ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತೀಯ ಪ್ರಜೆಗಳಲ್ಲಿ ಬಹು ಸಂಖ್ಯಾತರು ಎನಿಸಿಕೊಂಡ ಹಿಂದೂ ಧರ್ಮೀಯರು ಪ್ರತೀ ಮಾಸದಲ್ಲಿ ಯಾವುದಾದರು ಎಳೆಯಲ್ಲಿ ಧಾರ್ಮಿಕ ಹಬ್ಬವನ್ನು ಆಚರಣೆ ಮಾಡುವುದು ಸಂಪ್ರದಾಯ ಮತ್ತು ಇದನ್ನು ಮೈಗೂಡಿಸಿಕೊಂಡು ಬಂದಿದ್ದಾರೆ ಕೂಡ.
ಸಾಮಾನ್ಯವಾಗಿ ಎಲ್ಲಾ ಜನಾಂಗದವರು ಆಚರಿಸುವ ಪಿತೃಪಕ್ಷ ಮಹಾಲಯ ಅಮಾವಾಸ್ಯೆ ಮುಗಿದ ತಕ್ಷಣ ನವರಾತ್ರಿ ಆರಂಭವಾಗಿ ಹತ್ತನೇಯ ದಿನ ದಸರಾ ಆಚರಣೆ ಮಾಡುವುದು ನಿಯಮವಾಗಿದೆ.
ಆದರೆ ಈ ವರ್ಷ ಅಶ್ವಿಜ ಮಾಸ ಅಧಿಕ ಬಂದಿರುವುದರಿಂದ ಅಂದರೆ ನಿಜ ಅಶ್ವಿಜ, ಅಧಿಕ ಅಶ್ವಿಜ ಎಂದು ಎರಡು ಮಾಸಗಳು ಬಂದಿರುವುದರಿಂದ ದಸರಾ ಹಬ್ಬ ಮಹಾಲಯ ಅಮಾವಾಸ್ಯೆ ಕಳೆದ ಒಂದು ತಿಂಗಳ ನಂತರ ಬರುತ್ತದೆ. ಈ ಬಗ್ಗೆ ಹಲವರಲ್ಲಿ ಗೊಂದಲವಿದೆ.
ನಾವು ಹಬ್ಬ ಆಚರಣೆ ಮಾಡುವುದು ಹಾಗೂ ರಾಶಿ ನಕ್ಷತ್ರಗಳನ್ನು ನೋಡುವುದು ಕೇವಲ ಪರಂಪರೆ ಎಂದು ತಿಳಿದು ಆಚರಣೆ ಮಾಡುವುದಕ್ಕಿಂತ ವೈಜ್ಞಾನಿಕವಾಗಿಯು ತಿಳಿದುಕೊಳ್ಳಬೇಕಾಗುತ್ತದೆ. ನಕ್ಷತ್ರ ರಾಶಿ ಹಾಗೂ ಪಂಚಾಂಗಗಳು ಏನು ಎನ್ನುವುದನ್ನು ವಿಚಾರಿಸಿ ತಿಳಿದುಕೊಂಡು ನಮ್ಮ ಗೊಂದಲವನ್ನು ನಾವೇ ನಿವಾರಣೆ ಮಾಡಿಕೊಳ್ಳಬಹುದು. ಸಂವತ್ಸರಗಳನ್ನು ಸೂರ್ಯ, ಚಂದ್ರರ ಚಲನ ವಲನದಿಂದ ಲೆಕ್ಕ ಹಾಕಿ ಸೌರಮಾನ ಹಾಗೂ ಚಂದ್ರಮಾನ ಎನ್ನುವ ಮಾನದಂಡದಿಂದ ನಿರ್ಣಯಿಸಲಾಗುತ್ತದೆ.
ಸೂರ್ಯನಿಗೆ ಮೇಷ, ವೃಷಭ ಎಂಬ ರಾಶಿ ಚಕ್ರವನ್ನು ಒಂದು ಸುತ್ತು ಸುತ್ತಲು 30 ತಿಂಗಳು 14 ದಿವಸ ಬೇಕು. ಅದೇ ಸೂರ್ಯನಿಗೆ ಒಂದು ವರ್ಷ ಅಂದರೆ ಚೈತ್ರ, ವೈಶಾಖ ದಿಂದ ಮೀನ ಮಾಸ ಎಂಬ ಋತು ಚಕ್ರವನ್ನು ಸುತ್ತಲು 365.25 ಘಳಿಗೆ ಬೇಕಾಗುತ್ತದೆ. ಇದಕ್ಕೆ ಸೌರಮಾನ ಎಂದು ಕರೆಯುತ್ತಾರೆ. ಅದೇ ಚಂದ್ರನಿಗೆ 354 ದಿನಗಳು ಬೇಕಾಗುತ್ತದೆ. ಇದಕ್ಕೆ ಚಂದ್ರಮಾನ ಎಂದು ಕರೆಯುತ್ತಾರೆ.
ಸೂರ್ಯನಿಗೂ, ಚಂದ್ರನಿಗೂ ಒಂದು ವರ್ಷ ಮುಗಿಸಬೇಕಾದರೆ ಪ್ರತಿ ವರ್ಷವು 11 ದಿನ ವ್ಯತ್ಯಾಸಗಳು ಬಂದು ಆ ದಿನಗಳು ಪ್ರತಿ ವರ್ಷವು ಬಾಕಿಯಾಗಿ 3 ವರ್ಷಕ್ಕೊಮ್ಮೆ ಆ 11 ದಿನಗಳನ್ನು ಸೇರಿಸಿ ಒಂದು ಆಧಿಕ ಮಾಸ ಎಂದು ಮಾಡುತ್ತಾರೆ. ಹೀಗೆ ಬೇರೆ ಬೇರೆ ಧರ್ಮದವರು ಹಾಗೂ ಬೇರೆ ಬೇರೆ ದಿನ ಮಾಸಗಳನ್ನು ನಿರ್ಣಯಿಸುವವರು ಇಂಗ್ಲಿಷ್ ಕ್ಯಾಲೆಂಡರ್ಗಳನ್ನು 30-31 ಹಾಗೂ ಫೆಬ್ರವರಿ 28-29 ದಿನಾಂಕಗಳನ್ನು ಹೆಚ್ಚುವರಿ ಹಾಕಿ ಸಮದೂಗಿಸುತ್ತಾರೆ. ಹಾಗೆಯೇ ಬೇರೆ ಬೇರೆ ಧರ್ಮದ ಕ್ಯಾಲೆಂಡರ್ಗಳಲ್ಲಿ ಕೂಡ ಹೀಗೆ ಸರಿದೂಗಿಸಲಾಗುತ್ತದೆ.
ಅದೇ ಪ್ರಕಾರ ಪ್ರತಿ ಮೂರು ವರ್ಷಕೊಮ್ಮೆ ಬೇರೆ ಬೇರೆ ತಿಂಗಳುಗಳು ಅಧಿಕ ಮಾಸ ಎಂದು ಬರುತ್ತದೆ. ಆದ್ದರಿಂದ ಯಾರೂ ಗೊಂದಲಕ್ಕೆ ಒಳಗಾಗುವ ಅಗತ್ಯವಿಲ್ಲ.
ಪ್ರತಿವರ್ಷ ಮಹಾಲಯ ಅಮಾವಾಸ್ಯೆ ಆಚರಣೆ ಮಾಡುವವರು ಸೆ.17 ರಂದು ಆಚರಿಸಬಹುದು. ನವರಾತ್ರಿ ಹಾಗೂ ದಸರಾ ಆಚರಣೆ ಮಾಡುವವರು ಮುಂದಿನ ಅಮವಾಸ್ಯೆ ಕಳೆದ ಮೇಲೆ ಆಚರಣೆ ಮಾಡಬೇಕು. ಈ ಮಧ್ಯದ ಅಧಿಕ ಮಾಸದಲ್ಲಿ ಶುಭಕಾರ್ಯಗಳನ್ನು ಅಂದರೆ ಮದುವೆ, ಗೃಹ ಪ್ರವೇಶ, ಮಂಗಳ ಕಾರ್ಯಗಳನ್ನು ಆಚರಿಸುವಂತಿಲ್ಲ.
ದೇವತಾ ಆರಾಧನೆ, ವ್ರತÀ, ದಾನ, ಧರ್ಮ ಮತ್ತು ಪೂರ್ವ ನಿಯೋಜಿತ ಅಂದರೆ ಸೀಮಂತಾದಿಗಳನ್ನು ನಡೆಸಬಹುದು. ಹೀಗೆ ಎಲ್ಲವು ಕೂಡ ಹಿಂದಿನ ಋಷಿ ಮುನಿಗಳು ತಮ್ಮ ಸ್ವಯಂ ಆಚರಣೆಯಿಂದ ಸಂತುಷ್ಟಿ ಜೀವನವನ್ನು ಕಂಡಿರುವುದರಿಂದ ಮುಂದಿನ ಪೀಳಿಗೆಗೆ ಮಾರ್ಗದರ್ಶನವಾಗಿ ಇಂತಹ ಧರ್ಮ ವಿಚಾರವನ್ನು ಗ್ರಂಥವಾಗಿ ಬರೆದಿಟ್ಟಿದ್ದಾರೆ.
ಆದ್ದರಿಂದ ಜೋತಿಷ್ಯ ಶಾಸ್ತ್ರವು ಅಂದರೆ ಈಗಿನ (ಆಷ್ಟ್ರಾಲಜಿ) ಸುಳ್ಳಲ್ಲ. ಅದೇ ಜ್ಯೋತಿಷ್ಯ ಹೇಳುವವನು (ಅಸ್ಟ್ರಾಲಜಿಕ್) ಗೊತ್ತಿಲ್ಲದೆ ಸುಳ್ಳು ಹೇಳಬಹುದು. ಆದರೆ ಜ್ಯೋತಿಷ್ಯವೇ ಸುಳ್ಳು ಎಂದು ಪರಿಗಣಿಸಲು ಸಾಧ್ಯವಿಲ್ಲ. ಈ ಬರುವ ಮಹಾಲಯ ಅಮಾವಾಸ್ಯೆ ಕಳೆದ ಒಂದು ತಿಂಗಳ ನಂತರ ಎಂದು ಅವರವರ ವರ್ಗದ ಹಾಗೂ ಕುಟುಂಬದ ನಿಯಮಾನುಸಾರ ಹಿರಿಯರಿಗೆ (ಮರಣ ಹೊಂದಿದ ಪಿತೃಗಳಿಗೆ) ತೃಪ್ತಿಯಾಗಲೆಂದು ಪಿಂಡ ಪ್ರಧಾನ ತಿಲತರ್ಪಣ ಗೋಗ್ರಾಸ ಅಂದರೆ ಗೋವಿನ ಅನ್ನನೀಡುವುದು, ಗೋವು ಪೂಜೆಯನ್ನು ಮಾಡುವುದು, ಕಾಗೆಗಳಿಗೆ ಭಕ್ಷ ಸಿದ್ಧ ಪಡಿಸಿ ಬಡಿಸುವುದು ಹಾಗೂ ಪಿತೃಗಳ ಸಂತುಷ್ಟಿಗೆಂದು ದಾನ ಧರ್ಮಾಧಿಗಳನ್ನು ಮಾಡಿ ಪುಣ್ಯ ಸಂಪಾದನೆಗೆ ಮಾರ್ಗವಿದೆ.
ಅದರಿಂದ ಸಂತೃಪ್ತಿ ಮತ್ತು ಮನ:ಶಾಂತಿಯನ್ನು ಕಂಡುಕೊಳ್ಳಬಹುದು ಮತ್ತು ದಸರಾ ಹಬ್ಬ ಆಚರಣೆಯಲ್ಲಿ ಯಾವುದೇ ಗೊಂದಲಗಳು ಬೇಡ. ಸರ್ವೇ ಜನೋ ಸುಖಿನೋ ಭವಂತು.
ಡಾ.ಮಹಾಭಲೇಶ್ವರ ಭಟ್,
source whatsapp
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಮೇ ತಿಂಗಳ 3ನೇ ವಾರದಲ್ಲಿ ನಡೆಸಲು ಕೇಂದ್ರ ಚುನಾವಣಾ ಆಯೋಗ ಸಿದ್ದತೆ ನಡೆಸಿದ್ದು, ಈ ಬಾರಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಚುನಾವಣೆಗೆ ಅಗತ್ಯವಿರುವ ಸಿದ್ದತೆಗಳು ಬಹುತೇಕ ಪೂರ್ಣ ಗೊಳಿಸಿರುವ ಆಯೋಗ ಏಪ್ರಿಲ್ ತಿಂಗಳ 2ನೇ ವಾರದಲ್ಲಿ ದಿನಾಂಕವನ್ನು ಘೋಷಣೆ ಮಾಡಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮತದಾರರ ಅಂತಿಮ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಕಾರಿಗಳು ಪೂರ್ಣಗೊಳಿಸಿರುವುದು, ಇವಿಎಂ ಯಂತ್ರ ಉಪಯೋಗಿಸುವ ಕುರಿತಂತೆ ತರಬೇತಿ, ಭದ್ರತೆ ಸೇರಿದಂತೆ ಚುನಾವಣೆಗೆ ಬೇಕಿರುವ ಪ್ರಕ್ರಿಯೆಗಳು…
ಮಂಡಿ ಹೊಟ್ಟೆ ನೋವೆಂದು ಆಸ್ಪತ್ರೆಗೆ ದಾಖಲಾದ ವ್ಯಕ್ತಿಯೊಬ್ಬನನ್ನು ಪರೀಕ್ಷಿಸಿದ ವೈದ್ಯರು ಆತನ ಹೊಟ್ಟೆಯಲ್ಲಿರುವ ವಸ್ತುಗಳನ್ನು ಕಂಡು ಬೆಚ್ಚಿ ಬಿದ್ದ ಪ್ರಸಂಗ ಹಿಮಾಚಲ ಪ್ರದೇಶದಲ್ಲಿ ನಡೆದಿದೆ. 35 ವರ್ಷದ ವ್ಯಕ್ತಿ ಕಳೆದ ಕೆಲವು ದಿನಗಳಿಂದ ಸಹಿಸಲಾಗದ ಹೊಟ್ಟೆ ನೋವಿನಿಂದ ಬಳಲುತ್ತಿದ್ದು ಮಂಡಿಯಲ್ಲಿರುವ ಶ್ರೀ ಲಾಲ್ ಬಹಾದ್ದೂರ್ ಶಾಸ್ತ್ರೀ ಸರಕಾರಿ ವೈದ್ಯಕೀಯ ಕಾಲೇಜಿಗೆ ದಾಖಲಾಗಿದ್ದ. ಎಕ್ಸ್ರೇ ಮಾಡಿ ನೋಡಿದಾಗ ಆತನ ಹೊಟ್ಟೆಯಲ್ಲಿ ಚಮಚ, ಚಾಕು ಸೇರಿದಂತೆ ಏನೇನೋ ಕಂಡಿವೆ. ಗಾಬರಿ ಬಿದ್ದ ವೈದ್ಯರು ತಕ್ಷಣ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಆಪರೇಶನ್ ನಡೆಸಿದಾಗ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 14 ಜನವರಿ, 2019 ನಿಮ್ಮ ಖರ್ಚುಗಳನ್ನು ನಿಯಂತ್ರಿಸಲು ಮತ್ತು ಕೇವಲ ಅಗತ್ಯವಾದ ವಸ್ತುಗಳ ಮಾತ್ರ ಇಂದು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(12 ನವೆಂಬರ್, 2018) ಅನಿಯಂತ್ರಿತ ಕೋಪಸಾಮಾನ್ಯವಾಗಿ ಎಲ್ಲರನ್ನೂ, ಹಾಗೂ ವಿಶೇಷವಾಗಿ ಕೋಪಗೊಂಡವರನ್ನು ಹೆಚ್ಚು ಘಾಸಿಗೊಳಿಸುತ್ತದೆ….
ಲಾಸ್ ಏಂಜಲೀಸ್ ನ ನ್ಯಾಯಾಲಯವೊಂದರಲ್ಲಿ 71 ವರ್ಷದ ಮಹಿಳೆ, ನ್ಯಾನ್ಸಿ ಕ್ಯಾಬಿಬಿ ಎಂಬಾಕೆಗೆ ಬಹುದೊಡ್ಡ ಜಯ ಲಭಿಸಿದೆ. ಕಳೆದೆರಡು ವರ್ಷಗಳಿಂದ ನ್ಯಾಯಕ್ಕಾಗಿ ಹೋರಾಡುತ್ತಿದ್ದನ್ಯಾನ್ಸಿ ವಿರುದ್ಧ ಪ್ರಸಿದ್ಧ ಫಾರ್ಮಾಸ್ಯುಟಿಕಲ್ ಹಾಗೂ ಗ್ರಾಹಕರ ಫೇವರಿಟ್ ಪ್ರಾಡಕ್ಸ್ ಜಾನ್ಸನ್ ಆ್ಯಂಡ್ ಜಾನ್ಸನ್. ಕಂಪೆನಿಗೆ ಹಿನ್ನಡೆಯಾಗಿದೆ. ಪ್ರಕರಣದ ವಿಚಾರಣೆ ನಡೆಸಿರುವ ನ್ಯಾಯಾಲಯ 40.3 ಮಿಲಿಯನ್ ಡಾಲರ್ ಅಂದರೆ ಸುಮಾರು . 2,86,00,00,000[286 ಕೋಟಿ]ರೂಪಾಯಿ ಮೊತ್ತವನ್ನು ನ್ಯಾನ್ಸಿಗೆ ಪರಿಹಾರವಾಗಿ ನೀಡಬೇಕೆಂದು ಕಂಪೆನಿಗೆ ಅದೇಶಿಸಿದೆ…. 2017ರಲ್ಲಿ ಕಂಪೆನಿ ವಿರುದ್ಧ ಕೇಸ್ ದಾಖಲು… ನ್ಯಾನ್ಸಿ ಕಂಪೆನಿ ವಿರುದ್ಧ…
ಬೆಂಗಳೂರು: ಸಾಲ ಮನ್ನಾ ಯೋಜನೆಯಲ್ಲಿ ಈವರೆಗೆ ರಾಜ್ಯದ 18.70 ಲಕ್ಷ ರೈತ ಕುಟುಂಬಗಳ 8759 ಕೋಟಿ ರೂ. ಸಾಲ ಮನ್ನಾ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.ರಾಷ್ಟ್ರೀಯ ಬ್ಯಾಂಕ್ಗಳು ಸಾಲ ಮನ್ನಾ ವರ್ಗೀಕರಣ ಮಾಡುವಾಗ ಯಾದಗಿರಿಯಲ್ಲಿ ಕೆಲಗೊಂದಲ ಮೂಡಿದ್ದು ಈ ಕುರಿತು ಶುಕ್ರವಾರ ಜೂ.14ರಂದು ರಾಜ್ಯ ಮಟ್ಟದ ಬ್ಯಾಂಕರ್ಗಳ ಸಭೆ ಕರೆದಿದ್ದೇನೆ ಎಂದು ಹೇಳಿದ್ದಾರೆ. ಸಾಲ ಮನ್ನಾ ಯೋಜನೆಗೆ ಮೈತ್ರಿ ಸರ್ಕಾರ ಬದ್ಧವಾಗಿದ್ದು ನಿಗದಿತ ಅವಧಿಯೊಳಗೆ ಸಾಲಮನ್ನಾ ಪ್ರಕ್ರಿಯೆ ಸಂಪೂರ್ಣವಾಗಿ ಮುಗಿಯಲಿದೆ ಎಂದು ತಿಳಿಸಿದ್ದಾರೆ.ವಾಣಿಜ್ಯ ಬ್ಯಾಂಕ್ಗಳಲ್ಲಿ 7.49…