ಸುದ್ದಿ

ಮನೆಗೆ ಹೋದ ದಿವಾಕರ್ ಪತ್ನಿಯಿಂದ ಈ ಸುದ್ದಿ ಕೇಳಿ ಶಾಕ್ ಆದ್ರು..!ಏನದು ಸುದ್ದಿ ಗೊತ್ತಾ..?

658

‘ಬಿಗ್ ಬಾಸ್ ಕನ್ನಡ ಸಂಚಿಕೆ 5’ ಮುಕ್ತಾಯವಾಗಿದೆ. ಎಲ್ಲರೂ  ಜಯರಾಂ ಕಾರ್ತಿಕ್(ಜೆಕೆ) ಅವರಿಗೆ ‘ಬಿಗ್ ಬಾಸ್ ಪಟ್ಟ ಸಿಗಬಹುದು, ಎಂದುಕೊಂಡಿದ್ದವರಿಗೆ ಶಾಕ್ ನೀಡಿದ್ದಾನೆ ಬಿಗ್ ಬಾಸ್.ತಮ್ಮ ಗಾಯನದಿಂದಲೇ ಮೋಡಿ ಮಾಡಿದ ಸಂಗೀತ ಮಾಂತ್ರಿಕ ಚಂದನ್ ಶೆಟ್ಟಿ ಬಿಗ್ ಬಾಸ್ ವಿನ್ನರ್ ಆಗಿ ಜಯಗಳಿಸಿದ್ದಾರೆ.ಕಾಮಾನ್ ಮ್ಯಾನ್ ಆಗಿ ‘ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ದಿವಾಕರ್ ರನ್ನರ್ ಆಪ್ ಆಗಿ ಹೊರಬಂದಿದ್ದಾರೆ.

ಸಾಮಾನ್ಯ ಸೇಲ್ಸ್ ಮ್ಯಾನ್ ಆಗಿ ಜೀವನ ನಡೆಸುತ್ತಿದ್ದ ದಿವಾಕರ್ ಬಿಗ್ ಬಾಸ್ ನ ಕೊನೆಯವರೆಗೂ ಉಳಿದು ರನ್ನರ್ ಆಪ್ ಆಗುತ್ತಾರೆ ಎಂದು ಯಾರು ಕೂಡ ಮೊದಲಿಗೆ ಊಹಿಸಿರಲಿಲ್ಲ.

ಇಲ್ಲಿ ಓದಿ :-ದಿವಾಕರ್’ಗೆ ಕೇವಲ ಒಂದು ಲಕ್ಷ ಕೊಟ್ಟಿದ್ದು ಸರಿಯೇ..?ಯಾಕೆ ಹೀಗಾಯ್ತು ಗೊತ್ತಾ..?

ಜೀವನದಲ್ಲಿ ತುಂಬಾ ಕಷ್ಟಪಟ್ಟಿದ್ದಾರಂತೆ ದಿವಾಕರ್…

ಒಂಬತ್ತು ವರ್ಷಗಳಿಂದ ಸೇಲ್ಸ್ ಮ್ಯಾನ್ ಕೆಲಸ ಮಾಡುತ್ತಿದ್ದೇನೆ. ಜೀವನದಲ್ಲಿ ತುಂಬಾ ಕಷ್ಟ ಪಟ್ಟಿದ್ದೇನೆ. ಜೀವನ ನಡೆಸಲು ಏನೇನು ಕೆಲಸ ಮಾಡಬೇಕೋ, ಎಲ್ಲವನ್ನೂ ಮಾಡಿದ್ದೇನೆ. ಎಮ್ಮೆ ಮೇಯಿಸಿದ್ದೇನೆ. ಕೂಲಿ, ಗಾರೆ ಕೆಲಸ ಮಾಡಿದ್ದೇನೆ. ಹೊಟ್ಟೆ ಹಸಿವು ಆದಾಗ ಭಿಕ್ಷೆ ಕೂಡ ಬೇಡಿದ್ದೇನೆ” ಎಂದು ದಿವಾಕರ್ ಹೇಳಿಕೊಂಡಿದ್ದರು.

ಕಾಮಾನ್ ಮ್ಯಾನ್’ನಿಂದ ಸೆಲೆಬ್ರೆಟಿವರೆಗು…

ಆದ್ರೆ, ಬಿಗ್ ಬಾಸ್ ಬರುವುದಕ್ಕೆ ಮುಂಚೆ ಊರೂರು ಸುತ್ತಿ ಸೇಲ್ಸ್ ಮ್ಯಾನ್ ಆಗಿ ತೈಲ ಮಾರಾಟ ಮಾಡುತ್ತಿದ್ದ ದಿವಾಕರ್, ಸದ್ಯ ಇಡೀ ಕರ್ನಾಟಕಕ್ಕೆ ‘ಬಿಗ್ ಬಾಸ್’ ಮೂಲಕ ಚಿರಪರಿಚಿತರಾಗಿಬಿಟ್ಟಿದ್ದಾರೆ.

ಘಟಾನುಘಟಿಗಳನ್ನೇ ಹಿಂದೆ ಹಾಕಿ 106 ದಿನ ‘ಬಿಗ್ ಬಾಸ್’ ಮನೆಯಲ್ಲಿ ಇದ್ದು ಕೊನೆಗೆ ಖ್ಯಾತಿ, ಜನಪ್ರಿಯತೆ ಜೊತೆಗೆ ಒಂದು ಲಕ್ಷ ರೂಪಾಯಿ ಬಹುಮಾನ ಹಣ ಮತ್ತು ರನ್ನರ್-ಅಪ್’ಯೊಂದಿಗೆ ತಮ್ಮ ಕುಟುಂಬವನ್ನು ಸೇರಿಕೊಂಡಿದ್ದಾರೆ.

ಮನೆಗೆ ಹೋದ ದಿವಾಕರ್’ಗೆ ಹೆಂಡತಿಯಿಂದ…

ಖುಷಿಯ ಅಲೆಯಲ್ಲಿ, ರನ್ನರ್ ಆಪ್ ಟ್ರೋಪಿ ಹಿಡಿದು ಮನೆಗೆ ಹೋದ ದಿವಾಕರ್’ಗೆ ಅವರ ಪತ್ನಿ ಮಮತಾ ಅವರ ಕಡೆಯಿಂದ ಶಾಕಿಂಗ್ ನ್ಯೂಸ್ ಕಾಡಿತ್ತು. ಒಂದು ಕಡೆ ವಿನ್ನರ್ ಆಗಬೇಕಿದ್ದ ದಿವಾಕರ್ ರನ್ನರ್ ಆಪ್ ಆಗಿದ್ದು ಬೇಸರ ತಂದಿದ್ದರೂ, ಅವರಿಗೆ ಬೇರೆಯದೇ ವಿಷಯದಲ್ಲಿ ತುಂಬಾ ಬೇಸರವಾಗಿತ್ತು.

ದಿವಾಕರ್ ರವರಿಗೆ ಈಗಾಗಲೇ ಒಬ್ಬ ಗಂಡು ಮಗು ಇದ್ದಾನೆ.ಆದ್ರೆ ದಿವಾಕರ್ ರವರಿಗೆ ಹೆಣ್ಣು ಮಕ್ಕಳೆಂದರೆ ಪಂಚಪ್ರಾಣ.ಈ ವಿಚಾರವಾಗಿಯೇ ಬೇರೆಯದೇ ಸುದ್ದಿ ನಿರೀಕ್ಷೆ ಮಾಡಿದ್ದ ದಿವಾಕರ್’ಗೆ ಅಲ್ಲಿ ಕಹಿ ಸುದ್ದಿ ಕಾಡಿತ್ತು..!ಅದು ಏನು ಗೊತ್ತಾ…

ಈ ಸುದ್ದಿ ಕೇಳಿ ಶಾಕ್ ಆದ್ರು ದಿವಾಕರ್..!

ದಿವಾಕರ್ ಬಿಗ್ ಬಾಸ್ ಮನೆಯೊಳಗೆ ಹೋಗುವ ಮುನ್ನ ಅವರ ಹೆಂಡತಿ ಮಮತಾ ಎರಡನೇ ಮಗುವಿಗಾಗಿ ಗರ್ಭಿಣಿ ಯಾಗಿದ್ದರು.ಆದರೆ ದಿವಾಕರ್ ಬಿಗ್ ಬಾಸ್ ಮನೆಯಲ್ಲಿದ್ದಾಗ , ಪತ್ನಿ ಮಮತಾರವರಿಗೆ ಅನಾರೋಗ್ಯ ಉಂಟಾಗಿ ಗರ್ಭಪಾತವಾಗಿತ್ತು.ಆದ್ರೆ ಈ ವಿಷಯ ದಿವಾಕರ್’ಗೆ ತಿಳಿಸಿರಲಿಲ್ಲ.ಪತ್ನಿ ಮಮತಾ ಬಿಗ್ ಬಾಸ್ ಮನೆಯೊಳಗೆ ಹೋಗಿದ್ದಾಗ ಕೂಡ ಈ ವಿಷಯದ ಬಗ್ಗೆ ತಿಳಿಸಿರಲಿಲ್ಲ.

ಪತ್ನಿ ಹೇಳಿದ ಸತ್ಯ…

ಹೌದು,ದಿವಾಕರ್ ಬಿಗ್ ಬಾಸ್ ಮನೆಯಿಂದ ಬಂದಮೇಲೆ ಎರಡನೇ ಮಗುವಿನ ಕುರಿತಾಗಿ ಚರ್ಚೆ ನಡೆದಿದ್ದು, ಕೊನೆಗೂ ಮಮತಾರವರು ನಿಜ ವಿಷಯವನ್ನು ದಿವಾಕರ್’ಗೆ ಹೇಳಿದ್ದಾರೆ.ಎರಡನೇ ಮಗುವಿನ ಆಗಮನದ ಖುಷಿಯಲ್ಲಿದ್ದ ದಿವಾಕರ್’ಗೆ ಈ ಪತ್ನಿ ಮಮತಾಗೆ ಗರ್ಭಪಾತ ಆಗಿರುವ ವಿಷಯ ಕೇಳಿ ತುಂಬಾ ಬೇಸರವಾಗಿದೆಯಂತೆ.ಎರಡನೇ ಮಗುವಾಗಿ ಹೆಣ್ಣು ಮಗು ಹುಟ್ಟಲಿ ಎಂದು ಅಂದುಕೊಂಡಿದ್ದ ದಿವಾಕರ್ ರವರಿಗೆ ತುಂಬಾ ಬೇಜಾರಗಿದೆಯಂತೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ವಿದ್ಯುತ್ ದರ ಪ್ರತಿ ಯೂನಿಟ್ ಗೆ 33 ಪೈಸೆ ಏರಿಕೆ…ಕಾರಣ?

    ಬೆಂಗಳೂರು: ವಿದ್ಯುತ್ ಸರಬರಾಜು ಕಂಪೆನಿಗಳ ಪ್ರಸ್ತಾವನೆ ಮೇರೆಗೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ವಿದ್ಯುತ್ ದರ ಹೆಚ್ಚಳ ಮಾಡಿದ್ದು, ಪ್ರತಿ ಯೂನಿಟ್‍ಗೆ 33 ಪೈಸೆಯಂತೆ ಶೇ.4.80 ರಷ್ಟು ವಿದ್ಯುತ್ ದರ ಹೆಚ್ಚಿಸಿದ್ದು, ಏಪ್ರಿಲ್ 1 ರಿಂದಲೇ ಪರಿಷ್ಕೃತ ದರ ಪೂರ್ವಾನ್ವಯವಾಗಿ ಜಾರಿಗೆ ಬರಲಿದೆ.ರಾಜ್ಯದಲ್ಲಿರುವ ಬೆಸ್ಕಾಂ, ಮೆಸ್ಕಾಂ, ಚೆಸ್ಕಾಂ, ಹೆಸ್ಕಾಂ, ಜಸ್ಕಾಂ ವಿದ್ಯುತ್ ಸರಬರಾಜು ಕಂಪೆನಿಗಳು ಪ್ರತ್ಯೇಕವಾಗಿ ಎಲ್ಲಾ ವರ್ಗಗಳ ಗ್ರಾಹಕರಿಗೆ ಪ್ರತಿ ಯೂನಿಟ್‍ಗೆ 100 ರಿಂದ 167 ಪೈಸೆಗಳಷ್ಟು ವಿಭಿನ್ನ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದ್ದವು. ಬೆಸ್ಕಾಂ ಶೇ….

  • inspirational, ಕಾನೂನು

    ಬಾಲಕಿಗೆ ತಿಂಡಿ ಕೊಡಿಸುದಾಗಿ ನಂಬಿಸಿ ಅತ್ಯಾಚಾರ ಮಾಡಿದ ಆರೋಪಿಗೆ ಪೋಕ್ಸೊ ಕಾಯಿದೆ ಅಡಿ 20 ವರ್ಷ ಸಜೆ

    ಬಾಲಕಿಗೆ ತಿಂಡಿ ಕೊಡಿಸುದಾಗಿ ನಂಬಿಸಿ ಅತ್ಯಾಚಾರ ಮಾಡಿದ ಆರೋಪಿಗೆ ಪೋಕ್ಸೊ ಕಾಯಿದೆ ಅಡಿ 20 ವರ್ಷ ಸಜೆ ಕೋಲಾರ: ಮಾಲೂರು ತಾಲ್ಲೂಕಿನ ತರ‍್ನಹಳ್ಳಿ ಗ್ರಾಮದ ಮಹೇಶ್ ಬಿನ್ ಲೇಟ್ ಕೃಷ್ಣಪ್ಪ ಎಂಬಾತನು, 13 ವರ್ಷದ ಅಪ್ರಾಪ್ತ ವಯಸ್ಸಿನ ನೊಂದ ಬಾಲಕಿಯು ಕೊರೋನಾ ರಜೆಯ ಕಾರಣದಿಂದ ಮನೆಯಲ್ಲಿ ಇದ್ದ ಸಮಯದಲ್ಲಿ ಆಗಾಗ ಅವರ ಮನೆಗೆ ಹೋಗಿ ಬರುತ್ತಿದ್ದು, ನೊಂದ ಬಾಲಕಿಗೆ ತಿಂಡಿ ಕೊಡಿಸುತ್ತೇನೆಂದು ನಂಬಿಸಿ, ಅಕೆಯ ಮೇಲೆ ಬಲವಂತವಾಗಿ ಅತ್ಯಾಚಾರ ಎಸಗಿರುವ ಪ್ರಯುಕ್ತ, ನೊಂದ ಬಾಲಕಿಯು ಗರ್ಭಿಣಿಯಾಗಿದ್ದು, ದಿನಾಂಕ…

  • inspirational

    ಅಂಬರೀಶ್ ಅಣ್ಣನ ಹೆಂಡತಿ ಯಾರು ಅಂತ ಮಂಡ್ಯ ಜನತೆಗೆ ಗೊತ್ತಿಲ್ವಾ? ಅಂತ ನಿಖಿಲ್ ಗೆ ಟಾಂಗ್ ಕೊಟ್ಟ ಯಶ್…

    ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾ ಕಣಾ ರಣ ಭೂಮಿಯಂತಾಗಿದ್ದು ಒಬ್ಬರ ಮೇಲೆ ಒಬ್ಬರು ಆರೋಪ ಪ್ರತ್ಯಾರೋಪ ಮಾಡುತ್ತಿದ್ದು ಚುನಾವಣೆ ಪ್ರಚಾರ ತಾರಕಕ್ಕೇರಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಪರವಾಗಿ ಪ್ರಚಾರ ಕೈಗೊಂಡಿರುವ ನಟ ಯಶ್ ಅವರಿಗೆ ಜೆಡಿಎಸ್ ಅಭ್ಯರ್ಥಿ ನಿಖಿಲ್ ಟಾಂಗ್ ಕೊಟ್ಟಿದ್ದಾರೆ. ಬಾಡಿಗೆ ಕಟ್ಟದವರು ನನ್ನ ಯೋಗ್ಯತೆ ಬಗ್ಗೆ ಮಾತನಾಡುತ್ತಾರೆ ಎಂದು ನಿಖಿಲ್ ಹೇಳಿದ್ದಾರೆ. ಇದಾದ ಬಳಿಕ ಮಾತಿನ ವರಸೆ ಬದಲಿಸಿರುವ ಯಶ್, ತಮ್ಮ ವಿರುದ್ಧದ ಆರೋಪಗಳಿಗೆ ತಿರುಗೇಟು ನೀಡತೊಡಗಿದ್ದಾರೆ. ತಿರುಗೇಟು ನೀಡುವ ಸಂದರ್ಭದಲ್ಲಿ ಅವರು ನೀಡಿರುವ…

  • ಜ್ಯೋತಿಷ್ಯ

    ಬನಶಂಕರಿ ದೇವಿಯನ್ನು ಭಕ್ತಿಯಿಂದ ಸ್ಮರಿಸಿ,ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಶ್ರೀ ಬಾದಾಮಿ ಬನಶಂಕರಿ ದೇವಿ9901077772 ಜ್ಯೋತಿಷ್ಯರು .ಪ್ರೀತಿಯಲ್ಲಿ ನಂಬಿ ಮೋಸ ಹೋದವರು,ಮಕ್ಕಳು ಪ್ರೀತಿಯಲ್ಲಿ ಬಿದ್ದು ತಂದೆ ತಾಯಿ ಮಾತನ್ನು ಕೇಳದೆ ಇದ್ದರೆ,ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು,ಶತ್ರುಗಳಿಂದ ತೊಂದರೆ,ಗುಪ್ತ ಸಮಸ್ಯೆಗಳಿಗೆ ಕೇರಳ ಭಗವತಿ ದೇವಿಯ ಆರಾಧಕರಾದ ದಾಮೋದರ ಭಟ್ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ 9901077772 ಮೇಷ ರಾಶಿ ದಿನಭವಿಷ್ಯಈ ದಿನ ನಿಮ್ಮ ರಾಶಿಯ ವ್ಯಕ್ತಿಗಳಿಗೆ ಕ್ರಯ ವಿಕ್ರಯಗಳಲ್ಲಿ ಅಲ್ಪ ಲಾಭ, ವಾಹನ ರಿಪೇರಿ, ಶತ್ರುಗಳ ಬಾಧೆ, ಆರ್ಥಿಕ ಪರಿಸ್ಥಿತಿ ಚೇತರಿಕೆ, ಸುಳ್ಳು ಹೇಳುವಿರಿ,…

  • ಹಣ ಕಾಸು

    ಚಿಲ್ಲರೆ ಅಭಾವ ತಪ್ಪಿಸಲು ಅತೀ ಶೀಘ್ರದಲ್ಲಿ ಬರಲಿವೆ 200 ರುಪಾಯಿ ನೋಟುಗಳು!

    ಜನರ ನಗದು ಚಲಾವಣೆಯನ್ನು ಸುಲಭವಾಗಿಸಲು 200 ರೂಪಾಯಿಯ ನೋಟುಗಳು ಸದ್ಯದಲ್ಲೇ ಚಲಾವಣೆಗೆ ಬರಲಿವೆ. 200 ರೂ. ಮುಖಬೆಲೆಯ ಹೊಸ ನೋಟುಗಳ ಮುದ್ರಣಕ್ಕೆ ಭಾರತೀಯ ರಿಸರ್ವ್ ಬ್ಯಾಂಕ್ ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ.

  • ಜ್ಯೋತಿಷ್ಯ

    ವಾಯುಪುತ್ರ ಹನುಮಂತನನ್ನ ನೆನೆಯುತ್ತಾ ಈ ದಿನದ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(19 ಮಾರ್ಚ್, 2019) ಬಾಕಿಯಿರುವ ಮನೆಯ ಕೆಲಸ ಮುಗಿಸಲು ನಿಮ್ಮ ಸಂಗಾತಿಯ ಜೊತೆ ಏರ್ಪಾಡುಗಳನ್ನು ಮಾಡಿ. ನಾಳೆ…