ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತೀಯ ಪ್ರಜೆಗಳಲ್ಲಿ ಬಹು ಸಂಖ್ಯಾತರು ಎನಿಸಿಕೊಂಡ ಹಿಂದೂ ಧರ್ಮೀಯರು ಪ್ರತೀ ಮಾಸದಲ್ಲಿ ಯಾವುದಾದರು ಎಳೆಯಲ್ಲಿ ಧಾರ್ಮಿಕ ಹಬ್ಬವನ್ನು ಆಚರಣೆ ಮಾಡುವುದು ಸಂಪ್ರದಾಯ ಮತ್ತು ಇದನ್ನು ಮೈಗೂಡಿಸಿಕೊಂಡು ಬಂದಿದ್ದಾರೆ ಕೂಡ.
ಸಾಮಾನ್ಯವಾಗಿ ಎಲ್ಲಾ ಜನಾಂಗದವರು ಆಚರಿಸುವ ಪಿತೃಪಕ್ಷ ಮಹಾಲಯ ಅಮಾವಾಸ್ಯೆ ಮುಗಿದ ತಕ್ಷಣ ನವರಾತ್ರಿ ಆರಂಭವಾಗಿ ಹತ್ತನೇಯ ದಿನ ದಸರಾ ಆಚರಣೆ ಮಾಡುವುದು ನಿಯಮವಾಗಿದೆ.
ಆದರೆ ಈ ವರ್ಷ ಅಶ್ವಿಜ ಮಾಸ ಅಧಿಕ ಬಂದಿರುವುದರಿಂದ ಅಂದರೆ ನಿಜ ಅಶ್ವಿಜ, ಅಧಿಕ ಅಶ್ವಿಜ ಎಂದು ಎರಡು ಮಾಸಗಳು ಬಂದಿರುವುದರಿಂದ ದಸರಾ ಹಬ್ಬ ಮಹಾಲಯ ಅಮಾವಾಸ್ಯೆ ಕಳೆದ ಒಂದು ತಿಂಗಳ ನಂತರ ಬರುತ್ತದೆ. ಈ ಬಗ್ಗೆ ಹಲವರಲ್ಲಿ ಗೊಂದಲವಿದೆ.

ನಾವು ಹಬ್ಬ ಆಚರಣೆ ಮಾಡುವುದು ಹಾಗೂ ರಾಶಿ ನಕ್ಷತ್ರಗಳನ್ನು ನೋಡುವುದು ಕೇವಲ ಪರಂಪರೆ ಎಂದು ತಿಳಿದು ಆಚರಣೆ ಮಾಡುವುದಕ್ಕಿಂತ ವೈಜ್ಞಾನಿಕವಾಗಿಯು ತಿಳಿದುಕೊಳ್ಳಬೇಕಾಗುತ್ತದೆ. ನಕ್ಷತ್ರ ರಾಶಿ ಹಾಗೂ ಪಂಚಾಂಗಗಳು ಏನು ಎನ್ನುವುದನ್ನು ವಿಚಾರಿಸಿ ತಿಳಿದುಕೊಂಡು ನಮ್ಮ ಗೊಂದಲವನ್ನು ನಾವೇ ನಿವಾರಣೆ ಮಾಡಿಕೊಳ್ಳಬಹುದು. ಸಂವತ್ಸರಗಳನ್ನು ಸೂರ್ಯ, ಚಂದ್ರರ ಚಲನ ವಲನದಿಂದ ಲೆಕ್ಕ ಹಾಕಿ ಸೌರಮಾನ ಹಾಗೂ ಚಂದ್ರಮಾನ ಎನ್ನುವ ಮಾನದಂಡದಿಂದ ನಿರ್ಣಯಿಸಲಾಗುತ್ತದೆ.

ಸೂರ್ಯನಿಗೆ ಮೇಷ, ವೃಷಭ ಎಂಬ ರಾಶಿ ಚಕ್ರವನ್ನು ಒಂದು ಸುತ್ತು ಸುತ್ತಲು 30 ತಿಂಗಳು 14 ದಿವಸ ಬೇಕು. ಅದೇ ಸೂರ್ಯನಿಗೆ ಒಂದು ವರ್ಷ ಅಂದರೆ ಚೈತ್ರ, ವೈಶಾಖ ದಿಂದ ಮೀನ ಮಾಸ ಎಂಬ ಋತು ಚಕ್ರವನ್ನು ಸುತ್ತಲು 365.25 ಘಳಿಗೆ ಬೇಕಾಗುತ್ತದೆ. ಇದಕ್ಕೆ ಸೌರಮಾನ ಎಂದು ಕರೆಯುತ್ತಾರೆ. ಅದೇ ಚಂದ್ರನಿಗೆ 354 ದಿನಗಳು ಬೇಕಾಗುತ್ತದೆ. ಇದಕ್ಕೆ ಚಂದ್ರಮಾನ ಎಂದು ಕರೆಯುತ್ತಾರೆ.
ಸೂರ್ಯನಿಗೂ, ಚಂದ್ರನಿಗೂ ಒಂದು ವರ್ಷ ಮುಗಿಸಬೇಕಾದರೆ ಪ್ರತಿ ವರ್ಷವು 11 ದಿನ ವ್ಯತ್ಯಾಸಗಳು ಬಂದು ಆ ದಿನಗಳು ಪ್ರತಿ ವರ್ಷವು ಬಾಕಿಯಾಗಿ 3 ವರ್ಷಕ್ಕೊಮ್ಮೆ ಆ 11 ದಿನಗಳನ್ನು ಸೇರಿಸಿ ಒಂದು ಆಧಿಕ ಮಾಸ ಎಂದು ಮಾಡುತ್ತಾರೆ. ಹೀಗೆ ಬೇರೆ ಬೇರೆ ಧರ್ಮದವರು ಹಾಗೂ ಬೇರೆ ಬೇರೆ ದಿನ ಮಾಸಗಳನ್ನು ನಿರ್ಣಯಿಸುವವರು ಇಂಗ್ಲಿಷ್ ಕ್ಯಾಲೆಂಡರ್ಗಳನ್ನು 30-31 ಹಾಗೂ ಫೆಬ್ರವರಿ 28-29 ದಿನಾಂಕಗಳನ್ನು ಹೆಚ್ಚುವರಿ ಹಾಕಿ ಸಮದೂಗಿಸುತ್ತಾರೆ. ಹಾಗೆಯೇ ಬೇರೆ ಬೇರೆ ಧರ್ಮದ ಕ್ಯಾಲೆಂಡರ್ಗಳಲ್ಲಿ ಕೂಡ ಹೀಗೆ ಸರಿದೂಗಿಸಲಾಗುತ್ತದೆ.
ಅದೇ ಪ್ರಕಾರ ಪ್ರತಿ ಮೂರು ವರ್ಷಕೊಮ್ಮೆ ಬೇರೆ ಬೇರೆ ತಿಂಗಳುಗಳು ಅಧಿಕ ಮಾಸ ಎಂದು ಬರುತ್ತದೆ. ಆದ್ದರಿಂದ ಯಾರೂ ಗೊಂದಲಕ್ಕೆ ಒಳಗಾಗುವ ಅಗತ್ಯವಿಲ್ಲ.
ಪ್ರತಿವರ್ಷ ಮಹಾಲಯ ಅಮಾವಾಸ್ಯೆ ಆಚರಣೆ ಮಾಡುವವರು ಸೆ.17 ರಂದು ಆಚರಿಸಬಹುದು. ನವರಾತ್ರಿ ಹಾಗೂ ದಸರಾ ಆಚರಣೆ ಮಾಡುವವರು ಮುಂದಿನ ಅಮವಾಸ್ಯೆ ಕಳೆದ ಮೇಲೆ ಆಚರಣೆ ಮಾಡಬೇಕು. ಈ ಮಧ್ಯದ ಅಧಿಕ ಮಾಸದಲ್ಲಿ ಶುಭಕಾರ್ಯಗಳನ್ನು ಅಂದರೆ ಮದುವೆ, ಗೃಹ ಪ್ರವೇಶ, ಮಂಗಳ ಕಾರ್ಯಗಳನ್ನು ಆಚರಿಸುವಂತಿಲ್ಲ.

ದೇವತಾ ಆರಾಧನೆ, ವ್ರತÀ, ದಾನ, ಧರ್ಮ ಮತ್ತು ಪೂರ್ವ ನಿಯೋಜಿತ ಅಂದರೆ ಸೀಮಂತಾದಿಗಳನ್ನು ನಡೆಸಬಹುದು. ಹೀಗೆ ಎಲ್ಲವು ಕೂಡ ಹಿಂದಿನ ಋಷಿ ಮುನಿಗಳು ತಮ್ಮ ಸ್ವಯಂ ಆಚರಣೆಯಿಂದ ಸಂತುಷ್ಟಿ ಜೀವನವನ್ನು ಕಂಡಿರುವುದರಿಂದ ಮುಂದಿನ ಪೀಳಿಗೆಗೆ ಮಾರ್ಗದರ್ಶನವಾಗಿ ಇಂತಹ ಧರ್ಮ ವಿಚಾರವನ್ನು ಗ್ರಂಥವಾಗಿ ಬರೆದಿಟ್ಟಿದ್ದಾರೆ.
ಆದ್ದರಿಂದ ಜೋತಿಷ್ಯ ಶಾಸ್ತ್ರವು ಅಂದರೆ ಈಗಿನ (ಆಷ್ಟ್ರಾಲಜಿ) ಸುಳ್ಳಲ್ಲ. ಅದೇ ಜ್ಯೋತಿಷ್ಯ ಹೇಳುವವನು (ಅಸ್ಟ್ರಾಲಜಿಕ್) ಗೊತ್ತಿಲ್ಲದೆ ಸುಳ್ಳು ಹೇಳಬಹುದು. ಆದರೆ ಜ್ಯೋತಿಷ್ಯವೇ ಸುಳ್ಳು ಎಂದು ಪರಿಗಣಿಸಲು ಸಾಧ್ಯವಿಲ್ಲ. ಈ ಬರುವ ಮಹಾಲಯ ಅಮಾವಾಸ್ಯೆ ಕಳೆದ ಒಂದು ತಿಂಗಳ ನಂತರ ಎಂದು ಅವರವರ ವರ್ಗದ ಹಾಗೂ ಕುಟುಂಬದ ನಿಯಮಾನುಸಾರ ಹಿರಿಯರಿಗೆ (ಮರಣ ಹೊಂದಿದ ಪಿತೃಗಳಿಗೆ) ತೃಪ್ತಿಯಾಗಲೆಂದು ಪಿಂಡ ಪ್ರಧಾನ ತಿಲತರ್ಪಣ ಗೋಗ್ರಾಸ ಅಂದರೆ ಗೋವಿನ ಅನ್ನನೀಡುವುದು, ಗೋವು ಪೂಜೆಯನ್ನು ಮಾಡುವುದು, ಕಾಗೆಗಳಿಗೆ ಭಕ್ಷ ಸಿದ್ಧ ಪಡಿಸಿ ಬಡಿಸುವುದು ಹಾಗೂ ಪಿತೃಗಳ ಸಂತುಷ್ಟಿಗೆಂದು ದಾನ ಧರ್ಮಾಧಿಗಳನ್ನು ಮಾಡಿ ಪುಣ್ಯ ಸಂಪಾದನೆಗೆ ಮಾರ್ಗವಿದೆ.
ಅದರಿಂದ ಸಂತೃಪ್ತಿ ಮತ್ತು ಮನ:ಶಾಂತಿಯನ್ನು ಕಂಡುಕೊಳ್ಳಬಹುದು ಮತ್ತು ದಸರಾ ಹಬ್ಬ ಆಚರಣೆಯಲ್ಲಿ ಯಾವುದೇ ಗೊಂದಲಗಳು ಬೇಡ. ಸರ್ವೇ ಜನೋ ಸುಖಿನೋ ಭವಂತು.
ಡಾ.ಮಹಾಭಲೇಶ್ವರ ಭಟ್,
source whatsapp
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಸೋಮವಾರ ನಿಧನರಾಗಿದ್ದಾರೆ. ನಡೆದಾಡುವ ದೇವರೇ ಎಂದು ಕರೆಸಿಕೊಳ್ಳುತ್ತಿದ್ದ ಶ್ರೀಗಳು ಅಪಾರ ಭಕ್ತರನ್ನು ಅಗಲಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಶತಾಯುಷಿ, ತ್ರಿವಿಧ ದಾಸೋಹಿ, ನಡೆದಾಡುವ ದೇವರು ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ಸಂತರಾಗಿ 111 ವರ್ಷಗಳ ಯತಿ ಜೀವನ ಯಾನ ಪೂರೈಸಿರುವ ಶ್ರೀಗಳನ್ನೂ ಕಾಡುತ್ತಿದ್ದ ಅನಾರೋಗ್ಯ ಇಂದು ಅವರನ್ನು ಭಕ್ತ ಸಾಗರದಿಂದ ಬಹದೂರಕ್ಕೆ ಒಯ್ದಿದೆ. ಈಗಾಗಲೇ ನಾಡಿನಾದ್ಯಂತ ಮೌನ ಆವರಿಸಿದ್ದು, ಶ್ರೀಗಳ ಅಂತಿಮ…
ಸಾಮಾಜಿಕ ಜಾಲತಾಣ ಫೇಸ್ಬುಕ್’ನ್ನು ಉಪಯೋಗಿಸುವವರ ದಿನೇ ದಿನೇ ಹೆಚ್ಚಾಗುತ್ತಿದೆ.ಇದರ ಜೊತೆಗೆ ಅನೇಕ ಸುಳ್ಳು ಸುದ್ದಿಗಳು ಹರಡುವುದು ಸಾಮಾನ್ಯವಾಗಿದೆ. ಇದಲ್ಲಿ ಇತ್ತೀಚಿಗೆ ಒಂದು ಸುದ್ದಿ ಫೇಸ್ಬುಕ್’ನಲ್ಲಿ ವೈರಲ್ ಆಗುತ್ತಿದೆ.ಇದು ಫೇಸ್ಬುಕ್’ಗೆ ಸಂಬಂದಪಟ್ಟ ವಿಷಯವೇ ಆಗಿದೆ.ಈ ಸುದ್ದಿಯ ನಿಜವಾದ ಸತ್ಯ ತಿಳಿಯದ ಫೇಸ್ಬುಕ್’ಸ್ನೇಹಿತರು ಒಬ್ಬರಿಂದ ಒಬ್ಬರಿಗೆ ಆ ಸಂದೇಶವನ್ನು ಕಳುಹಿಸುತ್ತಿದ್ದಾರೆ. BFF ಮ್ಯಾಜಿಕ್ ಫೇಸ್ಬುಕ್ ಸಂಸ್ಥಾಪಕ ಮಾರ್ಕ್ ಜ್ಯೂಕರ್’ರ್ಬರ್ಗ್ ಮತ್ತು ಟೀಮ್ ಅವವರವರ ಫೇಸ್ಬುಕ್ ಖಾತೆಗಳನ್ನು ಸುರಕ್ಷಿತವಾಗಿಡಲು BFF ಕಂಡು ಹಿಡಿದಿದ್ದಾರೆ ಎಂಬ ಸಂದೇಶಗಳು ಫೇಸ್ಬುಕ್ ಜಗತ್ತಿನಲ್ಲಿ ಓಡಾಡುತ್ತಿದ್ದು BFF…
ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಸುಳ್ವಾಡಿ ಗ್ರಾಮದಲ್ಲಿ ವಿಷ ಮಿಶ್ರಿತ ಪ್ರಸಾದ ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ 15 ಕ್ಕೆ ಏರಿದೆ. ಇನ್ನೂ ಹಲವಾರು ಮಂದಿ ಮೈಸೂರಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮಧ್ಯೆ ಪ್ರಸಾದಕ್ಕೆ ವಿಷ ಬೆರೆಸಿದವರು ಯಾರು ಎಂಬುದರ ಕುರಿತು ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಮಹತ್ವದ ಮಾಹಿತಿ ದೊರೆತಿದೆ ಎನ್ನಲಾಗಿದೆ. ಸಾಲೂರು ಮಠದ ಸ್ವಾಮಿಗಳ ನಡುವಿನ ಒಳಜಗಳದ ಕಾರಣಕ್ಕೆ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಕಿರಿಯ ಸ್ವಾಮೀಜಿ ಮಹಾದೇವಸ್ವಾಮಿ ಚಿತಾವಣೆ ಮೇರೆಗೆ ದೊಡ್ಡಯ್ಯ ಎಂಬಾತ…
ಬಾಯಿಯಿಂದ ನಿಮ್ಮ ಉಗುರುಗಳನ್ನು ಕಚ್ಚುತ್ತಿದ್ದರೆ ಆರೋಗ್ಯಕ್ಕೆ ಹಾನಿಕಾರಕ ಎಂಬುದು ನಿಮಗೆ ಗೊತ್ತಿರುವ ವಿಚಾರವೇ, ಆದರೆ ಇಲ್ಲಿ ಉಗುರು ಕಚ್ಚುವುದರಿಂದ ದೇಹದ ಮೇಲೆ ಯಾವ ರೀತಿಯೆಲ್ಲಾ ಪರಿಣಾಮ ಬೀರುತ್ತದೆ ಎಂಬ ಅಂಶ ಕೊಡಲಾಗಿದೆ ಓದಿ. ನೋಡಲು ಅಸಹ್ಯಕರವಾಗಿ ಕಾಣುತ್ತದೆ. ಯಾವಾಗಲೂ ಉಗುರುಗಳನ್ನು ಕಚ್ಚುವುದರಿಂದ ನಿಮ್ಮ ಬೆರಳುಗಳಿಗೆ ಹಾನಿಯಾಗುತ್ತದೆ. ನಿಮ್ಮ ಬಾಯಿಯಿಂದ ಹೊರಬರುವ ಲಾಲಾರಸದಲ್ಲಿರುವ ರಾಸಾಯನಿಕಗಳು ಬೆರಳುಗಳಿಗೆ ಸಾಕಷ್ಟು ಹಾನಿಯನ್ನು ಉಂಟುಮಾಡುತ್ತವೆ. ಇದು ನಿಮ್ಮ ಬೆರಳಿನ ಚರ್ಮದ ಮೇಲೆ ಸ್ಕ್ರಾಚಿಂಗ್ ಗುರುತುಗಳನ್ನು ಉಂಟುಮಾಡಲಿದ್ದು, ನೋಡಲು ಸಾಕಷ್ಟು ಅಸಹ್ಯಕರವಾಗಿ ಕಾಣುತ್ತದೆ. ಪರೋನಾಸ್ಸಿಯಾ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(20 ಡಿಸೆಂಬರ್, 2018) ಒತ್ತಡ ತೊಡೆದುಹಾಕಲು ಹಿತವಾದ ಸಂಗೀತವನ್ನುಆಲಿಸಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ಥಿಯೇಟರ್ ಅಥವಾ ನಿಮ್ಮ…
ಜಗತ್ತಿನಲ್ಲಿ ಅನೇಕ ಹುಡುಗಿಯರು ತುಂಬಾ ಅದೃಷ್ಟವಂತರಾಗಿದ್ದಾರೆ. ಮತ್ತೆ ಕೆಲ ಹುಡುಗಿಯರು ದುರಾದೃಷ್ಟಕ್ಕೆ ಕಣ್ಣೀರು ಹಾಕ್ತಾರೆ. ಅದೃಷ್ಟವಂತರಾಗಲು ಅವ್ರ ಜನ್ಮ ದಿನಾಂಕ ಕಾರಣ. ಜ್ಯೋತಿಷ್ಯ ಶಾಸ್ತ್ರದಲ್ಲಿ ಜನ್ಮ ದಿನಾಂಕ ಹಾಗೂ ಹುಡುಗಿಯರ ಅದೃಷ್ಟ, ದುರಾದೃಷ್ಟದ ಬಗ್ಗೆ ವಿವರಿಸಲಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಯಾವುದೇ ತಿಂಗಳ 5 ನೇ ತಾರೀಕಿನಂದು ಜನಿಸಿದ ಹುಡುಗಿಯರು ಅದೃಷ್ಟವಂತರಾಗಿರುತ್ತಾರೆ. ಈ ದಿನ ಗ್ರಹದಲ್ಲಿ ಬದಲಾವಣೆಯಾಗುತ್ತದೆ. ಈ ದಿನ ಹುಟ್ಟಿದ ಹುಡುಗಿಯರು ಸುಲಭವಾಗಿ ಯಶಸ್ಸು ಗಳಿಸ್ತಾರೆ. ಸಾಧನೆ ಶಿಖರಕ್ಕೇರುತ್ತಾರೆ. ಸುಖ-ಸಮೃದ್ಧಿ ನೆಲೆಸಿರುತ್ತದೆ. ಎಲ್ಲ ಕೆಲಸ ಯಶಸ್ವಿಯಾಗಿ…