ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಿಲಾಯನ್ಸ್ ಮಾಲೀಕತ್ವದ ಜಿಯೋ ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಕೇವಲ ಡೇಟಾ-ಉಚಿತ ಕರೆಗಳ ಸೇವೆಯನ್ನು ನೀಡುವ ಮೂಲಕ ಗ್ರಾಹಕರನ್ನು ಸೆಳೆಯಲಿಲ್ಲ. ಇದರ ಬದಲಿಗೆ ಹೊಸ ಮಾದರಿಯ ಆಪ್ ಸೇವೆಗಳನ್ನು ನೀಡುವ ಮೂಲಕ ಹೊಸ ಹಾದಿಯನ್ನು ಟೆಲಿಕಾಂ ಕಂಪನಿಗಳಿಗೆ ತೋರಿಸಿಕೊಟ್ಟಿತ್ತು.

ಜಿಯೋ ಸಿನಿಮಾ ವೆಬ್ ವರ್ಜನ್ ಶುರುಮಾಡಿದೆ. ಈ ಮೂಲಕ ಇನ್ಮುಂದೆ ಕಂಪ್ಯೂಟರ್ ಮತ್ತು ಲ್ಯಾಪ್ ಟಾಪ್ ನಲ್ಲಿ ಆನ್ಲೈನ್ ನ ಮೂಲಕ ಟಿವಿ ನೋಡಬಹುದಾಗಿದೆ. ಈವರೆಗೆ ಜಿಯೋ ಟಿವಿ ಕೇವಲ ಮೊಬೈಲ್ ಆ್ಯಪ್ ನಲ್ಲಿ ಮಾತ್ರ ಲಭ್ಯವಿತ್ತು. ಜಿಯೋ ಬಳಕೆದಾರರು ಅನೇಕ ದಿನಗಳಿಂದ ಈ ಬೇಡಿಕೆಯನ್ನು ಮುಂದಿಟ್ಟಿದ್ದರು. ಇದಕ್ಕೆ ಜಿಯೋ ಮನ್ನಣೆ ನೀಡಿದೆ.

ಜಿಯೋ ಟಿವಿ ಆ್ಯಪ್ ನಲ್ಲಿ ಏನಲ್ಲ ಲಭ್ಯವಿದೆಯೋ ಅದೆಲ್ಲ ಇನ್ಮುಂದೆ ಟಿವಿ ವೆಬ್ ವರ್ಜನ್ ನಲ್ಲಿಯೂ ಸಿಗಲಿದೆ. ಜಿಯೋ ಗ್ರಾಹಕರಿಗೆ ಎಸ್ಡಿ ಹಾಗೂ ಎಚ್ಡಿ ಚಾನೆಲ್ ಆಯ್ಕೆ ಕೂಡ ಸಿಗ್ತಿದೆ.
ಆಪ್ನಿಂದ ವೆಬ್ ಸೇವೆ:-

ಇದೇ ಕೆಲವು ದಿನಗಳ ಹಿಂದೆ ಜಿಯೋ ಸಿನಿಮಾ ಆಪ್ ಸೇವೆಯನ್ನು ವೆಬ್ನಲ್ಲಿಯೂ ನೋಡುವ ಅವಕಾಶವನ್ನು ತನ್ನ ಬಳಕೆದಾರರಿಗೆ ಮಾಡಿಟ್ಟಿದ್ದ ಜಿಯೋ, ಈ ಮೂಲಕ ತನ್ನ ಬಳಕೆದಾರರಿಗೆ ಹೊಸ ಅನುಭವನ್ನು ನೀಡಲು ಮುಂದಾಗಿತ್ತು. ಇದು ಸಾಕಷ್ಟು ಖ್ಯಾತಿಯನ್ನು ಗಳಿಸಿಕೊಂಡಿತ್ತು.
ಈಗ ಜಿಯೋ ಟಿವಿ ಸೇವೆ:
ಜಿಯೋ ಸಿನಿಮಾ ವೆಬ್ ಸಾಕಷ್ಟು ಖ್ಯಾತಿಯನ್ನು ಗಳಿಸಿಕೊಂಡ ಹಿನ್ನಲೆಯಲ್ಲಿ ಜಿಯೋ ತನ್ನ ಲೈವ್ ಟಿವಿ ಆಪ್ ಸೇವೆಯನ್ನು ವೆಬ್ಗೆ ವಿಸ್ತರಿಸಿದ್ದು, ಈ ಮೂಲಕ ಮಿಲಿಯನ್ ಜಿಯೋ ಟಿವಿಯನ್ನು ವೆಬ್ ವರ್ಜಿನ್ ನಲ್ಲಿ ನೋಡಲು ನೀವು ಜಿಯೋ ಅಕೌಂಟ್ ಲಾಗಿನ್ ಆಗಬೇಕು. ಯಾವ ಗ್ರಾಹಕರ ಬಳಿ ಜಿಯೋ 4ಜಿ ಸಿಮ್ ಇದೆಯೋ ಅವರು ಇದರ ಲಾಭಪಡೆಯಬಹುದಾಗಿದೆ.

ಜಿಯೋ ವೆಬ್ ವರ್ಜನ್ ನಲ್ಲಿ ಕೂಡ 7 ದಿನಗಳ ಹಿಂದಿನ ವಿಷ್ಯಗಳನ್ನು ನೋಡಬಹುದಾಗಿದೆ. ನೆಚ್ಚಿನ ಕಾರ್ಯಕ್ರಮ ಮಿಸ್ ಆಗಿದ್ದಲ್ಲಿ. 7 ದಿನಗಳ ಒಳಗೆ ಜಿಯೋ ವೆಬ್ ವರ್ಜನ್ ನಲ್ಲಿಯೂ ಆ ಕಾರ್ಯಕ್ರಮ ನಿಮಗೆ ಸಿಗಲಿದೆ.
HD ಸೇವೆ:-

ಇದಲ್ಲದೇ ಜಿಯೋ ಲೈವ್ ಟಿವಿಯನ್ನು ಗ್ರಾಹಕರು ವೆಬ್ ಆವೃತ್ತಿಯಲ್ಲಿ HD ಗುಣಮಟ್ಟದಲ್ಲಿ ನೋಡುವ ಅವಕಾಶವನ್ನು ಮಾಡಿಕೊಟ್ಟಿದೆ. ಇದರಿಂದಾಗಿ ಗ್ರಾಹಕರು ತಮ್ಮ ಸ್ಮಾರ್ಟ್ ಟಿವಿಯಲ್ಲಿಯೂ ಈ ಸೇವೆಯನ್ನು ಪಡೆಯಬಹುದಾಗಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್ ಬಾಸ್ ಸೀಸನ್-7ರಲ್ಲಿ ಶೈನ್ ಶೆಟ್ಟಿ ಅವರು ಸ್ಪರ್ಧಿ ಚಂದನಾ ಅವರ ಜೊತೆ ಜಗಳವಾಡಿ ಅವಾಜ್ ಹಾಕಿದ್ದಾರೆ. ಶೈನ್ ವರ್ತನೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಚಂದನಾ ಮತ್ತು ಶೈನ್ ಶೆಟ್ಟಿ, ವಾಸುಕಿ ವೈಭವ್ ಮೂವರು ಗೆಳೆಯರು. ಚಂದನಾ ವಿರುದ್ಧವಾಗಿ ಶೈನ್ ಶೆಟ್ಟಿ ಮತ್ತು ವಾಸುಕಿ ಇಲ್ಲಿಯವರೆಗೂ ಮಾತನಾಡಿಲ್ಲ. ಆದರೆ ಈಗ ಶೈನ್ ಶೆಟ್ಟಿ ಮಾತನಾಡಿದ ಬಗೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ. ಚಂದನಾ ಅವರು ಟಾಸ್ಕ್ ಮಾಡಿ ಮೈ…
ನಲ್ವತ್ತು ದಿನಗಳ ಹಸುಗೂಸನ್ನು ಹೃದಯದ ಶಸ್ತ್ರಚಿಕಿತ್ಸೆಗಾಗಿ ಮಂಗಳೂರಿನಿಂದ ಬೆಂಗಳೂರಿಗೆ ಝೀರೋ ಟ್ರಾಫಿಕ್ ನಲ್ಲಿ ಅಂಬುಲೆನ್ಸ್ ನಲ್ಲಿ ರವಾನಿಸಲಾಗಿದೆ. ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿದ್ದ ಮಗುವಿಗೆ ತುರ್ತಾಗಿ ಶಸ್ತ್ರಚಿಕಿತ್ಸೆ ಆಗಬೇಕಿತ್ತು. ಅದಕ್ಕಾಗಿ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಮಗುವನ್ನು ರವಾನಿಸಲಾಗಿದೆ. ಚಾಲಕ ಹನೀಫ್ ಅವರು ಮಂಗಳೂರಿನಿಂದ ಆಂಬುಲೆನ್ಸ್ ಮೂಲಕ ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಮಗುವನ್ನು ಕೇವಲ ಆರು ಗಂಟೆಯಲ್ಲಿ ಬೆಂಗಳೂರು ತಲುಪಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಉಜಿರೆ ಮೂಲದ ಸೈಫುಲ್ ಅಜ್ಮಾನ್ ಎನ್ನುವ ಈ ಮಗುವಿಗೆ…
ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಮಾನಸಿಕ ಸಮತೋಲನ ಕಳೆದುಕೊಂಡು ಓಡಾಡುತ್ತಿದ್ದಾರೆ. ಇವರ ಸ್ಥಿತಿಯನ್ನು ನೋಡಿ ಕೆಲವರು ವಿಡಿಯೋ ಮಾಡಿ ಲೇವಡಿ ಮಾಡುತ್ತಿದ್ದಾರೆ. ಇನ್ನೂ ಕೆಲವರು ವೆಂಕಟ್ ಸ್ಥಿತಿಗೆ ಮರುಗುತ್ತಿದ್ದಾರೆ. ಸದ್ಯ ಊಟ ಇಲ್ಲದೆ ಕೆಲವರಿಂದ ಹಲ್ಲೆಗೊಳಗಾಗಿರುವ ವೆಂಕಟ್ಗೆ ಸುದೀಪ್ ಚಿಕಿತ್ಸೆಗೆ ನೆರವಾಗಲು ಮುಂದಾಗಿದ್ದಾರೆ. ಕಿಚ್ಚ ಚಾರಿಟೇಬಲ್ ಸೊಸೈಟಿ ಈ ಬಗ್ಗೆ ಮಾಹಿತಿ ನೀಡಿದ್ದು, ಜನರು ಸ್ವಲ್ಪ ಸಂಯಮದಿಂದ ವರ್ತಿಸಬೇಕೆಂದು ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ವತಿಯಿಂದ ಮನವಿ ಮಾಡಿದ್ದಾರೆ. ಆತ್ಮೀಯರೆ ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ಜರ್ಜಿರಿತರಾಗಿ…
ಹೆಚ್ಚಿನವರ ಮನೆಯಲ್ಲಿ ಪ್ಲಾಸ್ಟಿಕ್ ಪಾತ್ರೆಗಳನ್ನು ಬಳಸದೇ ಇರುವುದಿಲ್ಲ. ಆದರೆ ಉಳಿದ ತಿಂಡಿಗಳನ್ನು ಪ್ಲಾಸ್ಟಿಕ್ ವಸ್ತುಗಳಲ್ಲಿ ಹಾಕುವ ಮುನ್ನ ಯೋಚಿಸಿ.
ಈಗಿನ ಕಾಲದಲ್ಲಿ ಮೊಬೈಲ್ ಬಳಕೆ ಮಾಡದೆ ಇರುವವರು ಯಾರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಮೊಬೈಲ್ ಬಳಕೆ ಮಾಡುತ್ತಿದ್ದಾರೆ. ಹಿಂದಿನ ಕಾಲದಲಿ ಮೊಬೈಲ್ ಫೋನ್ ಗಳು ಇರಲಿಲ್ಲ ಮತ್ತು ಜನರು ಯಾರ ಬಳಿ ಆದರೂ ಮಾತನಾಡಬೇಕು ಅಂದರೆ ಲ್ಯಾಂಡ್ ಲೈನ್ ಅಥವಾ ಅಂಚೆ ಕಚೇರಿಯ ಮೊರೆ ಹೋಗುತ್ತಿದ್ದರು, ಆದರೆ ಈಗ ಒಬ್ಬ ವ್ಯಕ್ತಿ ಎಷ್ಟೇ ದೂರ ಇದ್ದರು ಆತನ ಜೊತೆ ಮೊಬೈಲ್ ಮೂಲಕ ಮಾತನಾಡಬಹುದಾಗಿದೆ. ಇನ್ನು ಕೆಲವು ಮೊಬೈಲ್…
ಕಿತ್ತಳೆ ಹಣ್ಣು ನೋಡಿದ್ರೆ ಬಾಯಲ್ಲಿ ನೀರು ಬರುತ್ತೆ. ಇಂಥ ಸಿಹಿ ಕಿತ್ತಳೆ ಹಣ್ಣಿನಿಂದ ದೇಹಕ್ಕೆ ಹಲವು ಉಪಯೋಗಗಳಿವೆ. ಕಿತ್ತಳೆ ಹಣ್ಣಿನಲ್ಲಿ ಸಿಟ್ರಸ್ ಅಂಶ ಹೆಚ್ಚು ಇರುತ್ತೆ. ಇದನ್ನು ಪ್ರತಿದಿನ ಮಕ್ಕಳು ಹಾಗೂ ವಯಸ್ಸಾದವರು ಸೇವಿಸಿದ್ರೆ ಹೆಚ್ಚು ಉಪಯುಕ್ತ.