ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಕಣ್ಣ ಮುಂದಯೇ ಅನೇಕ ಚಿಕ್ಕ ಪುಟ್ಟ ವಿಷಯಗಳು ನಡೆಯುತ್ತಿರುತ್ತವೆ.ಅವನ್ನು ನೋಡಿಯೂ ನೋಡದಂತಯೂ ಇರುತ್ತೇವೆ.ಒಂದು ವೇಳೆ ಗಮನಿಸಿದರೂ ಸಹ ಅದರ ಬಗ್ಗೆ ತಿಳಿದುಕೊಳ್ಳುವ ಗೋಜಿಗೆ ನಾವು ಹೋಗುವುದಿಲ್ಲ.ಏಕೆ ಹೀಗೆ ಮಾಡುತ್ತಾರೆ ಎನ್ನುವ ಕಾರಣ ಗೊತ್ತಿಲ್ಲದಿದ್ರೂ ತಿಳಿದುಕೊಳ್ಳುವ ಯಾವುದೇ ಆಲೋಚನೆ ನಮ್ಮಲ್ಲಿ ಬರುವುದೇ ಇಲ್ಲ.

ಇಂತಹ ಅನೇಕ ಚಿಕ್ಕ ಪುಟ್ಟ ವಿಷಯಗಳಲ್ಲಿ ಸತ್ತ ದೇಹದ ಮೂಗಿಗೆ ಮತ್ತು ಕಿವಿಗೆ ಹತ್ತಿ ಇಡುವುದು.ಹೌದು ಹಿಂದೂ ಧರ್ಮದಲ್ಲಿ ಮನುಷ್ಯ ತೀರಿಕೊಂಡ ನಂತರ ಮೃತದೇಹದ ಕಿವಿ ಮತ್ತು ಮೂಗಿಗೆ ಹತ್ತಿ ಇಡುತ್ತಾರೆ. ಇದನ್ನು ಸತ್ತವರ ಮನೆಗೆ ಹೋದಾಗ ಎಲ್ಲರೂ ಗಮನಿಸಿಯೇ ಇರುತ್ತಾರೆ.ಆದರೆ ಅದನ್ನು ಏಕಾಗಿ ಮಾಡುತ್ತಾರೆ ಎಂದು ಯಾರು ಯೋಚಿಸುವುದಿಲ್ಲ, ಎಲ್ಲಿ ಒಂದ್ ಸಾರಿ ಕೇಳಿ ತಿಳಿಯೋಣ ಅನ್ನೋದು ಮಾಡಲ್ಲ.ಹಾಗಾದ್ರೆ ಇದರಲ್ಲಿ ಏನಿದೆ ಅಂತ ರಹಸ್ಯ ಮುಂದೆ ಓದಿ ತಿಲಿಯಿರಿ…

ಮನುಷ್ಯನ ಮೃತದೇಹದ ಮೂಗಿಗೆ ಹತ್ತಿ ಇಡಲಾಗುತ್ತದೆ. ಕಿವಿಗೆ ಮಾತ್ರವಲ್ಲ ಮೂಗಿಗೂ ಇಡಲಾಗುತ್ತದೆ. ಆದರೆ ಬಹಳಷ್ಟು ಜನರಿಗೆ ಇದು ಯಾಕೆಂದು ಗೊತ್ತಿರುವುದಿಲ್ಲ.
ವಿಜ್ಞಾನಿಗಳು ಹೇಳೋ ಪ್ರಕಾರ ಮೃತದೇಹದ ಮೂಗು ಕಿವಿಯ ಮೂಲಕ ಕ್ರಿಮಿಕೀಟಗಳು ಒಳಸೇರಬಾರದೆನ್ನುವ ಕಾರಣಕ್ಕೆ ಮೂಗು ಮತ್ತು ಕಿವಿಗೆ ಹತ್ತಿ ಇಡುವುದಾಗಿ ಹೇಳುತ್ತಾರೆ. ಇಲ್ಲಿ ನಿಮಗೊಂದು ಪ್ರಶ್ನೆ ಕಾಡಬಹುದು..ಅಲ್ಲಾ ಮನುಷ್ಯ ಸತ್ತ ಮೇಲೆ ಯಾವ ಕ್ರಿಮಿ ಕೀಟ ಹೋದ್ರು ಏನು ಇದ್ರೆ ಏನು ಲಾಭ ಅಂತೀರಾ ಆಲ್ವಾ. ನೀವೂ ಅಂದುಕೊಂಡಿದ್ದು ನಿಜ.ಯಾಕಂದ್ರೆ ವಿಜ್ಞಾನಿಗಳು ಹೇಳುವುದನ್ನು ಒಪ್ಪಿಕೊಳ್ಳುವುದಾದರೆ ಮನುಷ್ಯ ಸತ್ತಮೇಲೆ ಕೀಟಗಳಿಂದ ಏನು ಮಾಡಲು ಸಾಧ್ಯ? ಎನ್ನುವ ಪ್ರಶ್ನೆ ಹುಟ್ಟುವುದಿಲ್ಲವೇ…

ಸತ್ತ ವ್ಯಕ್ತಿಯ ಮೂಗಿನಿಂದ ನೀರಿನಂತಹ ಒಂದು ವಸ್ತು ಹೊರಗೆ ಬರುತ್ತದೆ. ಇದನ್ನು ತಡೆಯಲು ಅಥವಾ ಅದು ಅಲ್ಲಿಯೇ ಬತ್ತಿ ಹೋಗುವಂತೆ ಮಾಡಲು ಮೃತದೇಹದ ಮೂಗಿಗೆ ಹತ್ತಿ ಇಡಲಾಗುತ್ತದೆ…

ಮನುಷ್ಯ ಮೃತದೇಹದ ತೆರೆದುಕೊಂಡಿರುವ ಭಾಗಗಳಾದ, ಬಾಯಿ, ಮೂಗು ಈ ಭಾಗಗಳಲ್ಲಿ ಚಿನ್ನದ ಚಿಕ್ಕ ತುಂಡನ್ನು ಇಡಲಾಗುತ್ತದೆ.ದೇಹದ ನವರಂದ್ರಗಳಲ್ಲಿ ಹೀಗೆ ಇಡುತ್ತಾರೆ.ಇದರಿಂದ ಸತ್ತ ದೇಹದ ಆತ್ಮಕ್ಕೆ ಶಾಂತಿ ಸಿಗುವುದರ ಜೊತೆಗೆ ಪಾಪಗಳು ನಾಶವಾಗುತ್ತವೆ ಎನ್ನುವ ನಂಬಿಕೆ ಇದೆ. ಹೀಗಾಗಿ ಕಿವಿ ಮತ್ತು ಮುಗಿನ ತೂತುಗಳು ದೊಡ್ಡದಾಗಿರುವುದರಿಂದ ಚಿನ್ನದ ಸಣ್ಣ ಸಣ್ಣ ತುಕುಡುಗಳು ಬಿದ್ದು ಹೋಗಬಾರದೆಂದು ಹತ್ತಿಯನ್ನು ಇಡುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನ್ಯೂ ಇಂಡಿಯಾ ಎ ಚಾರಿಟಬಲ್ ಟ್ರಸ್ಟ್ ಉದ್ಘಾಟಿಸಿದ ನಟ ಇಮ್ರಾನ್ ಹಶ್ಮಿ.ಬೆಂಗಳೂರು ಮೂಲದ ಉದ್ಯಮಿ ದಂಪತಿ ವಿಜಯ್ ಟಾಟಾ ಮತ್ತು ಅಮೃತಾ ಟಾಟಾ ದಂಪತಿ ನ್ಯೂ ಇಂಡಿಯಾ ಎ ಚಾರಿಟೆಬಲ್ ಟ್ರಸ್ಟ್ ಗೆ 200 ಕೋಟಿ ರು ಹಣ ನೀಡಿದ್ದಾರೆ.ಬೆಂಗಳೂರಿನಲ್ಲಿ ಉಚಿತ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣಕ್ಕಾಗಿ ಈ ದಂಪತಿ ಹಣ ನೀಡಿದ್ದು ಬಾಲಿವುಡ್ ನಟ ಇಮ್ರಾನ್ ಹಸ್ಮಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಲೋಕಸಭಾ ಚುನಾವಣೆಯ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದು ವಾರಣಾಸಿ. ಕಾರಣ ಪ್ರಧಾನಿ ನರೇಂದ್ರ ಮೋದಿ ಸ್ಪರ್ಧಿಸುವ ಕ್ಷೇತ್ರ. ವಾರಣಾಸಿಯಲ್ಲಿ ಮೋದಿ ವಿರುದ್ಧ ಕಾಂಗ್ರೆಸ್ ನಿಂದ ಪ್ರಿಯಾಂಕಾ ಗಾಂಧಿ ಚುನಾವಣಾ ಅಖಾಡಕ್ಕಿಳಿಯುತ್ತಾರೆ ಅಂತಾ ಹೇಳಲಾಗ್ತಿತ್ತು. ಆದ್ರೀಗ ಮೋದಿ ವಿರುದ್ಧ ಕಾಂಗ್ರೆಸ್ ನ ಅಜಯ್ ರಾಯ್ ಕಣಕ್ಕಿಳಿಯುವುದು ಕನ್ಫರ್ಮ್ ಆಗಿದೆ. ಹಾಗಾದ್ರೆ ಈ ಅಜಯ್ ರಾಯ್ ಯಾರು ಅಂದ್ರಾ? ಇವರು ಕಾಂಗ್ರೆಸ್ ಗೆ ಸೇರುವ ಮುನ್ನ ಬಿಜೆಪಿಯಿಂದ ಟಿಕೆಟ್ ಪಡೆದು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಎರಡು ಬಾರಿ ಲೋಕಸಭಾ ಚುನಾವಣೆಗೆ…
ಚಿಕ್ಕಮಗಳೂರಿನ ಖ್ಯಾತ ಉದ್ಯಮಿಯಾದ ಸಿದ್ದಾರ್ಥ್ ರವರು ನಿಗೂಢವಾಗಿ ಕಣ್ಮರೆಯಾಗಿರುವುದು ಅವರ ಹುಟ್ಟೂರು ಚಿಕ್ಕಮಗಳೂರಿನ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಸಿದ್ಧಾರ್ಥ್ ಅವರ ಸಂಸ್ಥೆಯಲ್ಲಿ ಮೊದಲಿನಿಂದಲೂ ವಿದ್ಯುತ್ ಕಂಟ್ರಾಕ್ಟರ್ ಆಗಿ ಕೆಲಸ ಮಾಡುತ್ತಿರುವ ರುದ್ರೇಶ್ ಕಡೂರು ಕೆಲವೊಂದು ವಿಚಾರಗಳನ್ನು ನಮ್ಮ ಜೊತೆಗೆ ಹಂಚಿಕೊಂಡು ಕಣ್ಣೀರನ್ನು ಹಾಕಿದ್ದಾರೆ. ಸಿದ್ಧಾರ್ಥ್ ಅವರ ತಂದೆ ನೀಡಿದ ಮಾಹಿತಿ ಪ್ರಕಾರ, 1983ರಲ್ಲಿ ಸಿದ್ಧಾರ್ಥ್ 2 ಲಕ್ಷ ರೂ. ಪಡೆದು ಮುಂಬೈಗೆ ಹೋಗಿದ್ದರು. ಅಲ್ಲಿ ಉದ್ಯಮ ಆರಂಭಿಸಿ ನಷ್ಟ ಅನುಭವಿಸಿ ಮನೆಗೆ ವಾಪಸ್ ಬಂದಿದ್ದರು. ಕೆಲ ದಿನಗಳ…
ಸೋತಾಗ ಸತ್ತೆ ಅನ್ಕೊಂಡ್ರೆ ನೀವು ಶಾಶ್ವತವಾಗಿ ಸೋತಹಾಗೆ..! ಸೋತಾಗ, ಇದ್ಯಾವ ಸೋಲು, ನಾನು ಗೆದ್ದೇ ಗೆಲ್ತೀನಿ ಅನ್ಕೊಂಡ್ರೆ ಮಾತ್ರ ಲೈಫ್ ಜಿಂಗಾಲಾಲ..!
ಹಿಂದೆ ಕೇವಲ ವಯಸ್ಸಾದರವರಲ್ಲಿ ಬಿಳಿಕೂದಲು ಕಾಣಿಸಿಕೊಳ್ಳುತ್ತಿತ್ತು. ಆದರೆ ಇತ್ತೀಚಿನ ಜೀವನ ಕ್ರಮ, ಆಹಾರ ಪದ್ಧತಿ ಮತ್ತು ಒತ್ತಡದ ಬದುಕಿನಿಂದಾಗಿ ಬಿಳಿಕೂದಲು ಸಣ್ಣ ವಯಸ್ಸಿನ ಮಕ್ಕಳಲ್ಲಿ ಕೂಡ ಕಾಣಿಸಿಕೊಂಡು ಮುಜುಗರ ಉಂಟು ಮಾಡುತ್ತಿದೆ.
KSRTC, BMTC, NWKRTC, KKRTC ಸಾರಿಗೆ ನೌಕರರು ಸರ್ಕಾರಕ್ಕೆ ಮೇ 20ರಿಂದ ಸಾರಿಗೆ ಮುಷ್ಕರ – ನೋಟಿಸ್ ಮತ್ತೆ ಮುಷ್ಕರದ ಎಚ್ಚರಿಕೆ ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರು ಮತ್ತೆ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡುವ ಸಾಧ್ಯತೆ ವ್ಯಕ್ತಪಡಿಸಿದ್ದಾರೆ. ಸರ್ಕಾರ ನೀಡಿದ 7% ವೇತನ ಹೆಚ್ಚಳವನ್ನು ತಿರಸ್ಕರಿಸಿ, ಕನಿಷ್ಠ 25% ವೇತನ ಹೆಚ್ಚಳ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಮುಷ್ಕರ ನೋಟಿಸ್ ಏನು ಹೇಳುತ್ತದೆ? ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರ ಸಂಘಟನೆಗಳು…