News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ

ಮನೆಯಲ್ಲಿರುವ ಇದನ್ನು ದಿನಕ್ಕೊಂದು ತಿಂದರೆ ಏನೆಲ್ಲಾ ಆಗುತ್ತೆ ಗೊತ್ತಾ!!!

11447

ಹಸಿ ತರಕಾರಿಗಳ ಸೇವನೆಯಿಂದ ನಿಮ್ಮ ದೇಹಕ್ಕೆ ಬೇಕಾದ ಆರೋಗ್ಯ ಶಕ್ತಿ ದೊರೆಯುತ್ತದೆ ಎಂಬುದು ವೈದ್ಯಲೋಕ ತಿಳಿಸಿರುವ ಮಾಹಿತಿಯಾಗಿದೆ. ತರಕಾರಿಗಳನ್ನು ಬೇಯಿಸಿದಾಗ ಅದಲ್ಲಿರುವ ಪೋಷಕಾಂಶಗಳು ನಷ್ಟವಾಗುತ್ತವೆ ಎಂಬುದು ಸಂಶೋಧನೆಗಳಿಂದ ತಿಳಿದು ಬಂದಿದ್ದು ಆದಷ್ಟು ತರಕಾರಿಗಳನ್ನು ಹಸಿಹಸಿಯಾಗಿಯೇ ನಿಮ್ಮ ನಿತ್ಯದ ಆಹಾರ ಕ್ರಮದಲ್ಲಿ ಬಳಸುವುದರಿಂದ ಲಾಭ ನಿಮಗೇ ಉಂಟಾಗಲಿದೆ.

ಇಂದಿನ ಲೇಖನದಲ್ಲಿ ದಿನಕ್ಕೊಂದು ಹಸಿ ಈರುಳ್ಳಿಯನ್ನು ನಿತ್ಯ ಸೇವಿಸುವುದರಿಂದ ಉಂಟಾಗುವ ಪ್ರಯೋಜನಗಳನ್ನು ಅರಿತುಕೊಳ್ಳಲಿದ್ದೇವೆ. ಈರುಳ್ಳಿಯಲ್ಲಿ ಹೆಚ್ಚು ಪ್ರಮಾಣದ ಸಲ್ಫರ್ ಅಂಶಗಳಿದ್ದು ಇದರಿಂದಲೇ ಇದರ ವಾಸನೆ ಮತ್ತು ನಿಗ್ರಹಿಸುವ ಗುಣಗಳಲ್ಲಿದೆ. ವಿಟಮಿನ್ ಸಿ, ವಿಟಮಿನ್ ಬಿ6, ಬಯೋಟಿನ್, ಫೋಲಿಕ್ ಆಸಿಡ್, ಕ್ರೋಮಿಯಂ, ಕ್ಯಾಲ್ಶಿಯಂ ಮತ್ತು ಫೈಬರ್ ಅನ್ನು ಇದು ಒಳಗೊಂಡಿದೆ. ಆದ್ದರಿಂದಲೇ ಈರುಳ್ಳಿಯನ್ನು ಹಸಿಯಾಗಿ ಸೇವಿಸಲು ವೈದ್ಯರ ಸಲಹೆ ನೀಡುತ್ತಿದ್ದು ಇದರಿಂದ ಕೂಡ ಹೆಚ್ಚುವರಿ ಆರೋಗ್ಯ ಪ್ರಯೋಜನಗಳನ್ನು ನಿಮಗೆ ಪಡೆದುಕೊಳ್ಳಬಹುದಾಗಿದೆ….

ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ :-

ಕೊಲೆಸ್ಟ್ರಾಲ್ ಮಟ್ಟವನ್ನು ತಗ್ಗಿಸಲಿರುವ ಈರುಳ್ಳಿ ಅದರಲ್ಲಿರುವ ಸಲ್ಫರ್ ಅಂಶಗಳಿಂದ ನೈಸರ್ಗಿಕ ರಕ್ತ ತೆಳುಮಾಡುವ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದರಿಂದ ಹೃದಯಾಘಾತದಂತಹ ಅಪಘಾತಗಳು ಉಂಟಾಗುವುದಿಲ್ಲ. ಪ್ಲೇಟ್ಲೇಟ್ ಸಮೂಹವನ್ನು ಇದು ತಡೆಗಟ್ಟುವುದರಿಂದ ಅಪಧಮನಿಗಳು ಗಟ್ಟಿಯಾಗುವುದನ್ನು ಇವುಗಳು ನಿರ್ಬಂಧಿಸುತ್ತವೆ.

ಉಸಿರಾಟದ ತೊಂದರೆಗಳನ್ನು ಪರಿಹರಿಸುತ್ತದೆ:-

ಈರುಳ್ಳಿಯಲ್ಲಿರುವ ಉರಿಯೂತದ ಕ್ರಿಯೆಯು ಶ್ವಾಸನಾಳ ಸ್ನಾಯುಗಳನ್ನು ಸಡಿಲಗೊಳಿಸುತ್ತದೆ ಮತ್ತು ಅಸ್ತಮಾ ಹಾಗೂ ಬ್ರಾಂಕೈಟಿಸ್ ಅನ್ನು ಬಿಡುಗಡೆ ಮಾಡುತ್ತದೆ. ಕೆಮ್ಮು, ಶೀತ, ಜ್ವರ, ಸೀನುವಿಕೆ, ಮೂಗು ಕಟ್ಟುವಿಕೆಯನ್ನು ತಡೆಯುತ್ತದೆ.

ಮಲಬದ್ಧತೆಗೆ ಉತ್ತಮ ಔಷಧ:-

ಇದು ಪಚನಗೊಳ್ಳುವಂತಹ ನಾರಿನಂಶವನ್ನು ಒಳಗೊಂಡಿರುವುದರಿಂದ ನಿಮ್ಮ ಕರುಳಿನಲ್ಲಿ ಒಳ್ಳೆಯ ಬ್ಯಾಕ್ಟೀರಿಯಾವನ್ನು ಬೆಳೆಸುತ್ತದೆ. ಹಸಿ ಈರುಳ್ಳಿಯನ್ನು ದಿನಕ್ಕೊಂದರಂತೆ ಸೇವಿಸುವುದರಿಂದ ಮಲಬದ್ಧತೆ ದೂರಾಗುತ್ತದೆ. ಆದ್ದರಿಂದ ಪ್ರತಿನಿತ್ಯ ಈರುಳ್ಳಿ ಸೇವನೆಯಿಂದ ಉಂಟಾಗುವ ಪ್ರಯೋಜನಗಳಲ್ಲಿ ಇದೂ ಒಂದಾಗಿದೆ.

ಕ್ಷಯಕ್ಕೆ ಉತ್ತಮ ಔಷಧ:-

ಇದು ನಂಜುನಿರೋಧಕ ಮತ್ತು ಆಂಟಿಮೈಕ್ರೊಬಿಯಲ್ ಗುಣಗಳನ್ನು ಹೊಂದಿದೆ. ಕ್ಷಯರೋಗಕ್ಕೆ ಕಾರಣವಾಗಿರುವ ಮೈಕೊಬ್ಯಾಕ್ಟೀರಿಯಾವನ್ನು ಇದು ನಿಷ್ಕ್ರಿಯಗೊಳಿಸುತ್ತದೆ ಮತ್ತು ನಿರೋಧಕ ಪರಿಣಾಮವನ್ನು ಬೀರುತ್ತದೆ. ಹಸಿ ಈರುಳ್ಳಿಯನ್ನು ನಿತ್ಯವೂ ಸೇವಿಸುವುದು ಒಳ್ಳೆಯದು.

ಸ್ತನದಲ್ಲಿ ಹಾಲನ್ನು ವೃದ್ಧಿಸುತ್ತದೆ:-

ಹಾಲುಣಿಸುತ್ತಿರುವ ತಾಯಂದಿರ ಸ್ತನದಲ್ಲಿ ಹಾಲಿನ ಉತ್ಪತ್ತಿಯನ್ನು ಹಸಿ ಈರುಳ್ಳಿ ಹೆಚ್ಚಿಸಲಿದೆ. ಊಟದಲ್ಲಿ ಸಲಾಡ್ ಅಥವಾ ಸ್ಯಾಂಡ್‌ವಿಚ್ ರೂಪದಲ್ಲಿ ಕೂಡ ಹಸಿ ಈರುಳ್ಳಿಯನ್ನು ನಿಮಗೆ ಸೇವಿಸಬಹುದಾಗಿದೆ.

ರಕ್ತದೊತ್ತಡವನ್ನು ನಿರ್ವಹಿಸುತ್ತದೆ:-

ಕ್ಯಾಲೋರಿ ಪ್ರಮಾಣವು ಈರುಳ್ಳಿಯಲ್ಲಿ ಕಡಿಮೆ ಇರುವುದರಿಂದ ಕೊಬ್ಬು ಇಲ್ಲ. ಅಧಿಕ ರಕ್ತದೊತ್ತಡವನ್ನು ಇದು ನಿರ್ವಹಿಸುತ್ತದೆ. ಪ್ರತಿ ನಿತ್ಯವೂ ಹಸಿ ಈರುಳ್ಳಿಯನ್ನು ಸೇವಿಸುವುದರಿಂದ ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬರಲಿದೆ.

ನಿರ್ವಿಶೀಕರಣ:-

ವಿಷಕಾರಿ ಅಂಶಗಳಿಂದ ನಿಮ್ಮ ದೇಹವನ್ನು ಸಂರಕ್ಷಿಸುವ ಕೆಲಸವನ್ನು ಹಸಿ ಈರುಳ್ಳಿ ಮಾಡಲಿದೆ. ನಿಮ್ಮ ರಕ್ತವನ್ನು ಶುದ್ಧೀಕರಿಸಿ ನಿಮ್ಮನ್ನು ಆರೋಗ್ಯಕಾರಿಯಾಗಿ ಇದು ಇರಿಸುತ್ತದೆ. ಹಸಿಯಾಗಿ ಈರುಳ್ಳಿಯನ್ನು ಸೇವಿಸುವುದರಿಂದ ಇನ್ನಷ್ಟು ಪ್ರಯೋಜನಗಳು ನಿಮಗೆ ದೊರೆಯಲಿದೆ.

ಕ್ಯಾನ್ಸರ್ ವಿರೋಧಿ ಗುಣಗಳು:-

ಈರುಳ್ಳಿಯಲ್ಲಿರುವ ಫೈಟೊಕೆಮಿಕಲ್ಸ್ ಡಿಲ್ಫೈಡ್ಸ್, ಟ್ರೈಸುಲ್ಫೈಡ್ಸ್, ಸೆಪೇನ್ ಮತ್ತು ಕ್ವೆರ್ಸಟಿನ್ ನಿಮ್ಮ ರಕ್ತದ ತೆಳುಗೊಳಿಸುವಿಕೆಗೆ ಸಹಾಯ ಮಾಡುತ್ತದೆ. ಇದರಿಂದ ಉರಿಯೂತ ಕಡಿಮೆಯಾಗಿ ಇದು ಕ್ಯಾನ್ಸರ್ ತಡೆಗಟ್ಟುವ ದಿವ್ಯೌಷಧಿಯಾಗಿ ಸಹಾಯ ಮಾಡಲಿದೆ.

ಜೀರ್ಣಕ್ರಿಯೆ ಸಮಸ್ಯೆಗಳನ್ನು ನಿವಾರಿಸುತ್ತದೆ:-

ಹಸಿ ಈರುಳ್ಳಿಯನ್ನು ಸೇವಿಸುವುದು ಹೊಟ್ಟೆಗೆ ಸಂಬಂಧಿತವಾಗಿರುವ ಸರ್ವ ರೋಗವನ್ನು ಪರಿಹರಿಸುತ್ತದೆ. ಗಾಳಿ ಗುಳ್ಳೆಯ ಅಸ್ವಸ್ಥತೆ, ಜೀರ್ಣಕಾರಿ ಸಮಸ್ಯೆಗಳನ್ನು ಇದು ದೂರಮಾಡುತ್ತದೆ.

ಅನೀಮಿಯಾವನ್ನು ಉಪಚರಿಸುತ್ತದೆ:-

ಈರುಳ್ಳಿಯಲ್ಲಿರುವ ಹೆಚ್ಚು ಪ್ರಮಾಣದ ಕಬ್ಬಿಣದ ಅಂಶವು ಅನೀಮಿಯಾವನ್ನು ಉಪಚರಿಸುತ್ತದೆ. ಮಧ್ಯಮ ಗಾತ್ರದ ಈರುಳ್ಳಿಯನ್ನು ಸೇವಿಸುವುದು ಉತ್ತಮವಾಗಿದೆ.

ರಕ್ತದ ಸಕ್ಕರೆ ಪ್ರಮಾಣವನ್ನು ನಿಯಂತ್ರಿಸುತ್ತದೆ:-

ರಕ್ತದಲ್ಲಿರುವ ಸಕ್ಕರೆ ಪ್ರಮಾಣವನ್ನು ನಿಯಂತ್ರಿಸುವಲ್ಲಿ ಈರುಳ್ಳಿ ಸಹಕಾರಿ ಎಂದೆನಿಸಲಿದೆ. ನಿಮ್ಮ ಸಕ್ಕರೆ ಸೇವನೆಯನ್ನು ಮಿತದಲ್ಲಿಟ್ಟುಕೊಳ್ಳುವುದರ ಜೊತೆಗೆ ಈರುಳ್ಳಿ ಸೇವಿಸುವುದರಿಂದ ಸಕ್ಕರೆಯ ದುಷ್ಪರಿಣಾಮವನ್ನು ಇದು ನಿವಾರಿಸಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮನೆಗೆ ಹೋದ ದಿವಾಕರ್ ಪತ್ನಿಯಿಂದ ಈ ಸುದ್ದಿ ಕೇಳಿ ಶಾಕ್ ಆದ್ರು..!ಏನದು ಸುದ್ದಿ ಗೊತ್ತಾ..?

    ‘ಬಿಗ್ ಬಾಸ್ ಕನ್ನಡ ಸಂಚಿಕೆ 5’ ಮುಕ್ತಾಯವಾಗಿದೆ. ಎಲ್ಲರೂ ಜಯರಾಂ ಕಾರ್ತಿಕ್(ಜೆಕೆ) ಅವರಿಗೆ ‘ಬಿಗ್ ಬಾಸ್ ಪಟ್ಟ ಸಿಗಬಹುದು, ಎಂದುಕೊಂಡಿದ್ದವರಿಗೆ ಶಾಕ್ ನೀಡಿದ್ದಾನೆ ಬಿಗ್ ಬಾಸ್. ಕಾಮಾನ್ ಮ್ಯಾನ್ ಆಗಿ ‘ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ದಿವಾಕರ್ ರನ್ನರ್ ಆಪ್ ಆಗಿ ಹೊರಬಂದಿದ್ದಾರೆ.

  • ಸುದ್ದಿ

    ಸಿಲಿಕಾನ್ ಸಿಟಿ ಜನರೆ ಹುಷಾರ್ ದಟ್ಟಣೆ ತಟ್ಟಲಿದೆ ಬಿಸಿ ; ರಸ್ತೆಗಿಳಿಯುವ ಮುನ್ನ ಎಚ್ಚರ..ಎಚ್ಚರ…..!

    ಸಿಲಿಕಾನ್ ಸಿಟಿ ಜನರಿಗೆ ಇಂದು ಸಂಚಾರ ದಟ್ಟಣೆ ಬಿಸಿ ತಟ್ಟಲಿದೆ. ನೆರೆ ಪರಿಹಾರಕ್ಕೆ ಒತ್ತಾಯಿಸಿ ರೈತ ಸಂಘಟನೆಗಳು ಮತ್ತು ಜೆಡಿಎಸ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಇಂದು ಟ್ರಾಫಿಕ್ ಬಿಸಿ ತಟ್ಟಲಿದೆ. ಜೆಡಿಎಸ್ ಕಚೇರಿಯಿಂದ ಫ್ರೀಡಂ ಪಾರ್ಕ್ ವರೆಗೆ ಮಾಜಿ ಪ್ರಧಾನಿ ದೇವೇಗೌಡರ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕೂಡಲೇ ನೆರೆ ಪರಿಹಾರ ಹಣ ಬಿಡುಗಡೆಗೆ ಅಗ್ರಹಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದು ರೈತ ಮುಖಂಡ ಕೊಡಿಹಳ್ಳಿ ಚಂದ್ರಶೇಖರ ಅವರು ಹೇಳಿದ್ದು, ಇವರ ನೇತೃತ್ವದಲ್ಲಿ ನಡೆಯಲಿರುವ ಪ್ರತಿಭಟನೆಯು ಸಂಗೊಳ್ಳಿ…

  • ಸ್ಪೂರ್ತಿ

    ರಿಕ್ಷಾ ಚಾಲಕನ ಮಗ ಐಎಎಸ್ ಅಧಿಕಾರಿಯಾಗಿದ್ದು ಹೇಗೆ ಗೋತ್ತಾ..?ತಿಳಿಯಲು ಈ ಲೇಖನ ಓದಿ..

    ಜೀವನದ ಪಾಠವನ್ನು ಹಸಿವು ಅನ್ನೊದ್ದು ಅತಿ ಬೇಗನೆ ಕಲಿಸಿ ಕೊಡುತ್ತದೆ ಅನ್ನಬಹುದು. ಬಡತನದಲ್ಲಿ ಬೆಂದು ನೊಂದು ಹಲವರ ಬಾಯಲ್ಲಿ ಬೋಯಿಸಿಕೊಂಡು ಜೀವನವನ್ನು ಸಾಗಿಸುತ್ತ, ಇವುಗಳ ಮದ್ಯೆ ತನ್ನ ಮಗನನ್ನು ಐಎಎಸ್ ಅಧಿಕಾರಿಯನ್ನಾಗಿ ಮಾಡಬೇಕು ಅನ್ನೋ ಕನಸನ್ನು ಹೊತ್ತು ಶ್ರಮ ಪಟ್ಟ ಆ ಶ್ರಮ ಜೀವಿಗೆ ಆ ದೇವರು ಪ್ರತಿ ಫಲವನ್ನು ಕೊಟ್ಟಿದ್ದಾನೆ.

  • ಉಪಯುಕ್ತ ಮಾಹಿತಿ

    ಮೋದಿ ಸರ್ಕಾರದ ಈ ಯೋಜನೆಯಿಂದ ಪ್ರತೀ ಕುಟುಂಬಕ್ಕೆ ಸಿಗಲಿದೆ 5 ಲಕ್ಷ ರೂಗಳು.!ಏನಿದು ಯೋಜನೆ.?ತಿಳಿಯಲು ಈ ಲೇಖನ ಓದಿ ಎಲ್ಲರಿಗೂ ಶೇರ್ ಮಾಡಿ ಉಪಯೋಗವಾಗಲಿ…

    ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈಗಾಗಲೇ ಬಜೆಟ್ ಮಂಡಿಸಿದ್ದು, ಈ ಬಜೆಟ್’ನಲ್ಲಿ ಬಡವರಿಗೆ ಬಿಪಿಎಲ್ ಕಾರ್ಡುದಾರರಿಗೆ ಆರೋಗ್ಯದ ವಿಚಾರವಾಗಿ ಬಂಪರ್ ಕೊಡುಗೆಯನ್ನು ಘೋಷಿಸಿದ್ದರು. ಹೌದು, ಕೇಂದ್ರಸರ್ಕಾರದ ಮಹತ್ವದ ಯೋಜೆನೆಯಾದ ‘ಆಯುಷ್ಮಾನ್ ಭಾರತ್’ ವಿಮೆ ಯೋಜನೆ ಈಗಾಗಲೇ ಜಾರಿಯಾಗಿದ್ದು, ಈ ಯೋಜನೆಯಿಂದ ಬಡವರು ಮತ್ತು ಬಿಪಿಎಲ್ ಕಾರ್ಡುದಾರರು ಸೇರಿದಂತೆ ಭಾರತದ  ಸುಮಾರು 10 ಕೋಟಿ ಕುಟುಂಬಗಳಿಗೆ ಈ ಯೋಜನೆಯಿಂದ ಉಪಯೋಗವಾಗಲಿದೆ.ಈ ಕುಟುಂಬಗಳು ವಾರ್ಷಿಕವಾಗಿ 5 ಲಕ್ಷ ರೂಪಾಯಿಗಳನ್ನು ಆಸ್ಪತ್ರೆ ವೈದ್ಯಕೀಯ ಖರ್ಚಿಗಾಗಿ, ಈ ವಿಮಾ ಯೋಜನೆ ಅಡಿಯಲ್ಲಿ…

  • ಕಾನೂನು

    ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಶಿಕ್ಷೆ

    ಕೋಲಾರ ಜಿಲ್ಲೆಯ ಬಂಗಾರಪೇಟೆ ಪೊಲೀಸ್ ಠಾಣಾ ಸರಹದ್ದಿನ ಕೆಜಿಎಫ್ ಟೌನ್, ರಾಬರ್ಟ್ಸನ್ ಪೇಟೆಯ ವಾಸಿ ಉಮೇಶ್ ಬಿನ್ ಪಿ.ರಾಜಾ ಎಂಬುವರು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನ ಅಪಹರಿಸಿಕೊಂಡು ಹೋಗಿ ಅತ್ಯಾಚಾರ ಮಾಡಿರುವ ಅರೋಪದ ಮೇಲೆ ಬಂಗಾರಪೇಟೆ ಪೋಲಿಸರು ಪೋಕ್ಸೊ ಪ್ರಕರಣ ದಾಖಲಿಸಿಕೊಂಡು ವೃತ್ತ ನಿರೀಕ್ಷಕರಾದ ಸುನೀಲ್ ಕುಮಾರ್ ರವರು ತನಿಖೆ ನೆಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿರುತ್ತಾರೆ. ಸದರಿ ಪ್ರಕರಣದ ಸಂಖ್ಯೆ : ಎಸ್.ಸಿ.11/2021ರ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನಿ ರವರು ಆರೋಪ ರುಜುವಾತಾದ ಹಿನ್ನಲೆ ಪೋಕ್ಸೊ…

  • ಜ್ಯೋತಿಷ್ಯ

    ಹನುಮಂತ ದೇವರನ್ನು ನೆನೆಯುತ್ತಾ ಮಂಗಳವಾರದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಜನವರಿ, 2019) ಸರ್ವತೋಮುಖ ಅಭಿವೃದ್ಧಿ ಸಾಧ್ಯವಿದ್ದಾಗ ಮಾತ್ರ ಮಾನಸಿಕ ಮತ್ತು ನೈತಿಕ ಶಿಕ್ಷಣದ ಜೊತೆ ದೈಹಿಕ…