ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಬಿಗ್ ಬಾಸ್ ಕನ್ನಡ ಸಂಚಿಕೆ 5’ ಮುಕ್ತಾಯವಾಗಿದೆ. ಎಲ್ಲರೂ ಜಯರಾಂ ಕಾರ್ತಿಕ್(ಜೆಕೆ) ಅವರಿಗೆ ‘ಬಿಗ್ ಬಾಸ್ ಪಟ್ಟ ಸಿಗಬಹುದು, ಎಂದುಕೊಂಡಿದ್ದವರಿಗೆ ಶಾಕ್ ನೀಡಿದ್ದಾನೆ ಬಿಗ್ ಬಾಸ್.ತಮ್ಮ ಗಾಯನದಿಂದಲೇ ಮೋಡಿ ಮಾಡಿದ ಸಂಗೀತ ಮಾಂತ್ರಿಕ ಚಂದನ್ ಶೆಟ್ಟಿ ಬಿಗ್ ಬಾಸ್ ವಿನ್ನರ್ ಆಗಿ ಜಯಗಳಿಸಿದ್ದಾರೆ.ಕಾಮಾನ್ ಮ್ಯಾನ್ ಆಗಿ ‘ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ದಿವಾಕರ್ ರನ್ನರ್ ಆಪ್ ಆಗಿ ಹೊರಬಂದಿದ್ದಾರೆ.

ಸಾಮಾನ್ಯ ಸೇಲ್ಸ್ ಮ್ಯಾನ್ ಆಗಿ ಜೀವನ ನಡೆಸುತ್ತಿದ್ದ ದಿವಾಕರ್ ಬಿಗ್ ಬಾಸ್ ನ ಕೊನೆಯವರೆಗೂ ಉಳಿದು ರನ್ನರ್ ಆಪ್ ಆಗುತ್ತಾರೆ ಎಂದು ಯಾರು ಕೂಡ ಮೊದಲಿಗೆ ಊಹಿಸಿರಲಿಲ್ಲ.

ಇಲ್ಲಿ ಓದಿ :-ದಿವಾಕರ್’ಗೆ ಕೇವಲ ಒಂದು ಲಕ್ಷ ಕೊಟ್ಟಿದ್ದು ಸರಿಯೇ..?ಯಾಕೆ ಹೀಗಾಯ್ತು ಗೊತ್ತಾ..?
ಒಂಬತ್ತು ವರ್ಷಗಳಿಂದ ಸೇಲ್ಸ್ ಮ್ಯಾನ್ ಕೆಲಸ ಮಾಡುತ್ತಿದ್ದೇನೆ. ಜೀವನದಲ್ಲಿ ತುಂಬಾ ಕಷ್ಟ ಪಟ್ಟಿದ್ದೇನೆ. ಜೀವನ ನಡೆಸಲು ಏನೇನು ಕೆಲಸ ಮಾಡಬೇಕೋ, ಎಲ್ಲವನ್ನೂ ಮಾಡಿದ್ದೇನೆ. ಎಮ್ಮೆ ಮೇಯಿಸಿದ್ದೇನೆ. ಕೂಲಿ, ಗಾರೆ ಕೆಲಸ ಮಾಡಿದ್ದೇನೆ. ಹೊಟ್ಟೆ ಹಸಿವು ಆದಾಗ ಭಿಕ್ಷೆ ಕೂಡ ಬೇಡಿದ್ದೇನೆ” ಎಂದು ದಿವಾಕರ್ ಹೇಳಿಕೊಂಡಿದ್ದರು.

ಆದ್ರೆ, ಬಿಗ್ ಬಾಸ್ ಬರುವುದಕ್ಕೆ ಮುಂಚೆ ಊರೂರು ಸುತ್ತಿ ಸೇಲ್ಸ್ ಮ್ಯಾನ್ ಆಗಿ ತೈಲ ಮಾರಾಟ ಮಾಡುತ್ತಿದ್ದ ದಿವಾಕರ್, ಸದ್ಯ ಇಡೀ ಕರ್ನಾಟಕಕ್ಕೆ ‘ಬಿಗ್ ಬಾಸ್’ ಮೂಲಕ ಚಿರಪರಿಚಿತರಾಗಿಬಿಟ್ಟಿದ್ದಾರೆ.
ಘಟಾನುಘಟಿಗಳನ್ನೇ ಹಿಂದೆ ಹಾಕಿ 106 ದಿನ ‘ಬಿಗ್ ಬಾಸ್’ ಮನೆಯಲ್ಲಿ ಇದ್ದು ಕೊನೆಗೆ ಖ್ಯಾತಿ, ಜನಪ್ರಿಯತೆ ಜೊತೆಗೆ ಒಂದು ಲಕ್ಷ ರೂಪಾಯಿ ಬಹುಮಾನ ಹಣ ಮತ್ತು ರನ್ನರ್-ಅಪ್’ಯೊಂದಿಗೆ ತಮ್ಮ ಕುಟುಂಬವನ್ನು ಸೇರಿಕೊಂಡಿದ್ದಾರೆ.

ಖುಷಿಯ ಅಲೆಯಲ್ಲಿ, ರನ್ನರ್ ಆಪ್ ಟ್ರೋಪಿ ಹಿಡಿದು ಮನೆಗೆ ಹೋದ ದಿವಾಕರ್’ಗೆ ಅವರ ಪತ್ನಿ ಮಮತಾ ಅವರ ಕಡೆಯಿಂದ ಶಾಕಿಂಗ್ ನ್ಯೂಸ್ ಕಾಡಿತ್ತು. ಒಂದು ಕಡೆ ವಿನ್ನರ್ ಆಗಬೇಕಿದ್ದ ದಿವಾಕರ್ ರನ್ನರ್ ಆಪ್ ಆಗಿದ್ದು ಬೇಸರ ತಂದಿದ್ದರೂ, ಅವರಿಗೆ ಬೇರೆಯದೇ ವಿಷಯದಲ್ಲಿ ತುಂಬಾ ಬೇಸರವಾಗಿತ್ತು.
ದಿವಾಕರ್ ರವರಿಗೆ ಈಗಾಗಲೇ ಒಬ್ಬ ಗಂಡು ಮಗು ಇದ್ದಾನೆ.ಆದ್ರೆ ದಿವಾಕರ್ ರವರಿಗೆ ಹೆಣ್ಣು ಮಕ್ಕಳೆಂದರೆ ಪಂಚಪ್ರಾಣ.ಈ ವಿಚಾರವಾಗಿಯೇ ಬೇರೆಯದೇ ಸುದ್ದಿ ನಿರೀಕ್ಷೆ ಮಾಡಿದ್ದ ದಿವಾಕರ್’ಗೆ ಅಲ್ಲಿ ಕಹಿ ಸುದ್ದಿ ಕಾಡಿತ್ತು..!ಅದು ಏನು ಗೊತ್ತಾ…

ದಿವಾಕರ್ ಬಿಗ್ ಬಾಸ್ ಮನೆಯೊಳಗೆ ಹೋಗುವ ಮುನ್ನ ಅವರ ಹೆಂಡತಿ ಮಮತಾ ಎರಡನೇ ಮಗುವಿಗಾಗಿ ಗರ್ಭಿಣಿ ಯಾಗಿದ್ದರು.ಆದರೆ ದಿವಾಕರ್ ಬಿಗ್ ಬಾಸ್ ಮನೆಯಲ್ಲಿದ್ದಾಗ , ಪತ್ನಿ ಮಮತಾರವರಿಗೆ ಅನಾರೋಗ್ಯ ಉಂಟಾಗಿ ಗರ್ಭಪಾತವಾಗಿತ್ತು.ಆದ್ರೆ ಈ ವಿಷಯ ದಿವಾಕರ್’ಗೆ ತಿಳಿಸಿರಲಿಲ್ಲ.ಪತ್ನಿ ಮಮತಾ ಬಿಗ್ ಬಾಸ್ ಮನೆಯೊಳಗೆ ಹೋಗಿದ್ದಾಗ ಕೂಡ ಈ ವಿಷಯದ ಬಗ್ಗೆ ತಿಳಿಸಿರಲಿಲ್ಲ.

ಹೌದು,ದಿವಾಕರ್ ಬಿಗ್ ಬಾಸ್ ಮನೆಯಿಂದ ಬಂದಮೇಲೆ ಎರಡನೇ ಮಗುವಿನ ಕುರಿತಾಗಿ ಚರ್ಚೆ ನಡೆದಿದ್ದು, ಕೊನೆಗೂ ಮಮತಾರವರು ನಿಜ ವಿಷಯವನ್ನು ದಿವಾಕರ್’ಗೆ ಹೇಳಿದ್ದಾರೆ.ಎರಡನೇ ಮಗುವಿನ ಆಗಮನದ ಖುಷಿಯಲ್ಲಿದ್ದ ದಿವಾಕರ್’ಗೆ ಈ ಪತ್ನಿ ಮಮತಾಗೆ ಗರ್ಭಪಾತ ಆಗಿರುವ ವಿಷಯ ಕೇಳಿ ತುಂಬಾ ಬೇಸರವಾಗಿದೆಯಂತೆ.ಎರಡನೇ ಮಗುವಾಗಿ ಹೆಣ್ಣು ಮಗು ಹುಟ್ಟಲಿ ಎಂದು ಅಂದುಕೊಂಡಿದ್ದ ದಿವಾಕರ್ ರವರಿಗೆ ತುಂಬಾ ಬೇಜಾರಗಿದೆಯಂತೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ 2 ಹಂತದಲ್ಲಿ ಮತದಾನ ನಡೆದಿದ್ದು, ಚುನಾವಣೆಯಲ್ಲಿ ಹಣದ ಹೊಳೆಯೇ ಹರಿದಿದೆ. ಇದಕ್ಕೆ ನಿದರ್ಶನವೆನ್ನುವಂತೆ ಚುನಾವಣೆ ಆಯೋಗ ವಿವಿಧೆಡೆ ಕಾರ್ಯಾಚರಣೆ ನಡೆಸಿ ಕೋಟ್ಯಂತರ ರೂ. ಜಪ್ತಿ ಮಾಡಿದೆ. ಅಭ್ಯರ್ಥಿಗಳು ಚುನಾವಣಾ ಆಯೋಗಕ್ಕೆ ಖರ್ಚು ವೆಚ್ಚದ ಮಾಹಿತಿ ನೀಡಿದ್ದು, ಆಯೋಗ ನಿಗದಿಪಡಿಸಿದ 70 ಲಕ್ಷ ರೂ. ಮಿತಿಯನ್ನು ಯಾರೂ ದಾಟಿಲ್ಲ. ಹೈ ವೋಲ್ಟೇಜ್ ಕ್ಷೇತ್ರವಾಗಿದ್ದ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ 33 ಲಕ್ಷ ರೂ. ಖರ್ಚು ಮಾಡಿರುವುದಾಗಿ ಲೆಕ್ಕ ತೋರಿಸಿದ್ದಾರೆ. ಜೆಡಿಎಸ್…
ಹಿಮ್ಮಡಿಗಳಲ್ಲಿ ಬಿರುಕು ಏಕೆ ಬರುತ್ತದೆ ಎಂಬುದನ್ನು ಅರಿಯುವ ಮುನ್ನ ನಮ್ಮ ಪಾದಗಳ ಚರ್ಮದ ಬಗ್ಗೆ ಅರಿಯುವುದು ಉತ್ತಮ. ನಮ್ಮ ಯಾವುದೇ ಪ್ರಶ್ನೆಗಳಿಗೆ ನಿಮ್ಮ ಉತ್ತರ ಹೌದು ಎಂದಾದರೆ ಕೆಳಗೆ ವಿವರಿಸಿರುವ ಮನೆಮದ್ದು ನಿಮ್ಮ ತೊಂದರೆಯನ್ನು ನಿವಾರಿಸಲಿದೆ.
ಅನೇಕ ಬಾರಿ ರಾತ್ರಿ ಮಾಡಿದ ಅನ್ನ ಹಾಗೆ ಉಳಿದು ಬಿಡುತ್ತದೆ. ಈ ಅನ್ನವನ್ನು ಮರು ದಿನ ತಿನ್ನಲು ಸಾಮಾನ್ಯವಾಗಿ ಯಾರೂ ಇಷ್ಟ ಪಡುವುದಿಲ್ಲ. ಕೆಲವರು ಅದನ್ನು ಕಸಕ್ಕೆ ಹಾಕಿದ್ರೆ ಮತ್ತೆ ಕೆಲವರು ಪ್ರಾಣಿಗಳಿಗೆ ನೀಡುತ್ತಾರೆ. ಆದ್ರೆ ಇನ್ನು ಮುಂದೆ ಮಿಕ್ಕ ಅನ್ನವನ್ನು ಕಸಕ್ಕೆ ಹಾಕಬೇಡಿ. ಅದು ಆರೋಗ್ಯದ ಸಂಪತ್ತು ಎಂಬುದನ್ನು ನೆನಪಿಡಿ. ರಾತ್ರಿ ಅನ್ನ ಮಿಕ್ಕಿದ್ದರೆ, ಅದನ್ನು ಒಂದು ಮಡಿಕೆಯಲ್ಲಿ ಹಾಗೆ ಇಡಿ. ಬೆಳಿಗ್ಗೆ ಅದಕ್ಕೆ ಈರುಳ್ಳಿ ಸೇರಿಸಿ ತಿನ್ನಿರಿ. ಇದು ನಿಮ್ಮ ನೆಚ್ಚಿನ ಉಪಹಾರವಾಗದಿರಬಹುದು. ಆದ್ರೆ…
ಅಪಾರ ಔಷಧ ಗುಣ ಹೊಂದಿರುವ ನುಗ್ಗೆ ಸೊಪ್ಪನ್ನು ನೇರವಾಗಿ ಮಾರಾಟ ಮಾಡಿದರೆ ಮಾರುಕಟ್ಟೆಯಲ್ಲಿ ಬೆಲೆ ಕಡಿಮೆ ಎಂದು ತಿಳಿದ, ತಾಲೂಕಿನ ತಾವರಗೇರಾ ಪ್ರದೇಶದ ರೈತರೊಬ್ಬರು, ಸೊಪ್ಪಿನಿಂದ ತಯಾರಿಸಿದ ಪುಡಿಯನ್ನು ವಿದೇಶಗಳಿಗೆ ರಫ್ತುಮಾಡಿ ಗಮನಸೆಳೆದಿದ್ದಾರೆ. ಮೂಲತಃ ಗಂಗಾವತಿ ತಾಲೂಕಿನವರಾದ ಬಸಯ್ಯ ಹಿರೇಮಠ, ತಾವರಗೇರಾ ಪ್ರದೇಶದಲ್ಲಿ 30ಎಕರೆ ಜಮೀನು ಖರೀದಿಸಿ, ನುಗ್ಗೆ ಬೇಸಾಯದಲ್ಲಿ ತೊಡಗಿದ್ದಾರೆ. ತೋಟಗಾರಿಕೆ ಕೃಷಿಯನ್ನು ವಿಶಿಷ್ಟ ರೀತಿಯಲ್ಲಿ ಕೈಗೊಳ್ಳಲು ಅವರಿಗೆ ಸಾಮಾಜಿಕ ಜಾಲತಾಣ ನೆರವಿಗೆ ಬಂದಿದೆ. ನುಗ್ಗೆ ಸೊಪ್ಪನ್ನು ನಿಗದಿತ ಉಷ್ಣಾಂಶದಲ್ಲಿ ಒಣಗಿಸಿ ಪೌಡರ್ ಆಗಿ ಪರಿವರ್ತಿಸಿದರೆ…
ಅಂಬಿಕಾತನಯ ದತ್ತ ಎಂಬ ಕಾವ್ಯನಾಮ ಹೊಂದಿದ್ದ ಕನ್ನಡದ ವರಕವಿ, ದತ್ತಾತ್ರೇಯ ರಾಮಚಂದ್ರ ಬೇಂದ್ರೆಯವರು ಕನ್ನಡ ಸಾಹಿತ್ಯ ಲೋಕದ ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರಲ್ಲೊಬ್ಬರು.
ರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧಿಸುವಂತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಹ್ವಾನ ನೀಡಿದ್ದಾರೆ.