ಸುದ್ದಿ

ಮನೆಗೆ ಹೋದ ದಿವಾಕರ್ ಪತ್ನಿಯಿಂದ ಈ ಸುದ್ದಿ ಕೇಳಿ ಶಾಕ್ ಆದ್ರು..!ಏನದು ಸುದ್ದಿ ಗೊತ್ತಾ..?

663

‘ಬಿಗ್ ಬಾಸ್ ಕನ್ನಡ ಸಂಚಿಕೆ 5’ ಮುಕ್ತಾಯವಾಗಿದೆ. ಎಲ್ಲರೂ  ಜಯರಾಂ ಕಾರ್ತಿಕ್(ಜೆಕೆ) ಅವರಿಗೆ ‘ಬಿಗ್ ಬಾಸ್ ಪಟ್ಟ ಸಿಗಬಹುದು, ಎಂದುಕೊಂಡಿದ್ದವರಿಗೆ ಶಾಕ್ ನೀಡಿದ್ದಾನೆ ಬಿಗ್ ಬಾಸ್.ತಮ್ಮ ಗಾಯನದಿಂದಲೇ ಮೋಡಿ ಮಾಡಿದ ಸಂಗೀತ ಮಾಂತ್ರಿಕ ಚಂದನ್ ಶೆಟ್ಟಿ ಬಿಗ್ ಬಾಸ್ ವಿನ್ನರ್ ಆಗಿ ಜಯಗಳಿಸಿದ್ದಾರೆ.ಕಾಮಾನ್ ಮ್ಯಾನ್ ಆಗಿ ‘ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ದಿವಾಕರ್ ರನ್ನರ್ ಆಪ್ ಆಗಿ ಹೊರಬಂದಿದ್ದಾರೆ.

ಸಾಮಾನ್ಯ ಸೇಲ್ಸ್ ಮ್ಯಾನ್ ಆಗಿ ಜೀವನ ನಡೆಸುತ್ತಿದ್ದ ದಿವಾಕರ್ ಬಿಗ್ ಬಾಸ್ ನ ಕೊನೆಯವರೆಗೂ ಉಳಿದು ರನ್ನರ್ ಆಪ್ ಆಗುತ್ತಾರೆ ಎಂದು ಯಾರು ಕೂಡ ಮೊದಲಿಗೆ ಊಹಿಸಿರಲಿಲ್ಲ.

ಇಲ್ಲಿ ಓದಿ :-ದಿವಾಕರ್’ಗೆ ಕೇವಲ ಒಂದು ಲಕ್ಷ ಕೊಟ್ಟಿದ್ದು ಸರಿಯೇ..?ಯಾಕೆ ಹೀಗಾಯ್ತು ಗೊತ್ತಾ..?

ಜೀವನದಲ್ಲಿ ತುಂಬಾ ಕಷ್ಟಪಟ್ಟಿದ್ದಾರಂತೆ ದಿವಾಕರ್…

ಒಂಬತ್ತು ವರ್ಷಗಳಿಂದ ಸೇಲ್ಸ್ ಮ್ಯಾನ್ ಕೆಲಸ ಮಾಡುತ್ತಿದ್ದೇನೆ. ಜೀವನದಲ್ಲಿ ತುಂಬಾ ಕಷ್ಟ ಪಟ್ಟಿದ್ದೇನೆ. ಜೀವನ ನಡೆಸಲು ಏನೇನು ಕೆಲಸ ಮಾಡಬೇಕೋ, ಎಲ್ಲವನ್ನೂ ಮಾಡಿದ್ದೇನೆ. ಎಮ್ಮೆ ಮೇಯಿಸಿದ್ದೇನೆ. ಕೂಲಿ, ಗಾರೆ ಕೆಲಸ ಮಾಡಿದ್ದೇನೆ. ಹೊಟ್ಟೆ ಹಸಿವು ಆದಾಗ ಭಿಕ್ಷೆ ಕೂಡ ಬೇಡಿದ್ದೇನೆ” ಎಂದು ದಿವಾಕರ್ ಹೇಳಿಕೊಂಡಿದ್ದರು.

ಕಾಮಾನ್ ಮ್ಯಾನ್’ನಿಂದ ಸೆಲೆಬ್ರೆಟಿವರೆಗು…

ಆದ್ರೆ, ಬಿಗ್ ಬಾಸ್ ಬರುವುದಕ್ಕೆ ಮುಂಚೆ ಊರೂರು ಸುತ್ತಿ ಸೇಲ್ಸ್ ಮ್ಯಾನ್ ಆಗಿ ತೈಲ ಮಾರಾಟ ಮಾಡುತ್ತಿದ್ದ ದಿವಾಕರ್, ಸದ್ಯ ಇಡೀ ಕರ್ನಾಟಕಕ್ಕೆ ‘ಬಿಗ್ ಬಾಸ್’ ಮೂಲಕ ಚಿರಪರಿಚಿತರಾಗಿಬಿಟ್ಟಿದ್ದಾರೆ.

ಘಟಾನುಘಟಿಗಳನ್ನೇ ಹಿಂದೆ ಹಾಕಿ 106 ದಿನ ‘ಬಿಗ್ ಬಾಸ್’ ಮನೆಯಲ್ಲಿ ಇದ್ದು ಕೊನೆಗೆ ಖ್ಯಾತಿ, ಜನಪ್ರಿಯತೆ ಜೊತೆಗೆ ಒಂದು ಲಕ್ಷ ರೂಪಾಯಿ ಬಹುಮಾನ ಹಣ ಮತ್ತು ರನ್ನರ್-ಅಪ್’ಯೊಂದಿಗೆ ತಮ್ಮ ಕುಟುಂಬವನ್ನು ಸೇರಿಕೊಂಡಿದ್ದಾರೆ.

ಮನೆಗೆ ಹೋದ ದಿವಾಕರ್’ಗೆ ಹೆಂಡತಿಯಿಂದ…

ಖುಷಿಯ ಅಲೆಯಲ್ಲಿ, ರನ್ನರ್ ಆಪ್ ಟ್ರೋಪಿ ಹಿಡಿದು ಮನೆಗೆ ಹೋದ ದಿವಾಕರ್’ಗೆ ಅವರ ಪತ್ನಿ ಮಮತಾ ಅವರ ಕಡೆಯಿಂದ ಶಾಕಿಂಗ್ ನ್ಯೂಸ್ ಕಾಡಿತ್ತು. ಒಂದು ಕಡೆ ವಿನ್ನರ್ ಆಗಬೇಕಿದ್ದ ದಿವಾಕರ್ ರನ್ನರ್ ಆಪ್ ಆಗಿದ್ದು ಬೇಸರ ತಂದಿದ್ದರೂ, ಅವರಿಗೆ ಬೇರೆಯದೇ ವಿಷಯದಲ್ಲಿ ತುಂಬಾ ಬೇಸರವಾಗಿತ್ತು.

ದಿವಾಕರ್ ರವರಿಗೆ ಈಗಾಗಲೇ ಒಬ್ಬ ಗಂಡು ಮಗು ಇದ್ದಾನೆ.ಆದ್ರೆ ದಿವಾಕರ್ ರವರಿಗೆ ಹೆಣ್ಣು ಮಕ್ಕಳೆಂದರೆ ಪಂಚಪ್ರಾಣ.ಈ ವಿಚಾರವಾಗಿಯೇ ಬೇರೆಯದೇ ಸುದ್ದಿ ನಿರೀಕ್ಷೆ ಮಾಡಿದ್ದ ದಿವಾಕರ್’ಗೆ ಅಲ್ಲಿ ಕಹಿ ಸುದ್ದಿ ಕಾಡಿತ್ತು..!ಅದು ಏನು ಗೊತ್ತಾ…

ಈ ಸುದ್ದಿ ಕೇಳಿ ಶಾಕ್ ಆದ್ರು ದಿವಾಕರ್..!

ದಿವಾಕರ್ ಬಿಗ್ ಬಾಸ್ ಮನೆಯೊಳಗೆ ಹೋಗುವ ಮುನ್ನ ಅವರ ಹೆಂಡತಿ ಮಮತಾ ಎರಡನೇ ಮಗುವಿಗಾಗಿ ಗರ್ಭಿಣಿ ಯಾಗಿದ್ದರು.ಆದರೆ ದಿವಾಕರ್ ಬಿಗ್ ಬಾಸ್ ಮನೆಯಲ್ಲಿದ್ದಾಗ , ಪತ್ನಿ ಮಮತಾರವರಿಗೆ ಅನಾರೋಗ್ಯ ಉಂಟಾಗಿ ಗರ್ಭಪಾತವಾಗಿತ್ತು.ಆದ್ರೆ ಈ ವಿಷಯ ದಿವಾಕರ್’ಗೆ ತಿಳಿಸಿರಲಿಲ್ಲ.ಪತ್ನಿ ಮಮತಾ ಬಿಗ್ ಬಾಸ್ ಮನೆಯೊಳಗೆ ಹೋಗಿದ್ದಾಗ ಕೂಡ ಈ ವಿಷಯದ ಬಗ್ಗೆ ತಿಳಿಸಿರಲಿಲ್ಲ.

ಪತ್ನಿ ಹೇಳಿದ ಸತ್ಯ…

ಹೌದು,ದಿವಾಕರ್ ಬಿಗ್ ಬಾಸ್ ಮನೆಯಿಂದ ಬಂದಮೇಲೆ ಎರಡನೇ ಮಗುವಿನ ಕುರಿತಾಗಿ ಚರ್ಚೆ ನಡೆದಿದ್ದು, ಕೊನೆಗೂ ಮಮತಾರವರು ನಿಜ ವಿಷಯವನ್ನು ದಿವಾಕರ್’ಗೆ ಹೇಳಿದ್ದಾರೆ.ಎರಡನೇ ಮಗುವಿನ ಆಗಮನದ ಖುಷಿಯಲ್ಲಿದ್ದ ದಿವಾಕರ್’ಗೆ ಈ ಪತ್ನಿ ಮಮತಾಗೆ ಗರ್ಭಪಾತ ಆಗಿರುವ ವಿಷಯ ಕೇಳಿ ತುಂಬಾ ಬೇಸರವಾಗಿದೆಯಂತೆ.ಎರಡನೇ ಮಗುವಾಗಿ ಹೆಣ್ಣು ಮಗು ಹುಟ್ಟಲಿ ಎಂದು ಅಂದುಕೊಂಡಿದ್ದ ದಿವಾಕರ್ ರವರಿಗೆ ತುಂಬಾ ಬೇಜಾರಗಿದೆಯಂತೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ, ದೇವರು

    ಹಾಲಿನಿಂದ ಬೆಳಕಾಗುವ ಪರಿ. ಇದೇನಿದು ಹಾಲಿನಿಂದ ಬೆಳಕೇ? ಒಮ್ಮೆ ನೋಡಿ.!

    ಹಾಲಿನಿಂದ ಬೆಳಕಾಗುವ ಪರಿ. ಇದೇನಿದು ಹಾಲಿನಿಂದ ಬೆಳಕೇ? ಸಂಸ್ಕೃತದಲ್ಲಿ ಒಂದು ಕಥೆ ಇದೆ. ಒಂದು ಸಲ ಹಾಲು ದೇವರನ್ನು ಕುರಿತು ತಪಸ್ಸು ಮಾಡಿತಂತೆ. ದೇವರು ಪ್ರತ್ಯಕ್ಷನಾಗಿ ಏನು ಸಮಸ್ಯೆ ಎಂದನಂತೆ. ಆಗ ಹಾಲು ಹೇಳಿತಂತೆ. ದೇವರೇ ನಾನು ಹಾಲು ಆಕಳು ಎಮ್ಮೆಯಿಂದ ಬಂದಾಗ ಶುದ್ಧವಾಗೇ ಇರುತ್ತೇನೆ. ಆದರೆ ಈ ಪಾಪಿ ಮಾನವ ನನಗೆ ಹುಳಿ ಇಂಡಿ ನನ್ನ ಮನಸ್ಸನ್ನು ಕೆಡಿಸಿಬಿಡುತ್ತಾನೆ. ನನಗೆ ಹಾಲಾಗೇ ಇರುವಂತೆ ವರ ಕೊಡು ಎಂದು ಬೇಡಿಕೊಂಡಿತಂತೆ. ಆಗ ದೇವರು ನಕ್ಕು ಎಲೈ ಹಾಲೇ…

  • ಸುದ್ದಿ

    ಯುವತಿಯನ್ನುತಾಯಿಯ ಎದುರೆ ರೇಪ್ ಮಾಡಿದ ನಟ…!

    ನಟ, ನಿರ್ದೇಶಕನಾಗಿ ಹೆಸರು ಮಾಡಿದ್ದು ಯುವತಿಯೊರ್ವಳನ್ನು ಅತ್ಯಾಚಾರ ಮಾಡುತ್ತಿದ್ದರೂ ಅದನ್ನು ವಿರೋಧಿಸದೇ ಆತನ ವಿಕೃತ ಕಾರ್ಯಕ್ಕೆ ತಾಯಿಯೋರ್ವಳು ಸಹಾಯ ಮಾಡಿರುವ ಹೀನಾಯ ಕೃತ್ಯ ಬೆಂಗಳೂರಿನಲ್ಲಿ ನಡೆದಿದೆ. ಕಿರುಚಿತ್ರ ನಿರ್ದೇಶಕ, ನಟ ಪಿ ಪ್ರಮೋದ್ ಕುಮಾರ್ ಎಂಬಾತ 21 ವರ್ಷದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಮನೆಗೆ ಕರೆದುಕೊಂಡು ಹೋಗಿ ತಮ್ಮ ಕಾಮತೃಷೆಗೆ ಬಳಸಿಕೊಂಡಿದ್ದಾನೆ. ಈ ವೇಳೆ ನಟನ ತಾಯಿ ಮನೆಯಲ್ಲಿ ಇದ್ದರೂ ಸಹ ಏನು ಮಾಡದೇ ಸುಮ್ಮನಿದ್ದಾರೆ. ಈ ಸಂಬಂಧ ಪ್ರಮೋದ್ ಕುಮಾರ್ ಮೊದಲ ಆರೋಪಿಯಾಗಿದ್ದು ಆತನ ತಾಯಿ…

  • ಸುದ್ದಿ

    ದಿನಕ್ಕೆ 40 ಕಪ್ ಚಹಾ ಕುಡಿಯುತ್ತಿದ್ದ ಮಹಿಳೆ ನಂತರ ಏನಾಯ್ತು ಗೊತ್ತಾ ?ತಿಳಿದರೆ ಶಾಕ್ ; ತಾಯಿಯ ಕೊನೆ ಆಸೆ ತೀರಿಸಿದ ಮಗಳು..!

    ಇಂಗ್ಲೆಂಡ್‌ನ ಲೀಸೆಸ್ಟರ್ ಶೈರ್‌ನ ನಿವಾಸಿ ಟೀನಾ ವ್ಯಾಟ್ಸನ್(73) ಅವರಿಗೆ ಚಹಾ ಎಂದರೆ ಎಲ್ಲಿಲ್ಲದ ಪ್ರೀತಿ. ಹೀಗಾಗಿ ಅವರು ತಮ್ಮ ಸಾವಿನಲ್ಲೂ ಚಹಾ ತಮ್ಮೊಂದಿಗೆ ಒಂದಾಗ ಬೇಕು ಎಂಬ ಆಸೆ ಇಟ್ಟುಕೊಂಡಿದ್ದರು. ಟೀನಾ ಅವರು ಸಾಯುವ 4 ವರ್ಷಗಳ ಹಿಂದೆಯೇ ಅವರು ತಾವು ನಿಧನವಾದರೆ ತಮ್ಮಅಂತ್ಯಸಂಸ್ಕಾರ ಹೇಗೆ ನಡೆಯ ಬೇಕು ಎನ್ನುವ ಬಗ್ಗೆ ಮಗಳು ಡೇಬ್ಸ್ ಬಳಿ ಹೇಳಿಕೊಂಡಿದ್ದರು. ತಮ್ಮ ಮೃತ ದೇಹವನ್ನು ಚಹಾದ ಬ್ಯಾಗ್ ರೀತಿ ಕಾಣುವ ಶವದ ಪೆಟ್ಟಿಗೆಯಲ್ಲಿ ಇಟ್ಟುಅಂತ್ಯ ಸಂಸ್ಕಾರ ಮಾಡಿ ಎಂದು ತಮ್ಮಆಸೆ…

  • ವಿಸ್ಮಯ ಜಗತ್ತು

    ಇಲ್ಲಿ ಕತ್ತಲಾಗುತ್ತಿದ್ದಂತೆ ಪುರುಷರ ಮೇಲೆ ಹೆಣ್ಣು ಪ್ರೇತಾತ್ಮಗಳು ದಾಳಿ ಮಾಡುತ್ತಿವೆಯಂತೆ..!ಈ ಲೇಖನ ಓದಿ ಶಾಕ್ ಆಗ್ತೀರಾ…

    ದೆವ್ವ -ಭೂತಗಳ ಇರುವಿಕೆ ಬಗ್ಗೆ ಚರ್ಚೆಗಳು ನಡೆಯುತ್ತಿರುತ್ತವೆ. ದೆವ್ವಗಳ ಬಗ್ಗೆ ಕೆಲವರು ನಂಬಿದ್ರೆ, ಇನ್ನೂ ಕೆಲವರು ನಂಬೋದಿಲ್ಲ.ಆದ್ರೆ ನಾವು ಆಗಾಗ ದೆವ್ವಗಳ ಇರುವಿಕೆ ಬಗ್ಗೆ ಕೇಳುತ್ತಲೇ ಇರುತ್ತೇವೆ.ಆದ್ರೆ ಈ ಗ್ರಾಮದಲ್ಲಿ ಹೆಣ್ಣು ದೆವ್ವ ಇದೆ ಎಂಬ ಕಾರಣಕ್ಕೆ ಇಡೀ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿರುವ ಘಟನೆ ನಡೆದಿದೆ. ಹೌದು, ತೆಲಂಗಾಣದ ನಿರ್ಮಲ್ ಜಿಲ್ಲೆಯ ಕಾಶಿಗುಡ್‍ ಎಂಬ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದ್ದು, ಆ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿದ್ದಾರಂತೆ. ಕಾಶಿಗುಡ್‍’ನ ಈ ಗ್ರಾಮದಲ್ಲಿ ಕತ್ತಲಾದ…

  • ವಿಸ್ಮಯ ಜಗತ್ತು

    ಇಲ್ಲಿ ಬುಲೆಟ್ ಗೆ ದೇವಸ್ಥಾನ ಕಟ್ಟಿ ಪೂಜೆ ದಿನನಿತ್ಯ ಪೂಜೆ ಮಾಡ್ತಾರೆ..!ಕಾರಣ ಕೇಳಿದ್ರೆ ಶಾಕ್ ಆಗ್ತೀರಾ…

    ನಮ್ಮಲ್ಲಿ ದೇವರಿಗೆ, ಗೋವುಗಳಿಗೆ, ದಸರಾ ಸಂಧರ್ಭದಲ್ಲಿ ವಾಹನಗಳಿಗೂ ಸಹ ನಾವು ಪೂಜೆ ಸಲ್ಲಿಸುತ್ತೇವೆ. ಆದರೆ ವಿಚಿತ್ರ ಎಂದರೆ ಇಲ್ಲಿ ಒಂದು ಬುಲೆಟ್ ಗೆ ಗುಡಿಯನ್ನು ಕಟ್ಟಿ ಪೂಜೆ ಸಲ್ಲಿಸುತ್ತಾರೆ ಎಂದರೆ ನೀವು ನಮ್ಬೋದಿಲ್ಲಾ..  ರಾಜಸ್ಥಾನದ ಜೈಪುರದಿಂದ 50 ಕಿ.ಮೀ. ದೂರದಲ್ಲಿರುವ ಪಾಲಿ ಜಿಲ್ಲೆಯಲ್ಲಿ ಒಂದು ವಿಶೇಷವಾದ ದೇವಾಲಯವಿದೆ. ಈ ದೇವಾಲಯದಲ್ಲಿರುವ 350 ಸಿಸಿ ಯ ರಾಯಲ್ ಎನ್ ಫೀಲ್ಡ್  ಬುಲೆಟ್ ಬೈಕ್ ಗೆ ಭಕ್ತರು ಪೂಜೆ ಸಲ್ಲಿಸುತ್ತಾರೆ. ಬೈಕ್ ಗೆ ಪೂಜೆ ಸಲ್ಲಿಸಲೂ ಒಂದು ಕಾರಣವಿದೆ. ಅದೇನು…

  • ಸುದ್ದಿ

    ಕಾಡಂದಿಯ ಹೊಟ್ಟೆಯಲ್ಲಿ ಸಿಕ್ಕ ಈ ವಸ್ತುವಿನಿಂದ ಕೋಟ್ಯಾಧಿಪತಿ ಆದ ರೈತ, ಅದು ಹೇಗೆ?

    ಸಾಮಾನ್ಯವಾಗಿ ರೈತರು ಮನೆಯಲ್ಲೇ ರಾಗಿ, ಭತ್ತ ಹಾಗೆ ಇತರೆ ತರಕಾರಿಗಳನ್ನ ಬೆಳೆಯುತ್ತಾರೆ ಮತ್ತು ಮನೆಗಳಲ್ಲಿ ಕುರಿ ಮತ್ತು ಕೋಳಿಗಳನ್ನ ಸಾಕಿ ಜೀವನವನ್ನ ಮಾಡುತ್ತಾರೆ ಹಾಗೆ ಊರಿನ ಹಬ್ಬದ ಇದೆ ಕೋಳಿ ಮತ್ತು ಕುರಿಯನ್ನ ಕಡಿದು ಅಡುಗೆಯನ್ನ ಮಾಡಿ ಊಟ ಮಾಡುತ್ತಾರೆ. ಇನ್ನು ಚೀನಾ ದೇಶದಲ್ಲಿ ರೈತರು ಊರು ಹಬ್ಬದ ದಿನ ಬೇಟೆಯಾಡಿ ತಂದ ಮಾಂಸವನ್ನ ಅಡುಗೆ ಮಾಡಿ ಊರಿಗೆಲ್ಲ ಬಡಿಸುತ್ತಾರೆ, ಇನ್ನು ಇದೆ ರೀತಿಯಾಗಿ ಉಹಾನ್ ಅನ್ನುವ ರೈತ ಬೇಟೆಗಾಗಿ ಕಾಡಿಗೆ ಹೋಗಿ ಕಾಡಿನಲ್ಲಿ ಹಂದಿಯನ್ನ ಬೇಟೆಯಾಡಿ…