News

DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಆರೋಗ್ಯ

ಮನೆಯಲ್ಲಿರುವ ಇದನ್ನು ದಿನಕ್ಕೊಂದು ತಿಂದರೆ ಏನೆಲ್ಲಾ ಆಗುತ್ತೆ ಗೊತ್ತಾ!!!

11446

ಹಸಿ ತರಕಾರಿಗಳ ಸೇವನೆಯಿಂದ ನಿಮ್ಮ ದೇಹಕ್ಕೆ ಬೇಕಾದ ಆರೋಗ್ಯ ಶಕ್ತಿ ದೊರೆಯುತ್ತದೆ ಎಂಬುದು ವೈದ್ಯಲೋಕ ತಿಳಿಸಿರುವ ಮಾಹಿತಿಯಾಗಿದೆ. ತರಕಾರಿಗಳನ್ನು ಬೇಯಿಸಿದಾಗ ಅದಲ್ಲಿರುವ ಪೋಷಕಾಂಶಗಳು ನಷ್ಟವಾಗುತ್ತವೆ ಎಂಬುದು ಸಂಶೋಧನೆಗಳಿಂದ ತಿಳಿದು ಬಂದಿದ್ದು ಆದಷ್ಟು ತರಕಾರಿಗಳನ್ನು ಹಸಿಹಸಿಯಾಗಿಯೇ ನಿಮ್ಮ ನಿತ್ಯದ ಆಹಾರ ಕ್ರಮದಲ್ಲಿ ಬಳಸುವುದರಿಂದ ಲಾಭ ನಿಮಗೇ ಉಂಟಾಗಲಿದೆ.

ಇಂದಿನ ಲೇಖನದಲ್ಲಿ ದಿನಕ್ಕೊಂದು ಹಸಿ ಈರುಳ್ಳಿಯನ್ನು ನಿತ್ಯ ಸೇವಿಸುವುದರಿಂದ ಉಂಟಾಗುವ ಪ್ರಯೋಜನಗಳನ್ನು ಅರಿತುಕೊಳ್ಳಲಿದ್ದೇವೆ. ಈರುಳ್ಳಿಯಲ್ಲಿ ಹೆಚ್ಚು ಪ್ರಮಾಣದ ಸಲ್ಫರ್ ಅಂಶಗಳಿದ್ದು ಇದರಿಂದಲೇ ಇದರ ವಾಸನೆ ಮತ್ತು ನಿಗ್ರಹಿಸುವ ಗುಣಗಳಲ್ಲಿದೆ. ವಿಟಮಿನ್ ಸಿ, ವಿಟಮಿನ್ ಬಿ6, ಬಯೋಟಿನ್, ಫೋಲಿಕ್ ಆಸಿಡ್, ಕ್ರೋಮಿಯಂ, ಕ್ಯಾಲ್ಶಿಯಂ ಮತ್ತು ಫೈಬರ್ ಅನ್ನು ಇದು ಒಳಗೊಂಡಿದೆ. ಆದ್ದರಿಂದಲೇ ಈರುಳ್ಳಿಯನ್ನು ಹಸಿಯಾಗಿ ಸೇವಿಸಲು ವೈದ್ಯರ ಸಲಹೆ ನೀಡುತ್ತಿದ್ದು ಇದರಿಂದ ಕೂಡ ಹೆಚ್ಚುವರಿ ಆರೋಗ್ಯ ಪ್ರಯೋಜನಗಳನ್ನು ನಿಮಗೆ ಪಡೆದುಕೊಳ್ಳಬಹುದಾಗಿದೆ….

ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ :-

ಕೊಲೆಸ್ಟ್ರಾಲ್ ಮಟ್ಟವನ್ನು ತಗ್ಗಿಸಲಿರುವ ಈರುಳ್ಳಿ ಅದರಲ್ಲಿರುವ ಸಲ್ಫರ್ ಅಂಶಗಳಿಂದ ನೈಸರ್ಗಿಕ ರಕ್ತ ತೆಳುಮಾಡುವ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದರಿಂದ ಹೃದಯಾಘಾತದಂತಹ ಅಪಘಾತಗಳು ಉಂಟಾಗುವುದಿಲ್ಲ. ಪ್ಲೇಟ್ಲೇಟ್ ಸಮೂಹವನ್ನು ಇದು ತಡೆಗಟ್ಟುವುದರಿಂದ ಅಪಧಮನಿಗಳು ಗಟ್ಟಿಯಾಗುವುದನ್ನು ಇವುಗಳು ನಿರ್ಬಂಧಿಸುತ್ತವೆ.

ಉಸಿರಾಟದ ತೊಂದರೆಗಳನ್ನು ಪರಿಹರಿಸುತ್ತದೆ:-

ಈರುಳ್ಳಿಯಲ್ಲಿರುವ ಉರಿಯೂತದ ಕ್ರಿಯೆಯು ಶ್ವಾಸನಾಳ ಸ್ನಾಯುಗಳನ್ನು ಸಡಿಲಗೊಳಿಸುತ್ತದೆ ಮತ್ತು ಅಸ್ತಮಾ ಹಾಗೂ ಬ್ರಾಂಕೈಟಿಸ್ ಅನ್ನು ಬಿಡುಗಡೆ ಮಾಡುತ್ತದೆ. ಕೆಮ್ಮು, ಶೀತ, ಜ್ವರ, ಸೀನುವಿಕೆ, ಮೂಗು ಕಟ್ಟುವಿಕೆಯನ್ನು ತಡೆಯುತ್ತದೆ.

ಮಲಬದ್ಧತೆಗೆ ಉತ್ತಮ ಔಷಧ:-

ಇದು ಪಚನಗೊಳ್ಳುವಂತಹ ನಾರಿನಂಶವನ್ನು ಒಳಗೊಂಡಿರುವುದರಿಂದ ನಿಮ್ಮ ಕರುಳಿನಲ್ಲಿ ಒಳ್ಳೆಯ ಬ್ಯಾಕ್ಟೀರಿಯಾವನ್ನು ಬೆಳೆಸುತ್ತದೆ. ಹಸಿ ಈರುಳ್ಳಿಯನ್ನು ದಿನಕ್ಕೊಂದರಂತೆ ಸೇವಿಸುವುದರಿಂದ ಮಲಬದ್ಧತೆ ದೂರಾಗುತ್ತದೆ. ಆದ್ದರಿಂದ ಪ್ರತಿನಿತ್ಯ ಈರುಳ್ಳಿ ಸೇವನೆಯಿಂದ ಉಂಟಾಗುವ ಪ್ರಯೋಜನಗಳಲ್ಲಿ ಇದೂ ಒಂದಾಗಿದೆ.

ಕ್ಷಯಕ್ಕೆ ಉತ್ತಮ ಔಷಧ:-

ಇದು ನಂಜುನಿರೋಧಕ ಮತ್ತು ಆಂಟಿಮೈಕ್ರೊಬಿಯಲ್ ಗುಣಗಳನ್ನು ಹೊಂದಿದೆ. ಕ್ಷಯರೋಗಕ್ಕೆ ಕಾರಣವಾಗಿರುವ ಮೈಕೊಬ್ಯಾಕ್ಟೀರಿಯಾವನ್ನು ಇದು ನಿಷ್ಕ್ರಿಯಗೊಳಿಸುತ್ತದೆ ಮತ್ತು ನಿರೋಧಕ ಪರಿಣಾಮವನ್ನು ಬೀರುತ್ತದೆ. ಹಸಿ ಈರುಳ್ಳಿಯನ್ನು ನಿತ್ಯವೂ ಸೇವಿಸುವುದು ಒಳ್ಳೆಯದು.

ಸ್ತನದಲ್ಲಿ ಹಾಲನ್ನು ವೃದ್ಧಿಸುತ್ತದೆ:-

ಹಾಲುಣಿಸುತ್ತಿರುವ ತಾಯಂದಿರ ಸ್ತನದಲ್ಲಿ ಹಾಲಿನ ಉತ್ಪತ್ತಿಯನ್ನು ಹಸಿ ಈರುಳ್ಳಿ ಹೆಚ್ಚಿಸಲಿದೆ. ಊಟದಲ್ಲಿ ಸಲಾಡ್ ಅಥವಾ ಸ್ಯಾಂಡ್‌ವಿಚ್ ರೂಪದಲ್ಲಿ ಕೂಡ ಹಸಿ ಈರುಳ್ಳಿಯನ್ನು ನಿಮಗೆ ಸೇವಿಸಬಹುದಾಗಿದೆ.

ರಕ್ತದೊತ್ತಡವನ್ನು ನಿರ್ವಹಿಸುತ್ತದೆ:-

ಕ್ಯಾಲೋರಿ ಪ್ರಮಾಣವು ಈರುಳ್ಳಿಯಲ್ಲಿ ಕಡಿಮೆ ಇರುವುದರಿಂದ ಕೊಬ್ಬು ಇಲ್ಲ. ಅಧಿಕ ರಕ್ತದೊತ್ತಡವನ್ನು ಇದು ನಿರ್ವಹಿಸುತ್ತದೆ. ಪ್ರತಿ ನಿತ್ಯವೂ ಹಸಿ ಈರುಳ್ಳಿಯನ್ನು ಸೇವಿಸುವುದರಿಂದ ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬರಲಿದೆ.

ನಿರ್ವಿಶೀಕರಣ:-

ವಿಷಕಾರಿ ಅಂಶಗಳಿಂದ ನಿಮ್ಮ ದೇಹವನ್ನು ಸಂರಕ್ಷಿಸುವ ಕೆಲಸವನ್ನು ಹಸಿ ಈರುಳ್ಳಿ ಮಾಡಲಿದೆ. ನಿಮ್ಮ ರಕ್ತವನ್ನು ಶುದ್ಧೀಕರಿಸಿ ನಿಮ್ಮನ್ನು ಆರೋಗ್ಯಕಾರಿಯಾಗಿ ಇದು ಇರಿಸುತ್ತದೆ. ಹಸಿಯಾಗಿ ಈರುಳ್ಳಿಯನ್ನು ಸೇವಿಸುವುದರಿಂದ ಇನ್ನಷ್ಟು ಪ್ರಯೋಜನಗಳು ನಿಮಗೆ ದೊರೆಯಲಿದೆ.

ಕ್ಯಾನ್ಸರ್ ವಿರೋಧಿ ಗುಣಗಳು:-

ಈರುಳ್ಳಿಯಲ್ಲಿರುವ ಫೈಟೊಕೆಮಿಕಲ್ಸ್ ಡಿಲ್ಫೈಡ್ಸ್, ಟ್ರೈಸುಲ್ಫೈಡ್ಸ್, ಸೆಪೇನ್ ಮತ್ತು ಕ್ವೆರ್ಸಟಿನ್ ನಿಮ್ಮ ರಕ್ತದ ತೆಳುಗೊಳಿಸುವಿಕೆಗೆ ಸಹಾಯ ಮಾಡುತ್ತದೆ. ಇದರಿಂದ ಉರಿಯೂತ ಕಡಿಮೆಯಾಗಿ ಇದು ಕ್ಯಾನ್ಸರ್ ತಡೆಗಟ್ಟುವ ದಿವ್ಯೌಷಧಿಯಾಗಿ ಸಹಾಯ ಮಾಡಲಿದೆ.

ಜೀರ್ಣಕ್ರಿಯೆ ಸಮಸ್ಯೆಗಳನ್ನು ನಿವಾರಿಸುತ್ತದೆ:-

ಹಸಿ ಈರುಳ್ಳಿಯನ್ನು ಸೇವಿಸುವುದು ಹೊಟ್ಟೆಗೆ ಸಂಬಂಧಿತವಾಗಿರುವ ಸರ್ವ ರೋಗವನ್ನು ಪರಿಹರಿಸುತ್ತದೆ. ಗಾಳಿ ಗುಳ್ಳೆಯ ಅಸ್ವಸ್ಥತೆ, ಜೀರ್ಣಕಾರಿ ಸಮಸ್ಯೆಗಳನ್ನು ಇದು ದೂರಮಾಡುತ್ತದೆ.

ಅನೀಮಿಯಾವನ್ನು ಉಪಚರಿಸುತ್ತದೆ:-

ಈರುಳ್ಳಿಯಲ್ಲಿರುವ ಹೆಚ್ಚು ಪ್ರಮಾಣದ ಕಬ್ಬಿಣದ ಅಂಶವು ಅನೀಮಿಯಾವನ್ನು ಉಪಚರಿಸುತ್ತದೆ. ಮಧ್ಯಮ ಗಾತ್ರದ ಈರುಳ್ಳಿಯನ್ನು ಸೇವಿಸುವುದು ಉತ್ತಮವಾಗಿದೆ.

ರಕ್ತದ ಸಕ್ಕರೆ ಪ್ರಮಾಣವನ್ನು ನಿಯಂತ್ರಿಸುತ್ತದೆ:-

ರಕ್ತದಲ್ಲಿರುವ ಸಕ್ಕರೆ ಪ್ರಮಾಣವನ್ನು ನಿಯಂತ್ರಿಸುವಲ್ಲಿ ಈರುಳ್ಳಿ ಸಹಕಾರಿ ಎಂದೆನಿಸಲಿದೆ. ನಿಮ್ಮ ಸಕ್ಕರೆ ಸೇವನೆಯನ್ನು ಮಿತದಲ್ಲಿಟ್ಟುಕೊಳ್ಳುವುದರ ಜೊತೆಗೆ ಈರುಳ್ಳಿ ಸೇವಿಸುವುದರಿಂದ ಸಕ್ಕರೆಯ ದುಷ್ಪರಿಣಾಮವನ್ನು ಇದು ನಿವಾರಿಸಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪ್ರಧಾನಿ ನರೇಂದ್ರ ಮೋದಿಗೋಸ್ಕರ ಸಮೋಸ, ಮಾವಿನ ಚಟ್ನಿ ಮಾಡಿದ ಆಸ್ಟ್ರೇಲಿಯಾ ಪ್ರಧಾನಿ.

    ಪ್ರಧಾನಿ ನರೇಂದ್ರ ಮೋದಿ ಜಾಗತಿಕ ಮಟ್ಟದಲ್ಲಿ ದಿನೇ ದಿನೇ ತಮ್ಮ ಪ್ರಭಾವವನ್ನು ವಿಸ್ತರಿಸಿಕೊಳ್ಳುತ್ತಿದ್ದಾರೆ. ಈಗ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್‌ ಮಾರಿಸನ್‌ ಪ್ರಧಾನಿ ನರೇಂದ್ರ ಮೋದಿಗಾಗಿ ಸಮೋಸ ಮತ್ತು ಮಾವಿನ ಕಾಯಿ ಚಟ್ನಿಯನ್ನು ತಯಾರಿಸಿದ್ದಾರೆ. ಜೂನ್‌ 4ರಂದು ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್‌ ನಡೆಯಲಿದ್ದು, ಅದರಲ್ಲಿ ಭಾಗವಹಿಸಲು ಮಾರಿಸನ್‌ ಉತ್ಸುಕರಾಗಿದ್ದಾರೆ. ಜೂನ್‌ 4ರಂದು ಪ್ರಧಾನಿ ನರೇಂದ್ರ ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಭಾಗವಹಿಸಲು ಉತ್ಸುಕರಾಗಿರಾಗುವ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್‌ ಮಾರಿಸನ್‌, ಪ್ರಧಾನಿ ಮೋದಿಗಾಗಿ ಸಮೋಸ ಮತ್ತು ಮಾವಿನ ಕಾಯಿ ಚಟ್ನಿಯನ್ನು ತಯಾರಿಸಿ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ….

  • ಉಪಯುಕ್ತ ಮಾಹಿತಿ

    ಪ್ರತೀದಿನ ತಪ್ಪದೆ ಈ ಕೆಲಸ ಮಾಡಿದ್ರೆ ಕೆಲವೇ ದಿನಗಳಲ್ಲಿ ನಿಮ್ಮ ಮುಖದಲ್ಲಿರುವ ಕಪ್ಪುಕಲೆ ಮಂಗಮಯವಾಗುತ್ತೆ…

    ಮುಖದ ಮೇಲೆ ಒಂದು ಕಪ್ಪು ಮಚ್ಚೆಯಿದ್ರೆ ಅದು ಸೌಂದರ್ಯವನ್ನು ವೃದ್ಧಿಸುತ್ತದೆ. ಆದ್ರೆ ಮುಖವೆಲ್ಲ ಕಲೆಯಾದ್ರೆ ಸೌಂದರ್ಯ ಹಾಳಾಗುತ್ತದೆ. ಕಲೆ ಹೋಗಲಾಡಿಸಿ ಸುಂದರ ಮುಖಕ್ಕಾಗಿ ಜನರು ಬ್ಯೂಟಿಪಾರ್ಲರ್ ಮೊರೆ ಹೋಗ್ತಾರೆ. ಅದ್ರ ಬದಲು ದಿನದಲ್ಲಿ 5 ನಿಮಿಷ ಈ ಮನೆ ಔಷಧಿ ಬಳಸಿದ್ರೆ ಮುಖ ಸುಂದರವಾಗಿ, ಆಕರ್ಷಕವಾಗಿ ಕಾಣುತ್ತದೆ. ಮೂಲಂಗಿ :-  ಮುಖದ ಮೇಲಿರುವ ಕಪ್ಪು ಕಲೆಗಳನ್ನು ಮೂಲಂಗಿ ದೂರ ಮಾಡುತ್ತದೆ. ಪ್ರತಿ ದಿನ ಮೂಲಂಗಿ ರಸವನ್ನು ಮುಖಕ್ಕೆ ಹಚ್ಚಿ. ಕೆಲ ಸಮಯ ಬಿಟ್ಟು ಮುಖ ತೊಳೆಯಿರಿ. ಮಜ್ಜಿಗೆ…

  • ಸಿನಿಮಾ

    ‘ಹೆಬ್ಬುಲಿ’ ಜಾಗಕ್ಕೆ ‘ಚಕ್ರವರ್ತಿ’ ಎಂಟ್ರಿ! ‘ಸಂತೋಷ್’ ಯಾರಿಗೆ?

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಚಕ್ರವರ್ತಿ’ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಚಿತ್ರಮಂದಿರಕ್ಕೆ ಅಪ್ಪಳಿಸಲು ತಯಾರಾಗಿದೆ. ಈಗಾಗಲೇ ರಿಲೀಸ್ ಡೇಟ್ ಅನೌನ್ಸ್ ಮಾಡಿರುವ ‘ಚಕ್ರವರ್ತಿ’ ಅಭಿಮಾನಿಗಳಲ್ಲಿ ಈಗೊಂದು ಗೊಂದಲ ಕಾಡುತ್ತಿದೆ.[‘ಬಾಹುಬಲಿ’ ಮೀರಿಸಿದ ದರ್ಶನ್ ‘ಚಕ್ರವರ್ತಿ’] ಗಾಂಧಿನಗರದಲ್ಲಿ ‘ಚಕ್ರವರ್ತಿ’ ಚಿತ್ರಕ್ಕೆ ಯಾವುದು ಪ್ರಮುಖ ಚಿತ್ರಮಂದಿರವೆಂಬುದು ಈಗ ಪ್ರಶ್ನೆಯಾಗಿದೆ. ಸದ್ಯ, ದರ್ಶನ್ ಸಿನಿಮಾಗಳ ನೆಚ್ಚಿನ ಚಿತ್ರಮಂದಿರಗಳಲ್ಲಿ ಸುದೀಪ್ ಅಭಿನಯದ ‘ಹೆಬ್ಬುಲಿ’ ಮತ್ತು ಪುನೀತ್ ರಾಜ್ ಕುಮಾರ್ ಅಭಿನಯದ ‘ರಾಜಕುಮಾರ’ ಪ್ರದರ್ಶನವಾಗುತ್ತಿದೆ. ಹೀಗಿರುವಾಗ ‘ಚಕ್ರವರ್ತಿ’ಯ ಎಂಟ್ರಿ ಎಲ್ಲಿ ಎಂಬುದು ಕುತೂಹಲ…

  • ಜ್ಯೋತಿಷ್ಯ

    ವಾಯುಪುತ್ರ ಹನುಮಂತನನ್ನ ನೆನೆಯುತ್ತಾ ಈ ದಿನದ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(19 ಮಾರ್ಚ್, 2019) ಬಾಕಿಯಿರುವ ಮನೆಯ ಕೆಲಸ ಮುಗಿಸಲು ನಿಮ್ಮ ಸಂಗಾತಿಯ ಜೊತೆ ಏರ್ಪಾಡುಗಳನ್ನು ಮಾಡಿ. ನಾಳೆ…

  • ಸಿನಿಮಾ

    ಸಿಕ್ಕಿಬಿದ್ದ ವಿನೋದ್ ರಾಜ್ ರವರ ಹಣವನ್ನು ಲಪಟಾಯಿಸಿದ್ದ ಕಳ್ಳ..!

    ನೆಲಮಂಗಲದಲ್ಲಿ ನಟ ವಿನೋದ್ ರಾಜ್‍ಗೆ ಯಮಾರಿಸಿ 1 ಲಕ್ಷ ದರೋಡೆ ಮಾಡಿದ್ದ ಖದೀಮನನ್ನ ಪೊಲೀಸರು ಬಂಧಿಸಿದ್ದಾರೆ.ಕಳೆದ ತಿಂಗಳು ಅಭಿಮಾನಿಗಳ ಸೋಗಿನಲ್ಲಿ ಬಂದು ನಟ, ವಿನೋದ್ ರಾಜ್ ಅವರನ್ನು ಮಾತನಾಡಿಸುತ್ತಲೇ ಕಾರು ಪಂಚರ್ ಮಾಡಿದ್ದರು, ಕಾರಿನಲ್ಲಿದ್ದ 1 ಲಕ್ಷ ಹಣವನ್ನ ಖದೀಮರು ಕದ್ದು ಎಸ್ಕೇಪ್ ಆಗಿದ್ದರು. ಈ ಗ್ಯಾಂಗ್‍ನ ಬೆನ್ನಟ್ಟಿದ್ದ ನೆಲಮಂಗಲ ಪೊಲೀಸರು ಕೊನೆಗೆ ಓಜಿಕುಪ್ಪಂ ಗ್ಯಾಂಗ್‍ನ ರಾಜು ಹೈಟೆಕ್ ರಾಜುನನ್ನ ಬಂಧಿಸಿದ್ದಾರೆ. ಬಂಧಿತ ರಾಜು ಅಲಿಯಾಸ್ ಹೈಟೆಕ್ ರಾಜು ಐಷಾರಾಮಿ ಜೀವನ ಮಾಡುತ್ತಿದ್ದ.ಇವನು ಧರಿಸುತ್ತಿದ್ದ ಶರ್ಟ್, ಪ್ಯಾಂಟ್‍ಗಳು…

  • ರಾಜಕೀಯ

    ನರೇಂದ್ರ ಮೋದಿಯನ್ನು ಕೆಣಕಿದ ಮೋಹಕ ತಾರೆ ರಮ್ಯಾ!ಟ್ವಿಟ್ಟರ್ನಲ್ಲಿ ಟೀಕೆಗಳ ಸುರಿಮಳೆ…

    ಕನ್ನಡ ಸಿನಿಮಾ ತಾರೆ ಮತ್ತು ಕಾಂಗ್ರೆಸ್ ಯುವ ನಾಯಕಿ ರಮ್ಯಾರವರು ತಮ್ಮ ಟ್ವಿಟ್ಟರ್’ನ ಟ್ವಿಟ್’ಗಳ ಮೂಲಕ ಪೇಚಿಗೆ ಸಿಲುಕುವುದು ಸಾಮಾನ್ಯ.