ ಅಂತ ರಹಸ್ಯ ಮುಂದೆ ಓದಿ ತಿಲಿಯಿರಿ…

 

ಸತ್ತ ದೇಹದ ಮೂಗಿಗೆ ಹತ್ತಿ ಇಡೋದು ಈ ಕಾರಣಕ್ಕೆ…

ಮನುಷ್ಯನ ಮೃತದೇಹದ ಮೂಗಿಗೆ ಹತ್ತಿ ಇಡಲಾಗುತ್ತದೆ. ಕಿವಿಗೆ ಮಾತ್ರವಲ್ಲ ಮೂಗಿಗೂ ಇಡಲಾಗುತ್ತದೆ. ಆದರೆ ಬಹಳಷ್ಟು ಜನರಿಗೆ ಇದು ಯಾಕೆಂದು ಗೊತ್ತಿರುವುದಿಲ್ಲ.

ವಿಜ್ಞಾನಿಗಳು ಹೇಳೋ ಪ್ರಕಾರ ಮೃತದೇಹದ ಮೂಗು ಕಿವಿಯ ಮೂಲಕ ಕ್ರಿಮಿಕೀಟಗಳು ಒಳಸೇರಬಾರದೆನ್ನುವ ಕಾರಣಕ್ಕೆ ಮೂಗು ಮತ್ತು ಕಿವಿಗೆ ಹತ್ತಿ ಇಡುವುದಾಗಿ ಹೇಳುತ್ತಾರೆ. ಇಲ್ಲಿ ನಿಮಗೊಂದು ಪ್ರಶ್ನೆ ಕಾಡಬಹುದು..ಅಲ್ಲಾ ಮನುಷ್ಯ ಸತ್ತ ಮೇಲೆ ಯಾವ ಕ್ರಿಮಿ ಕೀಟ ಹೋದ್ರು ಏನು ಇದ್ರೆ ಏನು ಲಾಭ ಅಂತೀರಾ ಆಲ್ವಾ. ನೀವೂ ಅಂದುಕೊಂಡಿದ್ದು ನಿಜ.ಯಾಕಂದ್ರೆ ವಿಜ್ಞಾನಿಗಳು ಹೇಳುವುದನ್ನು ಒಪ್ಪಿಕೊಳ್ಳುವುದಾದರೆ ಮನುಷ್ಯ ಸತ್ತಮೇಲೆ ಕೀಟಗಳಿಂದ ಏನು ಮಾಡಲು ಸಾಧ್ಯ? ಎನ್ನುವ ಪ್ರಶ್ನೆ ಹುಟ್ಟುವುದಿಲ್ಲವೇ…

ಇದೆ ಬೇರೆಯೇ ಕಾರಣ…

ಸತ್ತ ವ್ಯಕ್ತಿಯ  ಮೂಗಿನಿಂದ ನೀರಿನಂತಹ ಒಂದು  ವಸ್ತು ಹೊರಗೆ ಬರುತ್ತದೆ. ಇದನ್ನು ತಡೆಯಲು ಅಥವಾ ಅದು ಅಲ್ಲಿಯೇ  ಬತ್ತಿ ಹೋಗುವಂತೆ ಮಾಡಲು ಮೃತದೇಹದ ಮೂಗಿಗೆ ಹತ್ತಿ ಇಡಲಾಗುತ್ತದೆ…

ಹಿಂದೂ ಧರ್ಮದ ಪ್ರಕಾರ…

ಮನುಷ್ಯ ಮೃತದೇಹದ ತೆರೆದುಕೊಂಡಿರುವ  ಭಾಗಗಳಾದ, ಬಾಯಿ, ಮೂಗು ಈ ಭಾಗಗಳಲ್ಲಿ ಚಿನ್ನದ ಚಿಕ್ಕ ತುಂಡನ್ನು ಇಡಲಾಗುತ್ತದೆ.ದೇಹದ ನವರಂದ್ರಗಳಲ್ಲಿ ಹೀಗೆ ಇಡುತ್ತಾರೆ.ಇದರಿಂದ ಸತ್ತ ದೇಹದ ಆತ್ಮಕ್ಕೆ ಶಾಂತಿ ಸಿಗುವುದರ ಜೊತೆಗೆ ಪಾಪಗಳು ನಾಶವಾಗುತ್ತವೆ ಎನ್ನುವ ನಂಬಿಕೆ ಇದೆ. ಹೀಗಾಗಿ ಕಿವಿ ಮತ್ತು ಮುಗಿನ ತೂತುಗಳು ದೊಡ್ಡದಾಗಿರುವುದರಿಂದ ಚಿನ್ನದ ಸಣ್ಣ ಸಣ್ಣ ತುಕುಡುಗಳು ಬಿದ್ದು ಹೋಗಬಾರದೆಂದು ಹತ್ತಿಯನ್ನು ಇಡುತ್ತಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ದಾಳಿಂಬೆ ಹಣ್ಣು ತಿಂದರೆ ಏನಾಗುತ್ತದೆ ಎಂದು 90% ಜನರಿಗೆ ಗೊತ್ತೇ ಇಲ್ಲ, ಏನಿದರ ಮಹತ್ವ ಗೊತ್ತಾ.

    ಹಣ್ಣುಗಳು ದೇಹದ ಆರೋಗ್ಯಕ್ಕೆ ಬಹಳಷ್ಟು ಉತ್ತಮ ಎನ್ನುವುದನ್ನು ನಾವೆಲ್ಲರೂ ತಿಳಿದಿದ್ದೇವೆ, ಆದರೆ ಯಾವ ಯಾವ ಹಣ್ಣುಗಳು ಯಾವ ಯಾವ ಅಂಶಗಳನ್ನು ಒಳಗೊಂಡಿರುತ್ತವೆ ಮತ್ತು ಅವು ನಮ್ಮ ಆರೋಗ್ಯವೃದ್ಧಿಗೆ ಹೇಗೆ ಸಹಕರಿಸುತ್ತವೆ ಎಂಬುದು ಹಲವರಿಗೆ ತಿಳಿದಿರುವುದಿಲ್ಲ. ಈ ಭೂಮಿಯ ಮೇಲೆ ಹಲವು ರೀತಿಯ ಹಣ್ಣುಗಳಿವೆ ಮತ್ತು ಒಂದೊಂದು ಹಣ್ಣು ಕೂಡ ಒಂದೊಂದು ರೀತಿಯ ಗುಣಲಕ್ಷಣಗಳನ್ನ ಹೊಂದಿರುತ್ತದೆ, ಇನ್ನು ಹಣ್ಣುಗಳನ್ನು ತಿನ್ನಲೂ ಕ್ರಮವಿದೆ, ಹಾಗಾದರೆ ಹಣ್ಣುಗಳನ್ನ ತಿನ್ನುವಾಗ ಅನುಸರಿಸಬೇಕಾದ ಕ್ರಮಗಳೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ…

  • inspirational, ಸುದ್ದಿ

    200 ವರ್ಷದ ಹಳೆಯ ಶಿವನ ದೇವಾಲಯ ಪತ್ತೆ ಅಚ್ಚರಿಗೆಗೊಳಗಾದ ಜನ!

    ಸುಮಾರು 200 ವರ್ಷ ಹಳೆಯ ಶಿವಾಲಯ ದೇವಾಲಯವು ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ಪತ್ತೆಯಾಗಿದೆ. ಮರಳು ಗಣಿಗಾರಿಕೆ ವೇಳೆ ಶಿವ ದೇವಾಲಯ ಕಂಡು ಜನರು ಅಚ್ಚರಿಗೆಗೊಳಗಾಗಿದ್ದಾರೆ. ಸುಮಾರು 200 ವರ್ಷ ಹಳೆಯ ದೇಗುಲ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಮರಳು ಗಣಿಗಾರಿಕೆಯ ಸಮಯದಲ್ಲಿ ಈ ದೇಗುಲದ ಗೋಪುರ ಕಾಣಿಸಿಕೊಂಡಿದೆ. ಈ ಗೋಪುರವನ್ನು ಕಲ್ಲುಗಳಿಂದ ಮಾಡಲ್ಪಟ್ಟಿದ್ದು ಇದರ ಹಿನ್ನೆಲೆ ಮರಳಿನಲ್ಲಿ ಕಂಡ ದೇವಾಲಯವನ್ನು ತೆಗೆಯಲು ಸ್ಥಳೀಯರು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಇದರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಗಳು ಲಭ್ಯವಾಗಬೇಕಿದೆ ಎಂದು…

  • ಜ್ಯೋತಿಷ್ಯ

    ನೀವು ಹುಟ್ಟಿದ ದಿನದ ಪ್ರಕಾರ ಯಾವ ತರಹದ ಉದ್ಯೋಗ ಮಾಡಿದ್ರೆ ಒಳ್ಳೆಯದು ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಹುಟ್ಟಿದ ದಿನದ ಪ್ರಕಾರ ನೀವು ಯಾವ ತರದ ಉದ್ಯೋಗ ಮಾಡಿದ್ರೆ ನಿಮಗೆ ಸರಿಹೋಗತ್ತೆ ಅಂತ ಇಲ್ಲಿ ತಿಳಿದು ಕೊಳ್ಳಿ.ನಿಮ್ಮದು ಸ್ವಲ್ಪ ವಿಶೇಷವಾದ ವ್ಯಕ್ತಿತ್ವ, ನೀವು ರಿಸ್ಕ್ ತೊಗೊಳಕ್ಕೆ ಹಿಂದೇಟಾಕಲ್ಲ ಆದ್ರೆ ಸುಮಾರ್ ಸತಿ ನಿಮ್ಮ ತಪ್ಪು ನಿರ್ಧಾರದಿಂದ ಒಳ್ಳೆ ಪಾಠ ಕಲಿತೀರಿ. ನಿಮಗೆ ಆಕ್ಟಿಂಗ್, ಕಲೆ ವಿಭಾಗದಲ್ಲಿ ಒಳ್ಳೆ ಬೆಳವಣಿಗೆ ಇರತ್ತೆ.

  • ಜೀವನಶೈಲಿ

    ಊಟ ಮಾಡುವಾಗ ಈ ತಪ್ಪುಗಳನ್ನು ಮಾಡಲೇಬೇಡಿ! ಏನ್ ಗೊತ್ತಾ?ಮುಂದೆ ಓದಿ…

    ನಾವು ಮನೆಯಲ್ಲಿ ಊಟ ಮಾಡಬೇಕಾದ್ರೆ, ಟಿವಿ ಅಥವಾ ಮೊಬೈಲ್ ನೋಡುತ್ತಲೋ ಊಟ ಮಾಡುವುದು ಸಾಮಾನ್ಯ. ಆದರೆ ಅಧ್ಯಯನಗಳ ಪ್ರಕಾರ ಹೀಗೆ ಮಾಡೋದ್ರಿಂದ ಬೊಜ್ಜು/ಸ್ಥೂಲಕಾಯ ಸಮಸ್ಯ ಬರುವುದು ಜಾಸ್ತಿ ಎಂದು ವರದಿಯಾಗಿದೆ

  • ಸುದ್ದಿ

    ಕೀನ್ಯಾ ನಿಂದ 200 ರೂ ಸಾಲ ತೀರಿಸಲು 30 ವರ್ಷಗಳ ಬಳಿಕ ಭಾರತಕ್ಕೆ ಬಂದ ಭೂಪ…!

    ಔರಂಗಾಬಾದ್, ಜು.11: ಸುಮಾರು ಮೂರು ದಶಕಗಳ ಹಿಂದೆ, 1985-1989ರ ಅವಧಿಯಲ್ಲಿ ಕೀನ್ಯಾ ಸಂಜಾತ ರಿಚರ್ಡ್ ಟೊಂಗಿ ಅವರು ಔರಂಗಾಬಾದ್ ನಗರದ ಮೌಲಾನ ಆಝಾದ್ ಕಾಲೇಜಿನಲ್ಲಿ ಮ್ಯಾನೇಜ್ಮೆಂಟ್ ವಿಷಯದ ವಿದ್ಯಾರ್ಥಿಯಾಗಿದ್ದ ವೇಳೆ ಅವರ ಬಳಿ ಹೆಚ್ಚಿನ ಹಣವಿರಲಿಲ್ಲ. ಆಗ ಅವರಿಗೆ ಸ್ಥಳೀಯ ದಿನಸಿ ಅಂಗಡಿ ಮಾಲಕ ಕಾಶೀನಾಥ್ ಗಾವ್ಲಿ ಎಂಬವರು ಅಲ್ಪಸ್ವಲ್ಪ ಸಹಾಯವನ್ನು ಆಗಾಗ ಮಾಡುತ್ತಿದ್ದರು.ಮುಂದೆ ಶಿಕ್ಷಣ ಪೂರೈಸಿ ರಿಚರ್ಡ್ ಕೀನ್ಯಾಗೆ ಮರಳಿದಾಗ ಕಾಶೀನಾಥ್ ಗೆ ಇನ್ನೂ ರೂ 200 ಕೊಡುವುದು ಬಾಕಿಯಿತ್ತು. ಇದೀಗ ಮೂವತ್ತು ವರ್ಷಗಳ ನಂತರ…

  • ಸುದ್ದಿ

    23 ವರ್ಷದ ಅಲೆಕ್ಸಾ ಟೆರಾಜಾ ಎಂಬುವರು ತಲೆ ಕೆಳಗಾಗಿ ಯೋಗ ಮಾಡಿ ಆರನೇ ಅಂತಸ್ತಿನಿಂದ 80 ಅಡಿ ಕೆಳಗೆ ಬಿದ್ದ ಯುವತಿ…!

    ಮೆಕ್ಸಿಕೋದ ಕಾಲೇಜು ಯುವತಿ ಬಾಲ್ಕನಿ ಮೇಲೆ ತಲೆಕೆಳಗಾಗಿ ಯೋಗ ಮಾಡಲು ಹೋಗಿ, ಆಯಾತಪ್ಪಿ 80 ಅಡಿ ಕೆಳಗೆ ಬಿದ್ದಿದ್ದಾರೆ. ಅದೃಷ್ಟವಶಾತ್​ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಡಿ ಮತ್ತು ಪಾದದ ಕೀಲುಗಳನ್ನು ಮರುಜೋಡಣೆ ಮಾಡಿರುವುದರಿಂದ ಆಕೆ ಮೂರು ವರ್ಷ ನಡೆದಾಡಲಾಗುವುದಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಅಷ್ಟೇ ಅಲ್ಲದೇ ಆಕೆ ದೇಹದಲ್ಲಿ 110 ಮೂಳೆಗೆ ಮುರಿದಿವೆ. ತಲೆ, ಸೊಂಟದ ಭಾಗಕ್ಕೂ ಪೆಟ್ಟು ಬಿದ್ದಿದೆ. ಯುವತಿ ಅಪಾರ್ಟ್​ಮೆಂಟ್​ನ ಆರನೇ ಅಂತಸ್ತಿನಲ್ಲಿರುವ ತಮ್ಮ ಮನೆಯ ಬಾಲ್ಕನೆಯ ಕಂಬಿಯ ಮೇಲೆ…