ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಸಿ ತರಕಾರಿಗಳ ಸೇವನೆಯಿಂದ ನಿಮ್ಮ ದೇಹಕ್ಕೆ ಬೇಕಾದ ಆರೋಗ್ಯ ಶಕ್ತಿ ದೊರೆಯುತ್ತದೆ ಎಂಬುದು ವೈದ್ಯಲೋಕ ತಿಳಿಸಿರುವ ಮಾಹಿತಿಯಾಗಿದೆ. ತರಕಾರಿಗಳನ್ನು ಬೇಯಿಸಿದಾಗ ಅದಲ್ಲಿರುವ ಪೋಷಕಾಂಶಗಳು ನಷ್ಟವಾಗುತ್ತವೆ ಎಂಬುದು ಸಂಶೋಧನೆಗಳಿಂದ ತಿಳಿದು ಬಂದಿದ್ದು ಆದಷ್ಟು ತರಕಾರಿಗಳನ್ನು ಹಸಿಹಸಿಯಾಗಿಯೇ ನಿಮ್ಮ ನಿತ್ಯದ ಆಹಾರ ಕ್ರಮದಲ್ಲಿ ಬಳಸುವುದರಿಂದ ಲಾಭ ನಿಮಗೇ ಉಂಟಾಗಲಿದೆ.
ಇಂದಿನ ಲೇಖನದಲ್ಲಿ ದಿನಕ್ಕೊಂದು ಹಸಿ ಈರುಳ್ಳಿಯನ್ನು ನಿತ್ಯ ಸೇವಿಸುವುದರಿಂದ ಉಂಟಾಗುವ ಪ್ರಯೋಜನಗಳನ್ನು ಅರಿತುಕೊಳ್ಳಲಿದ್ದೇವೆ. ಈರುಳ್ಳಿಯಲ್ಲಿ ಹೆಚ್ಚು ಪ್ರಮಾಣದ ಸಲ್ಫರ್ ಅಂಶಗಳಿದ್ದು ಇದರಿಂದಲೇ ಇದರ ವಾಸನೆ ಮತ್ತು ನಿಗ್ರಹಿಸುವ ಗುಣಗಳಲ್ಲಿದೆ. ವಿಟಮಿನ್ ಸಿ, ವಿಟಮಿನ್ ಬಿ6, ಬಯೋಟಿನ್, ಫೋಲಿಕ್ ಆಸಿಡ್, ಕ್ರೋಮಿಯಂ, ಕ್ಯಾಲ್ಶಿಯಂ ಮತ್ತು ಫೈಬರ್ ಅನ್ನು ಇದು ಒಳಗೊಂಡಿದೆ. ಆದ್ದರಿಂದಲೇ ಈರುಳ್ಳಿಯನ್ನು ಹಸಿಯಾಗಿ ಸೇವಿಸಲು ವೈದ್ಯರ ಸಲಹೆ ನೀಡುತ್ತಿದ್ದು ಇದರಿಂದ ಕೂಡ ಹೆಚ್ಚುವರಿ ಆರೋಗ್ಯ ಪ್ರಯೋಜನಗಳನ್ನು ನಿಮಗೆ ಪಡೆದುಕೊಳ್ಳಬಹುದಾಗಿದೆ….
ಕೊಲೆಸ್ಟ್ರಾಲ್ ಮಟ್ಟವನ್ನು ತಗ್ಗಿಸಲಿರುವ ಈರುಳ್ಳಿ ಅದರಲ್ಲಿರುವ ಸಲ್ಫರ್ ಅಂಶಗಳಿಂದ ನೈಸರ್ಗಿಕ ರಕ್ತ ತೆಳುಮಾಡುವ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದರಿಂದ ಹೃದಯಾಘಾತದಂತಹ ಅಪಘಾತಗಳು ಉಂಟಾಗುವುದಿಲ್ಲ. ಪ್ಲೇಟ್ಲೇಟ್ ಸಮೂಹವನ್ನು ಇದು ತಡೆಗಟ್ಟುವುದರಿಂದ ಅಪಧಮನಿಗಳು ಗಟ್ಟಿಯಾಗುವುದನ್ನು ಇವುಗಳು ನಿರ್ಬಂಧಿಸುತ್ತವೆ.
ಈರುಳ್ಳಿಯಲ್ಲಿರುವ ಉರಿಯೂತದ ಕ್ರಿಯೆಯು ಶ್ವಾಸನಾಳ ಸ್ನಾಯುಗಳನ್ನು ಸಡಿಲಗೊಳಿಸುತ್ತದೆ ಮತ್ತು ಅಸ್ತಮಾ ಹಾಗೂ ಬ್ರಾಂಕೈಟಿಸ್ ಅನ್ನು ಬಿಡುಗಡೆ ಮಾಡುತ್ತದೆ. ಕೆಮ್ಮು, ಶೀತ, ಜ್ವರ, ಸೀನುವಿಕೆ, ಮೂಗು ಕಟ್ಟುವಿಕೆಯನ್ನು ತಡೆಯುತ್ತದೆ.
ಇದು ಪಚನಗೊಳ್ಳುವಂತಹ ನಾರಿನಂಶವನ್ನು ಒಳಗೊಂಡಿರುವುದರಿಂದ ನಿಮ್ಮ ಕರುಳಿನಲ್ಲಿ ಒಳ್ಳೆಯ ಬ್ಯಾಕ್ಟೀರಿಯಾವನ್ನು ಬೆಳೆಸುತ್ತದೆ. ಹಸಿ ಈರುಳ್ಳಿಯನ್ನು ದಿನಕ್ಕೊಂದರಂತೆ ಸೇವಿಸುವುದರಿಂದ ಮಲಬದ್ಧತೆ ದೂರಾಗುತ್ತದೆ. ಆದ್ದರಿಂದ ಪ್ರತಿನಿತ್ಯ ಈರುಳ್ಳಿ ಸೇವನೆಯಿಂದ ಉಂಟಾಗುವ ಪ್ರಯೋಜನಗಳಲ್ಲಿ ಇದೂ ಒಂದಾಗಿದೆ.
ಇದು ನಂಜುನಿರೋಧಕ ಮತ್ತು ಆಂಟಿಮೈಕ್ರೊಬಿಯಲ್ ಗುಣಗಳನ್ನು ಹೊಂದಿದೆ. ಕ್ಷಯರೋಗಕ್ಕೆ ಕಾರಣವಾಗಿರುವ ಮೈಕೊಬ್ಯಾಕ್ಟೀರಿಯಾವನ್ನು ಇದು ನಿಷ್ಕ್ರಿಯಗೊಳಿಸುತ್ತದೆ ಮತ್ತು ನಿರೋಧಕ ಪರಿಣಾಮವನ್ನು ಬೀರುತ್ತದೆ. ಹಸಿ ಈರುಳ್ಳಿಯನ್ನು ನಿತ್ಯವೂ ಸೇವಿಸುವುದು ಒಳ್ಳೆಯದು.
ಹಾಲುಣಿಸುತ್ತಿರುವ ತಾಯಂದಿರ ಸ್ತನದಲ್ಲಿ ಹಾಲಿನ ಉತ್ಪತ್ತಿಯನ್ನು ಹಸಿ ಈರುಳ್ಳಿ ಹೆಚ್ಚಿಸಲಿದೆ. ಊಟದಲ್ಲಿ ಸಲಾಡ್ ಅಥವಾ ಸ್ಯಾಂಡ್ವಿಚ್ ರೂಪದಲ್ಲಿ ಕೂಡ ಹಸಿ ಈರುಳ್ಳಿಯನ್ನು ನಿಮಗೆ ಸೇವಿಸಬಹುದಾಗಿದೆ.
ಕ್ಯಾಲೋರಿ ಪ್ರಮಾಣವು ಈರುಳ್ಳಿಯಲ್ಲಿ ಕಡಿಮೆ ಇರುವುದರಿಂದ ಕೊಬ್ಬು ಇಲ್ಲ. ಅಧಿಕ ರಕ್ತದೊತ್ತಡವನ್ನು ಇದು ನಿರ್ವಹಿಸುತ್ತದೆ. ಪ್ರತಿ ನಿತ್ಯವೂ ಹಸಿ ಈರುಳ್ಳಿಯನ್ನು ಸೇವಿಸುವುದರಿಂದ ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬರಲಿದೆ.
ವಿಷಕಾರಿ ಅಂಶಗಳಿಂದ ನಿಮ್ಮ ದೇಹವನ್ನು ಸಂರಕ್ಷಿಸುವ ಕೆಲಸವನ್ನು ಹಸಿ ಈರುಳ್ಳಿ ಮಾಡಲಿದೆ. ನಿಮ್ಮ ರಕ್ತವನ್ನು ಶುದ್ಧೀಕರಿಸಿ ನಿಮ್ಮನ್ನು ಆರೋಗ್ಯಕಾರಿಯಾಗಿ ಇದು ಇರಿಸುತ್ತದೆ. ಹಸಿಯಾಗಿ ಈರುಳ್ಳಿಯನ್ನು ಸೇವಿಸುವುದರಿಂದ ಇನ್ನಷ್ಟು ಪ್ರಯೋಜನಗಳು ನಿಮಗೆ ದೊರೆಯಲಿದೆ.
ಈರುಳ್ಳಿಯಲ್ಲಿರುವ ಫೈಟೊಕೆಮಿಕಲ್ಸ್ ಡಿಲ್ಫೈಡ್ಸ್, ಟ್ರೈಸುಲ್ಫೈಡ್ಸ್, ಸೆಪೇನ್ ಮತ್ತು ಕ್ವೆರ್ಸಟಿನ್ ನಿಮ್ಮ ರಕ್ತದ ತೆಳುಗೊಳಿಸುವಿಕೆಗೆ ಸಹಾಯ ಮಾಡುತ್ತದೆ. ಇದರಿಂದ ಉರಿಯೂತ ಕಡಿಮೆಯಾಗಿ ಇದು ಕ್ಯಾನ್ಸರ್ ತಡೆಗಟ್ಟುವ ದಿವ್ಯೌಷಧಿಯಾಗಿ ಸಹಾಯ ಮಾಡಲಿದೆ.
ಹಸಿ ಈರುಳ್ಳಿಯನ್ನು ಸೇವಿಸುವುದು ಹೊಟ್ಟೆಗೆ ಸಂಬಂಧಿತವಾಗಿರುವ ಸರ್ವ ರೋಗವನ್ನು ಪರಿಹರಿಸುತ್ತದೆ. ಗಾಳಿ ಗುಳ್ಳೆಯ ಅಸ್ವಸ್ಥತೆ, ಜೀರ್ಣಕಾರಿ ಸಮಸ್ಯೆಗಳನ್ನು ಇದು ದೂರಮಾಡುತ್ತದೆ.
ಈರುಳ್ಳಿಯಲ್ಲಿರುವ ಹೆಚ್ಚು ಪ್ರಮಾಣದ ಕಬ್ಬಿಣದ ಅಂಶವು ಅನೀಮಿಯಾವನ್ನು ಉಪಚರಿಸುತ್ತದೆ. ಮಧ್ಯಮ ಗಾತ್ರದ ಈರುಳ್ಳಿಯನ್ನು ಸೇವಿಸುವುದು ಉತ್ತಮವಾಗಿದೆ.
ರಕ್ತದಲ್ಲಿರುವ ಸಕ್ಕರೆ ಪ್ರಮಾಣವನ್ನು ನಿಯಂತ್ರಿಸುವಲ್ಲಿ ಈರುಳ್ಳಿ ಸಹಕಾರಿ ಎಂದೆನಿಸಲಿದೆ. ನಿಮ್ಮ ಸಕ್ಕರೆ ಸೇವನೆಯನ್ನು ಮಿತದಲ್ಲಿಟ್ಟುಕೊಳ್ಳುವುದರ ಜೊತೆಗೆ ಈರುಳ್ಳಿ ಸೇವಿಸುವುದರಿಂದ ಸಕ್ಕರೆಯ ದುಷ್ಪರಿಣಾಮವನ್ನು ಇದು ನಿವಾರಿಸಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಶದ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಿರೋ ರಾಜಕಾರಣಿಗಳೇ ಸಾವಿರಾರೂ ಭರವಸೆಗಳನ್ನು ಕೊಡ್ತಾ ಇನ್ನೂ ಜೀವಂತವಾಗಿ ಸನ್ಮಾನ ಮಾಡಿಸಿಕೊಂಡು ಓಡಾಡುತ್ತಿರುವಾಗ, ಕನ್ನಡದ ಬಿಗಬಾಸ್ ಸಂಚಿಕೆ-4ರ ವಿಜೇತರಾದ ಒಳ್ಳೆ ಹುಡುಗ “ಪ್ರಥಮ್” ರವರು ಆ ದಿನ ತಾವು ಕೊಟ್ಟ ಭರವಸೆಗಳನ್ನು ಈಡೇರಿಸುವಲ್ಲಿ ಕಾರ್ಯೋನ್ಮುಖರಾಗಿದ್ದಾರೆ.
ಇಂದು ಶನಿವಾರ , 31/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಲೋಹಗಳ ಉದ್ಯಮಿಗಳಿಗೆ ಹೆಚ್ಚಿನ ಪ್ರಗತಿ. ಕಲಾವಿದರಿಗೆ ಕನಸು ನನಸಾಗುವ ದಿನ. ವಿದೇಶ ಪ್ರಯಾಣಕ್ಕೆ ಯೋಜನೆ ನಿರ್ಮಾಣ ಮಾಡಲಿದ್ದೀರಿ. ಆರೋಗ್ಯ ವಿಷಯದಲ್ಲಿ ಉತ್ತಮ ದಿನವಾಗಿದೆ. ಯೋಗ್ಯ ವಯಸ್ಕರು ಕಂಕಣಧಾರಿಗಳಾದಾರು. ಚಿಲ್ಲರೆ ವ್ಯಾಪಾರಿಗಳಿಗೆ ತೃಪ್ತಿಕರ ಲಾಭ ವಿರುತ್ತದೆ. ದೈವಸಾನ್ನಿಧ್ಯದ ಬಗ್ಗೆ ಯಾತ್ರಾದಿಗಳಿರುತ್ತವೆ. ಭೂ ಖರೀದಿಗಳಿಗೆ ಅನುಕೂಲಕರ ವಾತಾವರಣ. ವೃಷಭ:- ಕಾರ್ಯಗಳು ಮುನ್ನಡೆಯನ್ನು ಸಾಧಿಸಲಿವೆ. ಅವಿರತ ಶ್ರಮದ ಬೆಲೆ ನಿಮಗೆ ನಿಶ್ಚಿತ ರೂಪದಲ್ಲಿ ಗೋಚರಕ್ಕೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(1 ಡಿಸೆಂಬರ್, 2018) ನೀವು ಅತ್ಯಂತ ಅನಿರೀಕ್ಷಿತ ಮೂಲಗಳಿಂದಗಳಿಕೆಯ ಸಾಧ್ಯತೆಯನ್ನು ಹೊಂದಿದ್ದೀರಿ. ನಿಮ್ಮ ಸಂಗಾತಿ ಬೆಂಬಲ ನೀಡುತ್ತಾರೆ ಹಾಗೂ ಸಹಾಯ ಮಾಡುತ್ತಾರೆ. ಪ್ರೀತಿ…
ಸದ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಹಿಮಪಾತವಾಗುತ್ತಿದೆ. ಈ ನಡುವೆ ಸಿಆರ್ಪಿಎಫ್ ಯೋಧರೊಬ್ಬರು ಕರ್ತವ್ಯ ಸಲ್ಲಿಸುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಈ ಫೋಟೋ ನೋಡಿದವರು ಆ ಚಳಿಯಲ್ಲೂ ಎದೆಗುಂದದೆ ಕರ್ತವ್ಯ ಸಲ್ಲಿಸುತ್ತಿರುವ ಯೋಧನಿಗೆ ಸಲಾಂ ಎಂದಿದ್ದಾರೆ. ನಮ್ಮ ಸೈನಿಕರು ನಮ್ಮ ಹೆಮ್ಮೆ ಎಂದು ನಾವು ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೆ. ಆದರೆ ನಮ್ಮ ಸೈನಿಕರು ನಮಗಾಗಿ ಪ್ರತಿದಿನ ಪಡುವ ಕಷ್ಟ ಅಷ್ಟಿಷ್ಟಲ್ಲ. ಚಳಿಗಾಳಿ ಹಿಮಮಳೆ ಯಾವುದನ್ನೂ ಲೆಕ್ಕಿಸದೆ ಸೈನಿಕರು ಬಾರ್ಡರ್ ನಲ್ಲಿ ನಮಗಾಗಿ ಪ್ರಾಣ ಒತ್ತೆಯಿಟ್ಟು…
ಈ ನಟಿ ನಿಮಗೆ ನೆನಪಿದ್ದಾರಾ..? ಕನ್ನಡ ನನ್ನ ಶತ್ರು, ಪೂರ್ಣಚಂದ್ರ, ಪ್ರೇಮಖೈದಿ ಹಾಗೂ ಇತ್ತೀಚೆಗೆ ಬಿಡುಗಡೆಯಾದ ದರ್ಶನ್ ಅಭಿನಯದ ಅಂಬರೀಶ ಸಿನಿಮಾಗಳಲ್ಲಿ ನಟಿಸಿರುವ ಇವರು ಹೆಸರು ರೇಖಾ. ಇವರ ಮೊದಲ ಹೆಸರು ಜೋಸೆಫೆನ್. ಮೂಲತ: ಮಲಯಾಳಂ ಕುಟುಂಬಕ್ಕೆ ಸೇರಿದ ರೇಖಾ ಮಲಯಾಳಂ, ತಮಿಳು, ತೆಲುಗು, ಕನ್ನಡ ಭಾಷೆಗಳಲ್ಲಿ ನಟಿಸಿದ್ದಾರೆ. ಈ ನಟಿ ಸಿನಿಮಾಗಳ ವಿಷಯಕ್ಕೆ ಸಂಬಂಧಿಸಿದಂತೆ ಸುದ್ದಿಯಾಗಿದ್ದಾರೋ ಇಲ್ಲವೋ ಗೊತ್ತಿಲ್ಲ. ಆದರೆ ತಾವು ಬದುಕಿರುವಾಗಲೇ ತಮ್ಮ ಸಮಾಧಿ ಸ್ಥಳವನ್ನು ಖರೀದಿಸುವ ಮೂಲಕ ಸುದ್ದಿಯಾಗಿದ್ದಾರೆ. ಇಂತಹ ಘಟನೆಗಳು ಬಹಳ…
ಬದುಕಿನಲ್ಲಿ ಮನಸಿದ್ದರೆ ಏನಾದರೂ ಸಾಧಿಸಬಹುದು ಎಂಬುದಕ್ಕೆ ಎಂತಹ ಒಳ್ಳೆಯ ಉದಾಹರಣೆಯಾಗಿರುವ ಈ ಯುವತಿ ಕುರಿ ಕಾಯುವವಳು. ವಲಸೆಗಾರರಾಗಿ ಬಂದು, ಬಡತನದಲ್ಲಿ ಬೆಳೆದು, ಆ ದೇಶ – ಭಾಷೆಯನ್ನು ಕಲಿತು, ಸಮಾಜವನ್ನು ತನ್ನದಾಗಿಸಿಕೊಂಡು ಅದೇ ದೇಶದಲ್ಲಿ ಮಂತ್ರಿಯಾಗುವುದು ಸಹಜ ಸಾಧನೆಯಲ್ಲ. ಬದುಕಿನಲ್ಲಿ ಮನಸಿದ್ದರೆ ಏನಾದರೂ ಸಾಧಿಸಬಹುದು ಎಂಬುದಕ್ಕೆ ಇಂತಹ ಒಳ್ಳೆಯ ಉದಾಹರಣೆ. ಇವಳ ಹೆಸರು ನಜತ್ ವಲ್ಲದ್-ಬೆಲ್ಕಾಸೆಮ್. ಇಂದು ಇವಳು ಫ್ರಾನ್ಸ್ ದೇಶದ ಶಿಕ್ಷಣ ಮಂತ್ರಿ. ಶಿಕ್ಷಣ ಇಲಾಖೆಗೆ ಮಂತ್ರಿಯಾಗಿ ಬಂದ ಮೊದಲ ಮಹಿಳೆಯಂತೆ. ನಜತ್ ವಲ್ಲದ್-ಬೆಲ್ಕಾಸೆಮ್(4…