ಉಪಯುಕ್ತ ಮಾಹಿತಿ

ಮನೆ ಮುಂದೆ ಬೆಳೆಯೋ “ಪುದಿನ ಸೊಪ್ಪಿನ” ಬಗ್ಗೆ ಕೇಳಿದ್ರೆ ಶಾಕ್ ಆಗ್ತೀರಾ..!

1023

ಕೈ ತೋಟದಲ್ಲಿ ಬೆಳೆಯುವ ಘಮ ಘಮ ವೆನ್ನುವ “ಪುದೀನ ಸೊಪ್ಪು”  ಅಡಿಗೆ ಮನೇಲಿ  ಮಾತ್ರ ಸೀಮಿತ ಆಗದೇ ಆರೋಗ್ಯಕ್ಕೂ ತುಂಬಾ  ಒಳ್ಳೇದು. ಏಷ್ಯಾದಲ್ಲಿ ಬೆಳೆದು ಪ್ರಪಂಚದಾದ್ಯಂತ ಬಳಾಕೆಯಾಗುತ್ತಾ ಇರೋ ಈ ಸೊಪ್ಪಲ್ಲಿ ಪ್ರೋಟೀನ್, ಐರನ್, ಕ್ಯಾಲ್ಷಿಯಂ, ಪೊಟ್ಯಾಷಿಯಂ, ಫಾಸ್ಫರಸ್,ಮಗ್ನೀಷಿಯಂ ಅಲ್ಲದೇ ವಿಟಮಿನ್ A ಹಾಗು C ಇರೋದ್ರೀಂದ ಆರೋಗ್ಯಕ್ಕೆ ಬಹಳ ಒಳ್ಳೇದು.

ಪುದಿನ ಮಾರಕ ಕಾಯಿಲೆಯಾದ  ಕ್ಯಾನ್ಸರ್ ಸೇರಿದಂತೆ  ತುಂಬಾ ಕಾಯಿಲೆಗಳಿಗೆ ಒಳ್ಳೆಯದು:- 

ಆಹಾರ ಜೀರ್ಣ ಆಗೋಕೆ, ವಾಂತಿ ತಡಿಯಕ್ಕೆ, ಕ್ಯಾನ್ಸರ್ ಬರದೇ ಇರೋ ಹಾಗೆ ಕಾಪಾಡೋಕೆ, ಅಸ್ತಮಾ, ನೆಗಡಿ, ತಲೆನೋವು, ಕೆಮ್ಮು ಮತ್ತೆ ಬೇಧಿ ಇದೆಲ್ಲಕ್ಕೂ ರಾಮ ಬಾಣ. ಕಟ್ಟಿದ ಮೂಗಿಗೆ, ಗಂಟಲು ಅಥವಾ ಶ್ವಾಸಾಕೋಶದ ತೊಂದರೆಗೆ ಮತ್ತು ಅಲರ್ಜಿ ಆಗದ ಹಾಗೆ ನೋಡಿಕೊಳ್ಳುತ್ತೆ. ಇನ್ನು ಗರ್ಭಿಣಿಯರಲ್ಲಿ ಬೆಳಗಿನ ಹೊತ್ತು ವಾಂತಿ ಆಗದ ಹಾಗೆ ನೋಡಿಕೊಳ್ಳುತ್ತೆ. ಅಲ್ಸರ್ ನಿವಾರಿಸಿ ಲಿವರ್ ನ ಆರೋಗ್ಯ ಕಾಪಾಡುತ್ತೆ.

ನಮ್ಮ ಚರ್ಮದ ಮೇಲೆ ಪುದಿನ ಮೋಡಿ :-

ಚರ್ಮದ ಮೇಲೆ ಹಚ್ಚೋಕೆ ಹಸಿದು, ಒಣಗಿದ್ದು, ರುಬ್ಬಿದ್ದು ಅಥವಾ ಎಣ್ಣೆ ರೂಪದಲ್ಲಿ ಬಳಸಿ ಚರ್ಮದ ಕಾಂತಿ ಹೆಚ್ಚಿಸ ಬಹುದು. ಚರ್ಮದ ಸುಕ್ಕು, ಕಪ್ಪು ಕಲೆ, ಕಣ್ಣಿನ ಸುತ್ತ ಕಪ್ಪು ಬಣ್ಣ , ಮೊಡವೆ ಎಲ್ಲಕ್ಕೂ ಬಳಸಬಹುದು. ಹಾಗಾಗೀನೆ ಕ್ಲೆನ್ಸಿಂಗ್ ಲೋಷನ್ಗಳಲ್ಲಿ ಇದನ್ನ ಬಳಸ್ತಾರೆ. ಇದರಿಂದ ಹಲ್ಲುಜ್ಜಿದರೆ ಹಲ್ಲು ಬಿಳಿಯೂ ಆಗುತ್ತೆ, ಬಾಯ್ವಾಸನೆನೂ ದೂರ ಆಗುತ್ತೆ. ಹಲ್ಲು ಹಾಳಾಗದ ಹಾಗೆ ನೋಡಿಕೊಂಡು, ನಾಲಿಗೇನ ಸ್ವಚ್ಚಗೊಳಿಸುತ್ತೆ. ಬಾಯಲ್ಲಿ ಬ್ಯಾಕ್ಟೀರಿಯಾ ಬೆಳೆಯದ ಹಾಗೆ ನೋಡಿಕೊಳ್ಳುತ್ತೆ. ಅದಕ್ಕೇ ಟೂತ್ ಪೇಸ್ಟ್, ಚ್ಯುಯಿಂಗ್ ಗಮ್ ಗಳಲ್ಲಿ ಇದನ್ನ ಬಳಸ್ತಾರೆ.

ಅಡಿಗೆ ಉಪಯೋಗದಲ್ಲಿ :-

ಇದರಲ್ಲಿ ಪುದೀನ ಚಟ್ನಿ, ಪುದೀನ ಮೊಸರು ಬಜ್ಜಿ, ಪುದೀನ ರೈಸ್, ಜಲ್ ಜೀರಾ, ಪುದೀನ ಮಜ್ಜಿಗೆ ಮತ್ತಿನ್ನೂ ಏನೇನೋ ರುಚಿರುಚಿಯಾಗಿ ಮಾಡ್ಕೊಂಡು ತಿನ್ಬೋದು.

ನಮಗೆ ಗೊತ್ತಿಲ್ಲದ ಇನ್ನೂ ಕೆಲುವು ಉಪಯೋಗಗಳು ಎಲ್ಲಿವೆ ನೋಡಿ !

*ಶೀತ ಆಗಿ ಗಂಟಲು ನೋವು ಬಂದಿದ್ದರೆ, ಅದಕ್ಕೆ ಪುದೀನ ರಸದ ಜೊತೆ ಉಪ್ಪು ಬೆರೆಸಿ ಗಾರ್ಗಲ್ ಮಾಡಿ.

*ದಿನಕ್ಕೆ ಎರಡರಿಂದ ಮೂರು ಸರ್ತಿ ಪುದೀನ ಟೀ ಕುಡಿದರೆ ಅಜೀರ್ಣ ಮತ್ತು ಶೀತ ಕಡಿಮೆ ಆಗುತ್ತೆ. 

*ಪುದೀನ ಜ್ಯೂಸ್ ಜೊತೆ ಅಷ್ಟೇಪ್ರಮಾಣ ಜೇನು ಹಾಕಿ ಕುಡಿಯೋದ್ರಿಂದ ಅಸಿಡಿಟಿ ಹಾಗು ವಾಂತಿ ಗುಣ ಆಗುತ್ತೆ.

*ಊಟಕ್ಕೆಮುಂಚೆ ಮತ್ತು ಊಟ ಆದ್ಮೇಲೆ ಪುದೀನ ಎಲೆ ತಿನ್ನೋದ್ರಿಂದ ಬಾಯಿ ವಾಸನೆ ಬರಲ್ಲ.

*ಪುದೀನ ಪೇಸ್ಟ್ ಗೆ ಅರಿಶಿಣ ಹಾಕಿ ಮುಖಕ್ಕೆ ಹಚ್ಚೋದ್ರಿಂದಮೊಡವೆ ಕಡಿಮೆ ಆಗುತ್ತೆ.

*ಪುದೀನ ಜ್ಯೂಸ್ ಗೆ ಅರ್ಧ ಚಮಚ ಶುಂಠಿ, ಸ್ವಲ್ಪ ನಿಂಬೆರಸ ಮತ್ತುಜೇನು ಸೇರಿಸಿ 3 ದಿನ ಕುಡಿದರೆ, ವಾಂತಿ ಪೂರ್ತಿ ವಾಸಿ ಆಗುತ್ತೆ.

ನೋಡಿದರಲ್ಲ  ಮನೆ ಮುಂದೆ ಸಿಗೋ ಪುದೀನಾ ಸೊಪ್ಪಿಂದ ಎಷ್ಟೆಲ್ಲಾ ಉಪಯೋಗ ಇದೆ ಅಂತಾ?  ನೀವಿದನ್ನ ಹೆಂಗೆ ಉಪಯೋಗಿಸ್ತೀರ ಅಂತ ಯೋಚ್ನೆ ಮಾಡಿ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ನವರಸನಾಯಕನ ಮೇಲೆ ಸೋಶಿಯಲ್ ಮೀಡಿಯಾದಲ್ಲಿ ಕನ್ನಡಿಗರ ಆಕ್ರೋಶ!ಕಾರಣ ಏನು ಗೊತ್ತಾ?

    ಕನ್ನಡ ಚಿತ್ರ ರಂಗದ ನವರಸನಾಯಕ ನಟ ಮತ್ತು ರಾಜಕಾರಣಿ ಜಗ್ಗೇಶ್’ರವರು ಮಾಡಿದ ಒಂದು ಟ್ವೀಟ್ ಕಾರಣದಿಂದಾಗಿ ವಿವಾದದಲ್ಲಿ ಸಿಲುಕಿದ್ದು ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

  • ಆಧ್ಯಾತ್ಮ

    ಈ ಮಂತ್ರಗಳನ್ನು ಹೇಳಿದರೆ ಏನಾಗುತ್ತೆ ಗೊತ್ತಾ !!! ಹಾಗಾದ್ರೆ ಮುಂದೆ ಓದಿದ್ರೆ ಮಾತ್ರ ನಿಮಗೆ ಗೊತ್ತಾಗುತ್ತೆ…..

    ಸಂಪತ್ತು, ಬುದ್ಧಿವಂತಿಕೆ ಹೆಚ್ಚಬೇಕೆಂದರೆ ಮನಸ್ಸು ನಿರ್ಮಲವಾಗಿರುವುದು ಅತಿ ಮುಖ್ಯವಾಗುತ್ತದೆ. ಅಂತೆಯೇ ಮನಸ್ಸನ್ನು ನಿರ್ಮಲವಾಗಿಟ್ಟುಕೊಳ್ಳಲು ಸಹಕಾರಿಯಾಗುವಂತೆ ನಮ್ಮ ಭಾರತೀಯ ಸನಾತನ ಧರ್ಮದಲ್ಲಿ ಋಷಿ-ಮುನಿಗಳು ಹಲವು ಮಂತ್ರಗಳನ್ನು ಕೊಟ್ಟಿದ್ದಾರೆ

  • ಆರೋಗ್ಯ

    ‘ಎಳನೀರಿನಲ್ಲಿದೆ’ ಎಲ್ಲ ರೋಗಗಳನ್ನು ತಡೆಯಬಲ್ಲ ಶಕ್ತಿ ..!ತಿಳಿಯಲು ಈ ಲೇಖನ ಓದಿ ..

    ಎಳನೀರಿನಲ್ಲಿ ಪ್ರೋಟೀನ್, ಕಾರ್ಬೋಹೈಡ್ರೇಟ್, ವಿವಿಧ ಬಗೆಯ ವಿಟಮಿನ್ ಮತ್ತು ಖನಿಜಾಂಶಗಳಿವೆ. ಆಂಟಿಆಕ್ಸಿಡೆಂಟ್ ಗುಣವಿರುವ ಎಳನೀರು ರೋಗಗಳನ್ನು ತಡೆಯಲು ಸಹಾಯ ಮಾಡುತ್ತದೆ. ಬೇಸಿಗೆಯಲ್ಲಿ ಬಾಯಾರಿಕೆ, ದಣಿವಾರಿಸಲು ಮಾತ್ರ ಎಳನೀರು ಬೆಸ್ಟ್ ಅಲ್ಲ. ಎಲ್ಲ ಕಾಲದಲ್ಲಿಯೂ ಎಳನೀರು ಸೇವನೆ ಮಾಡಬೇಕು

  • ಸುದ್ದಿ

    ಸೇತುವೆ ಮೇಲೆ ನಿಂತು ಮೂತ್ರ ವಿಸಾರ್ಜನೆ ಮಾಡಿದ ವ್ಯಕ್ತಿಯಿಂದಾಯ್ತು ಯಡವಟ್ಟು…..ಇದನ್ನು ಓಧಿ…

    ಸೇತುವೆ ಮೇಲೆ ನಿಂತ ಮೂತ್ರ ಮಾಡಿದ ವ್ಯಕ್ತಿಯೊಬ್ಬ ಅನೇಕರು ಆಸ್ಪತ್ರೆ ಸೇರಲು ಕಾರಣವಾಗಿದ್ದಾನೆ. ಗಾಯಾಳುಗಳನ್ನು ಆ್ಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಜರ್ಮನ್ ರಾಜಧಾನಿ ಬರ್ಲಿನ್ ನಲ್ಲಿ ನಡೆದಿದೆ. ಮಾಧ್ಯಮದ ವರದಿ ಪ್ರಕಾರ, ಜಾನೋವಿಟ್ಜ್ ಸೇತುವೆ ಮೇಲೆ ನಿಂತ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿದ್ದಾನೆ. ಸೇತುವೆ ಕೆಳಗೆ ಹೋಗ್ತಿದ್ದ ಪ್ರವಾಸಿ ಬೋಟ್ ನಲ್ಲಿ ಗೊಂದಲ ಸೃಷ್ಟಿಯಾಗಿದೆ. ಘಟನೆಯಲ್ಲಿ ಅನೇಕ ಪ್ರವಾಸಿಗರು ಗಾಯಗೊಂಡಿದ್ದಾರೆ. ತಕ್ಷಣ ರಕ್ಷಣಾ ಪಡೆಯನ್ನು ಕರೆಸಿ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವ್ಯಕ್ತಿ ವಿರುದ್ಧ ದೂರು ದಾಖಲಿಸಿಕೊಂಡು…

  • ಸುದ್ದಿ

    ಯುವತಿಯನ್ನುತಾಯಿಯ ಎದುರೆ ರೇಪ್ ಮಾಡಿದ ನಟ…!

    ನಟ, ನಿರ್ದೇಶಕನಾಗಿ ಹೆಸರು ಮಾಡಿದ್ದು ಯುವತಿಯೊರ್ವಳನ್ನು ಅತ್ಯಾಚಾರ ಮಾಡುತ್ತಿದ್ದರೂ ಅದನ್ನು ವಿರೋಧಿಸದೇ ಆತನ ವಿಕೃತ ಕಾರ್ಯಕ್ಕೆ ತಾಯಿಯೋರ್ವಳು ಸಹಾಯ ಮಾಡಿರುವ ಹೀನಾಯ ಕೃತ್ಯ ಬೆಂಗಳೂರಿನಲ್ಲಿ ನಡೆದಿದೆ. ಕಿರುಚಿತ್ರ ನಿರ್ದೇಶಕ, ನಟ ಪಿ ಪ್ರಮೋದ್ ಕುಮಾರ್ ಎಂಬಾತ 21 ವರ್ಷದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಮನೆಗೆ ಕರೆದುಕೊಂಡು ಹೋಗಿ ತಮ್ಮ ಕಾಮತೃಷೆಗೆ ಬಳಸಿಕೊಂಡಿದ್ದಾನೆ. ಈ ವೇಳೆ ನಟನ ತಾಯಿ ಮನೆಯಲ್ಲಿ ಇದ್ದರೂ ಸಹ ಏನು ಮಾಡದೇ ಸುಮ್ಮನಿದ್ದಾರೆ. ಈ ಸಂಬಂಧ ಪ್ರಮೋದ್ ಕುಮಾರ್ ಮೊದಲ ಆರೋಪಿಯಾಗಿದ್ದು ಆತನ ತಾಯಿ…

  • ಸುದ್ದಿ

    ಮಂಡ್ಯದ ಗ್ರಾಮವೊಂದರಲ್ಲಿ ಜೆಡಿಎಸ್ ಕಾರ್ಯಕರ್ತರನ್ನು ಕೂಡಿಹಾಕಿದ ಪೊಲೀಸರು!ಕಾರಣ ಏನು ಗೊತ್ತಾ?

    ಮಂಡ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಇಂದು ನಾಗಮಂಗಲ ತಾಲೂಕಿನಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು, ಪೊಲೀಸರು ಸುಮಲತಾ ಅವರು ಬರುವ ದಾರಿಯಲ್ಲಿದ್ದ ಜೆಡಿಎಸ್ ಕಾರ್ಯಕರ್ತರನ್ನು ಸ್ವಲ್ಪ ಹೊತ್ತು ಕೂಡಿ ಹಾಕಿದ್ದರು. ನಾಗಮಂಗಲದ ಚಾಮಲಾಪುರ ಗ್ರಾಮದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಪ್ರಚಾರ ನಡೆಸುತ್ತಿದ್ದ ಹಿನ್ನೆಲೆ ಈ ಗ್ರಾಮದಲ್ಲಿ ಜೆಡಿಎಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಇದೇ ವೇಳೆ ಸುಮಲತಾ ಅವರು ಕೂಡ ಚಾಮಲಾಪುರ ಮಾರ್ಗವಾಗಿ ಬೆಳ್ಳೂರು ಕಡೆಗೆ ಹೋಗುತ್ತಿದ್ದರು. ಹೀಗಾಗಿ…