ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಸಿ ತರಕಾರಿಗಳ ಸೇವನೆಯಿಂದ ನಿಮ್ಮ ದೇಹಕ್ಕೆ ಬೇಕಾದ ಆರೋಗ್ಯ ಶಕ್ತಿ ದೊರೆಯುತ್ತದೆ ಎಂಬುದು ವೈದ್ಯಲೋಕ ತಿಳಿಸಿರುವ ಮಾಹಿತಿಯಾಗಿದೆ. ತರಕಾರಿಗಳನ್ನು ಬೇಯಿಸಿದಾಗ ಅದಲ್ಲಿರುವ ಪೋಷಕಾಂಶಗಳು ನಷ್ಟವಾಗುತ್ತವೆ ಎಂಬುದು ಸಂಶೋಧನೆಗಳಿಂದ ತಿಳಿದು ಬಂದಿದ್ದು ಆದಷ್ಟು ತರಕಾರಿಗಳನ್ನು ಹಸಿಹಸಿಯಾಗಿಯೇ ನಿಮ್ಮ ನಿತ್ಯದ ಆಹಾರ ಕ್ರಮದಲ್ಲಿ ಬಳಸುವುದರಿಂದ ಲಾಭ ನಿಮಗೇ ಉಂಟಾಗಲಿದೆ.
ಇಂದಿನ ಲೇಖನದಲ್ಲಿ ದಿನಕ್ಕೊಂದು ಹಸಿ ಈರುಳ್ಳಿಯನ್ನು ನಿತ್ಯ ಸೇವಿಸುವುದರಿಂದ ಉಂಟಾಗುವ ಪ್ರಯೋಜನಗಳನ್ನು ಅರಿತುಕೊಳ್ಳಲಿದ್ದೇವೆ. ಈರುಳ್ಳಿಯಲ್ಲಿ ಹೆಚ್ಚು ಪ್ರಮಾಣದ ಸಲ್ಫರ್ ಅಂಶಗಳಿದ್ದು ಇದರಿಂದಲೇ ಇದರ ವಾಸನೆ ಮತ್ತು ನಿಗ್ರಹಿಸುವ ಗುಣಗಳಲ್ಲಿದೆ. ವಿಟಮಿನ್ ಸಿ, ವಿಟಮಿನ್ ಬಿ6, ಬಯೋಟಿನ್, ಫೋಲಿಕ್ ಆಸಿಡ್, ಕ್ರೋಮಿಯಂ, ಕ್ಯಾಲ್ಶಿಯಂ ಮತ್ತು ಫೈಬರ್ ಅನ್ನು ಇದು ಒಳಗೊಂಡಿದೆ. ಆದ್ದರಿಂದಲೇ ಈರುಳ್ಳಿಯನ್ನು ಹಸಿಯಾಗಿ ಸೇವಿಸಲು ವೈದ್ಯರ ಸಲಹೆ ನೀಡುತ್ತಿದ್ದು ಇದರಿಂದ ಕೂಡ ಹೆಚ್ಚುವರಿ ಆರೋಗ್ಯ ಪ್ರಯೋಜನಗಳನ್ನು ನಿಮಗೆ ಪಡೆದುಕೊಳ್ಳಬಹುದಾಗಿದೆ….
ಕೊಲೆಸ್ಟ್ರಾಲ್ ಮಟ್ಟವನ್ನು ತಗ್ಗಿಸಲಿರುವ ಈರುಳ್ಳಿ ಅದರಲ್ಲಿರುವ ಸಲ್ಫರ್ ಅಂಶಗಳಿಂದ ನೈಸರ್ಗಿಕ ರಕ್ತ ತೆಳುಮಾಡುವ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದರಿಂದ ಹೃದಯಾಘಾತದಂತಹ ಅಪಘಾತಗಳು ಉಂಟಾಗುವುದಿಲ್ಲ. ಪ್ಲೇಟ್ಲೇಟ್ ಸಮೂಹವನ್ನು ಇದು ತಡೆಗಟ್ಟುವುದರಿಂದ ಅಪಧಮನಿಗಳು ಗಟ್ಟಿಯಾಗುವುದನ್ನು ಇವುಗಳು ನಿರ್ಬಂಧಿಸುತ್ತವೆ.
ಈರುಳ್ಳಿಯಲ್ಲಿರುವ ಉರಿಯೂತದ ಕ್ರಿಯೆಯು ಶ್ವಾಸನಾಳ ಸ್ನಾಯುಗಳನ್ನು ಸಡಿಲಗೊಳಿಸುತ್ತದೆ ಮತ್ತು ಅಸ್ತಮಾ ಹಾಗೂ ಬ್ರಾಂಕೈಟಿಸ್ ಅನ್ನು ಬಿಡುಗಡೆ ಮಾಡುತ್ತದೆ. ಕೆಮ್ಮು, ಶೀತ, ಜ್ವರ, ಸೀನುವಿಕೆ, ಮೂಗು ಕಟ್ಟುವಿಕೆಯನ್ನು ತಡೆಯುತ್ತದೆ.
ಇದು ಪಚನಗೊಳ್ಳುವಂತಹ ನಾರಿನಂಶವನ್ನು ಒಳಗೊಂಡಿರುವುದರಿಂದ ನಿಮ್ಮ ಕರುಳಿನಲ್ಲಿ ಒಳ್ಳೆಯ ಬ್ಯಾಕ್ಟೀರಿಯಾವನ್ನು ಬೆಳೆಸುತ್ತದೆ. ಹಸಿ ಈರುಳ್ಳಿಯನ್ನು ದಿನಕ್ಕೊಂದರಂತೆ ಸೇವಿಸುವುದರಿಂದ ಮಲಬದ್ಧತೆ ದೂರಾಗುತ್ತದೆ. ಆದ್ದರಿಂದ ಪ್ರತಿನಿತ್ಯ ಈರುಳ್ಳಿ ಸೇವನೆಯಿಂದ ಉಂಟಾಗುವ ಪ್ರಯೋಜನಗಳಲ್ಲಿ ಇದೂ ಒಂದಾಗಿದೆ.

ಇದು ನಂಜುನಿರೋಧಕ ಮತ್ತು ಆಂಟಿಮೈಕ್ರೊಬಿಯಲ್ ಗುಣಗಳನ್ನು ಹೊಂದಿದೆ. ಕ್ಷಯರೋಗಕ್ಕೆ ಕಾರಣವಾಗಿರುವ ಮೈಕೊಬ್ಯಾಕ್ಟೀರಿಯಾವನ್ನು ಇದು ನಿಷ್ಕ್ರಿಯಗೊಳಿಸುತ್ತದೆ ಮತ್ತು ನಿರೋಧಕ ಪರಿಣಾಮವನ್ನು ಬೀರುತ್ತದೆ. ಹಸಿ ಈರುಳ್ಳಿಯನ್ನು ನಿತ್ಯವೂ ಸೇವಿಸುವುದು ಒಳ್ಳೆಯದು.
ಹಾಲುಣಿಸುತ್ತಿರುವ ತಾಯಂದಿರ ಸ್ತನದಲ್ಲಿ ಹಾಲಿನ ಉತ್ಪತ್ತಿಯನ್ನು ಹಸಿ ಈರುಳ್ಳಿ ಹೆಚ್ಚಿಸಲಿದೆ. ಊಟದಲ್ಲಿ ಸಲಾಡ್ ಅಥವಾ ಸ್ಯಾಂಡ್ವಿಚ್ ರೂಪದಲ್ಲಿ ಕೂಡ ಹಸಿ ಈರುಳ್ಳಿಯನ್ನು ನಿಮಗೆ ಸೇವಿಸಬಹುದಾಗಿದೆ.
ಕ್ಯಾಲೋರಿ ಪ್ರಮಾಣವು ಈರುಳ್ಳಿಯಲ್ಲಿ ಕಡಿಮೆ ಇರುವುದರಿಂದ ಕೊಬ್ಬು ಇಲ್ಲ. ಅಧಿಕ ರಕ್ತದೊತ್ತಡವನ್ನು ಇದು ನಿರ್ವಹಿಸುತ್ತದೆ. ಪ್ರತಿ ನಿತ್ಯವೂ ಹಸಿ ಈರುಳ್ಳಿಯನ್ನು ಸೇವಿಸುವುದರಿಂದ ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬರಲಿದೆ.

ವಿಷಕಾರಿ ಅಂಶಗಳಿಂದ ನಿಮ್ಮ ದೇಹವನ್ನು ಸಂರಕ್ಷಿಸುವ ಕೆಲಸವನ್ನು ಹಸಿ ಈರುಳ್ಳಿ ಮಾಡಲಿದೆ. ನಿಮ್ಮ ರಕ್ತವನ್ನು ಶುದ್ಧೀಕರಿಸಿ ನಿಮ್ಮನ್ನು ಆರೋಗ್ಯಕಾರಿಯಾಗಿ ಇದು ಇರಿಸುತ್ತದೆ. ಹಸಿಯಾಗಿ ಈರುಳ್ಳಿಯನ್ನು ಸೇವಿಸುವುದರಿಂದ ಇನ್ನಷ್ಟು ಪ್ರಯೋಜನಗಳು ನಿಮಗೆ ದೊರೆಯಲಿದೆ.
ಈರುಳ್ಳಿಯಲ್ಲಿರುವ ಫೈಟೊಕೆಮಿಕಲ್ಸ್ ಡಿಲ್ಫೈಡ್ಸ್, ಟ್ರೈಸುಲ್ಫೈಡ್ಸ್, ಸೆಪೇನ್ ಮತ್ತು ಕ್ವೆರ್ಸಟಿನ್ ನಿಮ್ಮ ರಕ್ತದ ತೆಳುಗೊಳಿಸುವಿಕೆಗೆ ಸಹಾಯ ಮಾಡುತ್ತದೆ. ಇದರಿಂದ ಉರಿಯೂತ ಕಡಿಮೆಯಾಗಿ ಇದು ಕ್ಯಾನ್ಸರ್ ತಡೆಗಟ್ಟುವ ದಿವ್ಯೌಷಧಿಯಾಗಿ ಸಹಾಯ ಮಾಡಲಿದೆ.
ಹಸಿ ಈರುಳ್ಳಿಯನ್ನು ಸೇವಿಸುವುದು ಹೊಟ್ಟೆಗೆ ಸಂಬಂಧಿತವಾಗಿರುವ ಸರ್ವ ರೋಗವನ್ನು ಪರಿಹರಿಸುತ್ತದೆ. ಗಾಳಿ ಗುಳ್ಳೆಯ ಅಸ್ವಸ್ಥತೆ, ಜೀರ್ಣಕಾರಿ ಸಮಸ್ಯೆಗಳನ್ನು ಇದು ದೂರಮಾಡುತ್ತದೆ.
ಈರುಳ್ಳಿಯಲ್ಲಿರುವ ಹೆಚ್ಚು ಪ್ರಮಾಣದ ಕಬ್ಬಿಣದ ಅಂಶವು ಅನೀಮಿಯಾವನ್ನು ಉಪಚರಿಸುತ್ತದೆ. ಮಧ್ಯಮ ಗಾತ್ರದ ಈರುಳ್ಳಿಯನ್ನು ಸೇವಿಸುವುದು ಉತ್ತಮವಾಗಿದೆ.
ರಕ್ತದಲ್ಲಿರುವ ಸಕ್ಕರೆ ಪ್ರಮಾಣವನ್ನು ನಿಯಂತ್ರಿಸುವಲ್ಲಿ ಈರುಳ್ಳಿ ಸಹಕಾರಿ ಎಂದೆನಿಸಲಿದೆ. ನಿಮ್ಮ ಸಕ್ಕರೆ ಸೇವನೆಯನ್ನು ಮಿತದಲ್ಲಿಟ್ಟುಕೊಳ್ಳುವುದರ ಜೊತೆಗೆ ಈರುಳ್ಳಿ ಸೇವಿಸುವುದರಿಂದ ಸಕ್ಕರೆಯ ದುಷ್ಪರಿಣಾಮವನ್ನು ಇದು ನಿವಾರಿಸಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ರಾಜ್ಯದ ಮುಖ್ಯಮಂತ್ರಿ ಇದುವರೆಗೂ ಅಧಿಕಾರ ಕಳೆದುಕೊಂಡಿಲ್ಲ , ತಿಂಗಳಿಗೆ 5 ಸಾವಿರ ಪಡಿಯುವ ಭಾರತದ ಅತ್ಯಂತ ಭರವಸೆ ಮೂಡಿಸಿದ ಮುಖ್ಯಮಂತ್ರಿ ಇವರೇ ಮಾಣಿಕ್ ಸರ್ಕಾರ್.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(14 ಏಪ್ರಿಲ್, 2019) ನಿಮ್ಮ ನಿರಾಶಾದಾಯಕ ನಡವಳಿಕೆಯಂದಾಗಿ ನೀವು ಯಾವುದೇ ಪ್ರಗತಿಯನ್ನು ಹೊಂದಲು ಸಾಧ್ಯವಾಗುವುದಿಲ್ಲ. ಚಿಂತೆ ನಿಮ್ಮ ಚಿಂತನಾ…
ಹಿಂದೂ ದೇವರುಗಳ ಭಾವಚಿತ್ರಗಳನ್ನು ಬಳಸಿಕೊಂಡು ಇತ್ತೀಚೆಗೆ ಇ – ಕಾಮರ್ಸ್ ಜಾಲತಾಣದ ಪ್ರಮುಖ ಅಮೆಜಾನ್ನಲ್ಲಿ ಶೂ, ರಗ್ಗಳು ಹಾಗೂ ಟಾಯ್ಲೆಟ್ ಸೀಟ್ ಕವರ್ಗಳನ್ನು ಮಾರಾಟ ಮಾಡಲಾಗುತ್ತಿದೆ. ಈ ಹಿನ್ನೆಲೆ ಅಮೆಜಾನ್ ವಿರುದ್ಧ ಹಲವು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇ – ಕಾಮರ್ಸ್ ಜಾಲತಾಣದ ಪ್ರಮುಖ ಅಮೆಜಾನ್ ಮತ್ತೆ ಟೀಕೆಗೆ ಗುರಿಯಾಗಿದೆ. ಈ ಬಾರಿ ಹಿಂದೂ ದೇವರ ಭಾವಚಿತ್ರಗಳುಳ್ಳ ಟಾಯ್ಲೆಟ್ ಸೀಟ್ ಕವರ್ಗಳನ್ನು, ಶೂಗಳನ್ನು ಹಾಗೂ ರಗ್ಗಳನ್ನು ಆನ್ಲೈನ್ನಲ್ಲಿ ಮಾರಾಟ ಮಾಡಲಾಗುತ್ತಿದೆ. ಹಿಂದೂ ದೇವರುಗಳ ಭಾವಚಿತ್ರಗಳನ್ನು ಬಳಸಿಕೊಂಡು ಇತ್ತೀಚೆಗೆ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಆಯುರ್ವೇದ ಪದ್ದತಿಯು ನಮ್ಮ ಹಿರಿಯರು ನಮಗೆ ನೀಡಿರುವ ಒಂದು ವರದಾನ. ವಿಶ್ವದಾದ್ಯಂತ ಈಗ ಆಯುರ್ವೇದಕ್ಕೆ ಅತ್ಯುತ್ತಮ ಹೆಸರಿದೆ ಅದಕ್ಕೆಕಾರಣ ಇಂಗ್ಲೀಷ್ ಔಷದೀಯ ಪದ್ದತಿಯಿಂದ ಹಲವಾರು ಅಡ್ಡಪರಿಣಾಮಗಳು ಉಂಟಾಗುವವು ಮತ್ತು ದೀರ್ಘಕಾಲಿಕ ಕಾಯಿಲೆಗಳು ಬರುವುದು. ಆಯುರ್ವೇದದ ಪ್ರಕಾರ ನಾವು ಅಡುಗೆಯಲ್ಲಿ ಬಳಸುವ ಪದಾರ್ಥಗಳು ಸೊಪ್ಪು, ತರಕಾರಿಗಳಲ್ಲಿರುವ ಪೋಷಕಾಂಶಗಳೇ ತುಂಬಾ ಕಾಯಿಲೆಗಳನ್ನು ವಾಸಿಮಾಡುತ್ತವೆ. ಅಂತಹ ಪೋಷಕ ಮೌಲ್ಯಗಳಿರುವ ಗಿಡ “ನುಗ್ಗೆಗಿಡ” ನುಗ್ಗೆ ಗಿಡಗಳ ಎಲೆಗಳಲ್ಲಿ, ಕಾಯಿಗಳಲ್ಲಿ, ಕಾಂಡದಲ್ಲಿ ಬಹಳ ಪೋಷಕಾಂಶಗಳಿರುತ್ತವೆ. ಬಹಳ ಜನರು ನುಗ್ಗೆಕಾಯಿಯ…
ಕೋಲಾರ:-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಕೋಲಾರದಿಂದ ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದೆ.ಕೋಲಾರದಲ್ಲಿ ಕಾಂಗ್ರೆಸ್ ಭಿನ್ನಮತ ಹಾಗೂ ಗುಂಪುಗಾರಿಕೆ ಶಮನಕ್ಕೆ ಸಿದ್ದರಾಮಯ್ಯ ಮುಂದಾಗಿದ್ದಾರೆ. ಬುಧವಾರ ರಾತ್ರಿ ಕೆ.ಹೆಚ್.ಮುನಿಯಪ್ಪನವರು ಬೆಂಬಲಿಗರ ಜೊತೆ ಸಿದ್ದರಾಮಯ್ಯ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾತುಕತೆ ನಡೆಸಿದ್ದಾರೆ. ಮಾತುಕತೆ ಬಳಿಕ ಕೆ.ಹೆಚ್ ಮುನಿಯಪ್ಪ ನವರು ಸಿದ್ದರಾಮಯ್ಯ ನವರಿಗೆ ಕೋಲಾರಕ್ಕೆ ಸ್ವಾಗತ ಕೋರಿದೆ. ಜನವರಿ 9 ರಂದು ಸಿದ್ದರಾಮಯ್ಯ ಅವರು ಕೋಲಾರ ಪ್ರವಾಸ ಕೈಗೊಂಡಿದ್ದು, ಅಂದೇ ಕೋಲಾರದಲ್ಲಿ ಸ್ಪರ್ಧೆ ಬಗ್ಗೆ ಘೋಷಣೆ ಮಾಡಲಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ಯಾವ…
ಒಂದೆಡೆ ಹಲವಾರು ರೋಗಗಳಿಗೆ ಹೊಸ ಹೊಸ ಮದ್ದುಗಳನ್ನು ಕಂಡುಹಿಡಿಯಲಾಗುತ್ತಿದ್ದರೆ ಮತ್ತೊಂದೆಡೆ ನೆಲದಲ್ಲಿ ಎದುರಾಗಲಿರುವ ಜಾಗದ ಕೊರತೆಯನ್ನು ನೀಗಿಸಲು ಬಾನಂಚಿನಲ್ಲಿ ಬೇರೆ ನೆಲೆಗಳನ್ನು ಹುಡುಕುವಂತ ಕೆಲಸಗಳು ನಡೆಯುತ್ತಿವೆ.