ಜೀವನಶೈಲಿ

ಮನೆಗಳಲ್ಲಿ ಮೂಲೆಗುಂಪಾಗಿರುವ ಈ ಹರಳೆಣ್ಣೆಯ ಮಹತ್ವ ಗೊತ್ತಾದ್ರೆ, ಈಗ್ಲೇ ಬಳಸೋದಕ್ಕೆ ಶುರು ಮಾಡ್ತೀರಾ…

613

ಸಾಮಾನ್ಯವಾಗಿ ಹಿಂದೆ ಹರಳೆಣ್ಣೆ ಎಂದರೆ ಎತ್ತಿನಗಾಡಿಯ ಕೀಲುಗಳಿಗೆ ಹಾಕಲು ಅಥವಾ ತಲೆಗೆ ಮತ್ತು ಮಲಬದ್ಧತೆಗೆ ಔಷಧೀಯ ರೂಪದಲ್ಲಿ ಬಳಸಲಾಗುತ್ತಿತ್ತು. ವಾಸ್ತವವಾಗಿ ಹರಳೆಣ್ಣೆ ಹಲವು ರೀತಿಯಲ್ಲಿ ಆರೋಗ್ಯಕ್ಕೆ ಪೂರಕವಾಗಿದೆ.

ಹಳ್ಳಿಗಾಡಿನ ಪ್ರತಿಯೊಂದು ಮನೆಗಳಲ್ಲಿರುವ ಈ ಹರಳೆಣ್ಣೆಯ ಅದ್ಬುತ ಪ್ರಯೋಜನಗಳನ್ನು ತಿಳಿಯಿರಿ…

  •  ಜೇನ್ನೊಣ ಕಚ್ಚಿದ ಬಳಿಕ ಆಗುವ ಉರಿಯನ್ನು ಕಡಿಮೆ ಮಾಡಲು ಹರಳೆಣ್ಣೆ ಹಚ್ಚಿದರೆ ಸಾಕು.

 

  • ಧ್ವನಿ ಗಡುಸಾಗಿದ್ದರೆ ಗಂಟಲಿಗೆ ಪ್ರತಿದಿನ ಮೂರು ತಿಂಗಳುಗಳ ಕಾಲ ಹರಳೆಣ್ಣೆ ಸವರಿಕೊಳ್ಳಿ, ಬಿದ್ದು ಹೋದ ಧ್ವನಿ ಇಲ್ಲವಾಗುತ್ತದೆ.
  • ವಾರಕ್ಕೊಮ್ಮೆ ಹರಳೆಣ್ಣೆಯಿಂದ ಕೆಳಬೆನ್ನನ್ನು ಮಸಾಜ್ ಮಾಡುತ್ತಾ ಬಂದರೆ ಸೊಂಟನೋವು ಕಡಿಮೆಯಾಗುತ್ತದೆ.
  • ಹೊಟ್ಟೆ ಗುಡುಗುಡು ಸದ್ದು ಬಂದರೆ ಕೊಂಚ ಹರಳೆಣ್ಣೆಯನ್ನು ಆಹಾರದ ಮೂಲಕ ಸೇವಿಸಿ.

  • ಗೊರಕೆಯ ತೊಂದರೆ ಇದ್ದರೆ ಕೆಳಹೊಟ್ಟೆಗೆ ಎರಡು ವಾರಗಳ ಕಾಲ ಹರಳೆಣ್ಣೆಯಿಂದ ಮಸಾಜ್ ಮಾಡಿ.
  • ಮದ್ಯಪಾನದಿಂದ ಮುಕ್ತಿ ಪಡೆಯಲು ಆಹಾರದಲ್ಲಿ ಕೊಂಚ ಹರಳೆಣ್ಣೆ ಸೇರಿಸುತ್ತಿದ್ದರೆ ಉತ್ತಮ.
  • ಹರಳೆಣ್ಣೆಯಿಂದ ಆಗಾಗ ಮಸಾಜ್ ಮಾಡಿ, ವೃದ್ದಾಪವನ್ನು ದೂರಗೊಳಿಸಬಹುದು.

 

 

 

 

 

  • ಕಿವಿ ಮೊರೆತ ತೊಂದರೆ ಇದ್ದರೆ ಒಂದು ತಿಂಗಳ ಕಾಲ, ಪ್ರತಿದಿನ ನಿಮ್ಮ ಊಟದಲ್ಲಿ ಆರರಿಂದ ಎಂಟು ಹನಿ ಹರಳೆಣ್ಣೆ ಸೇರಿಸಿ ಸೇವಿಸಿದರೆ ಕಡಿಮೆಯಾಗುತ್ತದೆ. ಮದ್ಯಪಾನದಿಂದ ಮುಕ್ತಿ ಪಡೆಯಲು ಆಹಾರದಲ್ಲಿ ಕೊಂಚ ಹರಳೆಣ್ಣೆ ಸೇರಿಸುತ್ತಿದ್ದರೆ ಉತ್ತಮ.
  • ಕೂದಲ ಬೆಳವಣಿಗೆಗೆ ಶಾಂಪೂ ಬಳಸುವ ಮೊದಲು ಕೂದಲಿಗೆ ಹರಳೆಣ್ಣೆ ಹಚ್ಚಿ ಈಪಾಟ್ಟು ನಿಮಿಷಗಳ ಬಳಿಕ ಶಾಂಪೂ ಹಾಕಿ ತೊಳೆಯಿರಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ರಾತ್ರಿ ಮಲಗುವ ಸಮಯದಲ್ಲಿ ಈ ತಪ್ಪನ್ನ ಮಾಡಬೇಡಿ. ಮಲಗುವ ಮುನ್ನ ಎಚ್ಚರ.!

    ಹಿರಿಯರ ಒಂದೊಂದು ಮಾತುಗಳು ಕಟ್ಟಿಟ್ಟ ಬುತ್ತಿ, ಬೆಳಿಗ್ಗೆಯಿಂದ ಸಂಜೆಯವರೆಗೆ ಮಾಡುವ ಎಲ್ಲಾ ಕೆಲಸದಲ್ಲೂ ಒಂದು ರೀತಿಯ ಅರ್ಥ ಇರುತ್ತದೆ, ಇನ್ನು ಕೆಲವು ಕೆಲಸಗಳನ್ನ ಈ ರೀತಿಯಲ್ಲಿ ಮಾಡಬೇಕು ಎಂದು ರೀತಿ ರಿವಾಜುಗಳು ಇದೆ. ನಾವು ಮಲಗುವಾಗ ಯಾವ ಕಡೆ ತಲೆಯನ್ನ ಹಾಕಿ ಮಲಗಬೇಕು ಎಂದು ಕೆಲವು ನಿಯಮಗಳನ್ನ ಇಡಲಾಗಿದೆ, ಮಲಗುವ ಈ ನಿಯಮದ ಬಗ್ಗೆ ನಾವು ನಿಮಗೆ ಸಂಪೂರ್ಣ ಮಾಹಿತಿಯನ್ನ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಮಾಹಿತಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ವಾಸ್ತು…

  • ಜ್ಯೋತಿಷ್ಯ

    ಚಾಮುಂಡೇಶ್ವರಿ ದೇವಿಯನ್ನು ಸ್ಮರಿಸುತ್ತ ಈ ದಿನದ ನಿಮ್ಮ ರಾಶಿ ಭವಿಷ್ಯ ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಆಸಕ್ತಿಗಳನ್ನು…

  • ಸಿನಿಮಾ, ಸುದ್ದಿ

    ವಿಜಯ್ ದೇವರಕೊಂಡ ಖರೀದಿಸಿದ ಮನೆ ಬೆಲೆ ಎಷ್ಟು ಗೊತ್ತಾ..? ಕೇಳಿದರೆ ಶಾಕ್ ಆಗ್ತೀರಾ,.!

    ಸೌತ್​ ಸೆನ್ಸೇಷನಲ್​ ಹೀರೋ ವಿಜಯ್​ ದೇವರಕೊಂಡ ಖರೀದಿಸಿರೋ ಹೊಸ ಮನೆ ಟಾಲಿವುಡ್​ನಲ್ಲಿ ಹಾಟ್​ ಟಾಪಿಕ್​ ಆಗಿದೆ. ಬರೋಬ್ಬರಿ 18 ಕೋಟಿಗೆ ವಿಜಯ್​, ಈ ಮನೆ ಖರೀದಿಸಿದ್ದಾರೆ ಅಂತ ಹೇಳಲಾಗ್ತಿದೆ ಇತ್ತೀಚೆಗೆ ವಿಜಯ್ ಅವರು ಹೈದರಾಬಾದ್‍ನ ಜುಬ್ಲಿ ಹಿಲ್ಸ್ ನಲ್ಲಿ ಇರುವ ತಮ್ಮ ಹೊಸಮನೆಯ ಗೃಹ ಪ್ರವೇಶವನ್ನು ಮಾಡಿದ್ದರು. ಈ ಕಾರ್ಯಕ್ರಮದಲ್ಲಿ ಹತ್ತಿರದ ಸಂಬಂಧಿಕರು ಹಾಗೂ ಆತ್ಮೀಯ ಸ್ನೇಹಿತರು ಭಾಗವಹಿಸಿದ್ದರು. ವಿಜಯ್ ಗೃಹಪ್ರವೇಶದ ಫೋಟೋಗಳನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.ಕೇವಲ ನಾಲ್ಕೈದು ಹಿಟ್​ ಕೊಟ್ಟು, ಸೂಪರ್​ ಸ್ಟಾರ್​ ಪಟ್ಟಕ್ಕೇರಿದ…

  • ಸಿನಿಮಾ

    ಪಡ್ಡೆ ಹುಡುಗರ ನಿದ್ದೆ ಕದ್ದಿರೋ, ಕಣ್ ಸನ್ನೆ ನೋಟದ ಈ ಹುಡುಗಿಯ ಕತೆ ಏನು ಗೊತ್ತಾ..?ತಿಳಿಯಲು ಮುಂದೆ ನೋಡಿ…

    ಒಂದೇ ಒಂದು ವಿಡಿಯೋ ಕ್ಲಿಪ್‌ ನಿಂದ ಇಡೀ ದೇಶದಲ್ಲಿ ಸುದ್ದಿಯಾದ ಪ್ರಿಯಾ ಪ್ರಕಾಶ್ ವಾರಿಯರ್ ಕಣ್ ನೋಟ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

  • ವಿಸ್ಮಯ ಜಗತ್ತು

    ಈ ಊರಿನ ಜನ ಸೂರ್ಯನನ್ನ ನೋಡೋದು 40 ದಿವಸಕ್ಕೆ ಒಂದೇ ಸಲ ಅಂತೆ..!ಯಾವ ಊರು ಗೊತ್ತಾ..?

    ಈ ನಗರವು ಪೋಲಾರ್ ವೃತ್ತದ ಆಚೆಗೆ ಕಾಣ ಸಿಗುವಂತದ್ದು, ಈ ನಗರದ ಹೆಸರು ಮುರ್ಮ್ಯಾನ್ಸ್ಕ್ಬೆ (Murmansk) ಇದು ರಷ್ಯಾ ದೇಶದ ನಾರ್ತ್ ಪೋಲ್ ನಲ್ಲಿ ಕಂಡುಬರುವ ಒಂದು ನಗರ.

  • ಸುದ್ದಿ

    ಸರ್ಕಾರದ 100 ದಿನದ ಸಾಧನೆಯ ಪುಸ್ತಕ ನಾಳೆ ಬಿಡುಗಡೆಯಾಗಲಿದೆ,.!

     ಬಿ. ಎಸ್. ಯಡಿಯೂರಪ್ಪ ನೇತೃತ್ವದ ಕರ್ನಾಟಕದ ಬಿಜೆಪಿ ಸರ್ಕಾರ 100 ದಿನಗಳನ್ನು ಪೂರೈಸಿದೆ. ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಲು ನೂರು ಪುಟಗಳ ಪುಸ್ತಕವನ್ನು ನವೆಂಬರ್ 5ರಂದು ಬಿಡುಗಡೆ ಮಾಡಲಾಗುತ್ತದೆ. ಮಂಗಳವಾರ ಯಡಿಯೂರಪ್ಪ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರದ ನೂರು ದಿನಗಳ ಸಾಧನೆ ಕುರಿತ ‘100 ದಿನ 100 ಸಾಧನೆ’ ಎಂಬ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಬಳಿಕ ಪತ್ರಿಕಾಗೋಷ್ಠಿಯನ್ನು ನಡೆಸಲಿದ್ದಾರೆ. ನವೆಂಬರ್ 2ರಂದು ಯಡಿಯೂರಪ್ಪ ಸರ್ಕಾರ ನೂರು ದಿನಗಳನ್ನು ಪೂರೈಸಿದೆ. ನವೆಂಬರ್ 11ರಂದು 15ಕ್ಷೇತ್ರಗಳ ಉಪ ಚುನಾವಣೆ ನೀತಿ…