ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಬಿಗ್ ಬಾಸ್ ಕನ್ನಡ ಸಂಚಿಕೆ 5’ ಮುಕ್ತಾಯವಾಗಿದೆ. ಎಲ್ಲರೂ ಜಯರಾಂ ಕಾರ್ತಿಕ್(ಜೆಕೆ) ಅವರಿಗೆ ‘ಬಿಗ್ ಬಾಸ್ ಪಟ್ಟ ಸಿಗಬಹುದು, ಎಂದುಕೊಂಡಿದ್ದವರಿಗೆ ಶಾಕ್ ನೀಡಿದ್ದಾನೆ ಬಿಗ್ ಬಾಸ್.ತಮ್ಮ ಗಾಯನದಿಂದಲೇ ಮೋಡಿ ಮಾಡಿದ ಸಂಗೀತ ಮಾಂತ್ರಿಕ ಚಂದನ್ ಶೆಟ್ಟಿ ಬಿಗ್ ಬಾಸ್ ವಿನ್ನರ್ ಆಗಿ ಜಯಗಳಿಸಿದ್ದಾರೆ.ಕಾಮಾನ್ ಮ್ಯಾನ್ ಆಗಿ ‘ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ದಿವಾಕರ್ ರನ್ನರ್ ಆಪ್ ಆಗಿ ಹೊರಬಂದಿದ್ದಾರೆ.

ಸಾಮಾನ್ಯ ಸೇಲ್ಸ್ ಮ್ಯಾನ್ ಆಗಿ ಜೀವನ ನಡೆಸುತ್ತಿದ್ದ ದಿವಾಕರ್ ಬಿಗ್ ಬಾಸ್ ನ ಕೊನೆಯವರೆಗೂ ಉಳಿದು ರನ್ನರ್ ಆಪ್ ಆಗುತ್ತಾರೆ ಎಂದು ಯಾರು ಕೂಡ ಮೊದಲಿಗೆ ಊಹಿಸಿರಲಿಲ್ಲ.

ಇಲ್ಲಿ ಓದಿ :-ದಿವಾಕರ್’ಗೆ ಕೇವಲ ಒಂದು ಲಕ್ಷ ಕೊಟ್ಟಿದ್ದು ಸರಿಯೇ..?ಯಾಕೆ ಹೀಗಾಯ್ತು ಗೊತ್ತಾ..?
ಒಂಬತ್ತು ವರ್ಷಗಳಿಂದ ಸೇಲ್ಸ್ ಮ್ಯಾನ್ ಕೆಲಸ ಮಾಡುತ್ತಿದ್ದೇನೆ. ಜೀವನದಲ್ಲಿ ತುಂಬಾ ಕಷ್ಟ ಪಟ್ಟಿದ್ದೇನೆ. ಜೀವನ ನಡೆಸಲು ಏನೇನು ಕೆಲಸ ಮಾಡಬೇಕೋ, ಎಲ್ಲವನ್ನೂ ಮಾಡಿದ್ದೇನೆ. ಎಮ್ಮೆ ಮೇಯಿಸಿದ್ದೇನೆ. ಕೂಲಿ, ಗಾರೆ ಕೆಲಸ ಮಾಡಿದ್ದೇನೆ. ಹೊಟ್ಟೆ ಹಸಿವು ಆದಾಗ ಭಿಕ್ಷೆ ಕೂಡ ಬೇಡಿದ್ದೇನೆ” ಎಂದು ದಿವಾಕರ್ ಹೇಳಿಕೊಂಡಿದ್ದರು.

ಆದ್ರೆ, ಬಿಗ್ ಬಾಸ್ ಬರುವುದಕ್ಕೆ ಮುಂಚೆ ಊರೂರು ಸುತ್ತಿ ಸೇಲ್ಸ್ ಮ್ಯಾನ್ ಆಗಿ ತೈಲ ಮಾರಾಟ ಮಾಡುತ್ತಿದ್ದ ದಿವಾಕರ್, ಸದ್ಯ ಇಡೀ ಕರ್ನಾಟಕಕ್ಕೆ ‘ಬಿಗ್ ಬಾಸ್’ ಮೂಲಕ ಚಿರಪರಿಚಿತರಾಗಿಬಿಟ್ಟಿದ್ದಾರೆ.
ಘಟಾನುಘಟಿಗಳನ್ನೇ ಹಿಂದೆ ಹಾಕಿ 106 ದಿನ ‘ಬಿಗ್ ಬಾಸ್’ ಮನೆಯಲ್ಲಿ ಇದ್ದು ಕೊನೆಗೆ ಖ್ಯಾತಿ, ಜನಪ್ರಿಯತೆ ಜೊತೆಗೆ ಒಂದು ಲಕ್ಷ ರೂಪಾಯಿ ಬಹುಮಾನ ಹಣ ಮತ್ತು ರನ್ನರ್-ಅಪ್’ಯೊಂದಿಗೆ ತಮ್ಮ ಕುಟುಂಬವನ್ನು ಸೇರಿಕೊಂಡಿದ್ದಾರೆ.

ಖುಷಿಯ ಅಲೆಯಲ್ಲಿ, ರನ್ನರ್ ಆಪ್ ಟ್ರೋಪಿ ಹಿಡಿದು ಮನೆಗೆ ಹೋದ ದಿವಾಕರ್’ಗೆ ಅವರ ಪತ್ನಿ ಮಮತಾ ಅವರ ಕಡೆಯಿಂದ ಶಾಕಿಂಗ್ ನ್ಯೂಸ್ ಕಾಡಿತ್ತು. ಒಂದು ಕಡೆ ವಿನ್ನರ್ ಆಗಬೇಕಿದ್ದ ದಿವಾಕರ್ ರನ್ನರ್ ಆಪ್ ಆಗಿದ್ದು ಬೇಸರ ತಂದಿದ್ದರೂ, ಅವರಿಗೆ ಬೇರೆಯದೇ ವಿಷಯದಲ್ಲಿ ತುಂಬಾ ಬೇಸರವಾಗಿತ್ತು.
ದಿವಾಕರ್ ರವರಿಗೆ ಈಗಾಗಲೇ ಒಬ್ಬ ಗಂಡು ಮಗು ಇದ್ದಾನೆ.ಆದ್ರೆ ದಿವಾಕರ್ ರವರಿಗೆ ಹೆಣ್ಣು ಮಕ್ಕಳೆಂದರೆ ಪಂಚಪ್ರಾಣ.ಈ ವಿಚಾರವಾಗಿಯೇ ಬೇರೆಯದೇ ಸುದ್ದಿ ನಿರೀಕ್ಷೆ ಮಾಡಿದ್ದ ದಿವಾಕರ್’ಗೆ ಅಲ್ಲಿ ಕಹಿ ಸುದ್ದಿ ಕಾಡಿತ್ತು..!ಅದು ಏನು ಗೊತ್ತಾ…

ದಿವಾಕರ್ ಬಿಗ್ ಬಾಸ್ ಮನೆಯೊಳಗೆ ಹೋಗುವ ಮುನ್ನ ಅವರ ಹೆಂಡತಿ ಮಮತಾ ಎರಡನೇ ಮಗುವಿಗಾಗಿ ಗರ್ಭಿಣಿ ಯಾಗಿದ್ದರು.ಆದರೆ ದಿವಾಕರ್ ಬಿಗ್ ಬಾಸ್ ಮನೆಯಲ್ಲಿದ್ದಾಗ , ಪತ್ನಿ ಮಮತಾರವರಿಗೆ ಅನಾರೋಗ್ಯ ಉಂಟಾಗಿ ಗರ್ಭಪಾತವಾಗಿತ್ತು.ಆದ್ರೆ ಈ ವಿಷಯ ದಿವಾಕರ್’ಗೆ ತಿಳಿಸಿರಲಿಲ್ಲ.ಪತ್ನಿ ಮಮತಾ ಬಿಗ್ ಬಾಸ್ ಮನೆಯೊಳಗೆ ಹೋಗಿದ್ದಾಗ ಕೂಡ ಈ ವಿಷಯದ ಬಗ್ಗೆ ತಿಳಿಸಿರಲಿಲ್ಲ.

ಹೌದು,ದಿವಾಕರ್ ಬಿಗ್ ಬಾಸ್ ಮನೆಯಿಂದ ಬಂದಮೇಲೆ ಎರಡನೇ ಮಗುವಿನ ಕುರಿತಾಗಿ ಚರ್ಚೆ ನಡೆದಿದ್ದು, ಕೊನೆಗೂ ಮಮತಾರವರು ನಿಜ ವಿಷಯವನ್ನು ದಿವಾಕರ್’ಗೆ ಹೇಳಿದ್ದಾರೆ.ಎರಡನೇ ಮಗುವಿನ ಆಗಮನದ ಖುಷಿಯಲ್ಲಿದ್ದ ದಿವಾಕರ್’ಗೆ ಈ ಪತ್ನಿ ಮಮತಾಗೆ ಗರ್ಭಪಾತ ಆಗಿರುವ ವಿಷಯ ಕೇಳಿ ತುಂಬಾ ಬೇಸರವಾಗಿದೆಯಂತೆ.ಎರಡನೇ ಮಗುವಾಗಿ ಹೆಣ್ಣು ಮಗು ಹುಟ್ಟಲಿ ಎಂದು ಅಂದುಕೊಂಡಿದ್ದ ದಿವಾಕರ್ ರವರಿಗೆ ತುಂಬಾ ಬೇಜಾರಗಿದೆಯಂತೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗುರುವಾರ, 29/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಕೆಲಸದ ಸ್ಥಳದಲ್ಲಿ ಉತ್ಸಾಹದಾಯಕ ಹಾಗೂ ಚೈತನ್ಯದಾಯಕ ಪ್ರಚೋದಕ ಬೆಳವಣಿಗೆಗಳು ಉಂಟಾಗುವವು. ತೆರಿಗೆ ಅಧಿಕಾರಿಗಳ ಬಗ್ಗೆ ಜಾಗ್ರತೆ ವಹಿಸಬೇಕು. ಕೆಲಸದಲ್ಲಿ ಶ್ರದ್ಧೆ, ಪ್ರಾಮಾಣಿಕತೆಯಿಂದ ಮುನ್ನಡೆ ಇರುತ್ತದೆ. ಮನೆಯಲ್ಲಿ ಪಕ್ಕದವರ ಕಿರಿಕಿರಿಗಳಿಗೆ ತಲೆ ಕೆಟ್ಟು ಹೋಗುತ್ತದೆ. ಸಮಾಧಾನವಿರಲಿ. ನಿಮಗೆ ಸಹಾಯ ಸಹಕಾರ ನೀಡಿದ ಗುರುಹಿರಿಯರನ್ನುಗೌರವಿಸಿ ಮುಂದೆ ಉತ್ತಮ ದಿನಗಳಿವೆ. ವೃಷಭ:- ಮನೆ ಮಾರಾಟ, ಫ್ಲಾಟ್ ಖರೀದಿಗಳಿಗೆ ಅವಸರಿಸದಿರಿ. ಆರೋಗ್ಯದ ವಿಷಯದಲ್ಲಿ ಉದಾಸೀನ ಬೇಡ. ಸಣ್ಣಪುಟ್ಟ ಜ್ವರಾದಿಗಳು ಬಂದರೂ…
ಜೀವನದಲ್ಲಿ ಮುಂದೆ ಏಳಿಗೆ ಹೊಂದಬೇಕಾದರೆ ಪಾಲಿಸ ಬೇಕಾದ ನಿಯಮಗಳು,ಇತರರೊಡನೆ ವ್ಯವಹರಿಸ ಬೇಕಾದ ರೀತಿ,ಸಮಾಜದಲ್ಲಿ ನಮ್ಮ ನಡೆ ಹೇಗಿರಬೇಕು.ಮುಂತಾದ ಅನೇಕ ಅಂಶಗಳ ಬಗ್ಗೆ ಚಾಣಕ್ಯನು ನಮಗೆ ಅನೇಕ ನೀತಿಗಳನ್ನು ಬೋಧಿಸಿದ್ದಾನೆ. ನಮ್ಮ ಪ್ರಗತಿಗೆ ಅನೇಕ ಸಂದರ್ಭಗಳಲ್ಲಿ ಇವೆಲ್ಲವೂ ಉಪಯೋಗಕ್ಕೆ ಬರುತ್ತವೆ. ಚಾಣಕ್ಯ ಇವಷ್ಟನ್ನೇ ಅಲ್ಲದೆ,ಸ್ತ್ರೀಯರ ಬಗ್ಗೆಯೂ ಹಲವು ವಿಷಯಗಳನ್ನು ತಿಳಿಸಿದ್ದಾನೆ. 1.ಯಾವುದೇ ವಿಷಯವಾಗಲೀ,ಸ್ತ್ರೀಯು ತನ್ನ ಗಂಡನ ಅನುಮತಿ ಪಡೆದುಕೊಳ್ಳ ಬೇಕಂತೆ.ಇಲ್ಲವಾದಲ್ಲಿ ಗಂಡನ ಆಯುಷ್ಯ ಕಡಿಮೆಯಾಗುತ್ತದಂತೆ. 2.ಸುಳ್ಳುಹೇಳುವುದು, ಸ್ವಾರ್ಥ,ಅಸೂಯೆ,ಕಠಿಣವಾಗಿ ವರ್ತಿಸುವುದು,ಮೂರ್ಖತ್ವ,ಪರಿಶುಭ್ರತೆಯನ್ನು ಪಾಲಿಸದಿರುವುದು,ಕ್ರೂರತ್ವ ಮುಂತಾದ ಆಂಶಗಳು ಸ್ತ್ರೀಯರಲ್ಲಿ ಪ್ರಧಾನವಾಗಿರುತ್ತವೆ. ಇವುಗಳಿಂದಾಗಿ ಅನೇಕ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಗುರುಗಳಿಗೆ ಗುರುವಾದ ಶ್ರೀ…
ರೈಲ್ವೆ ಇಲಾಖೆ ಕೇಂದ್ರ ಸರ್ಕಾರಕ್ಕೊಂದು ಪತ್ರ ಬರೆದಿದೆ. ರೈಲ್ವೆ ಇಲಾಖೆಯಲ್ಲಿ ಕುಟುಂಬ ಪಿಂಚಣಿ ವ್ಯವಸ್ಥೆಯಿದೆ. ಅದಕ್ಕೆ ಕೆಲವೊಂದು ನಿಯಮಗಳಿವೆ. ಆದ್ರೆ ಒಂದು ವರ್ಷದ ಹಿಂದೆ ರೈಲ್ವೆ ಸಿಬ್ಬಂದಿ ಪುತ್ರ ಈಗ ಪುತ್ರಿಯಾಗಿರುವ ವ್ಯಕ್ತಿ ಕುಟುಂಬ ಪಿಂಚಣಿಗಾಗಿ ಪತ್ರ ಬರೆದಿದ್ದಾನೆ. ಇದೇ ವಿಚಾರ ಸದ್ಯ ಕೇಂದ್ರದ ಮೆಟ್ಟಿಲೇರಿದೆ. 2017ರಲ್ಲಿ ರೈಲ್ವೆ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ. ಅವ್ರ 32 ವರ್ಷದ ಮಗ ಪಿಂಚಣಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ವಾಸ್ತವವಾಗಿ ಸಿಬ್ಬಂದಿ ಹಣವನ್ನೇ ಕುಟುಂಬ ಆಶ್ರಯಿಸಿಕೊಂಡಿದ್ದರೆ ಮಾತ್ರ ಪಿಂಚಣಿ ನೀಡಲಾಗುತ್ತದೆ. 25 ವರ್ಷದೊಳಗಿನ ಮದುವೆಯಾಗದ…
ಈಗಿನ ಕಾಲದಲ್ಲಿ ಪುರುಷರು ತಾನು ಮದುವೆಯಾಗುವ ಹುಡುಗಿಯ ಬಗ್ಗೆ ಸಾಕಷ್ಟು ನಿರೀಕ್ಷೆ ಮತ್ತು ಆಲೋಚನೆಗಳನ್ನ ಇಟ್ಟುಕೊಂಡಿರುತ್ತಾರೆ, ತಾನು ಮದುವೆಯಾಗುವ ಸುಂದರವಾಗಿರಬೇಕು, ಒಳ್ಳೆಯ ಗುಣವನ್ನ ಹೊಂದಿರಬೇಕು ಮತ್ತು ಸಂಪ್ರದಾಯಸ್ಥ ಮನೆಯಿಂದ ಬರಬೇಕು ಎಂದು ಬಹಳ ಪುರುಷರು ತಾನು ಮದುವೆಯಾಗುವ ಹುಡುಗಿಯ ಬಗ್ಗೆ ನಿರೀಕ್ಷೆಯನ್ನ ಹೊಂದಿರುತ್ತಾರೆ. ಇನ್ನು ಮುಖ್ಯವಾಗಿ ಕಾಲಿನ ಎರಡನೆಯ ಬೆರಳು ಉದ್ದವಾಗಿರುವ ಹುಡುಗಿಯರನ್ನ ಮದುವೆಯಾದರೆ ಅವರ ಜೀವನ ಹೇಗಿರುತ್ತದೆ ಮತ್ತು ಕಾಲಿನ ಬೆರಳಿನ ಬಗ್ಗೆ ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ ಅನ್ನುವುದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ…
ಎಲ್ಪಿಜಿ ಗ್ಯಾಸ್ ಸಂಪರ್ಕಕ್ಕೆಅರ್ಜಿ ಸಲ್ಲಿಸಲು ಎಲ್ಪಿಜಿ ಡೀಲರ್ಬಳಿಯೇ ಹೋಗಬೇಕೆಂದೇನಿಲ್ಲ. ಆನ್ಲೈನ್ ಮೂಲಕವೂಅರ್ಜಿ ಸಲ್ಲಿಸಬಹುದು. ಜತೆಗೆ ಈ ಪ್ರಕ್ರಿಯೆಯನ್ನುಪೂರ್ತಿಯಾಗಿ ಡಿಜಿಟಲೀಕರಣ ಮಾಡಿರುವುದರಿಂದ, ಅಗತ್ಯವಿರುವವರು ಪ್ರಯೋಜನ ಪಡೆದುಕೊಳ್ಳಬಹುದು. ಅಲ್ಲದೆಡೀಲರ್ ಬಳಿ ಗ್ಯಾಸ್ ಸಂಪರ್ಕಕ್ಕೆಅರ್ಜಿ ಸಲ್ಲಿಸುವುದು ಕಿರಿಕಿರಿ ಪ್ರಕ್ರಿಯೆ ಎನ್ನಿಸಿದರೆ, ಆನ್ಲೈನ್ ಮೂಲಕವೂಅರ್ಜಿ ಸಲ್ಲಿಸಬಹುದು. ದೇಶದ ಪ್ರಮುಖ 3 ಎಲ್ಪಿಜಿ ಪೂರೈಕೆದಾರ ಕಂಪನಿಗಳ ವೆಬ್ಸೈಟ್ ಮೂಲಕ ಹೊಸ ಎಲ್ಪಿಜಿ ಸಂಪರ್ಕಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಎನ್ನುವ ವಿವರವನ್ನು ಇಲ್ಲಿ ನೀಡಲಾಗಿದೆ. ಜತೆಗೆ ಪ್ರತಿ ಕಂಪನಿಗಳು ಕೂಡ ಪ್ರತ್ಯೇಕ ಆ್ಯಪ್ ಹೊಂದಿದ್ದು, ಅದರ…