News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ

ಮನೆಯಲ್ಲಿರುವ ಇದನ್ನು ದಿನಕ್ಕೊಂದು ತಿಂದರೆ ಏನೆಲ್ಲಾ ಆಗುತ್ತೆ ಗೊತ್ತಾ!!!

11448

ಹಸಿ ತರಕಾರಿಗಳ ಸೇವನೆಯಿಂದ ನಿಮ್ಮ ದೇಹಕ್ಕೆ ಬೇಕಾದ ಆರೋಗ್ಯ ಶಕ್ತಿ ದೊರೆಯುತ್ತದೆ ಎಂಬುದು ವೈದ್ಯಲೋಕ ತಿಳಿಸಿರುವ ಮಾಹಿತಿಯಾಗಿದೆ. ತರಕಾರಿಗಳನ್ನು ಬೇಯಿಸಿದಾಗ ಅದಲ್ಲಿರುವ ಪೋಷಕಾಂಶಗಳು ನಷ್ಟವಾಗುತ್ತವೆ ಎಂಬುದು ಸಂಶೋಧನೆಗಳಿಂದ ತಿಳಿದು ಬಂದಿದ್ದು ಆದಷ್ಟು ತರಕಾರಿಗಳನ್ನು ಹಸಿಹಸಿಯಾಗಿಯೇ ನಿಮ್ಮ ನಿತ್ಯದ ಆಹಾರ ಕ್ರಮದಲ್ಲಿ ಬಳಸುವುದರಿಂದ ಲಾಭ ನಿಮಗೇ ಉಂಟಾಗಲಿದೆ.

ಇಂದಿನ ಲೇಖನದಲ್ಲಿ ದಿನಕ್ಕೊಂದು ಹಸಿ ಈರುಳ್ಳಿಯನ್ನು ನಿತ್ಯ ಸೇವಿಸುವುದರಿಂದ ಉಂಟಾಗುವ ಪ್ರಯೋಜನಗಳನ್ನು ಅರಿತುಕೊಳ್ಳಲಿದ್ದೇವೆ. ಈರುಳ್ಳಿಯಲ್ಲಿ ಹೆಚ್ಚು ಪ್ರಮಾಣದ ಸಲ್ಫರ್ ಅಂಶಗಳಿದ್ದು ಇದರಿಂದಲೇ ಇದರ ವಾಸನೆ ಮತ್ತು ನಿಗ್ರಹಿಸುವ ಗುಣಗಳಲ್ಲಿದೆ. ವಿಟಮಿನ್ ಸಿ, ವಿಟಮಿನ್ ಬಿ6, ಬಯೋಟಿನ್, ಫೋಲಿಕ್ ಆಸಿಡ್, ಕ್ರೋಮಿಯಂ, ಕ್ಯಾಲ್ಶಿಯಂ ಮತ್ತು ಫೈಬರ್ ಅನ್ನು ಇದು ಒಳಗೊಂಡಿದೆ. ಆದ್ದರಿಂದಲೇ ಈರುಳ್ಳಿಯನ್ನು ಹಸಿಯಾಗಿ ಸೇವಿಸಲು ವೈದ್ಯರ ಸಲಹೆ ನೀಡುತ್ತಿದ್ದು ಇದರಿಂದ ಕೂಡ ಹೆಚ್ಚುವರಿ ಆರೋಗ್ಯ ಪ್ರಯೋಜನಗಳನ್ನು ನಿಮಗೆ ಪಡೆದುಕೊಳ್ಳಬಹುದಾಗಿದೆ….

ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ :-

ಕೊಲೆಸ್ಟ್ರಾಲ್ ಮಟ್ಟವನ್ನು ತಗ್ಗಿಸಲಿರುವ ಈರುಳ್ಳಿ ಅದರಲ್ಲಿರುವ ಸಲ್ಫರ್ ಅಂಶಗಳಿಂದ ನೈಸರ್ಗಿಕ ರಕ್ತ ತೆಳುಮಾಡುವ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದರಿಂದ ಹೃದಯಾಘಾತದಂತಹ ಅಪಘಾತಗಳು ಉಂಟಾಗುವುದಿಲ್ಲ. ಪ್ಲೇಟ್ಲೇಟ್ ಸಮೂಹವನ್ನು ಇದು ತಡೆಗಟ್ಟುವುದರಿಂದ ಅಪಧಮನಿಗಳು ಗಟ್ಟಿಯಾಗುವುದನ್ನು ಇವುಗಳು ನಿರ್ಬಂಧಿಸುತ್ತವೆ.

ಉಸಿರಾಟದ ತೊಂದರೆಗಳನ್ನು ಪರಿಹರಿಸುತ್ತದೆ:-

ಈರುಳ್ಳಿಯಲ್ಲಿರುವ ಉರಿಯೂತದ ಕ್ರಿಯೆಯು ಶ್ವಾಸನಾಳ ಸ್ನಾಯುಗಳನ್ನು ಸಡಿಲಗೊಳಿಸುತ್ತದೆ ಮತ್ತು ಅಸ್ತಮಾ ಹಾಗೂ ಬ್ರಾಂಕೈಟಿಸ್ ಅನ್ನು ಬಿಡುಗಡೆ ಮಾಡುತ್ತದೆ. ಕೆಮ್ಮು, ಶೀತ, ಜ್ವರ, ಸೀನುವಿಕೆ, ಮೂಗು ಕಟ್ಟುವಿಕೆಯನ್ನು ತಡೆಯುತ್ತದೆ.

ಮಲಬದ್ಧತೆಗೆ ಉತ್ತಮ ಔಷಧ:-

ಇದು ಪಚನಗೊಳ್ಳುವಂತಹ ನಾರಿನಂಶವನ್ನು ಒಳಗೊಂಡಿರುವುದರಿಂದ ನಿಮ್ಮ ಕರುಳಿನಲ್ಲಿ ಒಳ್ಳೆಯ ಬ್ಯಾಕ್ಟೀರಿಯಾವನ್ನು ಬೆಳೆಸುತ್ತದೆ. ಹಸಿ ಈರುಳ್ಳಿಯನ್ನು ದಿನಕ್ಕೊಂದರಂತೆ ಸೇವಿಸುವುದರಿಂದ ಮಲಬದ್ಧತೆ ದೂರಾಗುತ್ತದೆ. ಆದ್ದರಿಂದ ಪ್ರತಿನಿತ್ಯ ಈರುಳ್ಳಿ ಸೇವನೆಯಿಂದ ಉಂಟಾಗುವ ಪ್ರಯೋಜನಗಳಲ್ಲಿ ಇದೂ ಒಂದಾಗಿದೆ.

ಕ್ಷಯಕ್ಕೆ ಉತ್ತಮ ಔಷಧ:-

ಇದು ನಂಜುನಿರೋಧಕ ಮತ್ತು ಆಂಟಿಮೈಕ್ರೊಬಿಯಲ್ ಗುಣಗಳನ್ನು ಹೊಂದಿದೆ. ಕ್ಷಯರೋಗಕ್ಕೆ ಕಾರಣವಾಗಿರುವ ಮೈಕೊಬ್ಯಾಕ್ಟೀರಿಯಾವನ್ನು ಇದು ನಿಷ್ಕ್ರಿಯಗೊಳಿಸುತ್ತದೆ ಮತ್ತು ನಿರೋಧಕ ಪರಿಣಾಮವನ್ನು ಬೀರುತ್ತದೆ. ಹಸಿ ಈರುಳ್ಳಿಯನ್ನು ನಿತ್ಯವೂ ಸೇವಿಸುವುದು ಒಳ್ಳೆಯದು.

ಸ್ತನದಲ್ಲಿ ಹಾಲನ್ನು ವೃದ್ಧಿಸುತ್ತದೆ:-

ಹಾಲುಣಿಸುತ್ತಿರುವ ತಾಯಂದಿರ ಸ್ತನದಲ್ಲಿ ಹಾಲಿನ ಉತ್ಪತ್ತಿಯನ್ನು ಹಸಿ ಈರುಳ್ಳಿ ಹೆಚ್ಚಿಸಲಿದೆ. ಊಟದಲ್ಲಿ ಸಲಾಡ್ ಅಥವಾ ಸ್ಯಾಂಡ್‌ವಿಚ್ ರೂಪದಲ್ಲಿ ಕೂಡ ಹಸಿ ಈರುಳ್ಳಿಯನ್ನು ನಿಮಗೆ ಸೇವಿಸಬಹುದಾಗಿದೆ.

ರಕ್ತದೊತ್ತಡವನ್ನು ನಿರ್ವಹಿಸುತ್ತದೆ:-

ಕ್ಯಾಲೋರಿ ಪ್ರಮಾಣವು ಈರುಳ್ಳಿಯಲ್ಲಿ ಕಡಿಮೆ ಇರುವುದರಿಂದ ಕೊಬ್ಬು ಇಲ್ಲ. ಅಧಿಕ ರಕ್ತದೊತ್ತಡವನ್ನು ಇದು ನಿರ್ವಹಿಸುತ್ತದೆ. ಪ್ರತಿ ನಿತ್ಯವೂ ಹಸಿ ಈರುಳ್ಳಿಯನ್ನು ಸೇವಿಸುವುದರಿಂದ ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬರಲಿದೆ.

ನಿರ್ವಿಶೀಕರಣ:-

ವಿಷಕಾರಿ ಅಂಶಗಳಿಂದ ನಿಮ್ಮ ದೇಹವನ್ನು ಸಂರಕ್ಷಿಸುವ ಕೆಲಸವನ್ನು ಹಸಿ ಈರುಳ್ಳಿ ಮಾಡಲಿದೆ. ನಿಮ್ಮ ರಕ್ತವನ್ನು ಶುದ್ಧೀಕರಿಸಿ ನಿಮ್ಮನ್ನು ಆರೋಗ್ಯಕಾರಿಯಾಗಿ ಇದು ಇರಿಸುತ್ತದೆ. ಹಸಿಯಾಗಿ ಈರುಳ್ಳಿಯನ್ನು ಸೇವಿಸುವುದರಿಂದ ಇನ್ನಷ್ಟು ಪ್ರಯೋಜನಗಳು ನಿಮಗೆ ದೊರೆಯಲಿದೆ.

ಕ್ಯಾನ್ಸರ್ ವಿರೋಧಿ ಗುಣಗಳು:-

ಈರುಳ್ಳಿಯಲ್ಲಿರುವ ಫೈಟೊಕೆಮಿಕಲ್ಸ್ ಡಿಲ್ಫೈಡ್ಸ್, ಟ್ರೈಸುಲ್ಫೈಡ್ಸ್, ಸೆಪೇನ್ ಮತ್ತು ಕ್ವೆರ್ಸಟಿನ್ ನಿಮ್ಮ ರಕ್ತದ ತೆಳುಗೊಳಿಸುವಿಕೆಗೆ ಸಹಾಯ ಮಾಡುತ್ತದೆ. ಇದರಿಂದ ಉರಿಯೂತ ಕಡಿಮೆಯಾಗಿ ಇದು ಕ್ಯಾನ್ಸರ್ ತಡೆಗಟ್ಟುವ ದಿವ್ಯೌಷಧಿಯಾಗಿ ಸಹಾಯ ಮಾಡಲಿದೆ.

ಜೀರ್ಣಕ್ರಿಯೆ ಸಮಸ್ಯೆಗಳನ್ನು ನಿವಾರಿಸುತ್ತದೆ:-

ಹಸಿ ಈರುಳ್ಳಿಯನ್ನು ಸೇವಿಸುವುದು ಹೊಟ್ಟೆಗೆ ಸಂಬಂಧಿತವಾಗಿರುವ ಸರ್ವ ರೋಗವನ್ನು ಪರಿಹರಿಸುತ್ತದೆ. ಗಾಳಿ ಗುಳ್ಳೆಯ ಅಸ್ವಸ್ಥತೆ, ಜೀರ್ಣಕಾರಿ ಸಮಸ್ಯೆಗಳನ್ನು ಇದು ದೂರಮಾಡುತ್ತದೆ.

ಅನೀಮಿಯಾವನ್ನು ಉಪಚರಿಸುತ್ತದೆ:-

ಈರುಳ್ಳಿಯಲ್ಲಿರುವ ಹೆಚ್ಚು ಪ್ರಮಾಣದ ಕಬ್ಬಿಣದ ಅಂಶವು ಅನೀಮಿಯಾವನ್ನು ಉಪಚರಿಸುತ್ತದೆ. ಮಧ್ಯಮ ಗಾತ್ರದ ಈರುಳ್ಳಿಯನ್ನು ಸೇವಿಸುವುದು ಉತ್ತಮವಾಗಿದೆ.

ರಕ್ತದ ಸಕ್ಕರೆ ಪ್ರಮಾಣವನ್ನು ನಿಯಂತ್ರಿಸುತ್ತದೆ:-

ರಕ್ತದಲ್ಲಿರುವ ಸಕ್ಕರೆ ಪ್ರಮಾಣವನ್ನು ನಿಯಂತ್ರಿಸುವಲ್ಲಿ ಈರುಳ್ಳಿ ಸಹಕಾರಿ ಎಂದೆನಿಸಲಿದೆ. ನಿಮ್ಮ ಸಕ್ಕರೆ ಸೇವನೆಯನ್ನು ಮಿತದಲ್ಲಿಟ್ಟುಕೊಳ್ಳುವುದರ ಜೊತೆಗೆ ಈರುಳ್ಳಿ ಸೇವಿಸುವುದರಿಂದ ಸಕ್ಕರೆಯ ದುಷ್ಪರಿಣಾಮವನ್ನು ಇದು ನಿವಾರಿಸಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ವಿಚಿತ್ರ ಆದರೂ ಸತ್ಯ.!ಈ ತರ ನಮ್ಮ ದೇಶದಲ್ಲಿ ಮಾತ್ರ ನಡೆಯುತ್ತೆ.ಮುಂದೆ ನೋಡಿ ಶಾಕ್ ಆಗ್ತೀರಾ..ಇಷ್ಟ ಆದ್ರೆ ಶೇರ್ ಮಾಡಿ…

    ಇದೆಲ್ಲಾ ಕೇವಲ ನಮ್ಮ ದೇಶದಲ್ಲಿ ಮಾತ್ರ ನಡೆಯುತ್ತೆ. ಇದನ್ನೆಲ್ಲಾ ಓದಿದರೆ ನಾವು ಮಾಡುತ್ತಿರುವುದೆಲ್ಲ ನಿಜವೆನಿಸುತ್ತದೆ!!!

  • ರೆಸಿಪಿ

    ಎಲೆಕೋಸು ಮಂಚೂರಿ ಮನೆಯಲ್ಲೇ ಮಾಡುವುದು ಹೇಗೆ ಗೊತ್ತಾ?

    ಬೇಕಾಗುವ ಸಾಮಗ್ರಿಗಳು: ಚಿಕ್ಕದಾಗಿ ಹೆಚ್ಚಿಟ್ಟುಕೊಂಡ ಎರಡು ಬಟ್ಟಲು ಎಲೆಕೋಸು,ಶುಂಠಿ, ಬೆಳ್ಳುಳ್ಳಿ ಪೇಸ್ಟ್, ಹೆಚ್ಚಿದ ಮೀಡಿಯಂ ಸೈಜು ಈರುಳ್ಳಿ, ಕಾನ್೯ ಫ್ಲೋರ್ ಎರಡು ಟೀ ಸ್ಪೂನ್, ಮೈದಾಹಿಟ್ಟು ಎರಡು ಟೀ ಸ್ಪೂನ್, ಅಜಿನ ಮೋಟು ಕಾಲು ಚಮಚ, ಅಚ್ಚ ಕಾರದ ಪುಡಿ 1 ಟೀ ಸ್ಪೂನ್, ಗರಂ ಮಸಾಲ ಅರ್ದ ಟೀ ಸ್ಪೂನ್ ರುಚಿಗೆ ತಕ್ಕಷ್ಟು ಉಪ್ಪು. ಮಾಡುವ ವಿಧಾನ: ಚಿಕ್ಕದಾಗಿ ಹೆಚ್ಚಿಟ್ಟುಕೊಂಡ ಎಲೆಕೋಸನ್ನು ಒಂದು ಬೌಲ್ಗೆ ಹಾಕಿಟ್ಟುಕೊಳ್ಳಿ, ಅದಕ್ಕೆ ಎರಡು ಟೀ ಸ್ಪೂನ್ ಕಾನ್೯ ಫ್ಲೋರ್, ಎರಡು…

  • bank

    ಎಟಿಎಂ ನಲ್ಲಿ ‘ನೋಟು’ ಬರದಿದ್ರೆ ಏನು ಮಾಡಬೇಕು…?

    ಹಣ ಡ್ರಾ ಮಾಡಲು ಸಾಮಾನ್ಯವಾಗಿ ಎಲ್ಲರೂ ಎಟಿಎಂ ಬಳಸ್ತಾರೆ. ಬೇರೆ ಬ್ಯಾಂಕ್ ಎಟಿಎಂನಿಂದ ಹಣ ಡ್ರಾ ಮಾಡುವವರ ಸಂಖ್ಯೆಯೇ ಜಾಸ್ತಿ ಇದೆ. ಹೀಗೆ ಮಾಡುವಾಗ ಕೆಲವೊಂದು ಸಮಸ್ಯೆಗಳು ಎದುರಾಗುತ್ತವೆ.ಮಾನಸಿಕ ಹಾಗೂ ಆರ್ಥಿಕ ನಷ್ಟ ಎದುರಿಸಬೇಕಾಗುತ್ತದೆ. ಹಾಗಾಗಿ ಬೇರೆ ಬ್ಯಾಂಕ್ ಎಟಿಎಂಗೆ ಹೋದಾಗ ಕೆಲವೊಂದು ವಿಷಯಗಳ ಬಗ್ಗೆ ಗಮನ ನೀಡಬೇಕಾಗುತ್ತದೆ. ಬೇರೆ ಎಟಿಎಂಗೆ ಹೋದಾಗ ನೀವು ಈ ಕೆಲಸವನ್ನು ಅವಶ್ಯವಾಗಿ ಮಾಡಬೇಕಾಗುತ್ತದೆ. ಹಣ ಡ್ರಾ ಮಾಡಿದ ನಂತ್ರ ಬರುವ ಸ್ಲಿಪ್ ನ್ನು ಜೋಪಾನವಾಗಿ ತೆಗೆದಿಟ್ಟುಕೊಂಡಿರಬೇಕಾಗುತ್ತದೆ. ಕೆಲವೊಮ್ಮೆ ಹಣ ಡ್ರಾ…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಕೆಲಸಗಳನ್ನು ಸುಲಭವಾಗಿ ಮಾಡಿ ಮುಗಿಸಲು ಹಿರಿಯರೊಬ್ಬರ ಸಹಾಯ ಮತ್ತು ಸಹಕಾರ ದೊರೆಯುವುದು. ಪ್ರಯಾಣದಲ್ಲಿ ಎಚ್ಚರಿಕ ಅಗತ್ಯ. ಹಣಕಾಸಿನ ವಿಷಯದಲ್ಲಿ ತೊಂದರೆಯನ್ನು ಎದುರಿಸುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಸುದ್ದಿ

    ಸಂಪೂರ್ಣ ಬೆತ್ತಲಾಗಿ ಪ್ರೇಕ್ಷಕರ ಮುಂದೆ ಬಂದಂತಹ ಹೆಬ್ಬುಲಿ ನಟಿ – ಅಮಲಾ ಪೌಲ್…!

    ಬಹುಭಾಷಾ ನಟಿ ಅಮಲಾ ಪೌಲ್ ಅವರು ತಮಿಳಿನಲ್ಲಿ ನಟಿಸಿದ ‘ಅದಾಯಿ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಈ ಟೀಸರ್‍ನಲ್ಲಿ ನಟಿ ಸಂಪೂರ್ಣ ಬೆತ್ತಲಾಗಿ ಪ್ರೇಕ್ಷಕರ ಮುಂದೆ ಬಂದಿದ್ದಾರೆ. ಬಾಲಿವುಡ್ ಖ್ಯಾತ ನಿರ್ದೇಶಕ ಕರಣ್ ಜೋಹರ್ ತಮ್ಮ ಟ್ವಿಟ್ಟರಿನಲ್ಲಿ ನಟಿ ಅಮಲಾ ಪೌಲ್ ನಟಿಸಿದ ಅದಾಯಿ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ. ಈ ಟೀಸರ್ ಒಂದೂವರೆ ನಿಮಿಷವಿದ್ದು, ಅಮಲಾ ಈ ಟೀಸರ್ ನ ಕೊನೆಯಲ್ಲಿ ಸಂಪೂರ್ಣ ಬೆತ್ತಲಾಗಿ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ತಾಯಿ ತನ್ನ ಕಾಣೆಯಾದ ಮಗಳನ್ನು ಹುಡುಕಿಕೊಡಿ ಎಂದು…