ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಬಿಗ್ ಬಾಸ್ ಕನ್ನಡ ಸಂಚಿಕೆ 5’ ಮುಕ್ತಾಯವಾಗಿದೆ. ಎಲ್ಲರೂ ಜಯರಾಂ ಕಾರ್ತಿಕ್(ಜೆಕೆ) ಅವರಿಗೆ ‘ಬಿಗ್ ಬಾಸ್ ಪಟ್ಟ ಸಿಗಬಹುದು, ಎಂದುಕೊಂಡಿದ್ದವರಿಗೆ ಶಾಕ್ ನೀಡಿದ್ದಾನೆ ಬಿಗ್ ಬಾಸ್.ತಮ್ಮ ಗಾಯನದಿಂದಲೇ ಮೋಡಿ ಮಾಡಿದ ಸಂಗೀತ ಮಾಂತ್ರಿಕ ಚಂದನ್ ಶೆಟ್ಟಿ ಬಿಗ್ ಬಾಸ್ ವಿನ್ನರ್ ಆಗಿ ಜಯಗಳಿಸಿದ್ದಾರೆ.ಕಾಮಾನ್ ಮ್ಯಾನ್ ಆಗಿ ‘ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ದಿವಾಕರ್ ರನ್ನರ್ ಆಪ್ ಆಗಿ ಹೊರಬಂದಿದ್ದಾರೆ.

ಸಾಮಾನ್ಯ ಸೇಲ್ಸ್ ಮ್ಯಾನ್ ಆಗಿ ಜೀವನ ನಡೆಸುತ್ತಿದ್ದ ದಿವಾಕರ್ ಬಿಗ್ ಬಾಸ್ ನ ಕೊನೆಯವರೆಗೂ ಉಳಿದು ರನ್ನರ್ ಆಪ್ ಆಗುತ್ತಾರೆ ಎಂದು ಯಾರು ಕೂಡ ಮೊದಲಿಗೆ ಊಹಿಸಿರಲಿಲ್ಲ.

ಇಲ್ಲಿ ಓದಿ :-ದಿವಾಕರ್’ಗೆ ಕೇವಲ ಒಂದು ಲಕ್ಷ ಕೊಟ್ಟಿದ್ದು ಸರಿಯೇ..?ಯಾಕೆ ಹೀಗಾಯ್ತು ಗೊತ್ತಾ..?
ಒಂಬತ್ತು ವರ್ಷಗಳಿಂದ ಸೇಲ್ಸ್ ಮ್ಯಾನ್ ಕೆಲಸ ಮಾಡುತ್ತಿದ್ದೇನೆ. ಜೀವನದಲ್ಲಿ ತುಂಬಾ ಕಷ್ಟ ಪಟ್ಟಿದ್ದೇನೆ. ಜೀವನ ನಡೆಸಲು ಏನೇನು ಕೆಲಸ ಮಾಡಬೇಕೋ, ಎಲ್ಲವನ್ನೂ ಮಾಡಿದ್ದೇನೆ. ಎಮ್ಮೆ ಮೇಯಿಸಿದ್ದೇನೆ. ಕೂಲಿ, ಗಾರೆ ಕೆಲಸ ಮಾಡಿದ್ದೇನೆ. ಹೊಟ್ಟೆ ಹಸಿವು ಆದಾಗ ಭಿಕ್ಷೆ ಕೂಡ ಬೇಡಿದ್ದೇನೆ” ಎಂದು ದಿವಾಕರ್ ಹೇಳಿಕೊಂಡಿದ್ದರು.

ಆದ್ರೆ, ಬಿಗ್ ಬಾಸ್ ಬರುವುದಕ್ಕೆ ಮುಂಚೆ ಊರೂರು ಸುತ್ತಿ ಸೇಲ್ಸ್ ಮ್ಯಾನ್ ಆಗಿ ತೈಲ ಮಾರಾಟ ಮಾಡುತ್ತಿದ್ದ ದಿವಾಕರ್, ಸದ್ಯ ಇಡೀ ಕರ್ನಾಟಕಕ್ಕೆ ‘ಬಿಗ್ ಬಾಸ್’ ಮೂಲಕ ಚಿರಪರಿಚಿತರಾಗಿಬಿಟ್ಟಿದ್ದಾರೆ.
ಘಟಾನುಘಟಿಗಳನ್ನೇ ಹಿಂದೆ ಹಾಕಿ 106 ದಿನ ‘ಬಿಗ್ ಬಾಸ್’ ಮನೆಯಲ್ಲಿ ಇದ್ದು ಕೊನೆಗೆ ಖ್ಯಾತಿ, ಜನಪ್ರಿಯತೆ ಜೊತೆಗೆ ಒಂದು ಲಕ್ಷ ರೂಪಾಯಿ ಬಹುಮಾನ ಹಣ ಮತ್ತು ರನ್ನರ್-ಅಪ್’ಯೊಂದಿಗೆ ತಮ್ಮ ಕುಟುಂಬವನ್ನು ಸೇರಿಕೊಂಡಿದ್ದಾರೆ.

ಖುಷಿಯ ಅಲೆಯಲ್ಲಿ, ರನ್ನರ್ ಆಪ್ ಟ್ರೋಪಿ ಹಿಡಿದು ಮನೆಗೆ ಹೋದ ದಿವಾಕರ್’ಗೆ ಅವರ ಪತ್ನಿ ಮಮತಾ ಅವರ ಕಡೆಯಿಂದ ಶಾಕಿಂಗ್ ನ್ಯೂಸ್ ಕಾಡಿತ್ತು. ಒಂದು ಕಡೆ ವಿನ್ನರ್ ಆಗಬೇಕಿದ್ದ ದಿವಾಕರ್ ರನ್ನರ್ ಆಪ್ ಆಗಿದ್ದು ಬೇಸರ ತಂದಿದ್ದರೂ, ಅವರಿಗೆ ಬೇರೆಯದೇ ವಿಷಯದಲ್ಲಿ ತುಂಬಾ ಬೇಸರವಾಗಿತ್ತು.
ದಿವಾಕರ್ ರವರಿಗೆ ಈಗಾಗಲೇ ಒಬ್ಬ ಗಂಡು ಮಗು ಇದ್ದಾನೆ.ಆದ್ರೆ ದಿವಾಕರ್ ರವರಿಗೆ ಹೆಣ್ಣು ಮಕ್ಕಳೆಂದರೆ ಪಂಚಪ್ರಾಣ.ಈ ವಿಚಾರವಾಗಿಯೇ ಬೇರೆಯದೇ ಸುದ್ದಿ ನಿರೀಕ್ಷೆ ಮಾಡಿದ್ದ ದಿವಾಕರ್’ಗೆ ಅಲ್ಲಿ ಕಹಿ ಸುದ್ದಿ ಕಾಡಿತ್ತು..!ಅದು ಏನು ಗೊತ್ತಾ…

ದಿವಾಕರ್ ಬಿಗ್ ಬಾಸ್ ಮನೆಯೊಳಗೆ ಹೋಗುವ ಮುನ್ನ ಅವರ ಹೆಂಡತಿ ಮಮತಾ ಎರಡನೇ ಮಗುವಿಗಾಗಿ ಗರ್ಭಿಣಿ ಯಾಗಿದ್ದರು.ಆದರೆ ದಿವಾಕರ್ ಬಿಗ್ ಬಾಸ್ ಮನೆಯಲ್ಲಿದ್ದಾಗ , ಪತ್ನಿ ಮಮತಾರವರಿಗೆ ಅನಾರೋಗ್ಯ ಉಂಟಾಗಿ ಗರ್ಭಪಾತವಾಗಿತ್ತು.ಆದ್ರೆ ಈ ವಿಷಯ ದಿವಾಕರ್’ಗೆ ತಿಳಿಸಿರಲಿಲ್ಲ.ಪತ್ನಿ ಮಮತಾ ಬಿಗ್ ಬಾಸ್ ಮನೆಯೊಳಗೆ ಹೋಗಿದ್ದಾಗ ಕೂಡ ಈ ವಿಷಯದ ಬಗ್ಗೆ ತಿಳಿಸಿರಲಿಲ್ಲ.

ಹೌದು,ದಿವಾಕರ್ ಬಿಗ್ ಬಾಸ್ ಮನೆಯಿಂದ ಬಂದಮೇಲೆ ಎರಡನೇ ಮಗುವಿನ ಕುರಿತಾಗಿ ಚರ್ಚೆ ನಡೆದಿದ್ದು, ಕೊನೆಗೂ ಮಮತಾರವರು ನಿಜ ವಿಷಯವನ್ನು ದಿವಾಕರ್’ಗೆ ಹೇಳಿದ್ದಾರೆ.ಎರಡನೇ ಮಗುವಿನ ಆಗಮನದ ಖುಷಿಯಲ್ಲಿದ್ದ ದಿವಾಕರ್’ಗೆ ಈ ಪತ್ನಿ ಮಮತಾಗೆ ಗರ್ಭಪಾತ ಆಗಿರುವ ವಿಷಯ ಕೇಳಿ ತುಂಬಾ ಬೇಸರವಾಗಿದೆಯಂತೆ.ಎರಡನೇ ಮಗುವಾಗಿ ಹೆಣ್ಣು ಮಗು ಹುಟ್ಟಲಿ ಎಂದು ಅಂದುಕೊಂಡಿದ್ದ ದಿವಾಕರ್ ರವರಿಗೆ ತುಂಬಾ ಬೇಜಾರಗಿದೆಯಂತೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ರಿಯಾಲಿಟಿ ಶೋ ಫಿನಾಲೆಗೆ ಒಂದೇ ವಾರ ಉಳಿದಿದೆ. ಈ ವಾರ ಪ್ರಿಯಾಂಕಾ ಬಿಗ್ಬಾಸ್ ಮನೆಯಿಂದ ಹೊರ ಬಂದಿದ್ದಾರೆ. ಪ್ರಿಯಾಂಕಾ ಬಿಗ್ಬಾಸ್ ಮನೆಗೆ ಎಂಟ್ರಿ ಪಡೆದ ದಿನ ಮತ್ತು ಹೊರ ಬಂದ ದಿನಕ್ಕಿರುವ ಸಾಮ್ಯತೆಯನ್ನು ಹೇಳಿ ಅವರ ತಾಯಿ ಕಣ್ಣೀರು ಹಾಕಿದ್ದಾರೆ. ಪ್ರಿಯಾಂಕಾ ಮನೆಯಿಂದ ಹೊರ ಬಂದು ನಟ ಸುದೀಪ್ ಅವರ ಜೊತೆ ವೇದಿಕೆ ಹಂಚಿಕೊಂಡರು. ಮಗಳು ವೇದಿಕೆಯತ್ತ ಬರುತ್ತಿದ್ದಂತೆ ಪ್ರಿಯಾಂಕಾರ ತಾಯಿ ಕಣ್ಣೀರು ಹಾಕಲಾರಂಭಿಸಿದರು. ಈ ವೇಳೆ ಸುದೀಪ್, ಮಗಳು ಮನೆಯಿಂದ ಹೊರ ಬಂದಿದ್ದಕ್ಕೆ…
ದೇವಸ್ಥಾನದ ಮುಂದೆ ಭಿಕ್ಷಾಟನೆ ನಡೆಸುತ್ತಿರುವ ಓರ್ವ ಮಹಿಳೆ ದೇವಸ್ಥಾನದ ನವೀಕರಣಕ್ಕಾಗಿ ಎರಡು ಲಕ್ಷ ರೂ. ದೇಣಿಗೆ ನೀಡಿ ನಿಬ್ಬೆರಗಾಗುವಂತೆ ಮಾಡಿದ್ದಾಳೆ. ಮೈಸೂರು ಅರಮನೆಯ
ಮುಂಭಾಗದಲ್ಲಿರುವ ಪ್ರಸಿದ್ದ ಪ್ರಸನ್ನ ಅಂಜನೇಯ ದೇವಾಲಯದ ಮುಂದೆ ಭಿಕ್ಷೆ ಬೇಡುತ್ತಿರುವ ಎಂ.ವಿ.ಸೀತಾ, ದೇವಸ್ಥಾನದ ನವೀಕರಣಕ್ಕೆ ದೇಣಿಗೆ ನೀಡಿದ ಮಹಾನ್ ಭಕ್ತೆ.
ಇಂದು ಡಿಸೆಂಬರ್ 29 ರಾಷ್ಟ್ರಕವಿ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ಅವರ 113 ನೇ ಜನ್ಮದಿನ. ವಿಶೇಷ ಸಂದರ್ಭದಲ್ಲಿ ವಿಶ್ವಮಾನವ ಸಂದೇಶ ಸಾರಿದ ಮಹಾನ್ ಕವಿಗೆ ಗೂಗಲ್ ವಿಶೇಷ ಡೂಡಲ್ ಮೂಲಕ ಗೌರವ ಸಲ್ಲಿಸಿದೆ.
18 ವರ್ಷಆಗಿರುವಯುವಕ-ಯುವತಿಯರೇ… ನೀವು ಇನ್ನೂ ಮತದಾನದ ಹಕ್ಕು ಪಡೆದುಕೊಂಡಿಲ್ಲವೇ?,ಪಡೆದಿದ್ದರೂ ಏನಾದ್ರೂ ತಿದ್ದುಪಡಿಮಾಡಬೇಕೆ?ಚಿಂತೆಮಾಡ್ಬೇಡಿ.ಅಗತ್ಯ ದಾಖಲೆಗಳೊಂದಿಗೆ ರೆಡಿಯಾಗಿರಿ.ನಿಮ್ಮಮನೆಗೆ ಬಂದು ಮತದಾರರ ಪಟ್ಟಿಗೆ ಹೆಸರು ಬರೆದುಕೊಂಡುಹೋಗುತ್ತಾರೆ.ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ಇದು ಉತ್ತಮ ಅವಕಾಶವಾಗಿದೆ.ಮಿಸ್ಮಾಡ್ಕೋಬೇಡಿ.ಹಾಗಿದ್ರೆ ಇದಕ್ಕೆ ದಾಖಲಾತಿಗಳೇನುಬೇಕು ಅಂತೀರಾ?ಮುಂದೆ ಓದಿ ಎಲ್ಲಾ ಮಾಹಿತಿ ಇದೆ. ಬೆಂಗಳೂರು, ಮತದಾರರ ಪಟ್ಟಿಯ ಪರಿಶೀಲನೆ ದೃಢೀಕರಣ, ಸೇರ್ಪಡೆ, ತೆಗೆದುಹಾಕುವಿಕೆ ಮತ್ತು ತಿದ್ದುಪಡಿಗೆ ಚುನಾವಣಾ ಆಯೋಗ ಮುಂದಾಗಿದೆ. ಮತದಾರರ ಪಟ್ಟಿಗೆ ಹೆಸರು ಸೇರಿಸಲು ಸೆಪ್ಟೆಂಬರ್ 1 ರಿಂದ 30ರ ತನಕ ಅವಕಾಶ ನೀಡಲಾಗಿದೆ. ಈ ಅವಕಾಶವನ್ನು ಕಳೆದುಕೊಳ್ಳಬೇಡಿ…
ಇಂದು ವಿಶ್ವ ಆರೋಗ್ಯ ದಿನ ನಾನು ಅನುಸರಿಸುವ ಕೆಲವೊಂದು ಆರೋಗ್ಯ ಟಿಪ್ಸ್ ನಿಮಗೂ ತಿಳಿಸುತ್ತಿದ್ದೇನೆ ತಾವು ಅನುಭವಿಸಿ ಉತ್ತಮವಾದ ಜೀವನಶೈಲಿಗೆ ಹತ್ತು ಆಚರಣೆಗಳು 1. ಪ್ರತಿನಿತ್ಯ 20 ನಿಮಿಷಗಳ ವರೆಗೆ ಧ್ಯಾನ ಮತ್ತು ವ್ಯಾಯಾಮ ಅಥವಾ ವಾಕಿಂಗ್ ಮಾಡೋಣ 2. ಮಿತ ಆಹಾರ ಸೇವನೆ ಮಾಡೋಣ 3. ಸಸ್ಯಾಹಾರಕ್ಕೆ ಬದಲಾಗೋಣ 4. ನಮ್ಮ ನೀರು ಸೇವನೆ ಪ್ರಮಾಣವನ್ನು ಕಾಪಾಡಿಕೊಳ್ಳೋಣ. 5. ಮಲಗುವುದಕ್ಕೆ ಮೂರು ಗಂಟೆ ಮುಂಚೆ ಆಹಾರ ಸೇವನೆ ಮಾಡಲು ಪ್ರಯತ್ನಿಸೋಣ. 6. ನಮ್ಮ ಮಾತುಗಳನ್ನು ಮತ್ತು…
ಇಂದೋರ್ ನಲ್ಲಿ ಮಹಿಳೆಯೊಬ್ಬಳು 60 ವರ್ಷದ ನಿವೃತ್ತ ಸರ್ಕಾರಿ ನೌಕರನೊಬ್ಬನನ್ನು ಮದುವೆಯಾಗಿ ಅರೇ ದಿನದಲ್ಲಿ ಮನೆಯಲ್ಲಿ ಚನ್ನಾಭರಣ ಮತ್ತು ನಗದಿನೊಂದಿಗೆ ಪರಾರಿಯಾಗಿರುವ ಘಟನೆ ನಡೆದಿದೆ.