News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ಮಾರ್ಚ್ ಬಂತು.ಪರೀಕ್ಷೆ ಭಯವೇ..?ಭಯ ಬೇಡ?ಈ ಕ್ರಮಗಳನ್ನು ಅನುಸರಿಸಿ ಎಕ್ಸಾಮ್ ಭಯದಿಂದ ದೂರವಿರಿ…

1374

ಮಾರ್ಚ್ ಏಪ್ರಿಲ್ ಬಂತೆಂದರೆ ಸಾಕು ಮಕ್ಕಳಿಗೆ ಟೆನ್ಷನ್ ಶುರು…. ಮಕ್ಕಳಿಗೆ ಪರೀಕ್ಷೆಯ ಟೆನ್ಷನ್ ಆದರೆ ಪಾಲಕರಿಗೆ ಮಕ್ಕಳು ಪರೀಕ್ಷೆ ಹೇಗೆ ಬರೆಯುತ್ತಾರೆಂಬ ಟೆನ್ಷನ್. ನೆನಪಿಡಿ ಟೆನ್ಷನ್ ಮಾಡಿಕೊಂಡಷ್ಟು ವಸ್ತು ವಿಷಯಗಳು ಅಸ್ಪಷ್ಟವಾಗುತ್ತಾ ಹೋಗುತ್ತವೆ. ಮಕ್ಕಳು ಹಾಗೂ ಪೋಷಕರು ಕೆಲವು ಸುಲಭ ಸೂತ್ರಗಳನ್ನು ಅನುಸರಿಸಿದರೆ ಪರೀಕ್ಷೆ ಗಳನ್ನೂ ಎಂಜಾಯ್ ಮಾಡಬಹುದು.

ಈ ಕ್ರಮಗಳನ್ನು ಅನುಸರಿಸಿ, ಪರಿಕ್ಷೆ ಭಯದಿಂದ ದೂರವಿರಿ…

  • ಮೊಟ್ಟಮೊದಲನೇಯದಾಗಿ ಪೋಷಕರೇ ನಿಮ್ಮ ಮಕ್ಕಳ ಪರೀಕ್ಷೆಗಳ ಬಗ್ಗೆ ಆತಂಕ ಪಡಬೇಡಿ. ನಿಮ್ಮ ಆತಂಕ ನಿಮ್ಮ ಮಕ್ಕಳಲ್ಲಿ ಪರೀಕ್ಷೆಯ ಬಗ್ಗೆ ಭಯ ಹುಟ್ಟಿಸಬಹುದು.
  • ನಿಮ್ಮ ದೈನಂದಿನ ಜೀವನದಲ್ಲಿ ಮಕ್ಕಳಿಗೋಸ್ಕರ ಒಂದು ಗಂಟೆ ಸಮಯ ಮೀಸಲಿಡಿ. ಅವರ ಜೊತೆಯಲ್ಲಿ ಕುಳಿತು ಪರೀಕ್ಷೆಗೆ ಸಂಬಂಧಪಟ್ಟ ವಿಷಯಗಳ ಬಗ್ಗೆ ಚರ್ಚಿಸಿ, ಸಾಧ್ಯವಾದಲ್ಲಿ ಹೇಳಿಕೊಡಿ. ಹಾಗೆಯೇ ಪರೀಕ್ಷೆಯ ಬಳಿಕ ಅದರಲ್ಲಿ ಬಿಟ್ಟುಹೋದ ಪ್ರಶ್ನೆಗಳ ಬಗ್ಗೆ ಚರ್ಚಿಸಬೇಡಿ.

  • ದೈನಂದಿನ ಚಟುವಟಿಕೆಗಳಾದ ನಿದ್ದೆ, ಆಟ ಆಡುವುದು, ಟಿವಿ ನೋಡುವುದು, ಸ್ನೇಹಿತರೊಂದಿಗಿನ ಹರಟೆ ಯಾವುದೂ ಬೇಡ ಎನ್ನಬೇಡಿ. ಆವಾಗಲೇ ಪರೀಕ್ಷೆಯ ಬಗೆಗಿನ ಆತಂಕ ನಿವಾರಣೆಯಾಗುವುದು. ಆದರೆ ಸಾಧ್ಯವಾದಷ್ಟು ಪರೀಕ್ಷೆಗಳು ಮುಗಿಯುವವರೆಗೂ ಹೊರಗಿನ ತಿಂಡಿ ತಿನಿಸುಗಳಿಂದ ದೂರವಿರಿಸಿ.
  • ಮಕ್ಕಳೇ…. ಪರೀಕ್ಷೆಯಲ್ಲಿ ನಿಮ್ಮ ನೋಂದಣಿ ಸಂಖ್ಯೆಯನ್ನು ಸರಿಯಾಗಿ ಬರೆಯಿರಿ. ಪ್ರಶ್ನೆ ಸಂಖ್ಯೆಯೂ ಅಷ್ಟೇ. ಗೊತ್ತಿರದ ಪ್ರಶ್ನೆಗಳಿಗೆ ಉತ್ತರ ಯೋಚಿಸುತ್ತ ಸಮಯ ವ್ಯರ್ಥಗೊಳಿಸಬೇಡಿ. ಗೊತ್ತಿರುವ ಪ್ರಶ್ನೆಗಳಿಗೆ ಸರಿಯಾಗಿ ಸಂಖ್ಯೆ ಹಾಕಿ ಉತ್ತರ ಬರೆದುಬಿಡಿ.

  • ಪರೀಕ್ಷಾ ಸಮಯಕ್ಕಿಂತ ಕನಿಷ್ಠ 15 ನಿಮಿಷ ಮುಂಚೆನೇ ನಿಮಗಾಗಿಯೇ ಕಾಯ್ದಿರಿಸಿದ ಸ್ಥಳದಲ್ಲಿ ಹಾಜರಿರಿ. ಉತ್ತರ ಪತ್ರಿಕೆ ಕೈಗೆ ಬರುವವರೆಗೂ ಓದಬೇಡಿ. ಅದರಿಂದ confusion ಹೆಚ್ಚುತ್ತದೆ ಹೊರತು ಏನು ಲಾಭವಿಲ್ಲ. ಒಂದೊಮ್ಮೆ ಪರೀಕ್ಷಾ ಕೊಠಡಿಗೆ ಬಂದರೆ ಉತ್ತರ ಪತ್ರಿಕೆ ಕೊಡುವವರೆಗೂ ಕಣ್ಣು ಮುಚ್ಚಿ ರಿಲ್ಯಾಕ್ಸ್ ಆಗಿ. ಪರೀಕ್ಷೆ ಶುರುವಾಗುವ ಮೊದಲಿನ ಈ 10 ನಿಮಿಷಗಳು ತುಂಬಾ ಮುಖ್ಯ.
  • ಪರೀಕ್ಷೆಗೆ ಬೇಕಾಗುವ ಸಲಕರಣೆಗಳನ್ನು ಹೊರತುಪಡಿಸಿ ನಿಮ್ಮ ಬಳಿ ಇನ್ನೇನನ್ನೂ ಇಟ್ಟುಕೊಳ್ಳಬೇಡಿ. ನಿಮ್ಮ ಅನುಮಾನಗಳೇನೇ ಇದ್ದರೂ invigilator ನ ಕೇಳಿ. ಸಹಪಾಠಿಗಳೊಂದಿಗೆ ಅನವಶ್ಯಕವಾಗಿ ಮಾತನಾಡದಿರಿ. ಇದರಿಂದ ಸಮಯವೂ ವ್ಯರ್ಥ ಜೊತೆಗೆ Bad remarks ಬರುವ ಸಾಧ್ಯತೆಗಳೂ ಉಂಟು.

ಕೊನೆಯದಾಗಿ ಒಂದು ಒಳ್ಳೆಯ ಸಲಹೆ…

ಆತಂಕದಿಂದ ಯಾವುದನ್ನೂ ಗೆದ್ದ ಉದಾಹರಣೆಗಳಿಲ್ಲ ಆದರೆ ಆತ್ಮವಿಶ್ವಾಸದಿಂದ ಜಗತ್ತನ್ನೇ ಗೆಲ್ಲಬಹುದು. ಎಲ್ಲ ಪರೀಕ್ಷೆಗಳಿಗಿಂತ ಜೀವನ ಮುಖ್ಯ. ಕಡಿಮೆ ಅಂಕ ಗಳಿಸಿದವರಿಗೆ ಭವಿಷ್ಯವೇ ಇಲ್ಲ ಎಂಬ ಭ್ರಮೆ ಬೇಡ. ಮಕ್ಕಳಿಗೆ ಇಷ್ಟೇ ಅಂಕ ಪಡೆಯಬೇಕು, ಮೊದಲನೇ ಶ್ರೇಣಿಯಲ್ಲೇ ಉತ್ತೀರ್ಣರಾಗಬೇಕೆಂಬ ಒತ್ತಡ ಹೇರದಿರಿ. ಪರೀಕ್ಷೆಯಲ್ಲಿ ಗಳಿಸುವ ಅಂಕಗಳು ಮನುಷ್ಯನ ಬುದ್ಧಿವಂತಿಕೆಯನ್ನಳೆಯುವ ಅಳತೆಗೋಲಲ್ಲ ಎಂಬ ಪುಟ್ಟ ಸತ್ಯವನ್ನು ಸದಾ ನೆನಪಿನಲ್ಲಿಡಿ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪಡಿತರ ಚೀಟಿ ಇಲ್ಲದವರಿಗೂ ‘ಶುಭ ಸುದ್ದಿ’ ನೀಡಿದ ಸಿಎಂ ಯಡಿಯೂರಪ್ಪ…!

    ಬೆಳಗಾವಿ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರವಾಹ ಪರಿಹಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದಾರೆ.ಮನೆ ಹಾನಿಗೊಳಗಾದ ಸಂತ್ರಸ್ಥರಿಗೆ 5 ಲಕ್ಷ ರೂ. ನೀಡಲಿದ್ದು, ಮೊದಲ ಕಂತಿನಲ್ಲಿ ಪಡಿತರ ಚೀಟಿ ಹೊಂದಿದವರಿಗೆ  1 ಲಕ್ಷ ರೂ. ನೀಡಲಾಗ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಒಂದೇ ಮನೆಯಲ್ಲಿ ಇಬ್ಬರು ಮೂವರು ಅಣ್ಣತಮ್ಮಂದಿರು ಇದ್ದ ಸಂದರ್ಭದಲ್ಲಿ ಪಡಿತರ ಚೀಟಿ ಹೊಂದಿದವರಿಗೆ ಮಾತ್ರ ಪರಿಹಾರ ಧನ ನೀಡಲಾಗುತ್ತಿದೆ. ಒಂದು ಮನೆ ನಿರ್ಮಾಣಕ್ಕೆ ಮಾತ್ರ ಪರಿಹಾರ ನೀಡಲಾಗುವುದು ಎಂದು ಹೇಳಲಾಗಿದ್ದು, ಇದಕ್ಕೆ ಸಿಎಂ…

  • ವಿಸ್ಮಯ ಜಗತ್ತು

    ಈ ಸುಂದರ ಸೆಲ್ಫಿ ಫೋಟೋದ ಹಿಂದಿರುವ ಭಯಾನಕ, ರೋಚಕ ಸತ್ಯ ಗೊತ್ತಾ ನಿಮ್ಗೆ! ಮುಂದೆ ಓದಿ…

    ಇತ್ತೀಚೆಗೆ ಜೋಡಿಯೊಂದು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ತಮ್ಮ ಸೆಲ್ಪಿ ಫೋಟೋವೊಂದನ್ನು ಅಪ್ಲೋಡ್ ಮಾಡಿದ್ದು,ಇದೀಗ ಆ ಸುಂದರ ಸೆಲ್ಪಿ ಹಿಂದಿನ ರೋಚಕ ಭಯಾನಕತೆಯಿಂದಾಗಿ, ಈ ಫೋಟೋ ವೈರಲ್ ಆಗುತ್ತಿದೆ.

  • ಪ್ರೇಮ, ಸ್ಪೂರ್ತಿ

    ತನ್ನ ಮರಿಗಾಗಿ ಈ ಕೋತಿ ಆಸ್ಪತ್ರೆಯ ಬಳಿ ಮಾಡಿದ ಕೆಲಸವನ್ನ ನೋಡಿದರೆ ಕಣ್ಣೀರು ಬರುತ್ತದೆ.

    ಸ್ನೇಹಿತರೆ ನಾವು ಮನುಷ್ಯತ್ವದ ಬಗ್ಗೆ ಮತ್ತು ಮನುಷ್ಯರು ಮಾಡುವ ಸಹಾಯದ ಬಗ್ಗೆ ಕೇಳಿರುತ್ತೇವೆ ಮತ್ತು ನೋಡಿರುತ್ತೇವೆ, ಆದರೆ ಪ್ರಾಣಿಗಳು ತೋರುವ ಪ್ರೀತಿಯ ಬಗ್ಗೆ ನಾವು ನೋಡಿರುವುದು ಮತ್ತು ಕೇಳಿರುವುದು ತುಂಬಾ ಕಡಿಮೆ. ಸ್ನೇಹಿತರೆ ನಿಮ್ಮ ಹೃದಯಕ್ಕೆ ಹತ್ತಿರವಾಗುವ ಘಟನೆಯೊಂದು ನಮ್ಮ ದೇಶದಲ್ಲಿ ನಡೆದಿದ್ದು ಅದನ್ನ ಕೇಳಿದ ಜನರ ಕಣ್ಣಲ್ಲಿ ಕೂಡ ನೀರು ಬಂದಿದೆ. ತುಂಬಾ ಜನರು ಅವರ ಕಷ್ಟಗಳನ್ನ ನಿವಾರಣೆ ಮಾಡಿಕೊಳ್ಳುವುದರಲ್ಲಿಯೇ ದಿನವನ್ನ ಕಳೆಯುತ್ತಾರೆ, ತಮ್ಮ ಕಷ್ಟಗಳನ್ನ ಬಗೆಹರಿಸಿಕೊಳ್ಳುವುದಕ್ಕೆ ಅವರಿಗೆ ಸಮಯ ಇರುವುದಿಲ್ಲ ಇಂತಹ ಸಮಯದಲ್ಲಿ ಬೇರೆಯವರ…

  • Law

    ಚಿನ್ನದ ಪ್ರಿಯರಿಗೆ ಇಲ್ಲಿದೆ ಶಾಕಿಂಗ್ ನ್ಯೂಸ್..! ಶಾಕ್ ಆಗ್ಬೇಡಿ! ಈ ಲೇಖನಿ ಓದಿ…

    ಯಾಕೆಂದ್ರೆ ಇನ್ನು ಮುಂದೆ ಎಲ್ಲಾ ಬಗೆಯ ಚಿನ್ನದ ವ್ಯವಹಾರಗಳಿಗೆ ಪಾನ್ ಕಾರ್ಡ್ ಕಡ್ಡಾಯವಾಗಿದೆ. ಹೌದು, ಎಲ್ಲಾ ರೀತಿಯ ಚಿನ್ನದ ವಹಿವಾಟುಗಳಿಗೆ ಪಾನ್ ಸಂಖ್ಯೆ ನಮೂದಿಸುವುದನ್ನು ಕೇಂದ್ರ ಸರ್ಕಾರ  ಕಡ್ಡಾಯ ಮಾಡಿದೆ.

  • inspirational

    ಕೇರಳದಲ್ಲಿ ಸಿಲುಕಿಕೊಂಡಿದ್ದ 177 ಯುವತಿಯರನ್ನು ತವರು ರಾಜ್ಯಕ್ಕೆ ಕಳುಹಿಸಿ ಮತ್ತೆ ಮಾನವೀಯತೆ ಮೆರೆದ ಸೋನು ಸೂದ್.

    ಕೊರೊನಾ ಹಿನ್ನೆಲೆಯಲ್ಲಿ ಲಾಕ್‍ಡೌನ್ ಶುರುವಾದಾಗಿನಿಂದ ಒಡಿಶಾದ ಸುಮಾರು 177 ಯುವತಿಯರು ಕೇರಳದಲ್ಲಿ ಸಿಲುಕಿಕೊಂಡಿದ್ದರು. ಅಂದಿನಿಂದ ಯುವತಿಯರು ತಮ್ಮ ಊರಿಗೆ ಹೋಗಲು ಯಾವುದೇ ವ್ಯವಸ್ಥೆ ಇಲ್ಲದೆ ಪರದಾಡುತ್ತಿದ್ದರು. ಈ ಯುವತಿಯ ಬಗ್ಗೆ ಭುವನೇಶ್ವರದಲ್ಲಿರುವ ಸ್ನೇಹಿತರೊಬ್ಬರ ಮೂಲಕ ಸೋನು ಸೂದ್ ತಿಳಿದುಕೊಂಡಿದ್ದರು. ತಕ್ಷಣ ಯುವತಿಗೆ ಸಹಾಯ ಮಾಡಲು ಮುಂದಾಗಿದ್ದು, ನಂತರ ವಿಮಾನ ನಿಲ್ದಾಣಗಳನ್ನು ತೆರೆಯಲು ಕೇರಳ ಮತ್ತು ಒಡಿಶಾ ಸರ್ಕಾರಗಳಿಂದ ಅನೇಕ ಅನುಮತಿಗಳನ್ನು ಪಡೆದುಕೊಂಡಿದ್ದಾರೆ. ಬಳಿಕ ಸೋನು ಸೂದ್ ಯುವತಿಯರ ರಕ್ಷಣೆ ಮಾಡಿದ್ದು, ಅಲ್ಲಿಂದ ಅವರನ್ನು ವೈಮಾನಿಕ ಮಾರ್ಗದ ಮೂಲಕ…

  • ಜ್ಯೋತಿಷ್ಯ

    ನಿತ್ಯ ಪಂಚಾಂಗ ಶುಭ ಶುಕ್ರವಾರ, ರಾಶಿಗನುಗುಣವಾಗಿ ದಿನಭವಿಷ್ಯ 24/8/2018

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು  ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 call/ whatsapp/ mail raghavendrastrology@gmail.com ಮೇಷ:– ನಿಮ್ಮ ಹೆಚ್ಚುವರಿ…