ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜನರಿಗೆ ಮನರಂಜನೆಯ ಮಟ್ಟವನ್ನು ಹೆಚ್ಚಿಸಲು ದಿನದಿಂದ ದಿನಕ್ಕೆ ಹೊಸ ಹೊಸ ಪ್ರಯತ್ನ ಮಾಡುತ್ತಿರುವ ಬಿಗ್ಗ್ ಬಾಸ್ ಯಶಸ್ವಿ ಕೂಡ ಆಗ್ತಿದ್ದಾರೆ ಅಂತ ಹೇಳಬಹುದು..ಬಿಗ್ ಬಾಸ್ ಕನ್ನಡ ಸೀಸನ್ 5ರ ಇಂದಿನ ಸಂಚಿಕೆಯಲ್ಲಿ ಸ್ಪರ್ಧಿಗಳನ್ನು ಫೂಲ್ ಮಾಡಿದ್ದಾರೆ.
ಸುದೀಪ್ ಶಾಕ್ ಕೊಟ್ಟಿದ್ದಾರೆ.ಗಾರ್ಡನ್ ಏರಿಯಾ ದಲ್ಲಿ ಕಾಣಿಸಿಕೊಂಡಿರುವ ಕಿಚ್ಚ.. ಮನೆಯ ಸದಸ್ಯರ ಮುಂದೆ ಟಿ ವಿ ಪರದೆಯಲ್ಲಿ ಬಂದಿದ್ದೇ ತಡ ಮನೆಯ ಸದಸ್ಯರು ದಂಗಾಗಿದ್ದಾರೆ.. ಅತಿ ಹೆಚ್ಚು ಖುಷಿ ಪಟ್ಟಿದ್ದಾರೆ.
ಬಿಗ್ ಬಾಸ್ ಕನ್ನಡ ಸೀಸನ್ 5ರ ಇಂದಿನ ಸಂಚಿಕೆಯಲ್ಲಿ ಸ್ಪರ್ಧಿಗಳನ್ನು ಫೂಲ್ ಮಾಡಿದ್ದಾರೆ. ಸುದೀಪ್ ಶಾಕ್ ಕೊಟ್ಟಿದ್ದಾರೆ. ಎಂದಿನಂತೆ ಇವತ್ತು ಕಿಚನ್ ಟೈಮ್ ಕಾರ್ಯಕ್ರಮ ನಡೆಯಬೇಕಿತ್ತು ಆದರೆ ಸ್ವಲ್ಪ ಡಿಫರೆಂಟಾಗಿ ಇರಲಿ ಎಂದು ಕಿಚನ್ ಟೈಮ್ ಮಾದರಿಯಲ್ಲಿಯೇ ಬಿಗ್ ಬಾಸ್ ಮನೆಯೊಳಗೇ ಅಡುಗೆ ಮಾಡಲು ಮನೆಯೊಳಕ್ಕೆ ಹೋಗಿದ್ದರು. ಸುದೀಪ್ ಜೊತೆ ಚಂದನ್, ಭಟ್ಕಳ್,ಕಾರಿಯಪ್ಪ ಮನೆಯೊಳಕ್ಕೆ ಮುಖವಾಡವನ್ನು ಧರಿಸಿ ಮಾರು ವೇಷದಲ್ಲಿ ಹೋಗಿದ್ದರಿಂದ ಮನೆಗೆ ಬಂದಿರುವುದು ಸುದೀಪ್ ಅವರೇ ಎಂದು ಅಲ್ಲಿನ ಯಾವುದೇ ಸ್ಪರ್ಧಿಗಳಿಗೆ ಗೊತ್ತಾಗಲಿಲ್ಲ.
ಒಂದು ಕಡೆ ಮಾಸ್ಕ್ ದರಿಸಿದ್ದ ಸುದೀಪ್ ತಮ್ಮ ಕೈಯ್ಯಾರೆ ಅಡುಗೆ ಮಾಡುತ್ತಿದ್ದರೆ ಮತ್ತೊಂದು ಕಡೆ ಸ್ಪರ್ಧಿಗಳು ಹಾಡು, ಡ್ಯಾನ್ಸ್ ಸೇರಿ ತಮ್ಮ ತಮ್ಮ ಪ್ರತಿಭೆಗಳ ಮೂಲಕ ಮನೋರಂಜನೆ ನೀಡಿದರು. ನಂತರ ಕಿಚ್ಚ ಮಾಡಿದ ಅಡುಗೆಯನ್ನು ಸವಿದು ಕುಣಿದು ಕುಪ್ಪಳಿಸಿದರು. ಅಡುಗೆ ಮಾಡಿದ್ದು ಸುದೀಪ್ ಅವರೇ ಎಂದು ಯಾರಿಗೂ ಕಂಡುಹಿಡಿಯಲು ಆಗಲಿಲ್ಲ. ಕೊನೆಯಲ್ಲಿ ಮನೆಯಿಂದ ಹೊರಗೆ ಸುದೀಪ್ ಸೇರಿ ಅವರೊಂದಿಗೆ ಹೋಗಿದ್ದ ಚಂದನ್, ಭಟ್ಕಳ್,ಕಾರಿಯಪ್ಪ ಹೊರ ಬಂದರು.
ಆದರೆ ಕೇವಲ ಟಿವಿಯಲ್ಲಿ ಮಾತ್ರ ನೋಡುವ ಭಾಗ್ಯ ಸ್ಪರ್ಧಿಗಳಿಗೆ ಲಭಿಸಿತು. ತಮಗೆ ಅಡುಗೆ ಮಾಡಿಕೊಟ್ಟಿದ್ದು ಸುದೀಪ್ ಎಂದು ತಿಳಿದ ಸ್ಪರ್ಧಿಗಳು ಥ್ರಿಲ್ ಆಗಿ ಕುಣಿದು ಕುಪ್ಪಳಿಸಿದರು. ಮತ್ತೆ ಮನೆಯೊಳಕ್ಕೆ ಬನ್ನಿ ಎಂದು ಎಲ್ಲರು ಕೇಳಿಕೊಂಡರು ಆದರೆ ಅದು ಸಾಧ್ಯವಾಗಲಿಲ್ಲ..ಸ್ಪರ್ಧಿಗಳೆಲ್ಲಾ ಎಂಥಾ ಅವಕಾಶವನ್ನು ಕೈಚೆಲ್ಲಿದೆವು ಎಂದು ನಿರಾಸೆಗೊಂಡರು.ಪ್ರತಿ ವೀಕೆಂಡ್ ನಲ್ಲಿ ಟಿ ಆರ್ ಪಿ ಯಲ್ಲಿ ಕಿಂಗ್ ಎನಿಸಿಕೊಳ್ಳುತ್ತಿರುವ ಬಿಗ್ಗ್ ಬಾಸ್ ಗೆ ಈ ಸಂಚಿಕೆ ಕೂಡ ಒಂದು ಉದಾಹರಣೆಯಾಗಲಿದೆ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು ಸರ್ಕಾರದಿಂದ ಕಲ್ಲಡ್ಕ ಶಾಲೆಗೆ ಸಿಗುತಿದ್ದ ಅನುದಾನ ನಿಲ್ಲಿಸಿದ್ದು ಎಲ್ಲರಿಗೂ ತಿಳಿದೇ ಇದೆ.. ಹೀಗಿರುವಾಗ ಹಲವಾರು ಮಂದಿ ಶಾಲೆಯ ನೆರವಿಗೆ ಬಂದರು..
ನೀವು ಮೊಬೈಲ್ ಪ್ರಿಯರೇ? ಮೊಬೈಲ್ ಇಲ್ಲದೆ ನಿಮಗೆ ನಿದ್ದೆ ಬರುವುದಿಲ್ಲವೇ? ನೀವು ಹೋದಲ್ಲೆಲ್ಲ ಮೊಬೈಲ್ ಬೇಕೇ ಬೇಕೆನಿಸುತ್ತದೆಯೆ? ಹಾಗಿದ್ದರೇ ಇಲ್ಲಿ ಕೇಳಿ….ಯಾವುದೇ ಕಾರಣಕ್ಕೂ ಈ ಎಂಟು ಕಡೆ ನಿಮ್ಮ ಮೊಬೈಲನ್ನು ಬಳಸಲೇಬೇಡಿ. ನಿಮ್ಮ ಹತ್ತಿರಕ್ಕೂ ಇಟ್ಟುಕೊಳ್ಳಬೇಡಿ. ನೀವು ಮಲಗುವ ಕೊಠಡಿ : ಸಾಮಾನ್ಯವಾಗಿ ಮಲಗುವ ಕೋಣೆಯಲ್ಲಿ ಮೊಬೈಲನ್ನು ಎಲ್ಲರೂ ಇಟ್ಟುಕೊಂಡೇ ಇರುತ್ತಾರೆ. ಕಾರಣ ಬರುವ ಮೆಸೇಜ್ ಗಳನ್ನು ಓದುವುದು, ರಾತ್ರಿ ಮೆಸೇಜುಗಳನ್ನು ಓದಿಯೇ ಮಲಗುವುದು. ಇದೆಲ್ಲದರ ಜೊತೆಗೆ ಅಲಾರಾಂ ಇಟ್ಟುಕೊಳ್ಳುವುದು ಅಭ್ಯಾಸ ಆಗಿ ಬಿಟ್ಟಿರುತ್ತದೆ. ಆದರೆ ನೆನಪಿಡಿ ಇದು…
ದಿಪಾವಳಿ ಯಾಕೆ 21 ದಿನಗಳ ನಂತರ ಆಚರಿಸಲಾಗುತ್ತದೆ?
ಇದು ನಿಜನ? ರಾಮ ರಾವಣನ್ನು ವಿಜಯ ದಶಮಿ ಯಂದು ಕೊಂದು ಶ್ರೀಲಂಕಾ ದಿಂದ ಅಯೋಧ್ಯೆಗೆ ತೆರಳಲು 21 ದಿನ ಅಂದು ದಿಪಾವಳಿ
ಸಚಿವರೊಬ್ಬರು ಪ್ರಧಾನಿ ನರೇಂದ್ರ ಮೋದಿಯವರ ಸಮ್ಮುಖದಲ್ಲೇ ಮಹಿಳಾ ಸಹೋದ್ಯೋಗಿಯೊಬ್ಬರ ಸೊಂಟಕ್ಕೆ ಕೈ ಹಾಕಿ ಅನುಚಿತವಾಗಿ ವರ್ತಿಸಿರುವ ಶಾಕಿಂಗ್ ಘಟನೆ ಅಗರ್ತಾಲದಲ್ಲಿ ನಡೆದಿದ್ದು, ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ತ್ರಿಪುರಾದ ಆಹಾರ ಮತ್ತು ನಾಗರಿಕ ಪೂರೈಕೆ ಸರಬರಾಜು ಸಚಿವ ಮನೋಜ್ ಕಾಂತಿ ದೇಬ್ ಇಂತಹ ಗುರುತರ ಆರೋಪಕ್ಕೆ ಒಳಗಾಗಿದ್ದು, ಶನಿವಾರದಂದು ಅಗರ್ತಾಲದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದರ ವೇಳೆ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟನೆ ನೆರವೇರಿಸಿದ ಸಂದರ್ಭದಲ್ಲಿ ಸಚಿವ ಮನೋಜ್ ಕಾಂತಿ…
ಇಂದು ನಮ್ಮ ಜೀವನ ವಿಧಾನದಲ್ಲಿ ನಾವು ಅನುಸರಿಸುತ್ತಿರುವ ಅಭ್ಯಾಸಗಳು, ಮಾಡುತ್ತಿರುವ ತಪ್ಪುಗಳಿಂದ ನಮಗೆ ಅನೇಕ ವಿಧದ ದೀರ್ಘಕಾಲಿಕ ಅನಾರೋಗ್ಯ ಸಮಸ್ಯೆಗಳು ಬರುತ್ತಿವೆ.
ನೆಲ್ಲಿತೀರ್ಥ ಗುಹಾಲಯ ಮಂದಿರಾ ಇರುವುದು ಮಂಗಳೂರು ಕಟೀಲ್ ದುರ್ಗಾ ಪರಮೇಶವರೀ ದೇವಸ್ಥಾನ ಮೂಡಬಿದ್ರಿ. ಸುಮಾರು ೫ ಕೆ.ಮ್ ಅಷ್ಟು ದೂರದಲೇ ಇರುವುಧು ಈ ಮಂದಿರ. ಇತೀಹಾಸ : ಸುಮಾರು ೧೪೮೭ ಇತೀಹಾಸವೀರುವ ಗುಹಾಲಯದಲೇ ಶಿವನ ಲಿಂಗ ಇರುವುಧು. ೬೬೦ ಅಡೀ ಉದ್ದಾ ಹಾಗೂ ೨ ಅಡೀ ಯಥರ ಇರುವ ಗುಹೆಯ್ಯ್ಯ ಲೀ ಭಕತದೀಗಳು ಮಂಡೀ ಉರೀ ದರ್ಶನವನ್ನು ಪಡಯ ಬೇಕು . ಗುಹೆಯ್ಯ್ಯ ಲೀ ನೀರುಹರಿಯುತದೆ.ಇಲೆಯೇ ನೆಲ್ಲಿಯಾ ಗಾತ್ರಧಲೀ ಹನೀ ಹನೀಯಾಗೀ ನೀರು ಬೀಳುತದೆ. ಹಾಗಾಗೀ ಈ …