ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಬಾರಿ ಮಾರ್ಚ್ 4 ರಂದು ಮಹಾಶಿವರಾತ್ರಿ ಆಚರಣೆ ಮಾಡಲಾಗ್ತಿದೆ. ಶಿವ ಭಕ್ತರಿಗೆ ವಿಶೇಷವಾದ ದಿನವಿದು. ಶಿವ ಭಕ್ತರು ದೇವಸ್ಥಾನಗಳಿಗೆ ತೆರಳಿ ಶಿವನ ಆರಾಧನೆಯಲ್ಲಿ ನಿರತರಾಗ್ತಾರೆ. ಶಿವ ಪೂಜೆ, ಆರಾಧನೆ ಜೊತೆ ಈ ಮೂರು ಕೆಲಸಗಳನ್ನು ಶಿವರಾತ್ರಿ ದಿನ ಮಾಡಿದ್ರೆ ಈಶ್ವರ ಬಹುಬೇಗ ಭಕ್ತರಿಗೆ ಒಲಿಯುತ್ತಾನೆ. ಶೀಘ್ರವೇ ನಿಮ್ಮ ಆಸೆ ಈಡೇರಲಿದೆ.
ನಿಮ್ಮೆಲ್ಲ ಆಸೆ ಈಡೇರಬೇಕೆಂದ್ರೆ ಮಹಾಶಿವರಾತ್ರಿ ದಿನ ಶಿವನ ಪೂಜೆ ಜೊತೆ ಓಂ ಮಹಾಶಿವಾಯ ಸೋಮಾಯ ನಮಃ ಮಂತ್ರವನ್ನು ಜಪಿಸಿ. ನೀವು ಶಿವನ ಪೂಜೆ ವೇಳೆ ಈ ಮಂತ್ರ ಜಪಿಸಿದ್ರೆ ಮನೆಯಲ್ಲಿ ಗಲಾಟೆ ಶಮನವಾಗಿ ಶಾಂತಿ ನೆಲೆಸುತ್ತದೆ. ಇದ್ರ ಜೊತೆಗೆ ಶಿವರಾತ್ರಿ ದಿನ ಶಿವಲಿಂಗಕ್ಕೆ ಆಕಳ ಹಾಲನ್ನು ಅರ್ಪಿಸಿದ್ರೆ ಜಗಳ, ಗಲಾಟೆ ಕಡಿಮೆಯಾಗುತ್ತದೆ.
ಕೆಲಸದ ಸಮಸ್ಯೆಯಿಂದ ಬಳಲುತ್ತಿರುವವರು ಹಾಗೂ ಕೆಲಸದಲ್ಲಿ ಉನ್ನತಿ ಬಯಸುತ್ತಿರುವವರು ಶಿವರಾತ್ರಿ ದಿನ ಈಶ್ವರನಿಗೆ ಜೇನುತುಪ್ಪವನ್ನು ಅವಶ್ಯವಾಗಿ ಅರ್ಪಿಸಿ. ನೌಕರಿಯಲ್ಲಿ ಬರುವ ಅಡತಡೆ ದೂರವಾಗಿ ಲಾಭ ಪ್ರಾಪ್ತಿಯಾಗಲಿದೆ.
ಕೌಟುಂಬಿಕ ಸಮಸ್ಯೆಯಿಂದ ಹೊರ ಬಂದು ಆರ್ಥಿಕ ವೃದ್ಧಿ ಬಯಸಿದ್ದರೆ ಶಿವರಾತ್ರಿ ದಿನ ಶಿವನಿಗೆ ಕೆಂಪು ಚಂದನವನ್ನು ಅರ್ಪಿಸಿ. ಹೀಗೆ ಮಾಡಿದ್ರೆ ಯಶಸ್ಸು ಪ್ರಾಪ್ತಿಯಾಗಲಿದೆ. ವೈವಾಹಿಕ ಜೀವನ ಸುಖಕರವಾಗಿರಲಿದ್ದು, ಆರ್ಥಿಕ ವೃದ್ಧಿಯಾಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ತಮ್ಮ ಕನಸು ಈಡೇರಿಸಿಕೊಳ್ಳಲು ಇಡೀ ಜೀವನವನ್ನೇ ವ್ಯಯಿಸಬೇಕಾಗುತ್ತದೆ. ಮತ್ತು ಕೆಲವರಿಗೆ ತಮ್ಮ ಟ್ಯಾಲೆಂಟ್ನಲ್ಲಿತಮ್ಮೆಲ್ಲ ಕನಸ್ಸು ಬಹುಬೇಗನೆ ಈಡೇರಿ ಬಿಡುತ್ತದೆ. ಯಾವುದೇ ವ್ಯಕ್ತಿಯಲ್ಲಿ ಟ್ಯಾಲೆಂಟ್ ಇದ್ದರೆ ಅಂತಹವರನ್ನು ಯಾರಿಂದಲೂ ತಡೆಹಿಡಿಯಲು ಸಾಧ್ಯವಿಲ್ಲ. ಆರುವರ್ಷದ ಈ ಮಗು ಕೂಡಾ ಇದ್ದಾನೆ. ವಯಸ್ಸಿನಲ್ಲಿ ಕೇವಲ ಆರುವರ್ಷ ಮಾತ್ರ ಆತನಿಗೆ ಆಗಿದೆ. ಅಷ್ಟರಲ್ಲಿಯೇ ಅವನು ಬಹಳಷ್ಟು ಸಂಪಾದಿಸಿದ್ದಾನೆ. ವೀಡಿಯೊ ಮಾಡಿ ಸ್ಟಾರ್ ಆದ:- ಈ ಮಗುವಿನ ಹೆಸರು ನಿಹಾಲ್ ರಾಜ್. ಕೊಚ್ಚಿಯಲ್ಲಿ ಅವನ ಮನೆಯಿದೆ. ನಿಹಾಲ್ …
ಭಾರತೀಯ ಮೊಬೈಲ್ ಮಾರುಕಟ್ಟೆಯಲ್ಲಿ ಅಗ್ಗದ ದರ ಮತ್ತು ಉತ್ತಮ ಫೀಚರ್ಸ್ ಮೂಲಕ ಜನಪ್ರಿಯತೆ ಗಳಿಸಿರುವ ಶಿಯೋಮಿ ಕಂಪೆನಿ ಸೆಪ್ಟೆಂಬರ್ನಲ್ಲಿ ಮತ್ತೊಂದು ಹೊಸ ಸ್ಮಾರ್ಟ್ಫೋನ್ನ್ನು ಬಿಡುಗಡೆ ಮಾಡಲಿದೆ. ಶಿಯೋಮಿ ಮಿಕ್ಸ್ ಸಿರೀಸ್ನ ಈ ನೂತನ ಸ್ಮಾರ್ಟ್ಫೋನ್ಗೆ ಮಿ ಮಿಕ್ಸ್ 4 ಎಂದು ಹೆಸರಿಡಲಾಗಿದೆ. ಇವೆಲ್ಲಕ್ಕಿಂತ ಈ ಹೊಸ ಫೋನ್ ಎಲ್ಲರ ಗಮನ ಸೆಳೆಯುತ್ತಿರುವುದು ನೂತನ ಮೊಬೈಲ್ಗೆ ನೀಡಲಾಗಿರುವ ಕ್ಯಾಮೆರಾ. ಹೌದು, ಮಿ ಮಿಕ್ಸ್ 4ನಲ್ಲಿ 108 ಮೆಗಾಪಿಕ್ಸೆಲ್ನ ಕ್ಯಾಮೆರಾ ನೀಡಲಾಗಿದೆಯಂತೆ. ಚೀನಾದ ವೆಬ್ಸೈಟ್ ವೀಬೊದಲ್ಲಿ ನೀಡಿರುವ ಮಾಹಿತಿಯ ಪ್ರಕಾರ,…
ಭಾನುವಾರ , 1/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದಾರ್ಶನಿಕ ಸಂತರ ಸಮಾಗಮದಿಂದ ಆಧ್ಯಾತ್ಮ ಜೀವನಕ್ಕೆ ಹೊಸ ಆಯಾಮ. ದೇಹಾರೋಗ್ಯದ ಬಗ್ಗೆ ಗಮನ ಹರಿಸಬೇಕು. ಸಣ್ಣ ಸಣ್ಣ ವಿಚಾರಗಳಲ್ಲಿ ಕೋಪತಾಪಗಳಿಂದ ಉದ್ವೇಗಗೊಳ್ಳುವಿರಿ. ಶುಭಮಂಗಲ ಕಾರ್ಯಗಳಿಗೆ ಆಗಾಗ ಖರ್ಚುವೆಚ್ಚಗಳಿರುತ್ತವೆ. ಹಿಡಿತ ಬಲವಿರಬೇಕು. ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ವೈಯಕ್ತಿಕ ಸಮಸ್ಯೆಗಳಿಗೆ ಪರಿಹಾರ. ವೃಷಭ:- ಆರೋಗ್ಯ ಸುಧಾರಿಸುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ಸನ್ಮಾರ್ಗದಲ್ಲಿ ಸಾಗುವುದರಿಂದ ಕುಟುಂಬ ಬಾಧ್ಯತೆಗಳ ನಿರ್ವಹಣೆ ಸರಾಗವಾಗಲಿದೆ. ಅವಿವಾಹಿತರಿಗೆ ಸಂಬಂಧಗಳು ಕೂಡಿಬರಲಿವೆ….
ಹಣ್ಣುಗಳ ಸೇವನೆ ಆರೋಗ್ಯಕ್ಕೆ ಬಹಳ ಒಳ್ಳೆಯದು. ಸೀತಾಫಲ ಕೂಡ ಬಹಳ ರುಚಿಕರ ಹಣ್ಣು. ಸೀತಾಫಲ, ರುಚಿ ಜೊತೆ ಆರೋಗ್ಯಕ್ಕೂ ಬಹಳ ಒಳ್ಳೆಯದು. ಸೀತಾಫಲ ಸೇವನೆಯಿಂದ ಸಾಕಷ್ಟು ಲಾಭಗಳಿವೆ. ಸೀತಾಫಲದಲ್ಲಿ ಎ, ಸಿ, ಬಿ2 ವಿಟಮಿನ್ ಸಾಕಷ್ಟು ಪ್ರಮಾಣದಲ್ಲಿದೆ. ನಿಯಮಿತ ರೂಪದಲ್ಲಿ ಸೀತಾಫಲ ಸೇವನೆಯಿಂದ ಅನೇಕ ರೋಗಗಳನ್ನು ಗುಣಪಡಿಸಬಹುದು. ಸೀತಾಫಲ ಹಣ್ಣಿನಲ್ಲಿ ಉತ್ಕರ್ಷಣ ನಿರೋಧಕ ಗುಣವಿರುತ್ತದೆ. ಇದು ದೇಹದಲ್ಲಿರುವ ಫ್ರೀ ರಾಡಿಕಲ್ಸ್ ವಿರುದ್ಧ ಹೋರಾಡುವ ಶಕ್ತಿ ನೀಡುತ್ತದೆ. ಕ್ಯಾನ್ಸರ್ ನಂತಹ ಅಪಾಯಕಾರಿ ರೋಗದಿಂದಲೂ ಮುಕ್ತಿ ಪಡೆಯಬಹುದಾಗಿದೆ. ಸೀತಾಫಲದಲ್ಲಿರುವ ಕ್ಯಾಲೋರಿ…
ಮುಂದಿನ ಕೆಲ ದಿನಗಳಲ್ಲಿ ಭಾರತಕ್ಕೆ 5ಜಿ ತಂತ್ರಜ್ಞಾನ ತರಲು Huawei ತುದಿಗಾಲಲ್ಲಿ ನಿಂತಿದೆ, ಭಾರತೀಯರು 4ಜಿ ತಂತ್ರಜ್ಞಾನದ ರುಚಿ ಸವಿಯುತ್ತಿರುವ ಬೆನ್ನಲ್ಲೇ ಇದೀಗ ೫ಜಿ ತಂತ್ರಜ್ಞಾನವು ಭಾರತಕ್ಕೆ ಬರುತ್ತಿರುವುದು ಕೌತುಕಕ್ಕೆ ಕಾರಣವಾಗಿದೆ.
ರಾಮಾಯಣದಲ್ಲಿ ಉಲ್ಲೇಖವಾಗಿರುವಂತೆ ರಾಮನ ಆಗಮನಕ್ಕಾಗಿ ಕಾದಿದ್ದ ಶಬರಿಯ ಕಥೆ ಎಲ್ಲರಿಗೂ ಗೊತ್ತಿದೆ. ಆದರೆ ಮಧ್ಯ ಪ್ರದೇಶದಲ್ಲೊಬ್ಬರು ಆಧುನಿಕ ಶಬರಿ ಇದ್ದಾರೆ. ಅವರು ರಾಮನ ಬದಲಿಗೆ ಅಯೋಧ್ಯೆ ಜಮೀನು ವಿವಾದ ಪರಿಹಾರವಾಗಿ ತೀರ್ಪು ಹೊರಬರಲಿ ಎಂದು ಒಂದಲ್ಲ, ಎರಡಲ್ಲ ಬರೋಬ್ಬರಿ 27 ವರ್ಷದಿಂದ ಅನ್ನ ಬಿಟ್ಟು ಉಪವಾಸ ಮಾಡಿದ್ದಾರೆ. ಕಲಿಯುಗದ ಈ ಶಬರಿ ಉರ್ಮಿಳಾ ಚತುರ್ವೇದಿ. ಮಧ್ಯಪ್ರದೇಶದ ಜಬಲಪುರ ನಿವಾಸಿಯಾಗಿರು ಉರ್ಮಿಳಾ 1992ರಿಂದ ಕೇವಲ ಹಣ್ಣು ಮತ್ತು ಹಾಲು ಕುಡಿದು ಊರ್ಮಿಳಾ ಬದುಕಿದ್ದಾರೆ. ಶಬರಿ ರಾಮನಿಗಾಗಿ ಕಾದಂತೆ ಶಿಕ್ಷಕಿ ಅಯೋಧ್ಯೆ ತೀರ್ಪಿಗಾಗಿ…