ಸುದ್ದಿ

ಮನೆಗೆ ಹೋದ ದಿವಾಕರ್ ಪತ್ನಿಯಿಂದ ಈ ಸುದ್ದಿ ಕೇಳಿ ಶಾಕ್ ಆದ್ರು..!ಏನದು ಸುದ್ದಿ ಗೊತ್ತಾ..?

661

‘ಬಿಗ್ ಬಾಸ್ ಕನ್ನಡ ಸಂಚಿಕೆ 5’ ಮುಕ್ತಾಯವಾಗಿದೆ. ಎಲ್ಲರೂ  ಜಯರಾಂ ಕಾರ್ತಿಕ್(ಜೆಕೆ) ಅವರಿಗೆ ‘ಬಿಗ್ ಬಾಸ್ ಪಟ್ಟ ಸಿಗಬಹುದು, ಎಂದುಕೊಂಡಿದ್ದವರಿಗೆ ಶಾಕ್ ನೀಡಿದ್ದಾನೆ ಬಿಗ್ ಬಾಸ್.ತಮ್ಮ ಗಾಯನದಿಂದಲೇ ಮೋಡಿ ಮಾಡಿದ ಸಂಗೀತ ಮಾಂತ್ರಿಕ ಚಂದನ್ ಶೆಟ್ಟಿ ಬಿಗ್ ಬಾಸ್ ವಿನ್ನರ್ ಆಗಿ ಜಯಗಳಿಸಿದ್ದಾರೆ.ಕಾಮಾನ್ ಮ್ಯಾನ್ ಆಗಿ ‘ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ದಿವಾಕರ್ ರನ್ನರ್ ಆಪ್ ಆಗಿ ಹೊರಬಂದಿದ್ದಾರೆ.

ಸಾಮಾನ್ಯ ಸೇಲ್ಸ್ ಮ್ಯಾನ್ ಆಗಿ ಜೀವನ ನಡೆಸುತ್ತಿದ್ದ ದಿವಾಕರ್ ಬಿಗ್ ಬಾಸ್ ನ ಕೊನೆಯವರೆಗೂ ಉಳಿದು ರನ್ನರ್ ಆಪ್ ಆಗುತ್ತಾರೆ ಎಂದು ಯಾರು ಕೂಡ ಮೊದಲಿಗೆ ಊಹಿಸಿರಲಿಲ್ಲ.

ಇಲ್ಲಿ ಓದಿ :-ದಿವಾಕರ್’ಗೆ ಕೇವಲ ಒಂದು ಲಕ್ಷ ಕೊಟ್ಟಿದ್ದು ಸರಿಯೇ..?ಯಾಕೆ ಹೀಗಾಯ್ತು ಗೊತ್ತಾ..?

ಜೀವನದಲ್ಲಿ ತುಂಬಾ ಕಷ್ಟಪಟ್ಟಿದ್ದಾರಂತೆ ದಿವಾಕರ್…

ಒಂಬತ್ತು ವರ್ಷಗಳಿಂದ ಸೇಲ್ಸ್ ಮ್ಯಾನ್ ಕೆಲಸ ಮಾಡುತ್ತಿದ್ದೇನೆ. ಜೀವನದಲ್ಲಿ ತುಂಬಾ ಕಷ್ಟ ಪಟ್ಟಿದ್ದೇನೆ. ಜೀವನ ನಡೆಸಲು ಏನೇನು ಕೆಲಸ ಮಾಡಬೇಕೋ, ಎಲ್ಲವನ್ನೂ ಮಾಡಿದ್ದೇನೆ. ಎಮ್ಮೆ ಮೇಯಿಸಿದ್ದೇನೆ. ಕೂಲಿ, ಗಾರೆ ಕೆಲಸ ಮಾಡಿದ್ದೇನೆ. ಹೊಟ್ಟೆ ಹಸಿವು ಆದಾಗ ಭಿಕ್ಷೆ ಕೂಡ ಬೇಡಿದ್ದೇನೆ” ಎಂದು ದಿವಾಕರ್ ಹೇಳಿಕೊಂಡಿದ್ದರು.

ಕಾಮಾನ್ ಮ್ಯಾನ್’ನಿಂದ ಸೆಲೆಬ್ರೆಟಿವರೆಗು…

ಆದ್ರೆ, ಬಿಗ್ ಬಾಸ್ ಬರುವುದಕ್ಕೆ ಮುಂಚೆ ಊರೂರು ಸುತ್ತಿ ಸೇಲ್ಸ್ ಮ್ಯಾನ್ ಆಗಿ ತೈಲ ಮಾರಾಟ ಮಾಡುತ್ತಿದ್ದ ದಿವಾಕರ್, ಸದ್ಯ ಇಡೀ ಕರ್ನಾಟಕಕ್ಕೆ ‘ಬಿಗ್ ಬಾಸ್’ ಮೂಲಕ ಚಿರಪರಿಚಿತರಾಗಿಬಿಟ್ಟಿದ್ದಾರೆ.

ಘಟಾನುಘಟಿಗಳನ್ನೇ ಹಿಂದೆ ಹಾಕಿ 106 ದಿನ ‘ಬಿಗ್ ಬಾಸ್’ ಮನೆಯಲ್ಲಿ ಇದ್ದು ಕೊನೆಗೆ ಖ್ಯಾತಿ, ಜನಪ್ರಿಯತೆ ಜೊತೆಗೆ ಒಂದು ಲಕ್ಷ ರೂಪಾಯಿ ಬಹುಮಾನ ಹಣ ಮತ್ತು ರನ್ನರ್-ಅಪ್’ಯೊಂದಿಗೆ ತಮ್ಮ ಕುಟುಂಬವನ್ನು ಸೇರಿಕೊಂಡಿದ್ದಾರೆ.

ಮನೆಗೆ ಹೋದ ದಿವಾಕರ್’ಗೆ ಹೆಂಡತಿಯಿಂದ…

ಖುಷಿಯ ಅಲೆಯಲ್ಲಿ, ರನ್ನರ್ ಆಪ್ ಟ್ರೋಪಿ ಹಿಡಿದು ಮನೆಗೆ ಹೋದ ದಿವಾಕರ್’ಗೆ ಅವರ ಪತ್ನಿ ಮಮತಾ ಅವರ ಕಡೆಯಿಂದ ಶಾಕಿಂಗ್ ನ್ಯೂಸ್ ಕಾಡಿತ್ತು. ಒಂದು ಕಡೆ ವಿನ್ನರ್ ಆಗಬೇಕಿದ್ದ ದಿವಾಕರ್ ರನ್ನರ್ ಆಪ್ ಆಗಿದ್ದು ಬೇಸರ ತಂದಿದ್ದರೂ, ಅವರಿಗೆ ಬೇರೆಯದೇ ವಿಷಯದಲ್ಲಿ ತುಂಬಾ ಬೇಸರವಾಗಿತ್ತು.

ದಿವಾಕರ್ ರವರಿಗೆ ಈಗಾಗಲೇ ಒಬ್ಬ ಗಂಡು ಮಗು ಇದ್ದಾನೆ.ಆದ್ರೆ ದಿವಾಕರ್ ರವರಿಗೆ ಹೆಣ್ಣು ಮಕ್ಕಳೆಂದರೆ ಪಂಚಪ್ರಾಣ.ಈ ವಿಚಾರವಾಗಿಯೇ ಬೇರೆಯದೇ ಸುದ್ದಿ ನಿರೀಕ್ಷೆ ಮಾಡಿದ್ದ ದಿವಾಕರ್’ಗೆ ಅಲ್ಲಿ ಕಹಿ ಸುದ್ದಿ ಕಾಡಿತ್ತು..!ಅದು ಏನು ಗೊತ್ತಾ…

ಈ ಸುದ್ದಿ ಕೇಳಿ ಶಾಕ್ ಆದ್ರು ದಿವಾಕರ್..!

ದಿವಾಕರ್ ಬಿಗ್ ಬಾಸ್ ಮನೆಯೊಳಗೆ ಹೋಗುವ ಮುನ್ನ ಅವರ ಹೆಂಡತಿ ಮಮತಾ ಎರಡನೇ ಮಗುವಿಗಾಗಿ ಗರ್ಭಿಣಿ ಯಾಗಿದ್ದರು.ಆದರೆ ದಿವಾಕರ್ ಬಿಗ್ ಬಾಸ್ ಮನೆಯಲ್ಲಿದ್ದಾಗ , ಪತ್ನಿ ಮಮತಾರವರಿಗೆ ಅನಾರೋಗ್ಯ ಉಂಟಾಗಿ ಗರ್ಭಪಾತವಾಗಿತ್ತು.ಆದ್ರೆ ಈ ವಿಷಯ ದಿವಾಕರ್’ಗೆ ತಿಳಿಸಿರಲಿಲ್ಲ.ಪತ್ನಿ ಮಮತಾ ಬಿಗ್ ಬಾಸ್ ಮನೆಯೊಳಗೆ ಹೋಗಿದ್ದಾಗ ಕೂಡ ಈ ವಿಷಯದ ಬಗ್ಗೆ ತಿಳಿಸಿರಲಿಲ್ಲ.

ಪತ್ನಿ ಹೇಳಿದ ಸತ್ಯ…

ಹೌದು,ದಿವಾಕರ್ ಬಿಗ್ ಬಾಸ್ ಮನೆಯಿಂದ ಬಂದಮೇಲೆ ಎರಡನೇ ಮಗುವಿನ ಕುರಿತಾಗಿ ಚರ್ಚೆ ನಡೆದಿದ್ದು, ಕೊನೆಗೂ ಮಮತಾರವರು ನಿಜ ವಿಷಯವನ್ನು ದಿವಾಕರ್’ಗೆ ಹೇಳಿದ್ದಾರೆ.ಎರಡನೇ ಮಗುವಿನ ಆಗಮನದ ಖುಷಿಯಲ್ಲಿದ್ದ ದಿವಾಕರ್’ಗೆ ಈ ಪತ್ನಿ ಮಮತಾಗೆ ಗರ್ಭಪಾತ ಆಗಿರುವ ವಿಷಯ ಕೇಳಿ ತುಂಬಾ ಬೇಸರವಾಗಿದೆಯಂತೆ.ಎರಡನೇ ಮಗುವಾಗಿ ಹೆಣ್ಣು ಮಗು ಹುಟ್ಟಲಿ ಎಂದು ಅಂದುಕೊಂಡಿದ್ದ ದಿವಾಕರ್ ರವರಿಗೆ ತುಂಬಾ ಬೇಜಾರಗಿದೆಯಂತೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮದುವೆಯಾದ ಕೇವಲ ಮೂರೇ ನಿಮಿಷಕ್ಕೆ ಡಿವೋರ್ಸ್..!ಶಾಕ್ ಆಗ್ತೀರಾ ಕರಣ ಕೇಳಿದ್ರೆ..?

    ಸ್ಟುಪಿಡ್ ಎಂದು ಹೇಳಿದಕ್ಕೆ ಮದುವೆ ಆಗಿ ಮೂರೇ ನಿಮಿಷಕ್ಕೆ ಪತ್ನಿ ತನ್ನ ಪತಿಯಿಂದ ವಿಚ್ಛೇದನ ಪಡೆದ ಘಟನೆ ಕುವೈಟ್‍ನಲ್ಲಿ ನಡೆದಿದೆ. ನಗರದ ನ್ಯಾಯಾಲಯದಲ್ಲಿ ವರ ಹಾಗೂ ವಧು ಮದುವೆ ಆಗಲು ತೆರಳಿದ್ದರು. ಮದುವೆ ಪತ್ರದ ಮೇಲೆ ಸಹಿ ಹಾಕಿ ಹೊರಗೆ ಬರುವಾಗ ವಧು ಕಾಲು ಜಾರಿ ಕೆಳಗೆ ಬಿದಿದ್ದಾಳೆ. ಮಹಿಳೆ ಕೆಳಗೆ ಬಿದ್ದಿದ್ದನ್ನು ನೋಡಿದ ವರ ಆಕೆಗೆ ಸಹಾಯ ಮಾಡುವ ಬದಲು ಸ್ಟುಪಿಡ್ ಎಂದು ಬೈದಿದ್ದಾನೆ. ವರ ಈ ರೀತಿ ಬೈದಿದ್ದರಿಂದ ವಧು ಮನನೊಂದಿದ್ದಳು. ಅಲ್ಲದೇ ಮದುವೆ…

  • ಉಪಯುಕ್ತ ಮಾಹಿತಿ

    ನೀವು ಜಿಮ್ ಗೆ ಹೋಗುತ್ತಿದ್ದರೆ, ಹೋಗುವ ಮುನ್ನ ಮರೆಯದೇ ಇದನ್ನು ಸೇವಿಸಿ!

    ಉತ್ತಮ ಆರೋಗ್ಯ ಹಾಗೂ ಸದೃಢ ದೇಹಕ್ಕಾಗಿ ಜನ ಜಿಮ್ ಗೆ ಹೋಗ್ತಾರೆ. ಕೆಲವರಿಗೆ ಸದೃಢ ದೇಹ ಹೊಂದುವ ಆಸೆ ಸಿಕ್ಕಾಪಟ್ಟೆ ಇರುತ್ತೆ. ಹಾಗಾಗಿ ಏನೂ ತಿನ್ನದೆ ಜಿಮ್ ಗೆ ಹೋಗ್ತಾರೆ. ಇದ್ರಿಂದ ಆರೋಗ್ಯ ಹಾಗೂ ದೇಹದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಖಾಲಿ ಹೊಟ್ಟೆಯಲ್ಲಿ ಜಿಮ್ ಗೆ ಹೋಗುವುದು ಒಳ್ಳೆಯದಲ್ಲ. ಅಲ್ಪ ಆಹಾರ ಸೇವನೆ ಮಾಡಿ ಜಿಮ್ ಗೆ ಹೋಗುವುದು ಬೆಸ್ಟ್. ಜಿಮ್ ಗೆ ಹೋಗುವ ಮೊದಲು ಹಾಲು ಮತ್ತು ಓಟ್ಸ್ ಸೇವನೆ ಮಾಡಿ. ಹೀಗೆ ಮಾಡುವುದರಿಂದ…

  • ಉಪಯುಕ್ತ ಮಾಹಿತಿ

    ಮಳೆಗಾಲದಲ್ಲಿ ಬರುವ ರೋಗಗಳು, ಅವುಗಳ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ತಿಳಿಯಲು ಈ ಲೇಖನ ಓದಿ…

    ಈಗಾಗಲೇ ಮಳೆಗಾಲ ಪ್ರಾರಂಭವಾಗಿದೆ. ಮಳೆಗಾಲದಲ್ಲಿ ಹಲವು ರೋಗಾಣುಗಳ ಚಟುವಟಿಕೆ ಹೆಚ್ಚು. ಇದರೊಂದಿಗೆ ನಮ್ಮ ದೇಹದಲ್ಲಿ ಜೀರ್ಣಕ್ರಿಯೆಯ ಶಕ್ತಿಯೂ ಕಡಿಮೆಯಾಗಿ ರೋಗಗಳಿಗೆ, ವೈರಾಣು ಜ್ವರಗಳಿಗೆ ಕಾರಣವಾಗುತ್ತದೆ.

  • ಸುದ್ದಿ

    ಭಾರತದೊಂದಿಗೆ ಪಾಕ್ ವ್ಯಾಪಾರ ಬಂದ್…..!

    ಆರ್ಟಿಕಲ್ 370 ರದ್ದು ಪರಿಣಾಮ ಎಂಬಂತೆ ಪಾಕಿಸ್ತಾನ ವರ್ತಿಸತೊಡಗಿದೆ. ಪಾಕಿಸ್ತಾನವು ಬುಧವಾರ ಇಸ್ಲಾಮಾಬಾದ್ ನಲ್ಲಿ ಇರುವ ಭಾರತದ ರಾಯಭಾರಿಯನ್ನು ವಾಪಸ್ ಕಳುಹಿಸಿದೆ. ಇದರ ಜತೆಗೆ ಐದು ಅಂಶಗಳ ಯೋಜನೆಯನ್ನು ಸಹ ಘೋಷಿಸಿದೆ. ಭಾರತದ ಜತೆಗೆ ಸಂಬಂಧವನ್ನು ಕಡಿತಗೊಳಿಸಲು ನಿರ್ಧರಿಸಿದ್ದು ದ್ವಿಪಕ್ಷೀಯವ್ಯಾಪಾರ- ವ್ಯವಹಾರಗಳನ್ನು ಬಂದ್ ಮಾಡುತ್ತೇನೆ ಎಂದಿದೆ.ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದಕ್ಕೆ ಪಾಕಿಸ್ತಾನ ಮೊದಲು ಕ್ಯಾತೆ ತೆಗೆದಿತ್ತು. ಭಾರತದ ಹೈಕಮಿಷನರ್ ಆಗಿ ಅಜಯ್ ಬಿಸಾರಿಯಾ ಪಾಕಿಸ್ತಾನದಲ್ಲಿ ಇದ್ದರೆ, ಭಾರತಕ್ಕೆ ಪಾಕಿಸ್ತಾನದ ಹೈಕಮಿಷನರ್ ಆಗಿ ನೇಮಕ…

  • ಸುದ್ದಿ

    ಬಿಳಿ ಎಕ್ಕದ ಗಿಡದಲ್ಲಿರುವ ಈ ರಹಸ್ಯದ ಬಗ್ಗೆ ನಿಮಗೆಷ್ಟು ಗೊತ್ತು, ನೀವು ತಪ್ಪದೆ ತಿಳಿಯಬೇಕಾದ ವಿಷಯ,.!

    ಬಿಳಿ ಎಕ್ಕದ ಗಿಡದಲ್ಲಿ  ನಮಗೆ ತಿಳಿಯದ  ಔಷಧಿ ಗುಣಗಳು ತುಂಬಾನೇ ಇದೆ, ನಮ್ಮ ಮನೆ ಹತ್ತಿರ ಅಥವಾ ರೋಡ್ನಲ್ಲಿ ಒಂದು ಔಷಧಿ ಗಿಡ ತುಂಬಾ ಜನರಿಗೆ ಗೊತ್ತಿಲ್ಲ ನಮ್ಮಲ್ಲಿ ಈಗಲೂ ಕೂಡ ಇದನ್ನು ಹಳ್ಳಿಕಡೆ ಬಳಸುತ್ತ ಬಂದಿದ್ದಾರೆ.ಎಕ್ಕದ ಗಿಡದಲ್ಲಿ ಎರಡು ಪ್ರಭೇದಗಳಿವೆ ಅವು ಬಿಳಿ ಮತ್ತು ಕೆಂಪು ಗಿಡಗಳು ಎಕ್ಕದ ಗಿಡದ ಎಲೆ ವಿನಾಯಕ ಚತುರ್ಥಿ ಗೆ ಬೇಕಾದ ಶ್ರೇಷ್ಠ ವಾದ ಎಲೆ. ಈ ಒಂದು ಗಿಡ ಅಪ್ಪು ಸೈನಿಸಿ ಕುಟುಂಬಕ್ಕೆ ಸೇರಿದ್ದು ಇದರ ವೈಜ್ಞಾನಿಕ ಹೆಸರು…

  • India, Sports, ಕ್ರೀಡೆ

    ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ 2ನೇಟೆಸ್ಟ್‌ಗೆ ಮಳೆ ಕಾಟ

    ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದ 4ದಿನ ಮಳೆ ಕಾಟದಿಂದಾಗಿ ದಿನದಾಟ ಆರಂಭ ವಾಗಿಲ್ಲ ಈ ಪಂದ್ಯದಲ್ಲಿ ಜಯವನ್ನು ಸಾಧಿಸಲು ದಕ್ಷಿಣ ಆಫ್ರಿಕಾಕ್ಕೆ  122ರನ್ ಅಗತ್ಯ ಇದೆ.ಮಳೆಯಿಂದಾಗಿ ಭಾರತ ತಂಡಕ್ಕೆ ಜಯಗಳಿಸುವ ಅವಕಾಶವನ್ನು ಒದಗಿಸುತ್ತದೆ.ಭಾರತ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿ 202ರನ್ ಗಳಿಸಿತು.ದಕ್ಷಿಣ ಆಫ್ರಿಕಾ 229ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಭಾರತ 266ರನ್ಗಳಿಸಿತು.ಭಾರತ ದಕ್ಷಿಣ ಆಫ್ರಿಕಾಕ್ಕೆ 240ಗುರಿ ನೀಡಿದೆ.ಇದಕ್ಕುತ್ತರವಾಗಿ ದಕ್ಷಿಣ ಆಫ್ರಿಕಾ 118/2 ಗಳಿಸಿದೆ

    Loading