ಆರೋಗ್ಯ, ಉಪಯುಕ್ತ ಮಾಹಿತಿ

ಮನೆ ಮುಂದೆ ಬೆಳೆಯೋ “ಪುದಿನ ಸೊಪ್ಪಿನ” ಬಗ್ಗೆ ಕೇಳಿದ್ರೆ ಶಾಕ್ ಆಗ್ತೀರಾ.!ಶೇರ್ ಮಾಡಿ…

4727

ಕೈ ತೋಟದಲ್ಲಿ ಬೆಳೆಯುವ ಘಮ ಘಮ ವೆನ್ನುವ “ಪುದೀನ ಸೊಪ್ಪು”  ಅಡಿಗೆ ಮನೇಲಿ  ಮಾತ್ರ ಸೀಮಿತ ಆಗದೇ ಆರೋಗ್ಯಕ್ಕೂ ತುಂಬಾ  ಒಳ್ಳೇದು. ಏಷ್ಯಾದಲ್ಲಿ ಬೆಳೆದು ಪ್ರಪಂಚದಾದ್ಯಂತ ಬಳಾಕೆಯಾಗುತ್ತಾ ಇರೋ ಈ ಸೊಪ್ಪಲ್ಲಿ ಪ್ರೋಟೀನ್, ಐರನ್, ಕ್ಯಾಲ್ಷಿಯಂ, ಪೊಟ್ಯಾಷಿಯಂ, ಫಾಸ್ಫರಸ್,ಮಗ್ನೀಷಿಯಂ ಅಲ್ಲದೇ ವಿಟಮಿನ್ A ಹಾಗು C ಇರೋದ್ರೀಂದ ಆರೋಗ್ಯಕ್ಕೆ ಬಹಳ ಒಳ್ಳೇದು.

ಪುದಿನ ಮಾರಕ ಕಾಯಿಲೆಯಾದ  ಕ್ಯಾನ್ಸರ್ ಸೇರಿದಂತೆ  ತುಂಬಾ ಕಾಯಿಲೆಗಳಿಗೆ ಒಳ್ಳೆಯದು:- 

ಆಹಾರ ಜೀರ್ಣ ಆಗೋಕೆ, ವಾಂತಿ ತಡಿಯಕ್ಕೆ, ಕ್ಯಾನ್ಸರ್ ಬರದೇ ಇರೋ ಹಾಗೆ ಕಾಪಾಡೋಕೆ, ಅಸ್ತಮಾ, ನೆಗಡಿ, ತಲೆನೋವು, ಕೆಮ್ಮು ಮತ್ತೆ ಬೇಧಿ ಇದೆಲ್ಲಕ್ಕೂ ರಾಮ ಬಾಣ. ಕಟ್ಟಿದ ಮೂಗಿಗೆ, ಗಂಟಲು ಅಥವಾ ಶ್ವಾಸಾಕೋಶದ ತೊಂದರೆಗೆ ಮತ್ತು ಅಲರ್ಜಿ ಆಗದ ಹಾಗೆ ನೋಡಿಕೊಳ್ಳುತ್ತೆ. ಇನ್ನು ಗರ್ಭಿಣಿಯರಲ್ಲಿ ಬೆಳಗಿನ ಹೊತ್ತು ವಾಂತಿ ಆಗದ ಹಾಗೆ ನೋಡಿಕೊಳ್ಳುತ್ತೆ. ಅಲ್ಸರ್ ನಿವಾರಿಸಿ ಲಿವರ್ ನ ಆರೋಗ್ಯ ಕಾಪಾಡುತ್ತೆ.

ನಮ್ಮ ಚರ್ಮದ ಮೇಲೆ ಪುದಿನ ಮೋಡಿ :-

ಚರ್ಮದ ಮೇಲೆ ಹಚ್ಚೋಕೆ ಹಸಿದು, ಒಣಗಿದ್ದು, ರುಬ್ಬಿದ್ದು ಅಥವಾ ಎಣ್ಣೆ ರೂಪದಲ್ಲಿ ಬಳಸಿ ಚರ್ಮದ ಕಾಂತಿ ಹೆಚ್ಚಿಸ ಬಹುದು. ಚರ್ಮದ ಸುಕ್ಕು, ಕಪ್ಪು ಕಲೆ, ಕಣ್ಣಿನ ಸುತ್ತ ಕಪ್ಪು ಬಣ್ಣ , ಮೊಡವೆ ಎಲ್ಲಕ್ಕೂ ಬಳಸಬಹುದು. ಹಾಗಾಗೀನೆ ಕ್ಲೆನ್ಸಿಂಗ್ ಲೋಷನ್ಗಳಲ್ಲಿ ಇದನ್ನ ಬಳಸ್ತಾರೆ. ಇದರಿಂದ ಹಲ್ಲುಜ್ಜಿದರೆ ಹಲ್ಲು ಬಿಳಿಯೂ ಆಗುತ್ತೆ, ಬಾಯ್ವಾಸನೆನೂ ದೂರ ಆಗುತ್ತೆ. ಹಲ್ಲು ಹಾಳಾಗದ ಹಾಗೆ ನೋಡಿಕೊಂಡು, ನಾಲಿಗೇನ ಸ್ವಚ್ಚಗೊಳಿಸುತ್ತೆ. ಬಾಯಲ್ಲಿ ಬ್ಯಾಕ್ಟೀರಿಯಾ ಬೆಳೆಯದ ಹಾಗೆ ನೋಡಿಕೊಳ್ಳುತ್ತೆ. ಅದಕ್ಕೇ ಟೂತ್ ಪೇಸ್ಟ್, ಚ್ಯುಯಿಂಗ್ ಗಮ್ ಗಳಲ್ಲಿ ಇದನ್ನ ಬಳಸ್ತಾರೆ.

ಅಡಿಗೆ ಉಪಯೋಗದಲ್ಲಿ :-

ಇದರಲ್ಲಿ ಪುದೀನ ಚಟ್ನಿ, ಪುದೀನ ಮೊಸರು ಬಜ್ಜಿ, ಪುದೀನ ರೈಸ್, ಜಲ್ ಜೀರಾ, ಪುದೀನ ಮಜ್ಜಿಗೆ ಮತ್ತಿನ್ನೂ ಏನೇನೋ ರುಚಿರುಚಿಯಾಗಿ ಮಾಡ್ಕೊಂಡು ತಿನ್ಬೋದು.

ನಮಗೆ ಗೊತ್ತಿಲ್ಲದ ಇನ್ನೂ ಕೆಲುವು ಉಪಯೋಗಗಳು ಎಲ್ಲಿವೆ ನೋಡಿ !

*ಶೀತ ಆಗಿ ಗಂಟಲು ನೋವು ಬಂದಿದ್ದರೆ, ಅದಕ್ಕೆ ಪುದೀನ ರಸದ ಜೊತೆ ಉಪ್ಪು ಬೆರೆಸಿ ಗಾರ್ಗಲ್ ಮಾಡಿ.

*ದಿನಕ್ಕೆ ಎರಡರಿಂದ ಮೂರು ಸರ್ತಿ ಪುದೀನ ಟೀ ಕುಡಿದರೆ ಅಜೀರ್ಣ ಮತ್ತು ಶೀತ ಕಡಿಮೆ ಆಗುತ್ತೆ. 

*ಪುದೀನ ಜ್ಯೂಸ್ ಜೊತೆ ಅಷ್ಟೇಪ್ರಮಾಣ ಜೇನು ಹಾಕಿ ಕುಡಿಯೋದ್ರಿಂದ ಅಸಿಡಿಟಿ ಹಾಗು ವಾಂತಿ ಗುಣ ಆಗುತ್ತೆ.

*ಊಟಕ್ಕೆಮುಂಚೆ ಮತ್ತು ಊಟ ಆದ್ಮೇಲೆ ಪುದೀನ ಎಲೆ ತಿನ್ನೋದ್ರಿಂದ ಬಾಯಿ ವಾಸನೆ ಬರಲ್ಲ.

*ಪುದೀನ ಪೇಸ್ಟ್ ಗೆ ಅರಿಶಿಣ ಹಾಕಿ ಮುಖಕ್ಕೆ ಹಚ್ಚೋದ್ರಿಂದಮೊಡವೆ ಕಡಿಮೆ ಆಗುತ್ತೆ.

*ಪುದೀನ ಜ್ಯೂಸ್ ಗೆ ಅರ್ಧ ಚಮಚ ಶುಂಠಿ, ಸ್ವಲ್ಪ ನಿಂಬೆರಸ ಮತ್ತುಜೇನು ಸೇರಿಸಿ 3 ದಿನ ಕುಡಿದರೆ, ವಾಂತಿ ಪೂರ್ತಿ ವಾಸಿ ಆಗುತ್ತೆ.

ನೋಡಿದರಲ್ಲ  ಮನೆ ಮುಂದೆ ಸಿಗೋ ಪುದೀನಾ ಸೊಪ್ಪಿಂದ ಎಷ್ಟೆಲ್ಲಾ ಉಪಯೋಗ ಇದೆ ಅಂತಾ?  ನೀವಿದನ್ನ ಹೆಂಗೆ ಉಪಯೋಗಿಸ್ತೀರ ಅಂತ ಯೋಚ್ನೆ ಮಾಡಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Sports, ಕ್ರೀಡೆ

    ಪ್ರತಿಷ್ಠೆಗಾಗಿ ಭಾರತ ಮತ್ತು ಪಾಕ್ ಕೊನೆಯ ಹೋರಾಟ ಇಲ್ಲಿ ಗೆಲುವು ಯಾರದು?

    ಕಳೆದ 19 ವರ್ಷಗಳಲ್ಲಿ ಉಭಯ ತಂಡಗಳ ನಡುವೆ 128 ಏಕದಿನ ಪಂದ್ಯ ನಡೆದಿವೆ. ಆದರೆ, ಐಸಿಸಿ ಆಯೋಜನೆಯ ಏಕದಿನ ಟೂರ್ನಿಯೊಂದರ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ-ಪಾಕಿಸ್ತಾನ ತಂಡಗಳು ಫೈನಲ್​ನಲ್ಲಿ ಭಾನುವಾರ ಎದುರಾಗುತ್ತಿವೆ.

  • ಸುದ್ದಿ

    ಇನ್ಮುಂದೆ ಭರಚುಕ್ಕಿಯನ್ನು ನೋಡಬಯಸುವರು ಬಯೋ ಡೈವರ್ಸಿಟಿ ಪಾರ್ಕ್‌ಗೂ ಹೋಗಿ ಬರುವ ಅವಕಾಶ,.!ಏನಿದು ಬಯೋ ಡೈವರ್ಸಿಟಿ ಪಾರ್ಕ್‌ ಗೊತ್ತಾ?

    ಭರಚುಕ್ಕಿ ಎಂದರೆ ಎಲ್ಲರಿಗು ಇಷ್ಟವಾದ ಜಾಗ ಎನ್ನಬಹುದು ಯಾಕೆಂದರೆ ಇಲ್ಲಿನ ಸೊಬಗು ನೋಡಲುತುಂಬಾ ಆಕರ್ಷಕವಾಗಿರುತ್ತದೆ ಮತ್ತು ಎತ್ತರದಿಂದ ಹರಿಯುವ ನೀರನ್ನು ನೋಡಲು ಜನರು ಸಾಕಷ್ಟು ದೂರದಿಂದ ಬರುತ್ತಾರೆ. ಈ ಸೊಬಗನ್ನು ಧಾರೆಯೆರೆಯುತ್ತಿದ್ದ ಭರಚುಕ್ಕಿ ಈಗ ಮತ್ತಷ್ಟು ರೋಮಾಂಚಕ ಅನುಭವ ನೀಡಲು ಸಜ್ಜಾಗುತ್ತಿದೆ. ಗಡಿಜಿಲ್ಲೆ ಚಾಮರಾಜನಗರದ ಕೊಳ್ಳೇಗಾಲ ತಾಲೂಕಿನಲ್ಲಿರುವ ಶಿವನಸಮುದ್ರ ಬಳಿಯ ಭರಚುಕ್ಕಿ ಜಲಪಾತವಿಶ್ವದ ಗಮನ ಸೆಳೆಯಲು ಅಣಿಯಾಗುತ್ತಿದೆ.ಶೀಘ್ರದಲ್ಲೇ ಇಲ್ಲಿ ಪ್ರವಾಸಿ ಆಕರ್ಷಣೆಯೊಂದು ಸೇರ್ಪಡೆಗೊಳ್ಳಲಿದ್ದು, ರಾಜ್ಯ ಅರಣ್ಯ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆ ಜತೆಗೂಡಿ ಭರಚುಕ್ಕಿ ಬಯೋಡೈವರ್ಸಿಟಿ ಪಾರ್ಕ್‌…

  • ಸಿನಿಮಾ

    ಯಶ್ ರಾಧಿಕಾ ಸು ಪುತ್ರಿಗೆ ಅಂಬಿ ತಾತನಿಂದ ಸ್ವರ್ಗದಿಂದ ಬಂತು ಗಿಫ್ಟ್… ಸುಮಲತಾ ಬಿಚ್ಚಿಟ್ಟ ಸತ್ಯ..

    ಯಶ್ ಕುಟುಂಬಕ್ಕೆ ಅಂಬಿ ಆತ್ಮೀಯರು.ದರ್ಶನ್ ಪುನೀತ್ ಹಾಗೂ ಸುದೀಪ್ ಅಂತೆ ಅವರು ಸಹ ಅವರ ಕುಟುಂಬದೊಂದಿಗೆ ಒಳ್ಳೆಯ ಒಡನಾಟವನ್ನು ಇಟ್ಟುಕೊಂಡಿದ್ದರು. ಅಂಬಿ ನಿಧನವಾದ ಆಗಲಂತೂ ಆಸ್ಪತ್ರೆಯಿಂದ ಹಿಡಿದು ಅಂತ್ಯಸಂಸ್ಕಾರದ ವಿಧಿವಿಧಾನಗಳು ಎಲ್ಲವೂ ಪೂರ್ಣಗೊಳ್ಳುವವರೆಗೂ ಯಶ್ ಅಂಬಿಗ್ ಕುಟುಂಬದ ಜೊತೆಯಲ್ಲಿ ಬೆನ್ನೆಲುಬಾಗಿ ನಿಂತಿದ್ದರು. ರಾಧಿಕ ಶ್ರೀಮಂತ ಸಮಾರಂಭದಲ್ಲಿ ಸುಮಲತಾ ಹಾಗೂ ಅಂಬರೀಶ್ ಪಾಲ್ಗೊಂಡಿದ್ದರು. ಆದರೆ ಆಗ ಅವರು ರಾಧಿಕಾಗೆ ಏನು ಬಿಡುಗಡೆ ನೀಡಿರಲಿಲ್ಲ. ಆದರೆ ಅಂಬರೀಶ್ ಕೆಲವು ತಿಂಗಳುಗಳ ಹಿಂದೆ ಒಂದು ತೊಟ್ಟಿಲನ್ನು ಬುಕ್ ಮಾಡಿದ್ದರಂತೆ. ಈ ವಿಷಯ ಅಂಬರೀಶ್…

  • ಸುದ್ದಿ

    ಪ್ರಧಾನಿ ಮೋದಿ ರೈತರ ಸಾಲ ಮನ್ನಾ ಮಾಡ್ತರಾ ಗೊತ್ತಿಲ್ಲ?ಆದರೆ ರೈತರ ನೆರವಿಗೆ ಅವರು ಏನ್ ಮಾಡ್ತಾರೆ ಗೊತ್ತಾ..?

    ಪಂಚರಾಜ್ಯ ಚುನಾವಣೆ ಫಲಿತಾಂಶದ ಬಳಿಕ‌ ಕೇಂದ್ರ ಸರ್ಕಾರ ರೈತರ ಸಾಲ‌ಮನ್ನಾ ಮಾಡಲಿದೆ ಎಂಬ ಸುದ್ದಿಯೊಂದು ಹರಿದಾಡಿ ಸಂಚಲನ‌ ಮೂಡಿಸಿತ್ತು. ಆದರೆ ಕೇಂದ್ರ ಸರ್ಕಾರ ಈ ಕುರಿತು ಯಾವುದೇ ಚಿಂತನೆ ನಡೆಸಿಲ್ಲವೆಂದು ಹೇಳಲಾಗಿದೆ. ಇದೇ ವೇಳೆ ಸಾಲಮನ್ನಾ ಹೊರತಾಗಿ ರೈತರಿಗೆ ನೆರವಾಗುವ ಉದ್ದೇಶದಿಂದ ಪ್ರಧಾನಿ‌ ಮೋದಿ ವಿವಿಧ ಸುತ್ತಿನ‌ ಸಭೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಕೃಷಿ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿರುವ ಮೋದಿ, ಕೃಷಿ ಕ್ಷೇತ್ರದಲ್ಲಿ ಜನಪ್ರಿಯ ಯೋಜನೆ ಜಾರಿಗೆ ತರಲು ಮುಂದಾಗಿದ್ದಾರೆ ಎನ್ನಲಾಗಿದೆ. ಫಸಲ್…

  • ಗ್ಯಾಜೆಟ್

    ಈ 6 ವಿಷಯ ನಿಮ್ಗೆ ಗೊತ್ತಿದ್ರೆ ನಿಮ್ಮ ಮೊಬೈಲ್ ನಲ್ಲಿ ಡಿಲೀಟ್ ಆದ ಫೋಟಗಳು ಮತ್ತೆ ಸಿಗುತ್ತೆ. ತಿಳಿಯಲು ಈ ಲೇಖನ ಓದಿ….

    ಎಲ್ಲರೂ ಎಲ್ಲೆಂದರಲ್ಲೇ ತಮಗಿಷ್ಟ ಬಂದಂತೆ ಫೋಟೋಗಳನ್ನು ತೆಗೆಯುತ್ತಾರೆ. ಆ ಫೋಟೋಗಳಲ್ಲಿ ತಮಗಿಷ್ಟವಾದ ಕೆಲುವು ಫೋಟೋಗಳನ್ನು ತಮ್ಮ ಮೊಬೈಲ್ ಗ್ಯಾಲರಿಯಲ್ಲಿ ಸೇವ್ ಮಾಡಿರುತ್ತಾರೆ. ತಮ್ಮ ಸವಿ ನೆನುಪು ಗಳಿಗೋಸ್ಕರ ಆ ಫೋಟೋಗಳನ್ನು ತುಂಬಾ ಜಾಗರೂಕತೆಯಿಂದ ಕಾಪಾಡಿಕೊಂಡು ಬಂದಿರುತ್ತಾರೆ.

  • ಸುದ್ದಿ

    ಪ್ರೇಯಸಿಗಾಗಿ ಸಿಡ್ನಿಯಿಂದ ಬಂದ ಪಾಗಲ್ ಪ್ರೇಮಿ..ಪ್ರಿಯಕರನಿಗೆ ಕಾದಿತ್ತು ಶಾಕ್ ..!ಏನು ಗೊತ್ತಾ?

    ಇದೊಂದು ಪಾಗಲ್‌ ಪ್ರೇಮಿಯ ಕಥೆ. ಮ್ಯಾಟ್ರಿಮೋನಿಯಲ್ಲಿ ಹುಡುಗಿಯ ಭಾವಚಿತ್ರ ನೋಡಿಕೊಂಡು ಮದುವೆಯಾದರೆ ಅವಳನ್ನೇ ಆಗುತ್ತೇನೆ. ಬೇಕೇ ಬೇಕು ಅವಳೇ ಬೇಕೆಂದು ಯುವತಿಯ ಮನೆ ಎದುರು ಕಳೆದ ನಾಲ್ಕು ದಿನಗಳಿಂದ ಸಾಫ್ಟ್‌ವೇರ್‌ ಎಂಜಿನಿಯರ್‌ನೊಬ್ಬ ಧರಣಿ ನಡೆಸು. ನಡೆಸುತ್ತಿರುವ ವಿಚಿತ್ರ ಪ್ರಕರಣ ಬೆಳಕಿಗೆ ಬಂದಿದೆ. ಪ್ರಸ್ತುತ ಪ್ರೀತಿಗಾಗಿ ಆಸ್ಟ್ರೇಲಿಯಾದಲ್ಲಿ ವಾಸವಾಗಿರುವ ಅನಿವಾಸಿ ಭಾರತೀಯ ಆಂಧ್ರ ಮೂಲದ ಚಕ್ರವರ್ತಿ ಎಂಬ ಯುವನೋರ್ವ ರಾಜ್ಯದ ಹುಬ್ಬಳ್ಳಿ ಮೂಲದ ಶ್ವೇತಾ ಎಂಬ ಹುಡುಗಿ ಬೇಕು. ‘ನೀನು ಇಲ್ಲ ಅಂದ್ರೆ ಬೇರೇನು ಇಲ್ಲ. ನನ್ನ ಮದುವೆ ಮಾಡಿಕೊಳ್ಳಿ…