ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಜಾತ್ರೆ ಕೋಲಾರ ಜಿಲ್ಲೆಯಲ್ಲಿ ಪ್ರಮುಖ ಸಾಂಸ್ಕೃತಿಕ ಹಬ್ಬವಾಗಿದೆ, ಸಾವಿರಾರು ಭಕ್ತರು ಭಾಗವಹಿಸುವುದರಿಂದ ನಗರದಲ್ಲಿ ಭಾರಿ ಜನಸಂದಣಿ ಉಂಟಾಗುತ್ತದೆ.

ಮಾಲೂರು ನಗರಸಭೆ ಜಾತ್ರೆಗೆ ಮುನ್ನ ದೊಡ್ಡ ಮಟ್ಟದಲ್ಲಿ ಸ್ವಚ್ಛತಾ ಅಭಿಯಾನ ಕೈಗೊಂಡಿದೆ:
ಮುಖ್ಯ ರಸ್ತೆಗಳ ಸ್ವಚ್ಛತೆ
ಜಾತ್ರೆ ನಡೆಯುವ ಪ್ರಮುಖ ರಸ್ತೆಗಳನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಲಾಗಿದೆ
ಕಾಲುವೆ ಮತ್ತು ಡ್ರೆನೇಜ್ ಕ್ಲೀನಿಂಗ್
ನೀರು ನಿಲ್ಲದಂತೆ ಕಾಲುವೆಗಳನ್ನು ಸ್ವಚ್ಛಗೊಳಿಸಿ, ತಡೆಗಳನ್ನು ತೆಗೆದುಹಾಕಲಾಗಿದೆ
ಕಸ ತೆರವು ಕಾರ್ಯ
ಪಟ್ಟಣದ ವಿವಿಧ ಪ್ರದೇಶಗಳಿಂದ ಕಸವನ್ನು ತೆರವುಗೊಳಿಸಿ, ಹೊಸ ಕಸದ ಡಬ್ಬಿಗಳನ್ನು ಇಡಲಾಗಿದೆ
ಸಾನಿಟೈಜೇಶನ್ ಮತ್ತು ಆರೋಗ್ಯ ಕ್ರಮಗಳು
ಜನಸಂದಣಿ ಇರುವ ಸ್ಥಳಗಳಲ್ಲಿ ಸ್ವಚ್ಛತೆ ಕಾಪಾಡಲು ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗಿದೆ
ಕಾರ್ಮಿಕರ ನಿಯೋಜನೆ
ಹೆಚ್ಚುವರಿ ಸ್ವಚ್ಛತಾ ಸಿಬ್ಬಂದಿಯನ್ನು ನಿಯೋಜಿಸಿ 24 ಗಂಟೆಗಳ ಸೇವೆ ವ್ಯವಸ್ಥೆ ಮಾಡಲಾಗಿದೆ
ಕರಗ ಮಹೋತ್ಸವವು ದ್ರೌಪದಿ ಅಮ್ಮನ ಆರಾಧನೆಗೆ ಸಂಬಂಧಿಸಿದ ಹಬ್ಬ
ಸಾಂಪ್ರದಾಯಿಕ ಮೆರವಣಿಗೆ, ಪೂಜೆ, ರಾತ್ರಿ ಕಾರ್ಯಕ್ರಮಗಳು ನಡೆಯುತ್ತವೆ, ಸಾವಿರಾರು ಭಕ್ತರು ಹಾಗೂ ಪ್ರವಾಸಿಗರು ಭಾಗವಹಿಸುವ ನಿರೀಕ್ಷೆ ಇದೆ

ನಗರಸಭೆಯ ಈ ಸ್ವಚ್ಛತಾ ಕಾರ್ಯದ ಮುಖ್ಯ ಉದ್ದೇಶ:
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಮನೆಯಲ್ಲಿ ಇನ್ನೂ ಸಪ್ತಾಶ್ವ ಹಾಗೂ ಸಿಡಿಲು ತಂಡದ ನಡುವೆ ಹಲವಾರು ಟಾಸ್ಕ್ಗಳು, ಚಟುವಟಿಕೆಗಳು ನಡೆಯುತ್ತಲೇ ಇವೆ. ಕೆಲವುದರಲ್ಲಿ ಸಪ್ತಾಶ್ವ ತಂಡ ಗೆದ್ದರೆ, ಇನ್ನೂ ಕೆಲವೊಂದರಲ್ಲಿ ಸಿಡಿಲು ತಂಡ ಗೆಲ್ಲುತ್ತಿದೆ. ಬಿಗ್ ಬಾಸ್ ಮನೆಯಲ್ಲಿ ಇನ್ನೂ ಸಪ್ತಾಶ್ವ ಹಾಗೂ ಸಿಡಿಲು ತಂಡದ ನಡುವೆ ಹಲವಾರು ಟಾಸ್ಕ್ಗಳು, ಚಟುವಟಿಕೆಗಳು ನಡೆಯುತ್ತಲೇ ಇವೆ. ಕೆಲವುದರಲ್ಲಿ ಸಪ್ತಾಶ್ವ ತಂಡ ಗೆದ್ದರೆ, ಇನ್ನೂ ಕೆಲವೊಂದರಲ್ಲಿ ಸಿಡಿಲು ತಂಡ ಗೆಲ್ಲುತ್ತಿದೆ. “ಬಾಲೊಂದು ನಂದಾದೀಪ” (ಚೆಂಡಿನಾಟ) ಟಾಸ್ಕನ್ನು ನೀಡಿದರು ಬಿಗ್ ಬಾಸ್. ಈಗಾಗಲೆ ಹಲವಾರು…
ದಿನೇ ದಿನೆ ರಾಜ್ಯ ರಾಜಕಾರಣ ಕುತೂಹಲ ಕೆರೆಳಿಸುತ್ತಿದೆ. ಈ ಹಿನ್ನೆಲೆಯಲ್ಲಿ ದೇವೇಗೌಡ ರವರ ಕಿರಿಯ ಪುತ್ರ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದಾರೆ
‘ರಾಧಾರಮಣ’ ಧಾರಾವಾಹಿಯಲ್ಲಿ ಸಿತಾರಾ ದೇವಿ ಆಗಿ ಅಭಿನಯಿಸುತ್ತಿದ್ದ ಸುಜಾತ ನಿಜ ಜೀವನದಲ್ಲಿ ‘ವಿಲನ್’ಅಲ್ಲ. ಆಕೆ ಅನ್ನಪೂರ್ಣೇಶ್ವರಿ ಅಂತೆಲ್ಲಾ ‘ಅಗ್ನಿಸಾಕ್ಷಿ’ ಚಂದ್ರಿಕಾ ಖ್ಯಾತಿಯ ಪ್ರಿಯಾಂಕಾ ಹಾಡಿ ಹೊಗಳುತ್ತಿದ್ದರು. ಯಾಕಂದ್ರೆ, ಅಡುಗೆ ಮನೆಯ ನೇತೃತ್ವ ವಹಿಸಿಕೊಂಡಿದ್ದ ಸುಜಾತಾ ರುಚಿರುಚಿಯಾಗಿ ಮಾಡುತ್ತಿದ್ದ ಅಡುಗೆ ಪ್ರಿಯಾಂಕಾಗೆ ಇಷ್ಟ ಆಗಿತ್ತು. ಮೊದಲವಾರ ಸುಜಾತ ಜೊತೆ ಕ್ಲೋಸ್ ಆಗಿದ್ದವರು ಪ್ರಿಯಾಂಕಾ. ಇದೀಗ ಅದೇ ಪ್ರಿಯಾಂಕಾ ಎರಡನೇ ವಾರದ ನಾಮಿನೇಷನ್ ನಲ್ಲಿ ಸುಜಾತಾರನ್ನ ಟಾರ್ಗೆಟ್ ಮಾಡಿದ್ದಾರೆ.ಅವಶ್ಯಕತೆ ಇಲ್ಲದೇ ಇದ್ದರೂ ಸುಜಾತಾ ಕೂಗಾಡಿದ್ರಂತೆ. ಇದನ್ನೇ ನೆಪ ಮಾಡಿಕೊಂಡು ಸುಜಾತಾ…
ಪುರಾತನ ಕಾಲದಿಂದಲೂ ಆಯುರ್ವೇದ ಪದ್ದತಿಯಲ್ಲಿ ಹೆಚ್ಚು ಉಪಯೋಗಿಸಲ್ಟಡುತ್ತಿದ್ದ ಔಷದೀಯ ಸಸ್ಯ ಅಶ್ವಗಂಧ. ಈಗಲೂ ಅನೇಕ ಔಷಧಿಗಳಲ್ಲಿ ಅಶ್ವಗಂಧವನ್ನು ಉಪಯೋಗಿಸಲಾಗುತ್ತಿದೆ.
ಅಶ್ವಗಂಧಾ ಎಂಬುದು ಒಂದು ಔಷಧಿಗಿಡ. ಹಿರಿಯರಿಂದ ‘ಹಿರೇಮದ್ದು’ ಎಂದೇ ಕರೆಸಿಕೊಳ್ಳುವ ಈ ಸಸ್ಯ, ನರಸಂಬಂಧಿ, ಕಫ ವಾತ ಸಂಬಂಧಿ ದೋಷಗಳನ್ನು ಕಿತ್ತು ಕಳೆಯಬಲ್ಲ ಗುಣವಿದೆ.
ನಮ್ಮ ಭಾರತೀಯ ಮತ್ತು ಪಾಶ್ಚಾತ್ಯ ಹಸ್ತಸಾಮುದ್ರಿಕರ ಪ್ರಕಾರ ವ್ಯಕ್ತಿಯೊಬ್ಬರ ಜೀವನದ ಮೇಲೆ ಗ್ರಹಗಳ ಗತಿ ಹಾಗೂ ಸ್ಥಾನ ಅಪಾರವಾದ ಪ್ರಭಾವ ಬೀರುತ್ತವೆ. ಇದಕ್ಕೆ ಈ ಗ್ರಹಗಳ ಗುರುತ್ವಶಕ್ತಿ ಹಾಗೂ ಸೂಸುವ ವಿಕಿರಣದ ಅಲೆಗಳೇ ಕಾರಣ. ಈ ವಿಕಿರಣದ ಅಲೆಗಳು ಭಿನ್ನ ಬಣ್ಣಗಳು ಹಾಗೂ ಭಿನ್ನ ಅಂಗಗಳ ಮೇಲೆ ಭಿನ್ನವಾಗಿ ಪ್ರತಿಕ್ರಿಯಿಸುತ್ತವೆ.
ಕನಸನ್ನು ಹೊತ್ತಿರುವ ಅನಾಥರ ಬಾಳಲ್ಲಿ ಬೆಳಗುವ ದೀಪದಂತೆ ಅವರ ಜೀವನ ಸಾಕಾರಗೊಳಿಸುವ ನಿಟ್ಟಿನಲ್ಲಿ ಹುಬ್ಬಳ್ಳಿಯ ಸೇವಾಭಾರತಿ ಟ್ರಸ್ಟ್ನಿಂದ ಕಳೆದ 25 ವರ್ಷಗಳಿಂದ ಆರಂಭಿಸಿರುವ ಮಾತೃಛಾಯಾ ಬಾಲ ಕಲ್ಯಾಣ ಕೇಂದ್ರದ ಆಶ್ರಯದಲ್ಲಿ ಬೆಳೆದ ಇಬ್ಬರು ಹೆಣ್ಣು ಮಕ್ಕಳ ಬಾಳಿಗೆ ಇಂದು ಹೊಸ ಜೀವನ ನೀಡಲಾಯಿತು. ಚಿಕ್ಕಂದಿನಿಂದಲೂ ಮನೆಯ ಮಕ್ಕಳಂತೆ ಮಾತೃಛಾಯಾ ಟ್ರಸ್ಟ್ ಆಶ್ರಮದಲ್ಲಿ ಬೆಳೆದ ಜಾಹ್ನವಿ ಹಾಗೂ ಸಂಜನಾ ಎಂಬ ಯುವತಿಯರು ಇವತ್ತು ಅಂಕೋಲಾ ಮೂಲದ ಹುಡುಗರನ್ನು ವರಿಸಿದರು. ಮನೆಯ ಮಕ್ಕಳಂತೆ ಪೋಷಣೆ ಮಾಡಿದ್ದ ಟ್ರಸ್ಟ್ ಇಂದು ಅತ್ಯಂತ…