ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಬಾರಿ ಮಾರ್ಚ್ 4 ರಂದು ಮಹಾಶಿವರಾತ್ರಿ ಆಚರಣೆ ಮಾಡಲಾಗ್ತಿದೆ. ಶಿವ ಭಕ್ತರಿಗೆ ವಿಶೇಷವಾದ ದಿನವಿದು. ಶಿವ ಭಕ್ತರು ದೇವಸ್ಥಾನಗಳಿಗೆ ತೆರಳಿ ಶಿವನ ಆರಾಧನೆಯಲ್ಲಿ ನಿರತರಾಗ್ತಾರೆ. ಶಿವ ಪೂಜೆ, ಆರಾಧನೆ ಜೊತೆ ಈ ಮೂರು ಕೆಲಸಗಳನ್ನು ಶಿವರಾತ್ರಿ ದಿನ ಮಾಡಿದ್ರೆ ಈಶ್ವರ ಬಹುಬೇಗ ಭಕ್ತರಿಗೆ ಒಲಿಯುತ್ತಾನೆ. ಶೀಘ್ರವೇ ನಿಮ್ಮ ಆಸೆ ಈಡೇರಲಿದೆ.
ನಿಮ್ಮೆಲ್ಲ ಆಸೆ ಈಡೇರಬೇಕೆಂದ್ರೆ ಮಹಾಶಿವರಾತ್ರಿ ದಿನ ಶಿವನ ಪೂಜೆ ಜೊತೆ ಓಂ ಮಹಾಶಿವಾಯ ಸೋಮಾಯ ನಮಃ ಮಂತ್ರವನ್ನು ಜಪಿಸಿ. ನೀವು ಶಿವನ ಪೂಜೆ ವೇಳೆ ಈ ಮಂತ್ರ ಜಪಿಸಿದ್ರೆ ಮನೆಯಲ್ಲಿ ಗಲಾಟೆ ಶಮನವಾಗಿ ಶಾಂತಿ ನೆಲೆಸುತ್ತದೆ. ಇದ್ರ ಜೊತೆಗೆ ಶಿವರಾತ್ರಿ ದಿನ ಶಿವಲಿಂಗಕ್ಕೆ ಆಕಳ ಹಾಲನ್ನು ಅರ್ಪಿಸಿದ್ರೆ ಜಗಳ, ಗಲಾಟೆ ಕಡಿಮೆಯಾಗುತ್ತದೆ.
ಕೆಲಸದ ಸಮಸ್ಯೆಯಿಂದ ಬಳಲುತ್ತಿರುವವರು ಹಾಗೂ ಕೆಲಸದಲ್ಲಿ ಉನ್ನತಿ ಬಯಸುತ್ತಿರುವವರು ಶಿವರಾತ್ರಿ ದಿನ ಈಶ್ವರನಿಗೆ ಜೇನುತುಪ್ಪವನ್ನು ಅವಶ್ಯವಾಗಿ ಅರ್ಪಿಸಿ. ನೌಕರಿಯಲ್ಲಿ ಬರುವ ಅಡತಡೆ ದೂರವಾಗಿ ಲಾಭ ಪ್ರಾಪ್ತಿಯಾಗಲಿದೆ.
ಕೌಟುಂಬಿಕ ಸಮಸ್ಯೆಯಿಂದ ಹೊರ ಬಂದು ಆರ್ಥಿಕ ವೃದ್ಧಿ ಬಯಸಿದ್ದರೆ ಶಿವರಾತ್ರಿ ದಿನ ಶಿವನಿಗೆ ಕೆಂಪು ಚಂದನವನ್ನು ಅರ್ಪಿಸಿ. ಹೀಗೆ ಮಾಡಿದ್ರೆ ಯಶಸ್ಸು ಪ್ರಾಪ್ತಿಯಾಗಲಿದೆ. ವೈವಾಹಿಕ ಜೀವನ ಸುಖಕರವಾಗಿರಲಿದ್ದು, ಆರ್ಥಿಕ ವೃದ್ಧಿಯಾಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ನಿಮಿಷ ಸಮಯ ಮಾಡಿಕೊಂಡು ಓದಿ, ಅಮ್ಮನ ಬಗ್ಗೆ 2 ಸಾಲುಗಳು ಪ್ರತಿ ತಾಯಿಯೂ ತನ್ನ ಹೆಣ್ಣುಮಗುವಿನಲ್ಲಿ ತನ್ನ ಬಾಲ್ಯವನ್ನು ಕಂಡು ಸಂತಸಪಡುವವಳು.
ಅಜ್ಜನೇ ಉಪವಾಸದಿಂದ ನರಳುವಂತೆ ಮಾಡಿ ತನಗೆ ಹಿಂಸೆ ನೀಡಿದ್ದ ಬಗ್ಗೆ ಜಪಾನಿನ ಯುವತಿಯೊಬ್ಬಳು ಹೇಳಿಕೊಂಡಿದ್ದು ಈಗ ಫೋಟೋಗಳನ್ನ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾಳೆ.
ನಮ್ಮಲ್ಲಿ ದೇವರಿಗೆ, ಗೋವುಗಳಿಗೆ, ದಸರಾ ಸಂಧರ್ಭದಲ್ಲಿ ವಾಹನಗಳಿಗೂ ಸಹ ನಾವು ಪೂಜೆ ಸಲ್ಲಿಸುತ್ತೇವೆ. ಆದರೆ ವಿಚಿತ್ರ ಎಂದರೆ ಇಲ್ಲಿ ಒಂದು ಬುಲೆಟ್ ಗೆ ಗುಡಿಯನ್ನು ಕಟ್ಟಿ ಪೂಜೆ ಸಲ್ಲಿಸುತ್ತಾರೆ ಎಂದರೆ ನೀವು ನಮ್ಬೋದಿಲ್ಲಾ.. ರಾಜಸ್ಥಾನದ ಜೈಪುರದಿಂದ 50 ಕಿ.ಮೀ. ದೂರದಲ್ಲಿರುವ ಪಾಲಿ ಜಿಲ್ಲೆಯಲ್ಲಿ ಒಂದು ವಿಶೇಷವಾದ ದೇವಾಲಯವಿದೆ. ಈ ದೇವಾಲಯದಲ್ಲಿರುವ 350 ಸಿಸಿ ಯ ರಾಯಲ್ ಎನ್ ಫೀಲ್ಡ್ ಬುಲೆಟ್ ಬೈಕ್ ಗೆ ಭಕ್ತರು ಪೂಜೆ ಸಲ್ಲಿಸುತ್ತಾರೆ. ಬೈಕ್ ಗೆ ಪೂಜೆ ಸಲ್ಲಿಸಲೂ ಒಂದು ಕಾರಣವಿದೆ. ಅದೇನು…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ದೇಹಕ್ಕೆ ಬರುವ ನೋವುಗಳಲ್ಲಿ ಕಿವಿ ನೋವು ಕೂಡ ಒಂದು. ದೊಡ್ಡವರು ಮತ್ತು ಮಕ್ಕಳು ಎಂಬ ತಾರತಮ್ಯವಿಲ್ಲದೆ ಎಲ್ಲರನ್ನೂ ಒಂದಲ್ಲ ಒಂದು ದಿನ ಇದು ಕಾಡುತ್ತದೆ. ಕಿವಿನೋವು ಬರಲು ಹಲವು ಕಾರಣಗಳಿದ್ದು, ಇದರಲ್ಲಿ ದೀರ್ಘ ಮತ್ತು ಅಲ್ಪ ಕಾಲದ ಕಿವಿ ಸೋಂಕು, ದವಡೆಯ ಸಂಧಿವಾತ, ಕಿವಿಯ ಮೇಣ, ಕಿವಿಯಲ್ಲಿ ಏನಾದರೂ ಸಿಕ್ಕಿಹಾಕಿಕೊಂಡಿರುವುದು, ಕಿವಿಯಲ್ಲಿ ಗಾಯ, ಕಿವಿಯ ತಮಟೆಯಲ್ಲಿ ತೂತು, ನೋಯುತ್ತಿರುವ ಗಂಟಲು ಮತ್ತು ಸೈನಸ್ ಸೋಂಕು ಕಾರಣವಾಗಿರುತ್ತದೆ. ಕಿವಿ ನೋವಿಗೆ…
ಮಲ್ಲೇಶ್ವರಂ ಸ್ಪೋರ್ಟ್ಸ್ ಫೌಂಡೇಷನ್ ಸಹಯೋಗದಲ್ಲಿ ಕರ್ನಾಟಕ ಬಾಕ್ಸಿಂಗ್ ಅಸೋಸಿಯೇಷನ್ ರವರು ನಡೆಸುತ್ತಿರುವ ರಾಷ್ಟ್ರೀಯ ಮಟ್ಟದ 60ನೇ ಸೀನಿಯರ್ ನ್ಯಾಷನಲ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ಡಾ.ರಾಜ್ ಕುಮಾರ್ ಕಪ್ ಪಂದ್ಯಾವಳಿಗೆ ಡಾ.ಸಿ ಎನ್ ಅಶ್ವತ್ಥ್ ನಾರಾಯಣ್ ರವರು
ಹುರುಳಿ ಟೀ ಮಾಡುವ ವಿಧಾನ! ಸಾಮಾನ್ಯವಾಗಿ ಹುರುಳಿ ಕಾಳಿನ ಸಾರು, ಪಲ್ಯಾ, ಚಟ್ನಿ ರುಚಿ ಹೇಗಿರುತ್ತೆ ಅಂತ ಸವಿದು ತಿಳಿದಿರುತ್ತೀರಾ. ಆದರೆ ಹುರುಳಿ ಕಾಳಿನಿಂದ ಟೀ ಕೂಡ ಮಾಡುವ ವಿಚಾರ ಕೆಲವರಿಗೆ ಗೊತ್ತಿರಲ್ಲ. ಅಷ್ಟೇ ಅಲ್ಲದೆ ಈ ವಿಶೇಷ ಹುರುಳಿ ಟೀ ಹರ್ಬಲ್ ಟೀ ರೀತಿಯೇ ಆರೋಗ್ಯಕರವಾಗಿದ್ದು, ಹುರುಳಿ ಕಾಳು ಅಥವಾ ಹುರುಳಿ ಎಲೆಯಿಂದಲೂ ಟೀ ತಯಾರಿಸಿ ಸವಿಯಬಹುದಾಗಿದೆ. ಹುರುಳಿ ಟೀ ಸೇವನೆ ಮಾಡುವುದರಿಂದ ಅನೇಕ ಆರೋಗ್ಯಕರ ಲಾಭವಿದೆ. ಇದು ಮದುಮೇಹ ನಿಯಂತ್ರಿಸುತ್ತದೆ, ತೂಕ ಇಳಿಸುತ್ತದೆ, ಕಿಡ್ನಿ…