ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಕೃತಿ ನಮಗೆ ನೀಡಿರುವ ಆರೋಗ್ಯಕರ ಆಹಾರಗಳಲ್ಲಿ ಮೀನು ಕೂಡ ಒಂದು, ಇನ್ನು ಮೀನು ಮಾಂಸದ ಆಹಾರದ ಪ್ರೀತಿಯರಿಗೆ ತುಂಬಾ ಪ್ರಿಯವಾದ ಆಹಾರ ಎಂದು ಹೇಳಿದರೆ ತಪ್ಪಾಗಲ್ಲ ಮತ್ತು ಮೀನನ್ನ ಪ್ರಪಂಚದಲ್ಲಿ ಹೆಚ್ಚಿನ ಜನರು ತಿನ್ನುತ್ತಾರೆ. ಇನ್ನು ಕರಾವಳಿ ಪ್ರದೇಶಗಳಲ್ಲಿ ವಾಸ ಮಾಡುವ ಜನರಿಗೆ ಮೀನು ಅಂದರೆ ಪಂಚಪ್ರಾಣ, ಮೀನು ತುಂಬಾ ಆರೋಗ್ಯಕರವಾದ ಆಹಾರ ಅನ್ನುವುದು ನಮಗೆ ತಿಳಿದಿರುವ ವಿಚಾರ ಆಗಿದೆ ಮತ್ತು ಅದನ್ನ ವೈದ್ಯಲೋಕ ದೃಡಪಸಿಡಿದೆ, ಮೀನಿನಲ್ಲಿ ಇರುವ ಹಲವು ಪೋಷಕಾಂಶಗಳು ನಮ್ಮ ದೇಹಕ್ಕೆ ತುಂಬಾ ತುಂಬಾ ಆರೋಗ್ಯಕವಾಗಿದೆ. ಮೀನಿನಲ್ಲಿ ಪ್ರೊಟೀನ್, ವಿಟಮಿನ್ ಡಿ, ಕ್ಯಾಲ್ಸಿಯಂ ಮತ್ತು ಪಾಸ್ಪರಸ್ ಅಂಶಗಳು ಬಹಳ ಹೆಚ್ಚಾಗಿ ಇರುತ್ತದೆ, ಮೀನಿನಲ್ಲಿ ಕಬ್ಬಿಣ, ಮೆಗ್ನೇಷಿಯಂ, ಪೊಟ್ಯಾಸಿಯಂ ನಂತಹ ಖನಿಜಾಂಶಗಳು ಕೂಡ ಇದೆ.
ಇನ್ನು ಇದರಲ್ಲಿ ಇರುವ ಕೆಲವು ಅಂಶಗಳು ನಮ್ಮ ದೇಹದ ಸೊಂಟದ ಸುತ್ತಲಿನ ಕೊಬ್ಬನ್ನ ಕರಗಿಸುವುದು ಮಾತ್ರವಲ್ಲದೆ ಇತರೆ ಹಲವು ರೀತಿಯ ಆರೋಗ್ಯಕರ ಅಂಶಗಳು ನಮ್ಮ ದೇಹಕ್ಕೆ ಸಿಗುತ್ತದೆ. ಹಾಗಾದರೆ ಮೀನನ್ನ ಹೆಚ್ಚಾಗಿ ತಿನ್ನುವುದರಿಂದ ನಮ್ಮ ದೇಹಕ್ಕೆ ಆಗುವ ಲಾಭಗಳೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಸ್ನೇಹಿತರೆ ನಾವು ಮೀನನ್ನ ಹೆಚ್ಚಾಗಿ ತಿನ್ನುವುದರಿಂದ ನಮ್ಮ ಮೆದುಳು ಮತ್ತು ಯಕೃತ್ ಗಳು ಸರಿಯಾದ ರೀತಿಯಲ್ಲಿ ಕಾರ್ಯವಹಿಸುತ್ತದೆ ಮತ್ತು ಇವುಗಳು ಸರಿಯಾದ ರೀತಿಯಲ್ಲಿ ಕಾರ್ಯ ನಿರ್ವಹಿಸುವಲ್ಲಿ ಮೀನು ಪ್ರಮುಖ ಪಾತ್ರವನ್ನ ವಹಿಸಿದೆ.
ಇನ್ನು ನಿದ್ರೆಯ ಸಮಸ್ಯೆಯನ್ನ ಎದುರಿಸುತ್ತಿರುವವರು ಹೆಚ್ಚಾಗಿ ಮೀನು ತಿನ್ನುವುದರಿಂದ ಅವರ ನಿದ್ರೆಯ ಸಮಸ್ಯೆ ಕೂಡ ದೂಡ ಆಗುತ್ತದೆ ಎಂದು ಸಂಶೋಧನೆಯಿಂದ ತಿಳಿದು ಬಂದಿದೆ ಮತ್ತು ಹೃದಯ ಸಂಬಂಧಿ ಖಾಯಿಲೆಗಳನ್ನ ತಡೆಗಟ್ಟುವಲ್ಲಿ ಮೀನಿನ ಮಾಂಶ ಪ್ರಮುಖ ಪಾತ್ರವನ್ನ ವಹಿಸುತ್ತದೆ. ಹೌದು ಒಮೇಗಾ 3 ಕೊಬ್ಬಿನ ಅಂಶವು ಮೀನಿನಲ್ಲಿ ಹೆಚ್ಚಾಗಿ ಇರುವುದರಿಂದ ಇದು ಹೃದಯ ಸಂಬಂದಿ ಖಾಯಿಲೆಗಳನ್ನ ಕಡಿಮೆ ಮಾಡುತ್ತದೆ, ಇನ್ನು ತಿನ್ನುವುದರಿಂದ ಅಲ್ಪೇಮಾರ್ ಖಾಯಿಲೆಯನ್ನ ತಡೆಗಟ್ಟಬಹುದಾಗಿದೆ. ಮೀನನ್ನ ತಿನ್ನುವುದರಿಂದ ಮೆದುಳಿನ ಕುಗ್ಗುವಿಕೆ ಮತ್ತು ಕ್ಷೀಣಿಸುವಿಕೆಯನ್ನ ಕಡಿಮೆ ಮಾಡಬಹುದಾಗಿದೆ ಮತ್ತು ಇದರಿಂದ ಮೆದುಳಿಗೆ ಸಮಸ್ಯೆಗಳು ಸಂಪೂರ್ಣವಾಗಿ ದೂರ ಆಗುತ್ತದೆ.
ಮಾನಸಿಕ ಖಿನ್ನತೆಯನ್ನ ಅನುಭವಿಸುತ್ತಿರುವವರು ಮೀನನ್ನ ಹೆಚ್ಚಾಗಿ ತಿನ್ನುವುದರಿಂದ ಅವರ ಖಿನ್ನತೆಯನ್ನ ಕಡಿಮೆ ಮಾಡಿಕೋಳ್ಳಬಹುದಾಗಿದೆ ಮತ್ತು ನಮ್ಮ ಮಾನಸಿಕ ಆರೋಗ್ಯ ಸುಧಾರಿಸುತ್ತದೆ. ಮೀನು ಮತ್ತು ಮೀನಿನ ಎಣ್ಣೆಯೂ ಖಿನ್ನತೆಯನ್ನ ದೂರ ಮಾಡುವಲ್ಲಿ ಪ್ರಮುಖ ಪಾತ್ರವನ್ನ ವಹಿಸಿದೆ. ಮೂಳೆಗಳ ಗಡಿಸುವಿಕೆಗೆ ಮತ್ತು ಮೂಳೆಗಳ ಆರೋಗ್ಯಕ್ಕೆ ಕ್ಯಾಲ್ಸಿಯಂ ಡಿ ತುಂಬಾ ಅವಶ್ಯಕ, ಇನ್ನು ಮೀನಿನಲ್ಲಿ ಹೆಚ್ಚಿನ ಕ್ಯಾಲ್ಸಿಯಂ ಡಿ ಇರುವುದರಿಂದ ಮೂಳೆಗಳ ಆರೋಗ್ಯವನ್ನ ಕಾಪಾಡಿಕೊಳ್ಳುವಲ್ಲಿ ಮೀನು ತುಂಬಾ ಸಹಕಾರಿಯಾಗಿದೆ, ಇದಕ್ಕೆ ಕರಾವಳಿ ಪ್ರದೇಶದವರ ಮೂಲೆಗೆಳು ತುಂಬಾ ಗಟ್ಟಿ. ಇನ್ನು ಮೀನಿನಲ್ಲಿ ಇರುವ ಒಮೇಗಾ 3 ಕೊಬ್ಬಿನ ಅಂಶವು ಕಣ್ಣಿನ ದೃಷ್ಟಿ ಮತ್ತು ಆರೋಗ್ಯವನ್ನ ಸುಧಾರಿಸುವಲ್ಲಿ ಪ್ರಮುಖ ಪಾತ್ರವನ್ನ ವಹಿಸುತ್ತದೆ.
ಇನ್ನು ಸಂಧಿವಾತದಿಂದ ಬಳಲುತ್ತಿರುವವರು ಹೆಚ್ಚಾಗಿ ಮೀನು ಸೇವನೆ ಮಾಡಿದರೆ ಈ ಸಮಸ್ಯೆ ಆದಷ್ಟು ಬೇಗ ನಿವಾರಣೆ ಆಗುತ್ತದೆ, ಮೀನು ದೇಹದಲ್ಲಿನ ಕೊಲೆಸ್ಟ್ರಾಲ್ ಅಂಶವನ್ನ ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರವನ್ನ ವಹಿಸುತ್ತದೆ. ಇನ್ನು ಮಧುಮೇಹದ ನಿಯಂತ್ರಣಕ್ಕೆ ಮೀನು ಉತ್ತಮವಾದ ಔಷಧಿಯಾಗಿದೆ, ಹೌದು ಕೆಲವು ಸಂಶೋಧನೆಯ ಪ್ರಕಾರ ಮೀನು ತಿನ್ನುವುದರಿಂದ ಮಧುಮೇಹದ ಖಾಯಿಲೆಯನ್ನ ಕಡಿಮೆ ಮಾಡಿಕೋಳ್ಳಬಹುದಾಗಿದೆ ಮತ್ತು ಗ್ಲುಕೋಸ್ ಚಯಾಪಚಯ ಕ್ರಿಯೆಗೆ ಮೀನು ತುಂಬಾ ಸಹಕಾರಿ, ಮಹಿಳೆಯರಲ್ಲಿ ವೃತುಚಕ್ರದ ಮೊದಲು ಕಾಣಿಸಿಕೊಳ್ಳುವ ಕೆಲವು ಸಮಸ್ಯೆಯನ್ನ ನಿವಾರಣೆ ಮಾಡುವಲ್ಲಿ ಮೀನು ಪ್ರಮುಖ ಪಾತ್ರವನ್ನ ವಹಿಸಿದೆ, ಸ್ನೇಹಿತರೆ ಮೀನು ಹೆಚ್ಚಾಗಿ ತಿನ್ನುವುದರಿಂದ ನಮ್ಮ ದೇಹಕ್ಕೆ ಯಾವುದೇ ರೀತಿಯ ತೊಂದರೆ ಇಲ್ಲ, ಸ್ನೇಹಿತರೆ ಮೀನಿನ ಬಗೆಗಿನ ಈ ಮಾಹಿತಿಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ಮಾತ್ರವಲ್ಲ ಇಡೀ ಭಾರತದಲ್ಲೇ ಕೆಜಿಎಫ್ ಚಿತ್ರ ಸದ್ದು ಮಾಡುತ್ತಿದೆ. ಈ ಚಿತ್ರ ಕನ್ನಡ, ಹಿಂದಿ, ತೆಲುಗು,ತಮಿಳು ಮತ್ತು ಮಲೆಯಳಂ ಭಾಷೆಗಳಲ್ಲಿ ಬಿಡುಗಡೆ ಗೊಳ್ಳಲಿದೆ. ಸದ್ಯ ಈ ಚಿತ್ರದ ಟ್ರೇಲರ್ ಎಲಾ ಭಾಷೆಗಳಲ್ಲೂ ಸಂಚಲನ ಸೃಷ್ಟಿಸಿದೆ. ಹಿಂದಿ ಆವೃತ್ತಿಯಲ್ಲಿ ಶಾರುಕ್ ಖಾನ್ ಅಭಿನಯದ ಝೀರೋ ಚಿತ್ರವನ್ನೇ ಹಿಂದಿಕ್ಕಿ ಯೂಟ್ಯೂಬ್ ನಲ್ಲಿ ಟ್ರೆಂಡಿಂಗ್ ನಲ್ಲಿ ಮೊದಲ ಸ್ಥಾನ ಪಡೆದಿತ್ತು. ಹೀಗೆ ಎಲ್ಲಾ ಭಾಷೆಯಲ್ಲೂ ಸದ್ದು ಮಾಡುತ್ತಿರುವ ಈ ಚಿತ್ರಕ್ಕೆ ನಟ ಪುನೀತ್ ರಾಜ್ ಕುಮಾರ್ ಸೇರಿದಂತೆ ಇತರೆ ಫಿಲ್ಮ್…
ಕೋಲಾರ: ತಾಲೂಕಿನ ಐತರಾಸನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿಜ್ಞಾನ ಸಹ ಶಿಕ್ಷಕರಾದ ಸಿ.ಮುನಿರಾಜು ಅವರಿಗೆ ಕರ್ನಾಟಕದಲ್ಲಿ ಏಕಕಾಲಕ್ಕೆ ಅತೀ ಹೆಚ್ಚು ಕೌಶಲ್ಯ ಆಧಾರಿತ ತರಬೇತಿ ಕಾರ್ಯಕ್ರಮಗಳನ್ನು ಕರ್ನಾಟಕದ ವಿವಿಧ ವಿಭಾಗಗಳಲ್ಲಿ ಒಂದೇ ಬಾರಿಗೆ ಆಯೋಜಿಸಿ ಅನುಷ್ಠಾನಗೊಳಿಸಿದ್ದಕ್ಕೆ ಏಷ್ಯಾ ಬುಕ್ ಆಫ್ ರೆಕಾರ್ಡ್ 2023 ಅವಾರ್ಡ್ ನೀಡಲಾಗಿದೆ. ಈ ರೆಕಾರ್ಡನ್ನು ಕರ್ನಾಟಕ ಜೂನಿಯರ್ ಚೆಂಬರ್ ಇಂಟರ್ನ್ಯಾಷನಲ್ ಕರ್ನಾಟಕ ತಂಡದಿಂದ ಆಯೋಜಿಸಿದ್ದು, ಕರ್ನಾಟಕದ 253 ಶಾಲೆಗಳಲ್ಲಿ 13 ರಿಂದ 18 ವರ್ಷದೊಳಗಿನ ಮಕ್ಕಳಿಗೆ “ಬದುಕಿನಲ್ಲಿ ನಿರ್ಧಾರ ತೆಗೆದುಕೊಳ್ಳು…
ಹಿಂದೂ ಧರ್ಮದಲ್ಲಿ ದೇವರ ಪೂಜೆ ವೇಳೆ ತೆಂಗಿನ ಕಾಯಿ ಒಡೆಯುವ ಪದ್ಧತಿಯಿದೆ. ಅನೇಕ ಬಾರಿ ಒಡೆದ ತೆಂಗಿನಕಾಯಿ ಹಾಳಾಗಿರುತ್ತದೆ. ಪೂಜೆ ನಂತ್ರ ಹಾಳಾದ ತೆಂಗಿನಕಾಯಿ ನೀಡಿದ ಅಂಗಡಿ ಮಾಲೀಕನಿಗೆ ಕೆಲವರು ಬೈದ್ರೆ ಮತ್ತೆ ಕೆಲವರು ಭಯಪಟ್ಟುಕೊಳ್ತಾರೆ. ತೆಂಗಿನಕಾಯಿ ಹಾಳಾಗಲು ಕಾರಣವೇನು? ಇದು ಅಶುಭ ಫಲ ನೀಡುತ್ತಾ? ಇದು ಮುಂದೆ ಬರಲಿರುವ ಕಷ್ಟದ ಮುನ್ಸೂಚನೆಯಾ? ಹೀಗೆ ಅನೇಕ ಪ್ರಶ್ನೆಗಳು ಏಳುತ್ತವೆ. ನಿಮಗೂ ಈ ಸಮಸ್ಯೆ ಕಾಡಿದ್ದರೆ ಅವಶ್ಯವಾಗಿ ಈ ಸುದ್ದಿ ಓದಿ. ಪೂಜೆ ವೇಳೆ ಒಡೆದ ತೆಂಗಿನಕಾಯಿ ಹಾಳಾಗಿದ್ರೆ…
ಹುಡುಗಿಯರ ಎದೆಗೆ ಕನ್ನ ಹಾಕಿದ ಚಾಕ್ಲೇಟ್ ಹೀರೋ. ತನ್ನ ಮುದ್ದು ಮುಖದ ಚೆಲುವಿನಿಂದ ಹುಡುಗಿಯರ ನಿದ್ದೆ ಕದ್ದ ಚೋರನೀತ. ಹುಡುಗ ಅಂದ್ರೆ ಇವನ ತರ ಸುಂದರವಾಗಿರಬೇಕು ಅಂತ ಹುಡುಗಿಯರ ಮನದಲ್ಲಿ ಆಸೆ ಹುಟ್ಟಿಸಿದವ. ಅವನೇ ಸುನಿಲ್. ಬೆಳ್ಳಿಕಾಲುಂಗುರ ಸುನಿಲ್ ಅಂತಾನೆ ಇವತ್ತಿಗೂ ಫೇಮಸ್. ಮಂಗಳೂರು ಮೂಲದವರಾದ ಸುನೀಲ್ 1991 ರಲ್ಲಿ ಚಿತ್ರರಂಗಕ್ಕೆ ದ್ವಾರಕೀಶ್ ಅವರ ನಿರ್ದೇಶನದ ಶ್ರುತಿ ಚಿತ್ರದ ಮೂಲಕ ಎಂಟ್ರಿ ಕೊಡ್ತಾರೆ. ನಂತರ ಕನಸಿನ ರಾಣಿ ಮಾಲಾಶ್ರಿ ಜೊತೆ ಅನೇಕ ಚಿತ್ರಗಳಲ್ಲಿ ನಟಿಸುತ್ತಾರೆ. ತೊಂಬತ್ತರ ದಶಕದಲ್ಲಿ…
ನಟಿ ಶ್ರುತಿ ಹರಿಹರನ್ ನಟ ಅರ್ಜುನ್ ಸರ್ಜಾ ಮೇಲೆ ಮಾಡಿದ್ದ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅರ್ಜುನ್ ಸರ್ಜಾ ಅವರು ಇಂದು ವಿಚಾರಣೆಗೆ ಹಾಜರಾಗಿದ್ದು, ಇದೀಗ ಈ ಪ್ರಕರಣಕ್ಕೆ ರಾಜಕೀಯ ಪ್ರವೇಶ ಕೂಡ ಆಗಿದೆ. ನಟ ಅರ್ಜುನ್ ಸರ್ಜಾ ಪೋಲಿಸ್ ವಿಚಾರಣೆ ವೇಳೆ ಬಿಜೆಪಿಯ ತೇಜಸ್ವಿನಿ ರಮೇಶ್ ಕೂಡ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಕಾಣಿಸಿಕೊಂಡಿದ್ದಾರೆ. ನಟ ಅರ್ಜುನ್ ಸರ್ಜಾ ತಂದೆಯವರು ಮೂಲತಃ ಆರ್ಎಸ್ಎಸ್ ನವರಾಗಿದ್ದು ಎಡಪಂಥಿಯರು ಸರ್ಜಾ ಮೂಲಕ ಮೋದಿಯನ್ನು ಟಾರ್ಗೆಟ್…
ಕಿರುಗೋಣಿಸೊಪ್ಪು ಎಂದು ಕರೆಯಲ್ಪಡುವ ಈ ಸಸ್ಯ ಬೆಳೆಯದಿರುವ ಜಾಗವೇ ಇಲ್ಲ. ಶೇಕಡ 65 % ನೀರನ್ನು ಹಿಡಿದಿಟ್ಟು ಕೊಳ್ಳುವ ಹಾಗೂ ಒಮ್ಮೆಲೇ ಸುಮಾರು 3 ಲಕ್ಷ ಬೀಜ ಪ್ರಸರಣ ಸಾಮರ್ಥ್ಯ ಇರುವ ಸಸ್ಯ ಎಂತಹಾ ಬರದಲ್ಲೂ ಬದುಕುವ ಸಾಮರ್ಥ್ಯ ಹೊಂದಿದೆ. ಅಲ್ಲದೇ ಸೇವಿಸುವವರ ಬದುಕನ್ನೂ ಹಸನು ಮಾಡುವ ಗುಣಗಳಿವೆ. Purslane ಎಂದು ವಿಶ್ವದಾದ್ಯಂತ ಸಾಮಾನ್ಯವಾಗಿ ಕರೆಯಲ್ಪಡುವ Portulacaceae ಕುಟುಂಬದ ಇದರ ಸಸ್ಯ ಶಾಸ್ತ್ರೀಯ ಹೆಸರು Portulaca oleracea. ಮುಲತಃ ಉತ್ತರ ಅಮೆರಿಕಾದ ಸಸ್ಯ. ಗೋಣಿಸೊಪ್ಪು ಅತ್ಯಾದಿಕವಾದ ವಿಟಮಿನ್…