ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಿಲಾಯನ್ಸ್ ಮಾಲೀಕತ್ವದ ಜಿಯೋ ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಕೇವಲ ಡೇಟಾ-ಉಚಿತ ಕರೆಗಳ ಸೇವೆಯನ್ನು ನೀಡುವ ಮೂಲಕ ಗ್ರಾಹಕರನ್ನು ಸೆಳೆಯಲಿಲ್ಲ. ಇದರ ಬದಲಿಗೆ ಹೊಸ ಮಾದರಿಯ ಆಪ್ ಸೇವೆಗಳನ್ನು ನೀಡುವ ಮೂಲಕ ಹೊಸ ಹಾದಿಯನ್ನು ಟೆಲಿಕಾಂ ಕಂಪನಿಗಳಿಗೆ ತೋರಿಸಿಕೊಟ್ಟಿತ್ತು.

ಜಿಯೋ ಸಿನಿಮಾ ವೆಬ್ ವರ್ಜನ್ ಶುರುಮಾಡಿದೆ. ಈ ಮೂಲಕ ಇನ್ಮುಂದೆ ಕಂಪ್ಯೂಟರ್ ಮತ್ತು ಲ್ಯಾಪ್ ಟಾಪ್ ನಲ್ಲಿ ಆನ್ಲೈನ್ ನ ಮೂಲಕ ಟಿವಿ ನೋಡಬಹುದಾಗಿದೆ. ಈವರೆಗೆ ಜಿಯೋ ಟಿವಿ ಕೇವಲ ಮೊಬೈಲ್ ಆ್ಯಪ್ ನಲ್ಲಿ ಮಾತ್ರ ಲಭ್ಯವಿತ್ತು. ಜಿಯೋ ಬಳಕೆದಾರರು ಅನೇಕ ದಿನಗಳಿಂದ ಈ ಬೇಡಿಕೆಯನ್ನು ಮುಂದಿಟ್ಟಿದ್ದರು. ಇದಕ್ಕೆ ಜಿಯೋ ಮನ್ನಣೆ ನೀಡಿದೆ.

ಜಿಯೋ ಟಿವಿ ಆ್ಯಪ್ ನಲ್ಲಿ ಏನಲ್ಲ ಲಭ್ಯವಿದೆಯೋ ಅದೆಲ್ಲ ಇನ್ಮುಂದೆ ಟಿವಿ ವೆಬ್ ವರ್ಜನ್ ನಲ್ಲಿಯೂ ಸಿಗಲಿದೆ. ಜಿಯೋ ಗ್ರಾಹಕರಿಗೆ ಎಸ್ಡಿ ಹಾಗೂ ಎಚ್ಡಿ ಚಾನೆಲ್ ಆಯ್ಕೆ ಕೂಡ ಸಿಗ್ತಿದೆ.
ಆಪ್ನಿಂದ ವೆಬ್ ಸೇವೆ:-

ಇದೇ ಕೆಲವು ದಿನಗಳ ಹಿಂದೆ ಜಿಯೋ ಸಿನಿಮಾ ಆಪ್ ಸೇವೆಯನ್ನು ವೆಬ್ನಲ್ಲಿಯೂ ನೋಡುವ ಅವಕಾಶವನ್ನು ತನ್ನ ಬಳಕೆದಾರರಿಗೆ ಮಾಡಿಟ್ಟಿದ್ದ ಜಿಯೋ, ಈ ಮೂಲಕ ತನ್ನ ಬಳಕೆದಾರರಿಗೆ ಹೊಸ ಅನುಭವನ್ನು ನೀಡಲು ಮುಂದಾಗಿತ್ತು. ಇದು ಸಾಕಷ್ಟು ಖ್ಯಾತಿಯನ್ನು ಗಳಿಸಿಕೊಂಡಿತ್ತು.
ಈಗ ಜಿಯೋ ಟಿವಿ ಸೇವೆ:
ಜಿಯೋ ಸಿನಿಮಾ ವೆಬ್ ಸಾಕಷ್ಟು ಖ್ಯಾತಿಯನ್ನು ಗಳಿಸಿಕೊಂಡ ಹಿನ್ನಲೆಯಲ್ಲಿ ಜಿಯೋ ತನ್ನ ಲೈವ್ ಟಿವಿ ಆಪ್ ಸೇವೆಯನ್ನು ವೆಬ್ಗೆ ವಿಸ್ತರಿಸಿದ್ದು, ಈ ಮೂಲಕ ಮಿಲಿಯನ್ ಜಿಯೋ ಟಿವಿಯನ್ನು ವೆಬ್ ವರ್ಜಿನ್ ನಲ್ಲಿ ನೋಡಲು ನೀವು ಜಿಯೋ ಅಕೌಂಟ್ ಲಾಗಿನ್ ಆಗಬೇಕು. ಯಾವ ಗ್ರಾಹಕರ ಬಳಿ ಜಿಯೋ 4ಜಿ ಸಿಮ್ ಇದೆಯೋ ಅವರು ಇದರ ಲಾಭಪಡೆಯಬಹುದಾಗಿದೆ.

ಜಿಯೋ ವೆಬ್ ವರ್ಜನ್ ನಲ್ಲಿ ಕೂಡ 7 ದಿನಗಳ ಹಿಂದಿನ ವಿಷ್ಯಗಳನ್ನು ನೋಡಬಹುದಾಗಿದೆ. ನೆಚ್ಚಿನ ಕಾರ್ಯಕ್ರಮ ಮಿಸ್ ಆಗಿದ್ದಲ್ಲಿ. 7 ದಿನಗಳ ಒಳಗೆ ಜಿಯೋ ವೆಬ್ ವರ್ಜನ್ ನಲ್ಲಿಯೂ ಆ ಕಾರ್ಯಕ್ರಮ ನಿಮಗೆ ಸಿಗಲಿದೆ.
HD ಸೇವೆ:-

ಇದಲ್ಲದೇ ಜಿಯೋ ಲೈವ್ ಟಿವಿಯನ್ನು ಗ್ರಾಹಕರು ವೆಬ್ ಆವೃತ್ತಿಯಲ್ಲಿ HD ಗುಣಮಟ್ಟದಲ್ಲಿ ನೋಡುವ ಅವಕಾಶವನ್ನು ಮಾಡಿಕೊಟ್ಟಿದೆ. ಇದರಿಂದಾಗಿ ಗ್ರಾಹಕರು ತಮ್ಮ ಸ್ಮಾರ್ಟ್ ಟಿವಿಯಲ್ಲಿಯೂ ಈ ಸೇವೆಯನ್ನು ಪಡೆಯಬಹುದಾಗಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ರಾಷ್ರ ಭಾರತದಲ್ಲಿ ದೇವಾಲಯಗಳು, ಭಾರತದ ಜನರ ಒಂದು ಅವಿಭಾಜ್ಯ ಅಂಗವಾಗಿಬಿಟ್ಟಿವೆ.ಭಾರತದಲ್ಲಿ ಎಲ್ಲಿ ಹೋದರು ದೇವಾಲಯಗಳ ಕಾಣಸಿಗುತ್ತವೆ. ಜನ ಎಷ್ಟೇ ಕಷ್ಟ ಸುಖಗಳಿದ್ದರೂ ಮನಸ್ಸಿನ ನೆಮ್ಮದಿಗಾಗಿ ದೇವಾಲಯಗಳಿಗೆ ಹೋಗುತ್ತಾರೆ.
ತನ್ನ ಯೋಧ ಪತಿಗಾಗಿ ಪತ್ನಿಯೊಬ್ಬರು ಬರೋಬ್ಬರಿ 19 ವರ್ಷದಿಂದ ಶಬರಿಯಾಗಿ ಕಾಯುತ್ತಿರುವ ಮನಕಲಕುವ ದೃಶ್ಯಕ್ಕೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅಮ್ಮತ್ತಿ ಗ್ರಾಮ ಸಾಕ್ಷಿ ಆಗಿದೆ.ಅಮ್ಮತ್ತಿ ಗ್ರಾಮದ ಯೋಧನ ಪತ್ನಿ ಪಾರ್ವತಿ ಅವರ ಕರುಣಾಜನಕ ಕಥೆ ಇದಾಗಿದ್ದು, ಇವರು ತನ್ನ ಪತಿ ಉತ್ತಯ್ಯನ ಬರುವಿಕೆಗಾಗಿ 19 ವರ್ಷಗಳಿಂದ ಶಬರಿಯಂತೆ ಕಾಯುತ್ತಿದ್ದಾರೆ. 1985ರಲ್ಲಿ ಸೇನೆಗೆ ಸೇರಿದ್ದ ಉತ್ತಯ್ಯ 1999ರಲ್ಲಿ ರಜೆಗೆಂದು ಮನೆಗೆ ಬಂದು ವಾಪಾಸ್ ಹೋದವರು ಇಂದಿಗೂ ಹಿಂದಿರುಗಿ ಬಂದೇ ಇಲ್ಲ. ಹಾಗಂತ ಸೇನೆಯಲ್ಲೂ ಇಲ್ಲ, ಎಲ್ಲಿದ್ದಾರೆ ಅನ್ನೋದು…
ಕೆಂಡಸಂಪಿಗೆಯ ವಿಕ್ಕಿ ವರುನ್ ಹಾಗೂ ಕಿರಿಕ್ ಪಾರ್ಟಿಯ ಸಂಯುಕ್ತ ಹೆಗ್ಡೆ ನಟಿಸಿರುವ ಈ ಸಿನಿಮಾವನ್ನು ಅಲೆಮಾರಿ ಸಂತೋಷ್ ನಿರ್ದೇಶನ ಮಾಡಿದ್ದಾರೆ..
ಈ ತಲೆಮಾರಿನ ಮಕ್ಕಳಿಗೆ ಒಂದರ್ಥದಲ್ಲಿ ಅಪರೂಪದ ವಸ್ತುವೇ ಆಗಿರುವ ಒಂದು ರೂಪಾಯಿಯ ನೋಟು ಚಲಾವಣೆಗೆ ಬಂದು ಇಂದಿಗೆ(ನ.30, 1917) ಸರಿಯಾಗಿ ನೂರು ವರ್ಷ ಸಂದಿದೆ. ಕಿಂಗ್ ಐದನೇ ಜಾರ್ಜ್ ಚಿತ್ರದೊಂದಿಗೆ ಹೊರಬಂದ ಈ ನೋಟಿನ ವಿಶೇಷತೆ ಎಂದರೆ ಇದನ್ನು ಭಾರತೀಯ ರಿಸರ್ವ್ ಬ್ಯಾಂಕ್ಮುದ್ರಿಸುವುದಿಲ್ಲ. ಬದಲಾಗಿ ಭಾರತೀಯ ಸರ್ಕಾರ ಮುದ್ರಿಸುತ್ತದೆ.
ಭಾರತವು ವಿಭಿನ್ನ ಧರ್ಮಗಳ, ನಂಬಿಕೆಗಳು, ಆಚರಣೆಗಳ ನೆಲೆಬೀಡಾಗಿದ್ದು, ಇಲ್ಲಿ ಎಷ್ಟೋ ಸಾಧು,ಸಂತರು,ಮಹಾನ್ ದಾರ್ಶನಿಕರು ಜನಿಸಿದ್ದಾರೆ. ತಮ್ಮ ಸಾಮಾನ್ಯ ಜೀವನ ಕ್ರಮದಿಂದ ಧರ್ಮವನ್ನು ಭೋದಿಸಿ,ಪವಾಡಗಳನ್ನು ಮಾಡಿ ಜನಮಾನಸದಲ್ಲಿ ಸ್ಥಾಯಿಯಾಗಿ ವಿರಾಜಮಾನರಾಗಿದ್ದಾರೆ.
ಮಹಿಳೆಯರು ಅಡುಗೆ ಮಾಡುವಾಗ ಚಿಕ್ಕ ಪುಟ್ಟ ಸುಟ್ಟ ಗಾಯಗಳಾಗುವುದು ಸಾಮಾನ್ಯದ ಸಂಗತಿ. ಇಂತಹ ಚಿಕ್ಕ ಸುಟ್ಟ ಗಾಯಗಳನ್ನು ಕಡಿಮೆಗೊಳಿಸುವಂತ ಔಷಧಗಳು ನಮ್ಮ ಮನೆಯಲ್ಲೇ ಇರುತ್ತವೆ. ಅಂತಹ ಕೆಲವು ಮನೆಮದ್ದು ಇಲ್ಲಿವೆ.. ಸುಟ್ಟ ಗಾಯಕ್ಕೆ ತಕ್ಷಣವೇ ಟೂತ್ ಪೇಸ್ಟ್ ಹಚ್ಚಿಕೊಂಡಲ್ಲಿ ಸುಟ್ಟ ಗಾಯದಿಂದಾಗುವ ಉರಿ ಶಮನವಾಗುತ್ತದೆ.ಶರೀರದ ಭಾಗ ಸುಟ್ಟ ತಕ್ಷಣವೇ ಹಸಿ ಮಣ್ಣನ್ನು ಆ ಭಾಗಕ್ಕೆ ಹಚ್ಚುವುದರಿಂದ ಉರಿ ಕಡಿಮೆಯಾಗುತ್ತದೆ ಮತ್ತು ಗುಳ್ಳೆಗಳು ಏಳುವುದಿಲ್ಲ. ಸುಟ್ಟ ಭಾಗಕ್ಕೆ ಸತತವಾಗಿ ನೀರು ಬಿಡುತ್ತಿದ್ದಲ್ಲಿ ಗಾಯದ ಉರಿ ಕಡಿಮೆಯಾಗುತ್ತದೆ.ಚರ್ಮ ಸುಟ್ಟಿದ್ದ ಭಾಗಕ್ಕೆ…