ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತೀಯ ಪ್ರಜೆಗಳಲ್ಲಿ ಬಹು ಸಂಖ್ಯಾತರು ಎನಿಸಿಕೊಂಡ ಹಿಂದೂ ಧರ್ಮೀಯರು ಪ್ರತೀ ಮಾಸದಲ್ಲಿ ಯಾವುದಾದರು ಎಳೆಯಲ್ಲಿ ಧಾರ್ಮಿಕ ಹಬ್ಬವನ್ನು ಆಚರಣೆ ಮಾಡುವುದು ಸಂಪ್ರದಾಯ ಮತ್ತು ಇದನ್ನು ಮೈಗೂಡಿಸಿಕೊಂಡು ಬಂದಿದ್ದಾರೆ ಕೂಡ.
ಸಾಮಾನ್ಯವಾಗಿ ಎಲ್ಲಾ ಜನಾಂಗದವರು ಆಚರಿಸುವ ಪಿತೃಪಕ್ಷ ಮಹಾಲಯ ಅಮಾವಾಸ್ಯೆ ಮುಗಿದ ತಕ್ಷಣ ನವರಾತ್ರಿ ಆರಂಭವಾಗಿ ಹತ್ತನೇಯ ದಿನ ದಸರಾ ಆಚರಣೆ ಮಾಡುವುದು ನಿಯಮವಾಗಿದೆ.
ಆದರೆ ಈ ವರ್ಷ ಅಶ್ವಿಜ ಮಾಸ ಅಧಿಕ ಬಂದಿರುವುದರಿಂದ ಅಂದರೆ ನಿಜ ಅಶ್ವಿಜ, ಅಧಿಕ ಅಶ್ವಿಜ ಎಂದು ಎರಡು ಮಾಸಗಳು ಬಂದಿರುವುದರಿಂದ ದಸರಾ ಹಬ್ಬ ಮಹಾಲಯ ಅಮಾವಾಸ್ಯೆ ಕಳೆದ ಒಂದು ತಿಂಗಳ ನಂತರ ಬರುತ್ತದೆ. ಈ ಬಗ್ಗೆ ಹಲವರಲ್ಲಿ ಗೊಂದಲವಿದೆ.

ನಾವು ಹಬ್ಬ ಆಚರಣೆ ಮಾಡುವುದು ಹಾಗೂ ರಾಶಿ ನಕ್ಷತ್ರಗಳನ್ನು ನೋಡುವುದು ಕೇವಲ ಪರಂಪರೆ ಎಂದು ತಿಳಿದು ಆಚರಣೆ ಮಾಡುವುದಕ್ಕಿಂತ ವೈಜ್ಞಾನಿಕವಾಗಿಯು ತಿಳಿದುಕೊಳ್ಳಬೇಕಾಗುತ್ತದೆ. ನಕ್ಷತ್ರ ರಾಶಿ ಹಾಗೂ ಪಂಚಾಂಗಗಳು ಏನು ಎನ್ನುವುದನ್ನು ವಿಚಾರಿಸಿ ತಿಳಿದುಕೊಂಡು ನಮ್ಮ ಗೊಂದಲವನ್ನು ನಾವೇ ನಿವಾರಣೆ ಮಾಡಿಕೊಳ್ಳಬಹುದು. ಸಂವತ್ಸರಗಳನ್ನು ಸೂರ್ಯ, ಚಂದ್ರರ ಚಲನ ವಲನದಿಂದ ಲೆಕ್ಕ ಹಾಕಿ ಸೌರಮಾನ ಹಾಗೂ ಚಂದ್ರಮಾನ ಎನ್ನುವ ಮಾನದಂಡದಿಂದ ನಿರ್ಣಯಿಸಲಾಗುತ್ತದೆ.

ಸೂರ್ಯನಿಗೆ ಮೇಷ, ವೃಷಭ ಎಂಬ ರಾಶಿ ಚಕ್ರವನ್ನು ಒಂದು ಸುತ್ತು ಸುತ್ತಲು 30 ತಿಂಗಳು 14 ದಿವಸ ಬೇಕು. ಅದೇ ಸೂರ್ಯನಿಗೆ ಒಂದು ವರ್ಷ ಅಂದರೆ ಚೈತ್ರ, ವೈಶಾಖ ದಿಂದ ಮೀನ ಮಾಸ ಎಂಬ ಋತು ಚಕ್ರವನ್ನು ಸುತ್ತಲು 365.25 ಘಳಿಗೆ ಬೇಕಾಗುತ್ತದೆ. ಇದಕ್ಕೆ ಸೌರಮಾನ ಎಂದು ಕರೆಯುತ್ತಾರೆ. ಅದೇ ಚಂದ್ರನಿಗೆ 354 ದಿನಗಳು ಬೇಕಾಗುತ್ತದೆ. ಇದಕ್ಕೆ ಚಂದ್ರಮಾನ ಎಂದು ಕರೆಯುತ್ತಾರೆ.
ಸೂರ್ಯನಿಗೂ, ಚಂದ್ರನಿಗೂ ಒಂದು ವರ್ಷ ಮುಗಿಸಬೇಕಾದರೆ ಪ್ರತಿ ವರ್ಷವು 11 ದಿನ ವ್ಯತ್ಯಾಸಗಳು ಬಂದು ಆ ದಿನಗಳು ಪ್ರತಿ ವರ್ಷವು ಬಾಕಿಯಾಗಿ 3 ವರ್ಷಕ್ಕೊಮ್ಮೆ ಆ 11 ದಿನಗಳನ್ನು ಸೇರಿಸಿ ಒಂದು ಆಧಿಕ ಮಾಸ ಎಂದು ಮಾಡುತ್ತಾರೆ. ಹೀಗೆ ಬೇರೆ ಬೇರೆ ಧರ್ಮದವರು ಹಾಗೂ ಬೇರೆ ಬೇರೆ ದಿನ ಮಾಸಗಳನ್ನು ನಿರ್ಣಯಿಸುವವರು ಇಂಗ್ಲಿಷ್ ಕ್ಯಾಲೆಂಡರ್ಗಳನ್ನು 30-31 ಹಾಗೂ ಫೆಬ್ರವರಿ 28-29 ದಿನಾಂಕಗಳನ್ನು ಹೆಚ್ಚುವರಿ ಹಾಕಿ ಸಮದೂಗಿಸುತ್ತಾರೆ. ಹಾಗೆಯೇ ಬೇರೆ ಬೇರೆ ಧರ್ಮದ ಕ್ಯಾಲೆಂಡರ್ಗಳಲ್ಲಿ ಕೂಡ ಹೀಗೆ ಸರಿದೂಗಿಸಲಾಗುತ್ತದೆ.
ಅದೇ ಪ್ರಕಾರ ಪ್ರತಿ ಮೂರು ವರ್ಷಕೊಮ್ಮೆ ಬೇರೆ ಬೇರೆ ತಿಂಗಳುಗಳು ಅಧಿಕ ಮಾಸ ಎಂದು ಬರುತ್ತದೆ. ಆದ್ದರಿಂದ ಯಾರೂ ಗೊಂದಲಕ್ಕೆ ಒಳಗಾಗುವ ಅಗತ್ಯವಿಲ್ಲ.
ಪ್ರತಿವರ್ಷ ಮಹಾಲಯ ಅಮಾವಾಸ್ಯೆ ಆಚರಣೆ ಮಾಡುವವರು ಸೆ.17 ರಂದು ಆಚರಿಸಬಹುದು. ನವರಾತ್ರಿ ಹಾಗೂ ದಸರಾ ಆಚರಣೆ ಮಾಡುವವರು ಮುಂದಿನ ಅಮವಾಸ್ಯೆ ಕಳೆದ ಮೇಲೆ ಆಚರಣೆ ಮಾಡಬೇಕು. ಈ ಮಧ್ಯದ ಅಧಿಕ ಮಾಸದಲ್ಲಿ ಶುಭಕಾರ್ಯಗಳನ್ನು ಅಂದರೆ ಮದುವೆ, ಗೃಹ ಪ್ರವೇಶ, ಮಂಗಳ ಕಾರ್ಯಗಳನ್ನು ಆಚರಿಸುವಂತಿಲ್ಲ.

ದೇವತಾ ಆರಾಧನೆ, ವ್ರತÀ, ದಾನ, ಧರ್ಮ ಮತ್ತು ಪೂರ್ವ ನಿಯೋಜಿತ ಅಂದರೆ ಸೀಮಂತಾದಿಗಳನ್ನು ನಡೆಸಬಹುದು. ಹೀಗೆ ಎಲ್ಲವು ಕೂಡ ಹಿಂದಿನ ಋಷಿ ಮುನಿಗಳು ತಮ್ಮ ಸ್ವಯಂ ಆಚರಣೆಯಿಂದ ಸಂತುಷ್ಟಿ ಜೀವನವನ್ನು ಕಂಡಿರುವುದರಿಂದ ಮುಂದಿನ ಪೀಳಿಗೆಗೆ ಮಾರ್ಗದರ್ಶನವಾಗಿ ಇಂತಹ ಧರ್ಮ ವಿಚಾರವನ್ನು ಗ್ರಂಥವಾಗಿ ಬರೆದಿಟ್ಟಿದ್ದಾರೆ.
ಆದ್ದರಿಂದ ಜೋತಿಷ್ಯ ಶಾಸ್ತ್ರವು ಅಂದರೆ ಈಗಿನ (ಆಷ್ಟ್ರಾಲಜಿ) ಸುಳ್ಳಲ್ಲ. ಅದೇ ಜ್ಯೋತಿಷ್ಯ ಹೇಳುವವನು (ಅಸ್ಟ್ರಾಲಜಿಕ್) ಗೊತ್ತಿಲ್ಲದೆ ಸುಳ್ಳು ಹೇಳಬಹುದು. ಆದರೆ ಜ್ಯೋತಿಷ್ಯವೇ ಸುಳ್ಳು ಎಂದು ಪರಿಗಣಿಸಲು ಸಾಧ್ಯವಿಲ್ಲ. ಈ ಬರುವ ಮಹಾಲಯ ಅಮಾವಾಸ್ಯೆ ಕಳೆದ ಒಂದು ತಿಂಗಳ ನಂತರ ಎಂದು ಅವರವರ ವರ್ಗದ ಹಾಗೂ ಕುಟುಂಬದ ನಿಯಮಾನುಸಾರ ಹಿರಿಯರಿಗೆ (ಮರಣ ಹೊಂದಿದ ಪಿತೃಗಳಿಗೆ) ತೃಪ್ತಿಯಾಗಲೆಂದು ಪಿಂಡ ಪ್ರಧಾನ ತಿಲತರ್ಪಣ ಗೋಗ್ರಾಸ ಅಂದರೆ ಗೋವಿನ ಅನ್ನನೀಡುವುದು, ಗೋವು ಪೂಜೆಯನ್ನು ಮಾಡುವುದು, ಕಾಗೆಗಳಿಗೆ ಭಕ್ಷ ಸಿದ್ಧ ಪಡಿಸಿ ಬಡಿಸುವುದು ಹಾಗೂ ಪಿತೃಗಳ ಸಂತುಷ್ಟಿಗೆಂದು ದಾನ ಧರ್ಮಾಧಿಗಳನ್ನು ಮಾಡಿ ಪುಣ್ಯ ಸಂಪಾದನೆಗೆ ಮಾರ್ಗವಿದೆ.
ಅದರಿಂದ ಸಂತೃಪ್ತಿ ಮತ್ತು ಮನ:ಶಾಂತಿಯನ್ನು ಕಂಡುಕೊಳ್ಳಬಹುದು ಮತ್ತು ದಸರಾ ಹಬ್ಬ ಆಚರಣೆಯಲ್ಲಿ ಯಾವುದೇ ಗೊಂದಲಗಳು ಬೇಡ. ಸರ್ವೇ ಜನೋ ಸುಖಿನೋ ಭವಂತು.
ಡಾ.ಮಹಾಭಲೇಶ್ವರ ಭಟ್,
source whatsapp
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಜನಿಕಾಂತ್ ಹಾಗೂ ಅಕ್ಷಯ್ ಕುಮಾರ್ ನಟಿಸುತ್ತಿರುವ 2.0 ಚಿತ್ರದಲ್ಲಿ ಆ್ಯಮಿ ಜಾಕ್ಸನ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಈಗ 2.0 ಚಿತ್ರದ ಆ್ಯಮಿ ಜಾಕ್ಸನ್ ನ ಮೊದಲ ಲುಕ್ ಬಿಡುಗಡೆಯಾಗಿದೆ
ಕನ್ನಡದ ಅದ್ದೂರಿ ಚಿತ್ರ KGF ಚಿತ್ರದ ಬಿಡುಗಡೆಗೆ ಕಾದಿರುವ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ಇನ್ನೊಂದು ಸಿಹಿ ಸುದ್ದಿ ಹೊರಬಿದ್ದಿದೆ. ಜೂನಿಯರ್ ರಾಕಿಂಗ್ ಸ್ಟಾರ್ ಎಂಟ್ರಿಗೆ ಡೇಟ್ ಫಿಕ್ಸ್ ಆಗಿದ್ದು, ಸ್ವತಃ ನಟಿ ರಾಧಿಕಾ ಪಂಡಿತ್ ಈ ಬಗ್ಗೆ ಹೇಳಿಕೊಂಡಿದ್ದಾರೆ. ಮದುವೆ ವಾರ್ಷಿಕೋತ್ಸವ ಒಂದಾದರೆ, ರಾಧಿಕಾ ಪಂಡಿತ್ ಅವರು ಇದೀಗ ಎಂಟು ತಿಂಗಳ ತುಂಬು ಗರ್ಭಿಣಿಯಾಗಿದ್ದು, ಯಶ್ ಜೀವನದಲ್ಲಿ ಈ ಡಿಸೆಂಬರ್ ಅತ್ಯಮೂಲ್ಯ ಸಂದರ್ಭಕ್ಕೆ ಸಾಕ್ಷಿಯಾಗಲಿದೆ. ಡಿಸೆಂಬರ್ 9ರಂದು ಯಶ್ ಹಾಗೂ ರಾಧಿಕಾ ಅವರ ಮದುವೆ ವಾರ್ಷಿಕೋತ್ಸವದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(4 ಜನವರಿ, 2019) ನೀವು ಇಂದು ಹಣ ಉಳಿಸುವುದು ಕಷ್ಟ – ನೀವು ಇಂದು ಅತಿಯಾಗಿ ಖರ್ಚು ಮಾಡುವ ಅಥವಾ ನಿಮ್ಮ…
ಕೋಲಾರ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯ, ಹೊಳೂರು ಹೋಬಳಿ, ನಾಯಕರಹಳ್ಳಿ ಗ್ರಾಮದ ಮುಬಾರಕ್ ಪಾಷ ಬಿನ್ ಅಜೀಜ್ಸಾಬಿ ಎಂಬಾತನು, ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ನೊಂದ ಬಾಲಕಿ ನೀಡಿದ ದೂರಿನ ಮೇರೆಗೆ ಕೋಲಾರ ಮಹಿಳಾ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರಾದ ಬೈರರವರು ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನೆಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು. ಸ್ಪೇಷಲ್ ಸಿ. (ಪೋಕ್ಸೋ) ಪ್ರಕರಣದ ಸಂಖ್ಯೆ: 70/2022ರ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಶ್ರೀ…
ಪೂಜ್ಯಾಯ ರಾಘವೇಂದ್ರಾಯ ಸತ್ಯ ಧರ್ಮ ವ್ರತಾಯಚ ! ಭಜತಾಂ ಕಲ್ಪವೃಕ್ಷಾಯ ನಮತಾಂ ಕಾಮಧೇನುವೆ !! ಗುರುರಾಯರು ಪ್ರತಿಯೊಬ್ಬ ಭಕ್ತರ ಮನದಲ್ಲಿ ಇಂದಿಗೂ ಬದುಕಿದ್ದಾರೆ. ಪ್ರಹ್ಲಾದರಾಗಿ – ವ್ಯಾಸರಾಜರಾಗಿ ನಂತರ ರಾಘವೇಂದ್ರ ಯತಿರಾಜರಾದ ಕಲಿಯುಗದ ಕಾಮಧೇನು ಶ್ರೀಗುರುರಾಯರು… ಗುರು ರಾಘವೇಂದ್ರರಾಯರ ಅವತಾರವಾಗಿದ್ದು ಹೇಗೆ..? ಮಂತ್ರಾಲಯದ ಗುರು ರಾಘವೇಂದ್ರರಾಯರೇ ನರಸಿಂಹಾವತಾರಕ್ಕೆ ಸಹಕಾರಿಯಾದ ಪ್ರಹ್ಲಾದರು.ಪೂರ್ವದಲ್ಲಿ ಸೃಷ್ಟಿಕರ್ತ ಬ್ರಹ್ಮದೇವನ ದೇವಗಣಗಳಲ್ಲಿ ಶಂಕು ಕರ್ಣರಾಗಿದ್ದ ರಾಯರು ಬ್ರಹ್ಮದೇವನ ಶಾಪದಿಂದ ಭಕ್ತ ಪ್ರಹ್ಲಾದರಾಗಿ ಭೂಲೋಕದಲ್ಲಿ ಹುಟ್ಟಿ, ಲೋಕಕಲ್ಯಾಣದ ಬಳಿಕ ತಮ್ಮ ಮುಂದಿನ ಜನ್ಮದಲ್ಲಿ ವ್ಯಾಸರಾಗಿ ಜನಿಸಿದರು. ವ್ಯಾಸರ…
ತನ್ನ ಪ್ರಿಯತಮೆಯ ಸಾವಿನಿಂದ ನೊಂದಿದ್ದ ಪ್ರಿಯಕರ ಆಕೆಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದು, ಬಳಿಕ ಮನೆಗೆ ಬಂದು ತಾನೂ ಸಾವಿಗೆ ಶರಣಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. 22 ವರ್ಷದ ವಿತೀಶ್ವರನ್ ಆತ್ಮಹತ್ಯೆಗೆ ಶರಣಾದ ಪ್ರಿಯತಮ. ಈತ ಬಾಲ್ಯದಲ್ಲಿರುವಾಗಲೇ ತನ್ನ ಪೋಷಕರನ್ನು ಕಳೆದುಕೊಂಡಿದ್ದು, ತನ್ನ ಚಿಕ್ಕಪ್ಪನ ಮನೆಯಲ್ಲಿ ವಾಸಿಸುತ್ತಿದ್ದನು. ವಿತೀಶ್ವರನ್ ವಿದ್ಯಾಭ್ಯಾಸ ಮುಗಿದ ಬಳಿಕ ಬೇರೆ ರಾಜ್ಯಕ್ಕೆ ಕೆಲಸಕ್ಕಾಗಿ ಹೋಗಿದ್ದನು. ಅಲ್ಲಿಂದ ಕೆಲವು ತಿಂಗಳ ನಂತರ ತಮ್ಮ ಗ್ರಾಮಕ್ಕೆ ವಾಪಸ್ ಬಂದಿದ್ದನು. ಕೊಡಲು ಜಿಲ್ಲೆಯ ಪರಮೇಶ್ವಾನಲ್ಲೂರು ಗ್ರಾಮದಲ್ಲಿ ಈ ಹೃದಯ ವಿದ್ರಾವಕ…