News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆಧ್ಯಾತ್ಮ

ಮಾರ್ಚ್ 4 ಮಹಾಶಿವರಾತ್ರಿ..ಇಂದು ತಪ್ಪದೆ ಈ ಕೆಲಸ ಮಾಡಿ…

462

ಈ ಬಾರಿ ಮಾರ್ಚ್ 4 ರಂದು ಮಹಾಶಿವರಾತ್ರಿ ಆಚರಣೆ ಮಾಡಲಾಗ್ತಿದೆ. ಶಿವ ಭಕ್ತರಿಗೆ ವಿಶೇಷವಾದ ದಿನವಿದು. ಶಿವ ಭಕ್ತರು ದೇವಸ್ಥಾನಗಳಿಗೆ ತೆರಳಿ ಶಿವನ ಆರಾಧನೆಯಲ್ಲಿ ನಿರತರಾಗ್ತಾರೆ. ಶಿವ ಪೂಜೆ, ಆರಾಧನೆ ಜೊತೆ ಈ ಮೂರು ಕೆಲಸಗಳನ್ನು ಶಿವರಾತ್ರಿ ದಿನ ಮಾಡಿದ್ರೆ ಈಶ್ವರ ಬಹುಬೇಗ ಭಕ್ತರಿಗೆ ಒಲಿಯುತ್ತಾನೆ. ಶೀಘ್ರವೇ ನಿಮ್ಮ ಆಸೆ ಈಡೇರಲಿದೆ.

ನಿಮ್ಮೆಲ್ಲ ಆಸೆ ಈಡೇರಬೇಕೆಂದ್ರೆ ಮಹಾಶಿವರಾತ್ರಿ ದಿನ ಶಿವನ ಪೂಜೆ ಜೊತೆ ಓಂ ಮಹಾಶಿವಾಯ ಸೋಮಾಯ ನಮಃ ಮಂತ್ರವನ್ನು ಜಪಿಸಿ. ನೀವು ಶಿವನ ಪೂಜೆ ವೇಳೆ ಈ ಮಂತ್ರ ಜಪಿಸಿದ್ರೆ ಮನೆಯಲ್ಲಿ ಗಲಾಟೆ ಶಮನವಾಗಿ ಶಾಂತಿ ನೆಲೆಸುತ್ತದೆ. ಇದ್ರ ಜೊತೆಗೆ ಶಿವರಾತ್ರಿ ದಿನ ಶಿವಲಿಂಗಕ್ಕೆ ಆಕಳ ಹಾಲನ್ನು ಅರ್ಪಿಸಿದ್ರೆ ಜಗಳ, ಗಲಾಟೆ ಕಡಿಮೆಯಾಗುತ್ತದೆ.

ಕೆಲಸದ ಸಮಸ್ಯೆಯಿಂದ ಬಳಲುತ್ತಿರುವವರು ಹಾಗೂ ಕೆಲಸದಲ್ಲಿ ಉನ್ನತಿ ಬಯಸುತ್ತಿರುವವರು ಶಿವರಾತ್ರಿ ದಿನ ಈಶ್ವರನಿಗೆ ಜೇನುತುಪ್ಪವನ್ನು ಅವಶ್ಯವಾಗಿ ಅರ್ಪಿಸಿ. ನೌಕರಿಯಲ್ಲಿ ಬರುವ ಅಡತಡೆ ದೂರವಾಗಿ ಲಾಭ ಪ್ರಾಪ್ತಿಯಾಗಲಿದೆ.

ಕೌಟುಂಬಿಕ ಸಮಸ್ಯೆಯಿಂದ ಹೊರ ಬಂದು ಆರ್ಥಿಕ ವೃದ್ಧಿ ಬಯಸಿದ್ದರೆ ಶಿವರಾತ್ರಿ ದಿನ ಶಿವನಿಗೆ ಕೆಂಪು ಚಂದನವನ್ನು ಅರ್ಪಿಸಿ. ಹೀಗೆ ಮಾಡಿದ್ರೆ ಯಶಸ್ಸು ಪ್ರಾಪ್ತಿಯಾಗಲಿದೆ. ವೈವಾಹಿಕ ಜೀವನ ಸುಖಕರವಾಗಿರಲಿದ್ದು, ಆರ್ಥಿಕ ವೃದ್ಧಿಯಾಗಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ