ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಕೃತಿ ನಮಗೆ ನೀಡಿರುವ ಆರೋಗ್ಯಕರ ಆಹಾರಗಳಲ್ಲಿ ಮೀನು ಕೂಡ ಒಂದು, ಇನ್ನು ಮೀನು ಮಾಂಸದ ಆಹಾರದ ಪ್ರೀತಿಯರಿಗೆ ತುಂಬಾ ಪ್ರಿಯವಾದ ಆಹಾರ ಎಂದು ಹೇಳಿದರೆ ತಪ್ಪಾಗಲ್ಲ ಮತ್ತು ಮೀನನ್ನ ಪ್ರಪಂಚದಲ್ಲಿ ಹೆಚ್ಚಿನ ಜನರು ತಿನ್ನುತ್ತಾರೆ. ಇನ್ನು ಕರಾವಳಿ ಪ್ರದೇಶಗಳಲ್ಲಿ ವಾಸ ಮಾಡುವ ಜನರಿಗೆ ಮೀನು ಅಂದರೆ ಪಂಚಪ್ರಾಣ, ಮೀನು ತುಂಬಾ ಆರೋಗ್ಯಕರವಾದ ಆಹಾರ ಅನ್ನುವುದು ನಮಗೆ ತಿಳಿದಿರುವ ವಿಚಾರ ಆಗಿದೆ ಮತ್ತು ಅದನ್ನ ವೈದ್ಯಲೋಕ ದೃಡಪಸಿಡಿದೆ, ಮೀನಿನಲ್ಲಿ ಇರುವ ಹಲವು ಪೋಷಕಾಂಶಗಳು ನಮ್ಮ ದೇಹಕ್ಕೆ ತುಂಬಾ ತುಂಬಾ ಆರೋಗ್ಯಕವಾಗಿದೆ. ಮೀನಿನಲ್ಲಿ ಪ್ರೊಟೀನ್, ವಿಟಮಿನ್ ಡಿ, ಕ್ಯಾಲ್ಸಿಯಂ ಮತ್ತು ಪಾಸ್ಪರಸ್ ಅಂಶಗಳು ಬಹಳ ಹೆಚ್ಚಾಗಿ ಇರುತ್ತದೆ, ಮೀನಿನಲ್ಲಿ ಕಬ್ಬಿಣ, ಮೆಗ್ನೇಷಿಯಂ, ಪೊಟ್ಯಾಸಿಯಂ ನಂತಹ ಖನಿಜಾಂಶಗಳು ಕೂಡ ಇದೆ.
ಇನ್ನು ಇದರಲ್ಲಿ ಇರುವ ಕೆಲವು ಅಂಶಗಳು ನಮ್ಮ ದೇಹದ ಸೊಂಟದ ಸುತ್ತಲಿನ ಕೊಬ್ಬನ್ನ ಕರಗಿಸುವುದು ಮಾತ್ರವಲ್ಲದೆ ಇತರೆ ಹಲವು ರೀತಿಯ ಆರೋಗ್ಯಕರ ಅಂಶಗಳು ನಮ್ಮ ದೇಹಕ್ಕೆ ಸಿಗುತ್ತದೆ. ಹಾಗಾದರೆ ಮೀನನ್ನ ಹೆಚ್ಚಾಗಿ ತಿನ್ನುವುದರಿಂದ ನಮ್ಮ ದೇಹಕ್ಕೆ ಆಗುವ ಲಾಭಗಳೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಸ್ನೇಹಿತರೆ ನಾವು ಮೀನನ್ನ ಹೆಚ್ಚಾಗಿ ತಿನ್ನುವುದರಿಂದ ನಮ್ಮ ಮೆದುಳು ಮತ್ತು ಯಕೃತ್ ಗಳು ಸರಿಯಾದ ರೀತಿಯಲ್ಲಿ ಕಾರ್ಯವಹಿಸುತ್ತದೆ ಮತ್ತು ಇವುಗಳು ಸರಿಯಾದ ರೀತಿಯಲ್ಲಿ ಕಾರ್ಯ ನಿರ್ವಹಿಸುವಲ್ಲಿ ಮೀನು ಪ್ರಮುಖ ಪಾತ್ರವನ್ನ ವಹಿಸಿದೆ.
ಇನ್ನು ನಿದ್ರೆಯ ಸಮಸ್ಯೆಯನ್ನ ಎದುರಿಸುತ್ತಿರುವವರು ಹೆಚ್ಚಾಗಿ ಮೀನು ತಿನ್ನುವುದರಿಂದ ಅವರ ನಿದ್ರೆಯ ಸಮಸ್ಯೆ ಕೂಡ ದೂಡ ಆಗುತ್ತದೆ ಎಂದು ಸಂಶೋಧನೆಯಿಂದ ತಿಳಿದು ಬಂದಿದೆ ಮತ್ತು ಹೃದಯ ಸಂಬಂಧಿ ಖಾಯಿಲೆಗಳನ್ನ ತಡೆಗಟ್ಟುವಲ್ಲಿ ಮೀನಿನ ಮಾಂಶ ಪ್ರಮುಖ ಪಾತ್ರವನ್ನ ವಹಿಸುತ್ತದೆ. ಹೌದು ಒಮೇಗಾ 3 ಕೊಬ್ಬಿನ ಅಂಶವು ಮೀನಿನಲ್ಲಿ ಹೆಚ್ಚಾಗಿ ಇರುವುದರಿಂದ ಇದು ಹೃದಯ ಸಂಬಂದಿ ಖಾಯಿಲೆಗಳನ್ನ ಕಡಿಮೆ ಮಾಡುತ್ತದೆ, ಇನ್ನು ತಿನ್ನುವುದರಿಂದ ಅಲ್ಪೇಮಾರ್ ಖಾಯಿಲೆಯನ್ನ ತಡೆಗಟ್ಟಬಹುದಾಗಿದೆ. ಮೀನನ್ನ ತಿನ್ನುವುದರಿಂದ ಮೆದುಳಿನ ಕುಗ್ಗುವಿಕೆ ಮತ್ತು ಕ್ಷೀಣಿಸುವಿಕೆಯನ್ನ ಕಡಿಮೆ ಮಾಡಬಹುದಾಗಿದೆ ಮತ್ತು ಇದರಿಂದ ಮೆದುಳಿಗೆ ಸಮಸ್ಯೆಗಳು ಸಂಪೂರ್ಣವಾಗಿ ದೂರ ಆಗುತ್ತದೆ.
ಮಾನಸಿಕ ಖಿನ್ನತೆಯನ್ನ ಅನುಭವಿಸುತ್ತಿರುವವರು ಮೀನನ್ನ ಹೆಚ್ಚಾಗಿ ತಿನ್ನುವುದರಿಂದ ಅವರ ಖಿನ್ನತೆಯನ್ನ ಕಡಿಮೆ ಮಾಡಿಕೋಳ್ಳಬಹುದಾಗಿದೆ ಮತ್ತು ನಮ್ಮ ಮಾನಸಿಕ ಆರೋಗ್ಯ ಸುಧಾರಿಸುತ್ತದೆ. ಮೀನು ಮತ್ತು ಮೀನಿನ ಎಣ್ಣೆಯೂ ಖಿನ್ನತೆಯನ್ನ ದೂರ ಮಾಡುವಲ್ಲಿ ಪ್ರಮುಖ ಪಾತ್ರವನ್ನ ವಹಿಸಿದೆ. ಮೂಳೆಗಳ ಗಡಿಸುವಿಕೆಗೆ ಮತ್ತು ಮೂಳೆಗಳ ಆರೋಗ್ಯಕ್ಕೆ ಕ್ಯಾಲ್ಸಿಯಂ ಡಿ ತುಂಬಾ ಅವಶ್ಯಕ, ಇನ್ನು ಮೀನಿನಲ್ಲಿ ಹೆಚ್ಚಿನ ಕ್ಯಾಲ್ಸಿಯಂ ಡಿ ಇರುವುದರಿಂದ ಮೂಳೆಗಳ ಆರೋಗ್ಯವನ್ನ ಕಾಪಾಡಿಕೊಳ್ಳುವಲ್ಲಿ ಮೀನು ತುಂಬಾ ಸಹಕಾರಿಯಾಗಿದೆ, ಇದಕ್ಕೆ ಕರಾವಳಿ ಪ್ರದೇಶದವರ ಮೂಲೆಗೆಳು ತುಂಬಾ ಗಟ್ಟಿ. ಇನ್ನು ಮೀನಿನಲ್ಲಿ ಇರುವ ಒಮೇಗಾ 3 ಕೊಬ್ಬಿನ ಅಂಶವು ಕಣ್ಣಿನ ದೃಷ್ಟಿ ಮತ್ತು ಆರೋಗ್ಯವನ್ನ ಸುಧಾರಿಸುವಲ್ಲಿ ಪ್ರಮುಖ ಪಾತ್ರವನ್ನ ವಹಿಸುತ್ತದೆ.
ಇನ್ನು ಸಂಧಿವಾತದಿಂದ ಬಳಲುತ್ತಿರುವವರು ಹೆಚ್ಚಾಗಿ ಮೀನು ಸೇವನೆ ಮಾಡಿದರೆ ಈ ಸಮಸ್ಯೆ ಆದಷ್ಟು ಬೇಗ ನಿವಾರಣೆ ಆಗುತ್ತದೆ, ಮೀನು ದೇಹದಲ್ಲಿನ ಕೊಲೆಸ್ಟ್ರಾಲ್ ಅಂಶವನ್ನ ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರವನ್ನ ವಹಿಸುತ್ತದೆ. ಇನ್ನು ಮಧುಮೇಹದ ನಿಯಂತ್ರಣಕ್ಕೆ ಮೀನು ಉತ್ತಮವಾದ ಔಷಧಿಯಾಗಿದೆ, ಹೌದು ಕೆಲವು ಸಂಶೋಧನೆಯ ಪ್ರಕಾರ ಮೀನು ತಿನ್ನುವುದರಿಂದ ಮಧುಮೇಹದ ಖಾಯಿಲೆಯನ್ನ ಕಡಿಮೆ ಮಾಡಿಕೋಳ್ಳಬಹುದಾಗಿದೆ ಮತ್ತು ಗ್ಲುಕೋಸ್ ಚಯಾಪಚಯ ಕ್ರಿಯೆಗೆ ಮೀನು ತುಂಬಾ ಸಹಕಾರಿ, ಮಹಿಳೆಯರಲ್ಲಿ ವೃತುಚಕ್ರದ ಮೊದಲು ಕಾಣಿಸಿಕೊಳ್ಳುವ ಕೆಲವು ಸಮಸ್ಯೆಯನ್ನ ನಿವಾರಣೆ ಮಾಡುವಲ್ಲಿ ಮೀನು ಪ್ರಮುಖ ಪಾತ್ರವನ್ನ ವಹಿಸಿದೆ, ಸ್ನೇಹಿತರೆ ಮೀನು ಹೆಚ್ಚಾಗಿ ತಿನ್ನುವುದರಿಂದ ನಮ್ಮ ದೇಹಕ್ಕೆ ಯಾವುದೇ ರೀತಿಯ ತೊಂದರೆ ಇಲ್ಲ, ಸ್ನೇಹಿತರೆ ಮೀನಿನ ಬಗೆಗಿನ ಈ ಮಾಹಿತಿಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿಯೊಂದು ದೇಶವೂ ಕೂಡ ತನ್ನ ದೇಶದ ಭೌಗೋಳಿಕ ಸಂಪತ್ತನ್ನು ಹುಡುಕುವ ಪ್ರಯತ್ನವನ್ನು ಯಾವಾಗಲೂ ಕೂಡ ಮಾಡುತ್ತಲೇ ಇರುತ್ತದೆ. ಅದೇ ರೀತಿಯಲ್ಲಿ ಭಾರತದಲ್ಲಿ ಕೂಡ ಅದೆಷ್ಟೋ ಭಾಗಗಲ್ಲಿ ಚಿನ್ನದ ಗಣಿಯನ್ನು ಹುಡುಕುವ ಅದೆಷ್ಟೋ ಪ್ರಯತ್ನಗಳು ನಡೆದಿದ್ದವು. ಆದರೆ ಯಾವುದು ಕೂಡ ಅಷ್ಟೊಂದು ದೊಡ್ಡ ಮಟ್ಟದ ಯಶಸ್ಸು ನೀಡಿರಲಿಲ್ಲ. ಆದರೆ ಸದ್ಯಕ್ಕೆ ಈಗ ಭಾರತದಲ್ಲಿ ಇರುವ ಒಟ್ಟಾರೆ ಚಿನ್ನದ ನಿಕ್ಷೇಪಕ್ಕಿಂತ ಐದು ಪಟ್ಟು ಹೆಚ್ಚು ಚಿನ್ನದ ಗಣಿ ಪತ್ತೆಯಾಗಿದೆ ಎನ್ನುವ ಸುದ್ದಿಯೊಂದು ಇದ್ದಕಿದ್ದಂತೆ ದೇಶದ ಎಲ್ಲ ಮಾಧ್ಯಮಗಳು ಈ ಸುದ್ದಿ…
ಮೇ 23ರ ಗುರುವಾರದಂದು ಲೋಕಸಭೆ ಚುನಾವಣೆಯ ಮತ ಎಣಿಕೆ ನಡೆಯಲಿದೆ. ಮತಗಟ್ಟೆ ಸಮೀಕ್ಷೆಗಳು ಎನ್ಡಿಎ ಸರ್ಕಾರ ರಚಿಸಲಿದೆ ಎಂದು ಭವಿಷ್ಯ ನುಡಿದಿದ್ದು, ಜನಸಾಮಾನ್ಯರಿಂದ ಹಿಡಿದು ಎಲ್ಲಾ ವರ್ಗಗಳಲ್ಲೂ ಇದರ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಇನ್ನೊಂದೆಡೆ ಮತಗಟ್ಟೆ ಸಮೀಕ್ಷೆ ಫಲಿತಾಂಶ ಷೇರುಪೇಟೆಯ ಮೇಲೆ ಪ್ರಭಾವ ಬೀರಿದ್ದು, ಹೂಡಿಕೆದಾರರು ಬೃಹತ್ ಲಾಭದ ನಿರೀಕ್ಷೆಯಲ್ಲಿದ್ದಾರೆ. ಈ ನಡುವೆ ಆಹಾರ ವಿತರಣಾ ಸಂಸ್ಥೆ ಜೋಮ್ಯಾಟೊ (Zomato) ಸಾರ್ವಜನಿಕರಿಗೆ ಭರ್ಜರಿ ಉಡುಗೊರೆ ನೀಡುವ ಘೋಷಣೆ ಮಾಡಿದೆ. ದೇಶದ ಮುಂದಿನ ಪ್ರಧಾನಿ ಯಾರಾಗಲಿದ್ದಾರೆ ಎಂದು…
ಇಂದು ಗುರುವಾರ, 15/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಉದ್ಯೋಗಿಗಳು ನೂತನ ವೃತ್ತಿಯನ್ನು ಕೈಗೊಳ್ಳಬಹುದು.ನಿಧಾನವಾಗಿ ಇತರರ ಹೃದಯವನ್ನು ಗೆಲ್ಲಲು ನಿಮಗೆ ಸಾಧ್ಯವಾಗುತ್ತದೆ. ಕೆಲಸದಿಂದ ಆಗಾಗ್ಗೆ ಮನಸು ದೂರವಾಗುವ ಸಾಧ್ಯತೆಯಿರುತ್ತದೆ.ಹೊಸ ಮನೆಗೆ ಹೋಗುವ ಸಾಧ್ಯತೆ ಇರುತ್ತದೆ. ಕೆಲವೊಮ್ಮೆ ಆರೋಗ್ಯದಲ್ಲಿ ಏರುಪೇರಾಗ ಬಹುದು. ಜಾಗ್ರತೆ ವಹಿಸಬೇಕು. ಹೊಸ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ತಂದೆ ಜತೆ ಸಮಾಲೋಚಿಸಿ ತೀರ್ಮಾನ ಸಾಧ್ಯತೆ. ತೀರ್ಥ ಕ್ಷೇತ್ರಗಳ ಪ್ರವಾಸಕ್ಕೆ ಮಕ್ಕಳು ನಿಮಗೆ ನೆರವಾಗಲಿದ್ದಾರೆ. ಮಾನಸಿಕ ದುಗುಡ ಉಂಟಾದೀತು ವೃಷಭ:- ಮುಖ್ಯವಾದ ಕೆಲಸವೊಂದಕ್ಕೆ ಸಲಹೆ…
ನಾವು ಮನೆ ಮುಂದೆ ಕೆಲವೊಂದು ಗಿಡ ಗಳನ್ನು ನೆಡುವುದು ಸಾಮಾನ್ಯ. ಆದರೆ ಕೆಲವೊಂದು ಗಿಡಗಳನ್ನು ನೆಟ್ಟರೆ ಶ್ರೀಮಂತಿಕೆ ಬರುತ್ತೆ ಎನ್ನುವ ನಂಬಿಕೆ ಇದೆ. ಅದರಲ್ಲಿ ಒಂದು ಗಿಡದ ಹೆಸರು ಮನಿಪ್ಲಾಂಟ್.
ಧರ್ಮಸ್ಥಳ ಮಂಜುನಾಥ ಕ್ಷೇತ್ರಕ್ಕೆ ಹೆಚ್ಚಿನವರು ಭೇಟಿ ನೀಡಿರುತ್ತಾರೆ. ದೂರ ದೂರದ ಊರುಗಳಿಂದ ಸಾಕಷ್ಟು ಜನ ಭಕ್ತರು ಮಂಜುನಾಥನ ದರ್ಶನಕ್ಕೆಂದು ಆಗಮಿಸುತ್ತಾರೆ. ಆದರೆ ನೀವು ಧರ್ಮಸ್ಥಳದಲ್ಲಿರುವ ರಾಮ ಮಂದಿರವನ್ನು ನೋಡಿದ್ದೀರಾ? ರಾಮನಿಗಾಗಿ ನಿರ್ಮಿಸಲಾಗಿರುವ ಈ ಮಂದಿರವು ಧರ್ಮಸ್ಥಳದಲ್ಲಿ ಪ್ರಸಿದ್ಧವಾಗಿದೆ. ನೋಡಲೂ ಸುಂದರವಾಗಿರುವ ಈ ದೇವಾಲಯವು ನಿಜಕ್ಕೂ ಬಹಳ ಅದ್ಭುತವಾಗಿದೆ ಎಂದು ಹೇಳಲಾಗಿದೆ . ಎಲ್ಲಿದೆ ಈ ರಾಮಮಂದಿರ? : ನೇತ್ರಾವತಿ ನದಿಯ ತೀರದಲ್ಲಿರುವ ಧರ್ಮಸ್ಥಳದ ರಾಮ ಮಂದಿರವು ಶ್ರೀ ಮಂಜುನಾಥ ದೇವಾಲಯದಿಂದ 3.5 ಕಿ.ಮೀ ದೂರದಲ್ಲಿದೆ. ಆಧ್ಯಾತ್ಮಿಕ ಕೇಂದ್ರವಾಗಿರುವುದರ ಜೊತೆಗೆ,…
ರಷ್ಯಾದ ಸ್ಟಾರ್ಟ್ ಅಪ್ ಕಂಪನಿಯೊಂದು ವಿಶೇಷ ರೋಬೋಟ್ ಒಂದನ್ನು ತಯಾರಿಸಿದೆ. ಈ ರೋಬೋಟ್ ಉದ್ಯೋಗವರಸಿ ಬರುವ ನಿರುದ್ಯೋಗಿಗಳ ಸಂದರ್ಶನ ಪಡೆಯಲಿದೆ. ಪ್ರಮುಖ ಕಂಪನಿಗಳು ಸೇರಿ ಸುಮಾರು 300 ಕಂಪನಿಗಳು ಈ ರೋಬೋಟ್ ಮೂಲಕ ಇಂಟರ್ವ್ಯೂ ಮಾಡಿಸ್ತಿವೆ. ಪೆಪ್ಸಿ, ಲೋರಿಯಲ್ ಸೇರಿದಂತೆ ಪ್ರಮುಖ ಕಂಪನಿಗಳಿಗೆ ಕೆಲಸಕ್ಕೆ ಸೇರಲು ನೀವು ನಿರ್ಧರಿಸಿದ್ದರೆ ನಿಮಗೆ ರೋಬೋಟ್ ವೇರಾ ಕರೆ ಮಾಡಬಹುದು. ಇಲ್ಲವೆ ವಿಡಿಯೋ ಕಾಲ್ ಮೂಲಕ ನಿಮಗೆ ಪ್ರಶ್ನೆಗಳನ್ನು ಕೇಳಬಹುದು. ಸೇಂಟ್ ಪೀಟರ್ಸ್ಬರ್ಗ್ ನ ಸ್ಟ್ರಾಫೇರಿ ಸಂಸ್ಥೆ ಈ ರೋಬೋಟ್ ಸಿದ್ಧಪಡಿಸಿದೆ….