ಸುದ್ದಿ

ಮನೆಗೆ ಹೋದ ದಿವಾಕರ್ ಪತ್ನಿಯಿಂದ ಈ ಸುದ್ದಿ ಕೇಳಿ ಶಾಕ್ ಆದ್ರು..!ಏನದು ಸುದ್ದಿ ಗೊತ್ತಾ..?

647

‘ಬಿಗ್ ಬಾಸ್ ಕನ್ನಡ ಸಂಚಿಕೆ 5’ ಮುಕ್ತಾಯವಾಗಿದೆ. ಎಲ್ಲರೂ  ಜಯರಾಂ ಕಾರ್ತಿಕ್(ಜೆಕೆ) ಅವರಿಗೆ ‘ಬಿಗ್ ಬಾಸ್ ಪಟ್ಟ ಸಿಗಬಹುದು, ಎಂದುಕೊಂಡಿದ್ದವರಿಗೆ ಶಾಕ್ ನೀಡಿದ್ದಾನೆ ಬಿಗ್ ಬಾಸ್.ತಮ್ಮ ಗಾಯನದಿಂದಲೇ ಮೋಡಿ ಮಾಡಿದ ಸಂಗೀತ ಮಾಂತ್ರಿಕ ಚಂದನ್ ಶೆಟ್ಟಿ ಬಿಗ್ ಬಾಸ್ ವಿನ್ನರ್ ಆಗಿ ಜಯಗಳಿಸಿದ್ದಾರೆ.ಕಾಮಾನ್ ಮ್ಯಾನ್ ಆಗಿ ‘ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ದಿವಾಕರ್ ರನ್ನರ್ ಆಪ್ ಆಗಿ ಹೊರಬಂದಿದ್ದಾರೆ.

ಸಾಮಾನ್ಯ ಸೇಲ್ಸ್ ಮ್ಯಾನ್ ಆಗಿ ಜೀವನ ನಡೆಸುತ್ತಿದ್ದ ದಿವಾಕರ್ ಬಿಗ್ ಬಾಸ್ ನ ಕೊನೆಯವರೆಗೂ ಉಳಿದು ರನ್ನರ್ ಆಪ್ ಆಗುತ್ತಾರೆ ಎಂದು ಯಾರು ಕೂಡ ಮೊದಲಿಗೆ ಊಹಿಸಿರಲಿಲ್ಲ.

ಇಲ್ಲಿ ಓದಿ :-ದಿವಾಕರ್’ಗೆ ಕೇವಲ ಒಂದು ಲಕ್ಷ ಕೊಟ್ಟಿದ್ದು ಸರಿಯೇ..?ಯಾಕೆ ಹೀಗಾಯ್ತು ಗೊತ್ತಾ..?

ಜೀವನದಲ್ಲಿ ತುಂಬಾ ಕಷ್ಟಪಟ್ಟಿದ್ದಾರಂತೆ ದಿವಾಕರ್…

ಒಂಬತ್ತು ವರ್ಷಗಳಿಂದ ಸೇಲ್ಸ್ ಮ್ಯಾನ್ ಕೆಲಸ ಮಾಡುತ್ತಿದ್ದೇನೆ. ಜೀವನದಲ್ಲಿ ತುಂಬಾ ಕಷ್ಟ ಪಟ್ಟಿದ್ದೇನೆ. ಜೀವನ ನಡೆಸಲು ಏನೇನು ಕೆಲಸ ಮಾಡಬೇಕೋ, ಎಲ್ಲವನ್ನೂ ಮಾಡಿದ್ದೇನೆ. ಎಮ್ಮೆ ಮೇಯಿಸಿದ್ದೇನೆ. ಕೂಲಿ, ಗಾರೆ ಕೆಲಸ ಮಾಡಿದ್ದೇನೆ. ಹೊಟ್ಟೆ ಹಸಿವು ಆದಾಗ ಭಿಕ್ಷೆ ಕೂಡ ಬೇಡಿದ್ದೇನೆ” ಎಂದು ದಿವಾಕರ್ ಹೇಳಿಕೊಂಡಿದ್ದರು.

ಕಾಮಾನ್ ಮ್ಯಾನ್’ನಿಂದ ಸೆಲೆಬ್ರೆಟಿವರೆಗು…

ಆದ್ರೆ, ಬಿಗ್ ಬಾಸ್ ಬರುವುದಕ್ಕೆ ಮುಂಚೆ ಊರೂರು ಸುತ್ತಿ ಸೇಲ್ಸ್ ಮ್ಯಾನ್ ಆಗಿ ತೈಲ ಮಾರಾಟ ಮಾಡುತ್ತಿದ್ದ ದಿವಾಕರ್, ಸದ್ಯ ಇಡೀ ಕರ್ನಾಟಕಕ್ಕೆ ‘ಬಿಗ್ ಬಾಸ್’ ಮೂಲಕ ಚಿರಪರಿಚಿತರಾಗಿಬಿಟ್ಟಿದ್ದಾರೆ.

ಘಟಾನುಘಟಿಗಳನ್ನೇ ಹಿಂದೆ ಹಾಕಿ 106 ದಿನ ‘ಬಿಗ್ ಬಾಸ್’ ಮನೆಯಲ್ಲಿ ಇದ್ದು ಕೊನೆಗೆ ಖ್ಯಾತಿ, ಜನಪ್ರಿಯತೆ ಜೊತೆಗೆ ಒಂದು ಲಕ್ಷ ರೂಪಾಯಿ ಬಹುಮಾನ ಹಣ ಮತ್ತು ರನ್ನರ್-ಅಪ್’ಯೊಂದಿಗೆ ತಮ್ಮ ಕುಟುಂಬವನ್ನು ಸೇರಿಕೊಂಡಿದ್ದಾರೆ.

ಮನೆಗೆ ಹೋದ ದಿವಾಕರ್’ಗೆ ಹೆಂಡತಿಯಿಂದ…

ಖುಷಿಯ ಅಲೆಯಲ್ಲಿ, ರನ್ನರ್ ಆಪ್ ಟ್ರೋಪಿ ಹಿಡಿದು ಮನೆಗೆ ಹೋದ ದಿವಾಕರ್’ಗೆ ಅವರ ಪತ್ನಿ ಮಮತಾ ಅವರ ಕಡೆಯಿಂದ ಶಾಕಿಂಗ್ ನ್ಯೂಸ್ ಕಾಡಿತ್ತು. ಒಂದು ಕಡೆ ವಿನ್ನರ್ ಆಗಬೇಕಿದ್ದ ದಿವಾಕರ್ ರನ್ನರ್ ಆಪ್ ಆಗಿದ್ದು ಬೇಸರ ತಂದಿದ್ದರೂ, ಅವರಿಗೆ ಬೇರೆಯದೇ ವಿಷಯದಲ್ಲಿ ತುಂಬಾ ಬೇಸರವಾಗಿತ್ತು.

ದಿವಾಕರ್ ರವರಿಗೆ ಈಗಾಗಲೇ ಒಬ್ಬ ಗಂಡು ಮಗು ಇದ್ದಾನೆ.ಆದ್ರೆ ದಿವಾಕರ್ ರವರಿಗೆ ಹೆಣ್ಣು ಮಕ್ಕಳೆಂದರೆ ಪಂಚಪ್ರಾಣ.ಈ ವಿಚಾರವಾಗಿಯೇ ಬೇರೆಯದೇ ಸುದ್ದಿ ನಿರೀಕ್ಷೆ ಮಾಡಿದ್ದ ದಿವಾಕರ್’ಗೆ ಅಲ್ಲಿ ಕಹಿ ಸುದ್ದಿ ಕಾಡಿತ್ತು..!ಅದು ಏನು ಗೊತ್ತಾ…

ಈ ಸುದ್ದಿ ಕೇಳಿ ಶಾಕ್ ಆದ್ರು ದಿವಾಕರ್..!

ದಿವಾಕರ್ ಬಿಗ್ ಬಾಸ್ ಮನೆಯೊಳಗೆ ಹೋಗುವ ಮುನ್ನ ಅವರ ಹೆಂಡತಿ ಮಮತಾ ಎರಡನೇ ಮಗುವಿಗಾಗಿ ಗರ್ಭಿಣಿ ಯಾಗಿದ್ದರು.ಆದರೆ ದಿವಾಕರ್ ಬಿಗ್ ಬಾಸ್ ಮನೆಯಲ್ಲಿದ್ದಾಗ , ಪತ್ನಿ ಮಮತಾರವರಿಗೆ ಅನಾರೋಗ್ಯ ಉಂಟಾಗಿ ಗರ್ಭಪಾತವಾಗಿತ್ತು.ಆದ್ರೆ ಈ ವಿಷಯ ದಿವಾಕರ್’ಗೆ ತಿಳಿಸಿರಲಿಲ್ಲ.ಪತ್ನಿ ಮಮತಾ ಬಿಗ್ ಬಾಸ್ ಮನೆಯೊಳಗೆ ಹೋಗಿದ್ದಾಗ ಕೂಡ ಈ ವಿಷಯದ ಬಗ್ಗೆ ತಿಳಿಸಿರಲಿಲ್ಲ.

ಪತ್ನಿ ಹೇಳಿದ ಸತ್ಯ…

ಹೌದು,ದಿವಾಕರ್ ಬಿಗ್ ಬಾಸ್ ಮನೆಯಿಂದ ಬಂದಮೇಲೆ ಎರಡನೇ ಮಗುವಿನ ಕುರಿತಾಗಿ ಚರ್ಚೆ ನಡೆದಿದ್ದು, ಕೊನೆಗೂ ಮಮತಾರವರು ನಿಜ ವಿಷಯವನ್ನು ದಿವಾಕರ್’ಗೆ ಹೇಳಿದ್ದಾರೆ.ಎರಡನೇ ಮಗುವಿನ ಆಗಮನದ ಖುಷಿಯಲ್ಲಿದ್ದ ದಿವಾಕರ್’ಗೆ ಈ ಪತ್ನಿ ಮಮತಾಗೆ ಗರ್ಭಪಾತ ಆಗಿರುವ ವಿಷಯ ಕೇಳಿ ತುಂಬಾ ಬೇಸರವಾಗಿದೆಯಂತೆ.ಎರಡನೇ ಮಗುವಾಗಿ ಹೆಣ್ಣು ಮಗು ಹುಟ್ಟಲಿ ಎಂದು ಅಂದುಕೊಂಡಿದ್ದ ದಿವಾಕರ್ ರವರಿಗೆ ತುಂಬಾ ಬೇಜಾರಗಿದೆಯಂತೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಖ್ಯಾತಿ ತಿಥಿ ಸಿನಿಮಾದ ಗಡ್ಡಪ್ಪನಿಗೆ ಈಗ ಏನಾಗಿದೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ‘ತಿಥಿ’ ಸ್ಟಾರ್ ಗಡ್ಡಪ್ಪ ಹಾಗೂ ಸೆಂಚುರಿಗೌಡ ಸದ್ಯ ಸ್ಯಾಂಡಲ್ ವುಡ್ ನ ‘ಟಾಕ್ ಆಫ್ ದಿ ಟೌನ್’ ಆಗಿದ್ದಾರೆ. ಬಿಗ್ ಸ್ಟಾರ್ ಗಳಂತೆ ಬ್ಯುಸಿಯಾಗಿರುವ ಇವರಿಬ್ಬರು ಸಾಲು ಸಾಲು ಚಿತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.

  • ಸುದ್ದಿ

    ಬ್ರಹ್ಮಾವರದಲ್ಲಿ ಮಹಾಮಳೆಯ ಅಬ್ಬರ : ಜನಜೀವನ ಅಸ್ತವ್ಯಸ್ತ…..!

    ಬ್ರಹ್ಮಾವರ ತಾಲೂಕಿನೆಲ್ಲೆಡೆ ಕುಂಭ ದ್ರೋಣ ಮಳೆಯ ಅಬ್ಬರ ಜೋರಾಗಿದ್ದು, ಮಂಗಳವಾರ ಬೆಳಗ್ಗಿನಿಂದಲೇ ಸುರಿದ ಮಳೆಯಿಂದಾಗಿ ಹಲವೆಡೆಗಳಲ್ಲಿ ನೆರೆ ಆವರಿಸಿದೆ. ಕೆಲವೆಡೆ ಮನೆಯೊಳಗೆ ನೀರು ನುಗ್ಗಿದ್ದರೆ, ಅನೇಕ ಕಡೆಗಳಲ್ಲಿ ಗದ್ದೆ, ಅಡಿಕೆ, ತೆಂಗಿನ ತೋಟ ಸಹಿತ ಕೃಷಿ ಪ್ರದೇಶಗಳು ಜಲಾವೃತಗೊಂಡಿವೆ. ಬ್ರಹ್ಮಾವರ ಪರಿಸರದ ಮಟಪಾಡಿ, ನೀಲಾವರ, ನಂದನಕುದ್ರು, ರಾಮನಕುದ್ರು, ಬಲ್ಜಿ ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿದ್ದು ಇದರಿಂದಾಗಿ ವಾಹನ ಸವಾರರು ಕೂಡ ಸಮಸ್ಯೆಯನ್ನು ಅನುಭವಿಸಿದರು. ಅನೇಕ ಕಡೆಗಳಲ್ಲಿ ಭತ್ತದ ಕೃಷಿ ಬೆಳೆದಿರುವ ಗದ್ದೆ ಜಲಾವೃತಗೊಂಡಿದ್ದರೆ, ಅಡಿಕೆ ತೋಟಗಳಲ್ಲಿ ನೀರು ನಿಂತಿದೆ….

  • ಜೀವನಶೈಲಿ

    ಮಹಿಳೆಯರು ಕಾಲುಂಗುರವನ್ನು ದರಿಸುವುದರಿಂದ ಆಗುವ ಉಪಯೋಗಗಳು ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಬೆಳ್ಳಿ ಕಾಲುಂಗುರ ಶ್ರೀಮತಿಗೆ ಸುಂದರ. ಮದುವೆಯಾದ ಮಹಿಳೆ ಕಾಲುಂಗುರ ಧರಿಸಿದರೆ ಶೋಭೆ. ಇದು ಮದುವೆಯ ಪ್ರತೀಕ ಎಂದು ಕೆಲವರು ತಿಳಿದಿದ್ದರೆ ಮತ್ತೆ ಕೆಲವರು ಇದೊಂದು ಸಂಪ್ರದಾಯವೆಂದು ನಂಬುತ್ತಾರೆ. ಆದರೆ ಇದಕ್ಕೊಂದು ವೈಜ್ಞಾನಿಕ ಕಾರಣ ಇದೆ. ಅದರ ಬಗ್ಗೆ ಕೆಲವರಿಗೆ ಮಾತ್ರ ತಿಳಿದಿದೆ.

  • ಆಧ್ಯಾತ್ಮ

    ಧ್ಯಾನ ಮಾಡೋದ್ರಿಂದ ಏನೆಲ್ಲಾ ಚಮತ್ಕಾರ ಆಗುತ್ತೆ ಗೊತ್ತಾ!ಹಾಗಾದ್ರೆ ಧ್ಯಾನ ಹೇಗೆ ಮಾಡಬೇಕು,ಹೇಗೆ ಮಾಡಬಾರದು?ತಿಳಿಯಲು ಈ ಲೇಖನಿ ಓದಿ…

    ಧ್ಯಾನವು ಚಿನ್ನದ ಹಾಗೆ ಬಹು ಮೂಲ್ಯವುಳ್ಳದು. ಭೌತಿಕ ಐಶ್ವರ್ಯಕ್ಕೂ,ಮುಕ್ತೀಗೂ,ಶಾಂತಿಗೂ ಧ್ಯಾನವು ಒಳ್ಳೆಯದು. ಅದಕ್ಕಾಗಿ ಉಪಯೋಗಿಸುವ ಸಮಯ ಎಂದಿಗೂ ನಷ್ಟವಾಗುವಂತದಲ್ಲ. ಧ್ಯಾನದ ಲಾಭಗಳು ವರ್ಣಿಸಲು ಹೋದರೆ ಅದಕ್ಕೆ ಅಂತ್ಯವೇ ಇಲ್ಲ.

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ದಿನ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(20 ನವೆಂಬರ್, 2018) ಹಣಕಾಸಿನಲ್ಲಿ ಸುಧಾರಣೆ ನೀವು ಪ್ರಮುಖ ಖರೀದಿಗಳನ್ನುಮಾಡುವುದನ್ನು ಅನುಕೂಲಕರವಾಗಿಸುತ್ತದೆ. ಮನೆಯಲ್ಲಿನ ಕೆಲವು ಬದಲಾವಣೆಗಳು ನಿಮ್ಮನ್ನು ಭಾವುಕರನ್ನಾಗಿಸಬಹುದು- ಆದರೆ ನಿಮಗೆ ಮುಖ್ಯವಾದವರಿಗೆನೀವು…

  • ಜ್ಯೋತಿಷ್ಯ

    ಸೋಮವಾರದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಇಂದು ಸೋಮವಾರ, 12/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಖರ್ಚುವೆಚ್ಚಗಳಿದ್ದರೂ ಧನಾಗಮನ ಉತ್ತಮ. ಆರೋಗ್ಯದಲ್ಲಿ ಸ್ಥಿರತೆ ಕಂಡುಬರುವುದು. ತುಸು ಅನಾರೋಗ್ಯ ಕಾಡುವ ಸ್ಥಿತಿ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭ . ವೃಷಭ:- ದೂರ ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ. ಶತ್ರುಗಳಿಂದ ಭೀತಿಯ ವಾತಾವರಣ ಸೃಷ್ಟಿ. ಹಣವನ್ನು ಒಯ್ಯುವಾಗ ಎಚ್ಚರಿಕೆಯಿಂದ ಇರಿ.ಅಧಿಕಾರಿಗಳ ಕೆಂಗಣ್ಣಿಗೆ ಗುರಿ. ಕೋರ್ಟು ಕಚೇರಿಯ ಕೆಲಸಗಳಲ್ಲಿ ನಿಮ್ಮ ಪರವಾಗಿ ತೀರ್ಪು . ಮಿಥುನ:– ದೂರ ಸಂಚಾರದಲ್ಲಿ ಜಾಗ್ರತೆ.ತಾಯಿಯವರ ಆರೋಗ್ಯದಲ್ಲಿ ವ್ಯತ್ಯಯ. ಯೋಗ್ಯ ವಯಸ್ಕರಿಗೆ ಕಂಕಣಬಲ.ಯಂತ್ರೋಪಕರಣಗಳಿಂದ ಆದಾಯ….