News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕವಿ

ಮಾಸ್ತಿ ವೆಂಕಟೇಶ ಅಯ್ಯಂಗಾರರು ಕನ್ನಡಿಗರಿಗೆ ಒಂದು ಆದರ್ಶ..!ತಿಳಿಯಲು ಈ ಲೇಖನ ಓದಿ..

2118

ಮಾಸ್ತಿ ವೆಂಕಟೇಶ ಅಯ್ಯಂಗಾರರು

ಜನನ : 6 ಜೂನ್ 1891 ಹೊಂಗೆನಹಳ್ಳಿ, ಮಾಲೂರು, ಕೋಲಾರ, ಮೈಸೂರ್ ರಾಜ್ಯ, ಬ್ರಿಟಿಷ್ ಇಂಡಿಯಾ.

ಮರಣ: (ಜೂನ್ 6 – 1986) (ವಯಸ್ಸು 95) ಬೆಂಗಳೂರು, ಕರ್ನಾಟಕ, ಭಾರತ.

ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವ ಈ ಸಾಹಿತಿ ಶ್ರೀನಿವಾಸ ಎಂಬ ಕಾವ್ಯನಾಮದಡಿಯಲ್ಲಿ ಬರೆಯುತ್ತಿದರು.

ಬಾಲ್ಯ, ಜೀವನ, ವಿದ್ಯಾಭ್ಯಾಸ:-

  • ಅವರು ಹುಟ್ಟುವ ಕಾಲಕ್ಕೆ ಮನೆಯಲ್ಲಿ ಬಡತನವಿತ್ತು. ಒಂದು ಕಾಲಕ್ಕೆ ಶ್ರೀಮಂತಿಕೆಯಿಂದ ವಿಜೃಂಭಿಸಿದ ಕುಟುಂಬ ಅವರ ಪೂರ್ವಿಕರದು. ಮಾಸ್ತಿ ವೆಂಕಟೇಶ ಅಯ್ಯಂಗಾ ರ್ “ಪೆರಿಯಾತ್” ಎಂದರೆ ದೊಡ್ಡ ಮನೆಯವರು. ಅವರ ವಿದ್ಯಾಭ್ಯಾಸ ಬಹಳ ಕಷ್ಟದ ಪರಿಸ್ಥಿತಿಯಲ್ಲಿ ಜರುಗಿತು.

ಸಾಹಿತ್ಯ:-

  • ಮಾಸ್ತಿ ಕನ್ನಡಿಗರಿಗೆ ಒಂದು ಆದರ್ಶ. ಎಂಥ ಕಷ್ಟ ಕಾಲದಲ್ಲೂ ಅವರು ಜೀವನವನ್ನೆದುರಿಸಿದರು. ಸಾಹಿತ್ಯ ರಚಿಸಿದಂತೆಯೇ ಸಾಹಿತ್ಯ ಪೋಷಕರಾದರು. ಜಿ ಪಿ ರಾಜರತ್ನಂ, ದ ರಾ ಬೇಂದ್ರೆಯಂತಹವರಿಗೆ ಅವರು ಆದರ್ಶರಾಗಿದ್ದರು 1910 ರಲ್ಲಿ ಬರೆದ ರಂಗನ ಮದುವೆ ಎಂಬ ಸಣ್ಣ ಕಥೆಗಳ ಸಂಗ್ರಹದಿಂದ ಹಿಡಿದು ಅವರು ನಿಧನರಾಗುವುದಕ್ಕೆ ಕೆಲವೇ ತಿಂಗಳುಗಳ ಹಿಂದೆ ಪ್ರಕಟವಾದ ‘ಮಾತುಗಾರ ರಾಮಣ್ಣ’ ಎಂಬ ಕೃತಿಯವರೆಗೆ ಅವರು ರಚಿಸಿದ ಕೃತಿಗಳ ಸಂಖ್ಯೆ ೧೨೩.
  • ಇದರಲ್ಲಿ ಸಣ್ಣಕತೆಗಳು, ಕಾದಂಬರಿಗಳು, ನಾಟಕಗಳು, ವಿಮರ್ಶೆಗಳು, ಪ್ರಬಂಧಗಳು, ಧಾರ್ಮಿಕ ಕೃತಿಗಳು, ಅನುವಾದ, “ಜೀವನ” ಎಂಬ ಅವರೇ ನಡೆಸುತ್ತಿದ್ದ ಪತ್ರಿಕೆಯಲ್ಲಿ ಬರೆದ ಸಂಪಾದಕೀಯ ಲೇಖನಗಳು, ಕವಿತೆಗಳ ಸಂಗ್ರಹ, ಕಾವ್ಯ ಸೇರಿವೆ. 20ನೆಯ ಶತಮಾನದ ಆರಂಭದ ಕಾಲ. ಕನ್ನಡ ಭಾಷೆಗೆ ಹೇಳಿಕೊಳ್ಳುವಂಥ ಪ್ರೋತ್ಸಾಹವಿರಲಿಲ್ಲ. ಭಾಷೆಯ ಬೆಳವಣಿಗೆಯ ದೃಷ್ಟಿಯಿಂದ ಸಾಹಿತ್ಯದಲ್ಲಿ ಗಮನಾರ್ಹ ಕೆಲಸವಾಗಬೇಕಾಗಿದ್ದ ಕಾಲದಲ್ಲಿ ಮಾಸ್ತಿ ಸಾಹಿತ್ಯ ರಚನೆಯ ಕೆಲಸವನ್ನು ಕೈಗೊಂಡರು.

  • ಮಾಸ್ತಿ ಬರೆದ ಕಾದಂಬರಿಗಳು ಎರಡು. ಜ್ಞಾನಪೀಠ ಪ್ರಶಸ್ತಿ ಗಳಿಸಿದ ಕೃತಿ ಚಿಕವೀರ ರಾಜೇಂದ್ರ – ಕೊಡಗಿನ ಕಡೆಯ ರಾಜ ಚಿಕವೀರ ರಾಜೇಂದ್ರನನ್ನು ಕುರಿತದ್ದು, ಮತ್ತೊಂದು “ಚನ್ನಬಸವನಾಯಕ”.
  • “ಭಾವ” – ಮಾಸ್ತಿ ಅವರ ಆತ್ಮಕಥೆ ಇರುವ ಮೂರು ಸಂಪುಟಗಳ ಗ್ರಂಥ.

ಮುಖ್ಯ ಕೃತಿಗಳು:-

ಸಣ್ಣ ಕತೆಗಳ ಸಂಗ್ರಹ

  • ಸಣ್ಣಕತೆಗಳು (೫ ಸಂಪುಟಗಳು)

ನೀಳ್ಗತೆ

  • ಸುಬ್ಬಣ್ಣ

ಕಾವ್ಯ ಸಂಕಲನಗಳು

  • ಬಿನ್ನಹ, ಮನವಿ
  • ಅರುಣ

ಜೀವನ ಚರಿತ್ರೆ

  • ರವೀಂದ್ರನಾಥ ಠಾಕೂರ(1935)

ನಾಟಕ

  • ಪುರಂದರದಾಸ
  • ಕನಕಣ್ಣ
  • ಕಾಳಿದಾಸ

ಕಾದಂಬರಿ

  • ಚಿಕವೀರ ರಾಜೇಂದ್ರ(1956)

ಪ್ರಶಸ್ತಿಗಳು:-

  • ಜ್ಞಾನಪೀಠ ಪ್ರಶಸ್ತಿ (1983).
  • ಕರ್ನಾಟಕ ವಿಶ್ವವಿದ್ಯಾಲಯದ ಡಿ. ಲಿಟ್.
  • ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ.
  • ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪದವಿ.

ಮೂಲ:-ಮಾಸ್ತಿ ವೆಂಕಟೇಶ ಅಯ್ಯಂಗಾರರು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಈ 5 ಕ್ರಮಗಳಿಂದ ನಿಮ್ಮ ಕೂದಲು ಉದ್ದ ಮತ್ತು ಗಟ್ಟಿಯಾಗಿ ಬೇಗ ಬೆಳೆಯುತ್ತೆ !!!

    ಬೇಗ ಕೂದಲು ಬೆಳೆದರೆ ಯಾರು ತಾನೇ ಇಷ್ಟಪಡುವುದಿಲ್ಲ? ಹೊಳೆಯುವ, ದಪ್ಪವಾದ, ಬಲವಾದ ಮತ್ತು ಉದ್ದವಾದ ಕೂದಲನ್ನು ಹೊಂದವುದು ಪ್ರತಿ ಮಹಿಳೆಯ ಕನಸಾಗಿರುತ್ತೆ.ಆದರೆ ಎಷ್ಟು ಮಂದಿ ನಿಜವಾಗಿಯೂ ಆ ಉದ್ದವಾದ ಮತ್ತು ಗಟ್ಟಿಯಾದ ಕೂದಲನ್ನು ಹೊಂದಿದ್ದಾರೆ?

  • ಆರೋಗ್ಯ, ಉಪಯುಕ್ತ ಮಾಹಿತಿ

    ಕಡಲೆ ಕಾಯಿಯಲ್ಲಿದೆ ಈ 6 ಅದ್ಭುತ ಆರೋಗ್ಯದ ಗುಟ್ಟುಗಳು..!

    ಬಡವರ ಬಾದಾಮಿ ಎಂದೇ ಕರೆಯುವ ಕಡಲೆಕಾಯಿಯಲ್ಲಿ ಪ್ರೊಟೀನ್, ಕೊಬ್ಬು, ಫೈಬರ್, ಕ್ಯಾಲ್ಸಿಯಂ ಅಪಾರ ಪ್ರಮಾಣದಲ್ಲಿರುತ್ತದೆ. ಇದು ಸದಾ ನೀವು ಯಂಗ್ ಆಗಿ ಕಾಣುವಂತೆ ಮಾಡುವುದಲ್ಲದೆ, ಮೂಳೆಗಳನ್ನು ಬಲಪಡಿಸಿ ಫಿಟ್ ಆಗಿರಲು ನೆರವಾಗುತ್ತೆ. ಹಾಗಾದ್ರೆ ಕಡಲೆ ಕಾಯಿಯನ್ನು ತಿನ್ನುವುದರಿಂದ ಇನ್ನು ಹಲವಾರು ಪ್ರಯೋಜನಗಳಿವೆ.. *ಪ್ರತಿದಿನ ಕಡಲೆ ಕಾಯಿಯನ್ನು ಸೇವನೆ ಮಾಡುವುದರಿಂದ ಗ್ಯಾಸ್ ಮತ್ತು ಎಸಿಡಿಟಿ ಸಮಸ್ಯೆ ಶಮನವಾಗುತ್ತದೆ.ಜೊತೆಗೆ ಕರುಳಿನ ಕಾಯಿಲೆಗಳನ್ನು ನಿವಾರಿಸುತ್ತದೆ. *ದಿನಾಲೂ ಪುರುಷ ಹಾಗೂ ಮಹಿಳೆ ಕಡಲೆ ಕಾಯಿಯನ್ನು ಸೇವನೆ ಮಾಡುವುದರಿಂದ ಹಾರ್ಮೋನುಗಳು ಸಮತೋಲನದಲ್ಲಿದ್ದು ಅವರ ಲೈಂಗಿಕ…

  • ಉಪಯುಕ್ತ ಮಾಹಿತಿ

    ಕೆಟ್ಟ ದೃಷ್ಟಿ ಇದ್ದರೆ ತಪ್ಪದೆ ವಿಳ್ಳೆದೆಲೆಯಿಂದ ಹೀಗೆ ಮಾಡಿ ಸಾಕು.

    ಮಕ್ಕಳು ಎಂದರೆ ಎಲ್ಲರಿಗೂ ಕೂಡ ಬಹಳನೇ ಪ್ರೀತಿ ಪ್ರತಿಯೊಬ್ಬರ ಮನೆಯಲ್ಲಿ ಕೂಡ ಸಣ್ಣ ಪುಟ್ಟ ಮಕ್ಕಳು ಇರುತ್ತಾರೆ ನಾವು ಬೆಳಿಗ್ಗೆ ಎದ್ದಾಗಿನಿಂದ ಹಿಡಿದು ಸಂಜೆವರೆಗೂ ಒಂದಲ್ಲ ಒಂದು ಕೆಲಸದಲ್ಲಿ ತೊಡಗಿ ಆಯಾಸ ಬೇಜಾರು ಬೇಸರ ಇದರಲ್ಲಿ ಮುಳುಗಿ ಹೋಗಿರುತ್ತದೆ ಇಂತಹ ಸಂದರ್ಭದಲ್ಲಿ ಮನೆಯಲ್ಲಿ ಪುಟ್ಟ ಮಕ್ಕಳು ಜೊತೆ ಒಂದಷ್ಟು ಸಮಯ ಕಳೆದರೆ ಆಯಾಸ ಹೋಗುತ್ತದೆ ಮನೆಯಲ್ಲಿರುವ ಮಕ್ಕಳು ದೇವರಿಗೆ ಸಮಾನ ಅವು ಯಾವಾಗಲೂ ನಗುನಗುತ್ತಾ ಖುಷಿಯಿಂದ ಇರಬೇಕು. ಆದರೆ ಸಾಮಾನ್ಯವಾಗಿ ಪುಟ್ಟಮಕ್ಕಳು ರಾತ್ರಿಯ ವೇಳೆ ಚಿಕ್ಕ ಪುಟ್ಟ…

  • ಆರೋಗ್ಯ

    ಖಾಲಿ ಹೊಟ್ಟೆಯಲ್ಲಿ ಬಿಸಿ ನೀರು ಕುಡಿಯುವುದರಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ. ಈ ಅರೋಗ್ಯ ಮಾಹಿತಿ ನೋಡಿ.

    ಜಗತ್ತಿನಲ್ಲಿ ಬಿಸಿ ನೀರು ಕುಡಿಯುವರ ಸಂಖ್ಯೆ ಬಹಳ ಕಮ್ಮಿ ಹೇಳಿದರೆ ತಪ್ಪಾಗಲ್ಲ, ವೈದ್ಯರು ಸಲಹೆಯನ್ನ ನೀಡಿದರು ಕೂಡ ಜನರು ಬಿಸಿ ನೀರನ್ನ ಕುಡಿಯಲು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಇನ್ನು ಒಬ್ಬ ಮನುಷ್ಯ ಆಹಾರವಿಲ್ಲದೆ ಬಹಳ ಕಾಲ ಬದುಕಬಹುದು ಆದರೆ ನೀರಿಲ್ಲದೆ ಬಹಳ ಕಾಲ ಬದುಕಲು ಸಾಧ್ಯವಿಲ್ಲ, ನಮ್ಮ ದೇಹದಲ್ಲಿ ಎಷ್ಟು ನೀರು ಇರುತ್ತದೆಯೋ ನಮ್ಮ ಆರೋಗ್ಯ ಕೂಡ ಅಷ್ಟೇ ಬಲವಾಗಿರುತ್ತದೆ. ಇನ್ನು ಬಿಸಿ ನೀರನ್ನ ದಿನಾಲೂ ಸೇವನೆ ಮಾಡಿದರೆ ನಿಮ್ಮ ದೇಹಕ್ಕೆ ಎಷ್ಟೆಲ್ಲಾ ಲಾಭಗಳಿವೆ ಎಂದು ತಿಳಿದರೆ ಒಮ್ಮೆ…

  • ಸಿನಿಮಾ

    ರೊಬೋ-2.0 ಚಿತ್ರದ ಆ್ಯಮಿ ಜಾಕ್ಸನ್ ಫಸ್ಟ್ ಲುಕ್ ಬಿಡುಗಡೆ…! ತಿಳಿಯಲು ನೋಡಿ…

    ರಜನಿಕಾಂತ್ ಹಾಗೂ ಅಕ್ಷಯ್ ಕುಮಾರ್ ನಟಿಸುತ್ತಿರುವ 2.0 ಚಿತ್ರದಲ್ಲಿ ಆ್ಯಮಿ ಜಾಕ್ಸನ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಈಗ 2.0 ಚಿತ್ರದ ಆ್ಯಮಿ ಜಾಕ್ಸನ್ ನ ಮೊದಲ ಲುಕ್ ಬಿಡುಗಡೆಯಾಗಿದೆ

  • ಸುದ್ದಿ

    ಬೆಳ್ಳಂಬೆಳ್ಳಗ್ಗೆ ಮೂರು ಉಗ್ರರನ್ನು ಭಾರತೀಯ ವೀರ ಯೋಧರಿಂದ ಹತ್ಯೆ…!

    ಜಮ್ಮು-ಕಾಶ್ಮಿರದ ಪುಲ್ವಾಮಾದಲ್ಲಿ ಬೆಳ್ಳಂಬೆಳಗ್ಗೆ ಭಾರತೀಯ ಸೇನೆ ಮೂವರು ಉಗ್ರರನ್ನು ಹತ್ಯೆ ಮಾಡಿದೆ. ಉಗ್ರರನ್ನು ಹತ್ಯೆ ಮಾಡಿದ ಬಳಿಕ ಯೋಧರು ಅವರ ಬಳಿ ಇದ್ದ ಮೂರು ಎಕೆ ಸರಣಿ ರೈಫಲ್‍ಗಳನ್ನು ವಶಪಡೆಸಿಕೊಂಡಿದ್ದಾರೆ. ಸದ್ಯ ಭದ್ರತಾ ಪಡೆಗಳು ಉಳಿದ ಉಗ್ರರನ್ನು ಹುಡುಕಿ ಎನ್‍ಕೌಂಟರ್ ಮಾಡಲು ಮುಂದಾಗಿದ್ದಾರೆ. ಇಬ್ಬರು ವಿಶೇಷ ಪೊಲೀಸ್ ಅಧಿಕಾರಿಗಳು(ಎಸ್‍ಪಿಒ) ಪುಲ್ವಾಮ ಪೊಲೀಸ್ ಲೈನ್‍ಗಳಿಂದ ತಮ್ಮ ಸೇವಾ ರೈಫಲ್‍ಗಳೊಂದಿಗೆ ಕಾಣೆಯಾಗಿದ್ದಾರೆ. ಇಬ್ಬರು ಅಧಿಕಾರಿಗಳ ಹುಡುಕಾಡುವ ಕಾರ್ಯ ನಡೆಯುತ್ತಿದೆ. ಅಧಿಕಾರಿಗಳು ಕಾಣೆಯಾದ ಪ್ರಕರಣ ಪುಲ್ವಾಮದಲ್ಲಿನ ಎನ್‍ಕೌಂಟರ್ ಗೆ ಸಂಬಂಧಿಸಿದ್ದೀಯಾ ಎಂಬುದು…