News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಮನೆಗೆ ಹೋದ ದಿವಾಕರ್ ಪತ್ನಿಯಿಂದ ಈ ಸುದ್ದಿ ಕೇಳಿ ಶಾಕ್ ಆದ್ರು..!ಏನದು ಸುದ್ದಿ ಗೊತ್ತಾ..?

666

‘ಬಿಗ್ ಬಾಸ್ ಕನ್ನಡ ಸಂಚಿಕೆ 5’ ಮುಕ್ತಾಯವಾಗಿದೆ. ಎಲ್ಲರೂ  ಜಯರಾಂ ಕಾರ್ತಿಕ್(ಜೆಕೆ) ಅವರಿಗೆ ‘ಬಿಗ್ ಬಾಸ್ ಪಟ್ಟ ಸಿಗಬಹುದು, ಎಂದುಕೊಂಡಿದ್ದವರಿಗೆ ಶಾಕ್ ನೀಡಿದ್ದಾನೆ ಬಿಗ್ ಬಾಸ್.ತಮ್ಮ ಗಾಯನದಿಂದಲೇ ಮೋಡಿ ಮಾಡಿದ ಸಂಗೀತ ಮಾಂತ್ರಿಕ ಚಂದನ್ ಶೆಟ್ಟಿ ಬಿಗ್ ಬಾಸ್ ವಿನ್ನರ್ ಆಗಿ ಜಯಗಳಿಸಿದ್ದಾರೆ.ಕಾಮಾನ್ ಮ್ಯಾನ್ ಆಗಿ ‘ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ದಿವಾಕರ್ ರನ್ನರ್ ಆಪ್ ಆಗಿ ಹೊರಬಂದಿದ್ದಾರೆ.

ಸಾಮಾನ್ಯ ಸೇಲ್ಸ್ ಮ್ಯಾನ್ ಆಗಿ ಜೀವನ ನಡೆಸುತ್ತಿದ್ದ ದಿವಾಕರ್ ಬಿಗ್ ಬಾಸ್ ನ ಕೊನೆಯವರೆಗೂ ಉಳಿದು ರನ್ನರ್ ಆಪ್ ಆಗುತ್ತಾರೆ ಎಂದು ಯಾರು ಕೂಡ ಮೊದಲಿಗೆ ಊಹಿಸಿರಲಿಲ್ಲ.

ಇಲ್ಲಿ ಓದಿ :-ದಿವಾಕರ್’ಗೆ ಕೇವಲ ಒಂದು ಲಕ್ಷ ಕೊಟ್ಟಿದ್ದು ಸರಿಯೇ..?ಯಾಕೆ ಹೀಗಾಯ್ತು ಗೊತ್ತಾ..?

ಜೀವನದಲ್ಲಿ ತುಂಬಾ ಕಷ್ಟಪಟ್ಟಿದ್ದಾರಂತೆ ದಿವಾಕರ್…

ಒಂಬತ್ತು ವರ್ಷಗಳಿಂದ ಸೇಲ್ಸ್ ಮ್ಯಾನ್ ಕೆಲಸ ಮಾಡುತ್ತಿದ್ದೇನೆ. ಜೀವನದಲ್ಲಿ ತುಂಬಾ ಕಷ್ಟ ಪಟ್ಟಿದ್ದೇನೆ. ಜೀವನ ನಡೆಸಲು ಏನೇನು ಕೆಲಸ ಮಾಡಬೇಕೋ, ಎಲ್ಲವನ್ನೂ ಮಾಡಿದ್ದೇನೆ. ಎಮ್ಮೆ ಮೇಯಿಸಿದ್ದೇನೆ. ಕೂಲಿ, ಗಾರೆ ಕೆಲಸ ಮಾಡಿದ್ದೇನೆ. ಹೊಟ್ಟೆ ಹಸಿವು ಆದಾಗ ಭಿಕ್ಷೆ ಕೂಡ ಬೇಡಿದ್ದೇನೆ” ಎಂದು ದಿವಾಕರ್ ಹೇಳಿಕೊಂಡಿದ್ದರು.

ಕಾಮಾನ್ ಮ್ಯಾನ್’ನಿಂದ ಸೆಲೆಬ್ರೆಟಿವರೆಗು…

ಆದ್ರೆ, ಬಿಗ್ ಬಾಸ್ ಬರುವುದಕ್ಕೆ ಮುಂಚೆ ಊರೂರು ಸುತ್ತಿ ಸೇಲ್ಸ್ ಮ್ಯಾನ್ ಆಗಿ ತೈಲ ಮಾರಾಟ ಮಾಡುತ್ತಿದ್ದ ದಿವಾಕರ್, ಸದ್ಯ ಇಡೀ ಕರ್ನಾಟಕಕ್ಕೆ ‘ಬಿಗ್ ಬಾಸ್’ ಮೂಲಕ ಚಿರಪರಿಚಿತರಾಗಿಬಿಟ್ಟಿದ್ದಾರೆ.

ಘಟಾನುಘಟಿಗಳನ್ನೇ ಹಿಂದೆ ಹಾಕಿ 106 ದಿನ ‘ಬಿಗ್ ಬಾಸ್’ ಮನೆಯಲ್ಲಿ ಇದ್ದು ಕೊನೆಗೆ ಖ್ಯಾತಿ, ಜನಪ್ರಿಯತೆ ಜೊತೆಗೆ ಒಂದು ಲಕ್ಷ ರೂಪಾಯಿ ಬಹುಮಾನ ಹಣ ಮತ್ತು ರನ್ನರ್-ಅಪ್’ಯೊಂದಿಗೆ ತಮ್ಮ ಕುಟುಂಬವನ್ನು ಸೇರಿಕೊಂಡಿದ್ದಾರೆ.

ಮನೆಗೆ ಹೋದ ದಿವಾಕರ್’ಗೆ ಹೆಂಡತಿಯಿಂದ…

ಖುಷಿಯ ಅಲೆಯಲ್ಲಿ, ರನ್ನರ್ ಆಪ್ ಟ್ರೋಪಿ ಹಿಡಿದು ಮನೆಗೆ ಹೋದ ದಿವಾಕರ್’ಗೆ ಅವರ ಪತ್ನಿ ಮಮತಾ ಅವರ ಕಡೆಯಿಂದ ಶಾಕಿಂಗ್ ನ್ಯೂಸ್ ಕಾಡಿತ್ತು. ಒಂದು ಕಡೆ ವಿನ್ನರ್ ಆಗಬೇಕಿದ್ದ ದಿವಾಕರ್ ರನ್ನರ್ ಆಪ್ ಆಗಿದ್ದು ಬೇಸರ ತಂದಿದ್ದರೂ, ಅವರಿಗೆ ಬೇರೆಯದೇ ವಿಷಯದಲ್ಲಿ ತುಂಬಾ ಬೇಸರವಾಗಿತ್ತು.

ದಿವಾಕರ್ ರವರಿಗೆ ಈಗಾಗಲೇ ಒಬ್ಬ ಗಂಡು ಮಗು ಇದ್ದಾನೆ.ಆದ್ರೆ ದಿವಾಕರ್ ರವರಿಗೆ ಹೆಣ್ಣು ಮಕ್ಕಳೆಂದರೆ ಪಂಚಪ್ರಾಣ.ಈ ವಿಚಾರವಾಗಿಯೇ ಬೇರೆಯದೇ ಸುದ್ದಿ ನಿರೀಕ್ಷೆ ಮಾಡಿದ್ದ ದಿವಾಕರ್’ಗೆ ಅಲ್ಲಿ ಕಹಿ ಸುದ್ದಿ ಕಾಡಿತ್ತು..!ಅದು ಏನು ಗೊತ್ತಾ…

ಈ ಸುದ್ದಿ ಕೇಳಿ ಶಾಕ್ ಆದ್ರು ದಿವಾಕರ್..!

ದಿವಾಕರ್ ಬಿಗ್ ಬಾಸ್ ಮನೆಯೊಳಗೆ ಹೋಗುವ ಮುನ್ನ ಅವರ ಹೆಂಡತಿ ಮಮತಾ ಎರಡನೇ ಮಗುವಿಗಾಗಿ ಗರ್ಭಿಣಿ ಯಾಗಿದ್ದರು.ಆದರೆ ದಿವಾಕರ್ ಬಿಗ್ ಬಾಸ್ ಮನೆಯಲ್ಲಿದ್ದಾಗ , ಪತ್ನಿ ಮಮತಾರವರಿಗೆ ಅನಾರೋಗ್ಯ ಉಂಟಾಗಿ ಗರ್ಭಪಾತವಾಗಿತ್ತು.ಆದ್ರೆ ಈ ವಿಷಯ ದಿವಾಕರ್’ಗೆ ತಿಳಿಸಿರಲಿಲ್ಲ.ಪತ್ನಿ ಮಮತಾ ಬಿಗ್ ಬಾಸ್ ಮನೆಯೊಳಗೆ ಹೋಗಿದ್ದಾಗ ಕೂಡ ಈ ವಿಷಯದ ಬಗ್ಗೆ ತಿಳಿಸಿರಲಿಲ್ಲ.

ಪತ್ನಿ ಹೇಳಿದ ಸತ್ಯ…

ಹೌದು,ದಿವಾಕರ್ ಬಿಗ್ ಬಾಸ್ ಮನೆಯಿಂದ ಬಂದಮೇಲೆ ಎರಡನೇ ಮಗುವಿನ ಕುರಿತಾಗಿ ಚರ್ಚೆ ನಡೆದಿದ್ದು, ಕೊನೆಗೂ ಮಮತಾರವರು ನಿಜ ವಿಷಯವನ್ನು ದಿವಾಕರ್’ಗೆ ಹೇಳಿದ್ದಾರೆ.ಎರಡನೇ ಮಗುವಿನ ಆಗಮನದ ಖುಷಿಯಲ್ಲಿದ್ದ ದಿವಾಕರ್’ಗೆ ಈ ಪತ್ನಿ ಮಮತಾಗೆ ಗರ್ಭಪಾತ ಆಗಿರುವ ವಿಷಯ ಕೇಳಿ ತುಂಬಾ ಬೇಸರವಾಗಿದೆಯಂತೆ.ಎರಡನೇ ಮಗುವಾಗಿ ಹೆಣ್ಣು ಮಗು ಹುಟ್ಟಲಿ ಎಂದು ಅಂದುಕೊಂಡಿದ್ದ ದಿವಾಕರ್ ರವರಿಗೆ ತುಂಬಾ ಬೇಜಾರಗಿದೆಯಂತೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ