News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಮೀನು ತಿನ್ನುವ ಅದೆಷ್ಟೋ ಜನರಿಗೆ ಈ ವಿಷಯ ಇನ್ನು ತಿಳಿದಿಲ್ಲ, ನೋಡಿ.

151

ಪ್ರಕೃತಿ ನಮಗೆ ನೀಡಿರುವ ಆರೋಗ್ಯಕರ ಆಹಾರಗಳಲ್ಲಿ ಮೀನು ಕೂಡ ಒಂದು, ಇನ್ನು ಮೀನು ಮಾಂಸದ ಆಹಾರದ ಪ್ರೀತಿಯರಿಗೆ ತುಂಬಾ ಪ್ರಿಯವಾದ ಆಹಾರ ಎಂದು ಹೇಳಿದರೆ ತಪ್ಪಾಗಲ್ಲ ಮತ್ತು ಮೀನನ್ನ ಪ್ರಪಂಚದಲ್ಲಿ ಹೆಚ್ಚಿನ ಜನರು ತಿನ್ನುತ್ತಾರೆ. ಇನ್ನು ಕರಾವಳಿ ಪ್ರದೇಶಗಳಲ್ಲಿ ವಾಸ ಮಾಡುವ ಜನರಿಗೆ ಮೀನು ಅಂದರೆ ಪಂಚಪ್ರಾಣ, ಮೀನು ತುಂಬಾ ಆರೋಗ್ಯಕರವಾದ ಆಹಾರ ಅನ್ನುವುದು ನಮಗೆ ತಿಳಿದಿರುವ ವಿಚಾರ ಆಗಿದೆ ಮತ್ತು ಅದನ್ನ ವೈದ್ಯಲೋಕ ದೃಡಪಸಿಡಿದೆ, ಮೀನಿನಲ್ಲಿ ಇರುವ ಹಲವು ಪೋಷಕಾಂಶಗಳು ನಮ್ಮ ದೇಹಕ್ಕೆ ತುಂಬಾ ತುಂಬಾ ಆರೋಗ್ಯಕವಾಗಿದೆ. ಮೀನಿನಲ್ಲಿ ಪ್ರೊಟೀನ್, ವಿಟಮಿನ್ ಡಿ, ಕ್ಯಾಲ್ಸಿಯಂ ಮತ್ತು ಪಾಸ್ಪರಸ್ ಅಂಶಗಳು ಬಹಳ ಹೆಚ್ಚಾಗಿ ಇರುತ್ತದೆ, ಮೀನಿನಲ್ಲಿ ಕಬ್ಬಿಣ, ಮೆಗ್ನೇಷಿಯಂ, ಪೊಟ್ಯಾಸಿಯಂ ನಂತಹ ಖನಿಜಾಂಶಗಳು ಕೂಡ ಇದೆ.

ಇನ್ನು ಇದರಲ್ಲಿ ಇರುವ ಕೆಲವು ಅಂಶಗಳು ನಮ್ಮ ದೇಹದ ಸೊಂಟದ ಸುತ್ತಲಿನ ಕೊಬ್ಬನ್ನ ಕರಗಿಸುವುದು ಮಾತ್ರವಲ್ಲದೆ ಇತರೆ ಹಲವು ರೀತಿಯ ಆರೋಗ್ಯಕರ ಅಂಶಗಳು ನಮ್ಮ ದೇಹಕ್ಕೆ ಸಿಗುತ್ತದೆ. ಹಾಗಾದರೆ ಮೀನನ್ನ ಹೆಚ್ಚಾಗಿ ತಿನ್ನುವುದರಿಂದ ನಮ್ಮ ದೇಹಕ್ಕೆ ಆಗುವ ಲಾಭಗಳೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಸ್ನೇಹಿತರೆ ನಾವು ಮೀನನ್ನ ಹೆಚ್ಚಾಗಿ ತಿನ್ನುವುದರಿಂದ ನಮ್ಮ ಮೆದುಳು ಮತ್ತು ಯಕೃತ್ ಗಳು ಸರಿಯಾದ ರೀತಿಯಲ್ಲಿ ಕಾರ್ಯವಹಿಸುತ್ತದೆ ಮತ್ತು ಇವುಗಳು ಸರಿಯಾದ ರೀತಿಯಲ್ಲಿ ಕಾರ್ಯ ನಿರ್ವಹಿಸುವಲ್ಲಿ ಮೀನು ಪ್ರಮುಖ ಪಾತ್ರವನ್ನ ವಹಿಸಿದೆ.

ಇನ್ನು ನಿದ್ರೆಯ ಸಮಸ್ಯೆಯನ್ನ ಎದುರಿಸುತ್ತಿರುವವರು ಹೆಚ್ಚಾಗಿ ಮೀನು ತಿನ್ನುವುದರಿಂದ ಅವರ ನಿದ್ರೆಯ ಸಮಸ್ಯೆ ಕೂಡ ದೂಡ ಆಗುತ್ತದೆ ಎಂದು ಸಂಶೋಧನೆಯಿಂದ ತಿಳಿದು ಬಂದಿದೆ ಮತ್ತು ಹೃದಯ ಸಂಬಂಧಿ ಖಾಯಿಲೆಗಳನ್ನ ತಡೆಗಟ್ಟುವಲ್ಲಿ ಮೀನಿನ ಮಾಂಶ ಪ್ರಮುಖ ಪಾತ್ರವನ್ನ ವಹಿಸುತ್ತದೆ. ಹೌದು ಒಮೇಗಾ 3 ಕೊಬ್ಬಿನ ಅಂಶವು ಮೀನಿನಲ್ಲಿ ಹೆಚ್ಚಾಗಿ ಇರುವುದರಿಂದ ಇದು ಹೃದಯ ಸಂಬಂದಿ ಖಾಯಿಲೆಗಳನ್ನ ಕಡಿಮೆ ಮಾಡುತ್ತದೆ, ಇನ್ನು ತಿನ್ನುವುದರಿಂದ ಅಲ್ಪೇಮಾರ್ ಖಾಯಿಲೆಯನ್ನ ತಡೆಗಟ್ಟಬಹುದಾಗಿದೆ. ಮೀನನ್ನ ತಿನ್ನುವುದರಿಂದ ಮೆದುಳಿನ ಕುಗ್ಗುವಿಕೆ ಮತ್ತು ಕ್ಷೀಣಿಸುವಿಕೆಯನ್ನ ಕಡಿಮೆ ಮಾಡಬಹುದಾಗಿದೆ ಮತ್ತು ಇದರಿಂದ ಮೆದುಳಿಗೆ ಸಮಸ್ಯೆಗಳು ಸಂಪೂರ್ಣವಾಗಿ ದೂರ ಆಗುತ್ತದೆ.

ಮಾನಸಿಕ ಖಿನ್ನತೆಯನ್ನ ಅನುಭವಿಸುತ್ತಿರುವವರು ಮೀನನ್ನ ಹೆಚ್ಚಾಗಿ ತಿನ್ನುವುದರಿಂದ ಅವರ ಖಿನ್ನತೆಯನ್ನ ಕಡಿಮೆ ಮಾಡಿಕೋಳ್ಳಬಹುದಾಗಿದೆ ಮತ್ತು ನಮ್ಮ ಮಾನಸಿಕ ಆರೋಗ್ಯ ಸುಧಾರಿಸುತ್ತದೆ. ಮೀನು ಮತ್ತು ಮೀನಿನ ಎಣ್ಣೆಯೂ ಖಿನ್ನತೆಯನ್ನ ದೂರ ಮಾಡುವಲ್ಲಿ ಪ್ರಮುಖ ಪಾತ್ರವನ್ನ ವಹಿಸಿದೆ. ಮೂಳೆಗಳ ಗಡಿಸುವಿಕೆಗೆ ಮತ್ತು ಮೂಳೆಗಳ ಆರೋಗ್ಯಕ್ಕೆ ಕ್ಯಾಲ್ಸಿಯಂ ಡಿ ತುಂಬಾ ಅವಶ್ಯಕ, ಇನ್ನು ಮೀನಿನಲ್ಲಿ ಹೆಚ್ಚಿನ ಕ್ಯಾಲ್ಸಿಯಂ ಡಿ ಇರುವುದರಿಂದ ಮೂಳೆಗಳ ಆರೋಗ್ಯವನ್ನ ಕಾಪಾಡಿಕೊಳ್ಳುವಲ್ಲಿ ಮೀನು ತುಂಬಾ ಸಹಕಾರಿಯಾಗಿದೆ, ಇದಕ್ಕೆ ಕರಾವಳಿ ಪ್ರದೇಶದವರ ಮೂಲೆಗೆಳು ತುಂಬಾ ಗಟ್ಟಿ. ಇನ್ನು ಮೀನಿನಲ್ಲಿ ಇರುವ ಒಮೇಗಾ 3 ಕೊಬ್ಬಿನ ಅಂಶವು ಕಣ್ಣಿನ ದೃಷ್ಟಿ ಮತ್ತು ಆರೋಗ್ಯವನ್ನ ಸುಧಾರಿಸುವಲ್ಲಿ ಪ್ರಮುಖ ಪಾತ್ರವನ್ನ ವಹಿಸುತ್ತದೆ.

ಇನ್ನು ಸಂಧಿವಾತದಿಂದ ಬಳಲುತ್ತಿರುವವರು ಹೆಚ್ಚಾಗಿ ಮೀನು ಸೇವನೆ ಮಾಡಿದರೆ ಈ ಸಮಸ್ಯೆ ಆದಷ್ಟು ಬೇಗ ನಿವಾರಣೆ ಆಗುತ್ತದೆ, ಮೀನು ದೇಹದಲ್ಲಿನ ಕೊಲೆಸ್ಟ್ರಾಲ್ ಅಂಶವನ್ನ ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರವನ್ನ ವಹಿಸುತ್ತದೆ. ಇನ್ನು ಮಧುಮೇಹದ ನಿಯಂತ್ರಣಕ್ಕೆ ಮೀನು ಉತ್ತಮವಾದ ಔಷಧಿಯಾಗಿದೆ, ಹೌದು ಕೆಲವು ಸಂಶೋಧನೆಯ ಪ್ರಕಾರ ಮೀನು ತಿನ್ನುವುದರಿಂದ ಮಧುಮೇಹದ ಖಾಯಿಲೆಯನ್ನ ಕಡಿಮೆ ಮಾಡಿಕೋಳ್ಳಬಹುದಾಗಿದೆ ಮತ್ತು ಗ್ಲುಕೋಸ್ ಚಯಾಪಚಯ ಕ್ರಿಯೆಗೆ ಮೀನು ತುಂಬಾ ಸಹಕಾರಿ, ಮಹಿಳೆಯರಲ್ಲಿ ವೃತುಚಕ್ರದ ಮೊದಲು ಕಾಣಿಸಿಕೊಳ್ಳುವ ಕೆಲವು ಸಮಸ್ಯೆಯನ್ನ ನಿವಾರಣೆ ಮಾಡುವಲ್ಲಿ ಮೀನು ಪ್ರಮುಖ ಪಾತ್ರವನ್ನ ವಹಿಸಿದೆ, ಸ್ನೇಹಿತರೆ ಮೀನು ಹೆಚ್ಚಾಗಿ ತಿನ್ನುವುದರಿಂದ ನಮ್ಮ ದೇಹಕ್ಕೆ ಯಾವುದೇ ರೀತಿಯ ತೊಂದರೆ ಇಲ್ಲ, ಸ್ನೇಹಿತರೆ ಮೀನಿನ ಬಗೆಗಿನ ಈ ಮಾಹಿತಿಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • UPSC, ಸಾಧನೆ

    ರಾಜಸ್ಥಾನದ ಒಂದೇ ಕುಟುಂಬದ 3 ಅಕ್ಕತಂಗಿಯರು ಸಿವಿಲ್ ಸರ್ವೀಸ್ ನಲ್ಲಿ ಮಾಡಿರುವ ಸಾಧನೆ ನೋಡಿ

    ರಾಜಸ್ಥಾನದಿಂದ ಸಿವಿಲ್ ಸರ್ವಿಸಸ್‌ಗೆ ಒಂದೇ ಕುಟುಂಬದ ಮೂವರು ಅಕ್ಕತಂಗಿಯರು ಕಮಲ, ಗೀತ, ಮಮತಾರಿಗೆ (ಜಿಲ್ಲಾಧಿಕಾರಿಯಾಗಿ) ರ‍್ಯಾಂಕ್ 32, 64, 128 ಬಂದಿದೆ.

  • ಸುದ್ದಿ

    ಈ ಎರಡು 2 ಆ್ಯಪ್ ನಿಮ್ಮಲ್ಲಿದ್ದರೆ ಸಾಕು, ದುಬಾರಿ ದಂಡದಿಂದ ಬಚಾವ್ ಆಗಬಹುದು,.! ಇಲ್ಲಿದೆ ನೋಡಿ ಮಾಹಿತಿ!

    ಬೆಂಗಳೂರು, ಹೊಸ ಟ್ರಾಫಿಕ್ ನಿಯಮ ಜಾರಿಯಾದ ಬಳಿಕ ವಾಹನ ಸವಾರರು ಲೈಸೆನ್ಸ್, ವಿಮೆ ಸೇರಿದಂತೆ ಎಲ್ಲಾ ದಾಖಲೆಗಳನ್ನು ಇಟ್ಟುಕೊಂಡಿರಲೇ ಬೇಕು. ಫೋಟೋಕಾಪಿ(ಝೆರಾಕ್ಸ್) ಡೂಪ್ಲಿಕೇಟ್ ಕಾಪಿ ಇದ್ದರೆ ದಂಡ ಬೀಳುವುದು ಖಚಿತ. ದುಬಾರಿ ದಂಡದಿಂದ ಪಾರಾಗಲು 2 ಆ್ಯಪ್‌ಗಳಿವೆ. ಇವುಗಳಲ್ಲಿ ಯಾವುದಾದರು ಒಂದು ಆ್ಯಪ್ ಇದ್ದರೆ ಹೊಸ ಟ್ರಾಫಿಕ್ ಪನ್‌ನಿಂದ ಬಚಾವ್ ಆಗಬಹುದು. ಹೊಸ ನಿಯಮ ಜಾರಿಯಾದ ಮೇಲೆ ಯಾವುದೂ ಕೂಡ ಫೋಟೋ ಕಾಪಿ  ಇಟ್ಟುಕೊಳ್ಳುವಂತಿಲ್ಲ. ಪ್ರತಿಯೊಂದು ದಾಖಲೆಯೂ ಒರಿಜನಲ್ ಇರಲೇ ಬೇಕು. ಇನ್ನು ಪ್ರತಿ ಬಾರಿ ಮೂಲ ಪ್ರತಿ…

  • ಸುದ್ದಿ

    ಮೈಸೂರಿನ ರೈತ ಸಮುದಾಯಕ್ಕೆ ಮತ್ತೊಂದು ಸಿಹಿ ಸುದ್ದಿ….!

    ಮೈಸೂರು ಜಿಲ್ಲೆಯಲ್ಲಿ ಪ್ರವಾಹದಿಂದ ಸಂತ್ರಸ್ತರಾದ ರೈತರ ಬ್ಯಾಂಕಿನ ಸಾಲ ಮರುಪಾವತಿ ಅವಧಿಯನ್ನು ಒಂದು ವರ್ಷ ವಿಸ್ತರಿಸಲಾಗಿದೆ. ಪ್ರವಾಹದಿಂದ ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ, ಟಿ. ನರಸೀಪುರ, ಪಿರಿಯಾಪಟ್ಟಣ, ನಂಜನಗೂಡು, ಹುಣಸೂರು ತಾಲ್ಲೂಕಿನ ರೈತರು ಬೆಳೆ ನಷ್ಟ ಅನುಭವಿಸಿದ್ದಾರೆ. ಇದರಿಂದ ಸಕಾಲಕ್ಕೆ ಬ್ಯಾಂಕ್ ಸಾಲವನ್ನು ಮರುಪಾವತಿಸಲು ಸಾಧ್ಯವಾಗಿಲ್ಲ. ಭಾರತೀಯ ರಿಸರ್ವ್ ಬ್ಯಾಂಕಿಗೆ ರಾಜ್ಯ ಸರ್ಕಾರ ಈ ಕುರಿತಾಗಿ ಮನವಿ ಸಲ್ಲಿಸಿದ್ದು‌, ಸರ್ಕಾರದ ಮನವಿ ಮೇರೆಗೆ ಭಾರತೀಯ ರಿಸರ್ವ್ ಬ್ಯಾಂಕ್ ರೈತರು ಪಡೆದ ಸಾಲ ಮರುಪಾವತಿ ಅವಧಿಯನ್ನು ಒಂದು ವರ್ಷದ…

  • ದೇವರು-ಧರ್ಮ

    ದೇವಸ್ಥಾನಗಳಲ್ಲಿ ಹೊಡೆಯುವ ಘಂಟೆಯ ಹಿಂದಿದೆ ನಿಮ್ಗೆ ತಿಳಿಯದ ಈ ರಹಸ್ಯ.!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    ಬಹಳಷ್ಟು ಮಂದಿ ನಿತ್ಯ ದೇವಸ್ಥಾನಕ್ಕೆ ಹೋಗುತ್ತಿರುತ್ತಾರೆ.ದೇವಸ್ಥಾನಕ್ಕೆ ಹೋದಾಗ ದೇವರಿಗೆ ಮಂಗಳಾರತಿ ಮಾಡುವ ಸಮಯದಲ್ಲಿ ಸಾಮಾನ್ಯವಾಗಿ ಎಲ್ಲರೂ ಘಂಟೆ ಬಾರಿಸುತ್ತಾರೆ.ಅದರಲ್ಲೂ ಚಿಕ್ಕಮಕ್ಕಳಿಗಂತೂ ಘಂಟೆ ಬಾರಿಸುವುದರಲ್ಲಿ ಎತ್ತಿದ ಕೈ.ಅದರಲ್ಲಿ ಅವರು ಒಂದು ಕೈ ಮುಂದೆನೇ ಇರ್ತಾರೆ. ಆದರೆ ಗುಡಿಯಲ್ಲಿ ಘಂಟೆ ಯಾಕೆ ಹೊಡೀತಾರೆ ಗೊತ್ತಾ..? ಗುಡಿಗೆ ಹೋದವರು ಕಡ್ಡಾಯವಾಗಿ ಘಂಟೆ  ಭಾರಿಸುತ್ತಾರೆ. ಮನೆಯಲ್ಲೂ ಅಷ್ಟೇ ಪೂಜೆ ಮಾಡುತ್ತಿದ್ದಾಗ, ಆರತಿ ಬೆಳಗುತ್ತಿದ್ದಾಗ ಘಂಟೆ  ಹೊಡೆಯುತ್ತಾರೆ… ದೇವಾಲಯಕ್ಕೆ ಹೋದಾಗ ಗಂಟೆ ಹೊಡೆದರೆ ಮನಸ್ಸಿಗೆ ಆಧ್ಯಾತ್ಮಿಕ ಆನಂದ ಸಿಗುವುದಷ್ಟೇ ಅಲ್ಲದೆ ಸಕಲ ಶುಭಗಳು ಸಿದ್ಧಿಸುತ್ತವೆ. ಘಂಟೆಯಲ್ಲಿ…

  • ಜ್ಯೋತಿಷ್ಯ

    ಗುರು ರಾಘವೇಂದ್ರ ಸ್ವಾಮಿಯನ್ನು ನೆನೆಯುತ್ತಾ ನಿಮ್ಮ ರಾಶಿಯ ಶುಭಫಲಗಳನ್ನು ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಮಾರ್ಚ್, 2019) ನೀವು ಸ್ನೇಹಿತರೊಂದಿಗೆ ಒಳ್ಳೆಯ ಸಮಯ ಹೊಂದಿದ್ದರೂ ವಾಹನಚಾಲನೆ ಮಾಡುವಾಗ ಹೆಚ್ಚುವರಿ ಆರೈಕೆಯನ್ನು ಹೊಂದಿಕೊಳ್ಳಿ….

  • ಆರೋಗ್ಯ

    ಬೆಂಡೆಕಾಯಿಯ ಆರೋಗ್ಯಕರ ಪ್ರಯೋಜನಗಳು ಏನೆಂದು ನಿಮಗೆ ಗೊತ್ತೇ? ಓದಿರಿ

    ಇಂಗ್ಲಿಷಿನಲ್ಲಿ ಲೇಡಿಸ್ ಫಿಂಗರ್ ಮತ್ತು ಸ್ಪ್ಯಾನಿಷ್ ಭಾಷೆಯಲ್ಲಿ ಗೂಂಬೊ ಎಂದು ಕರೆಯುತ್ತಾರೆ. ಬೆಂಡೆಯ ಉಗಮಸ್ಥಾನ ಆಫ್ರಿಕಾ ಖಂಡದ ಉಷ್ಣವಲಯವೆಂದು ಸಸ್ಯ ವಿಜ್ಞಾನಿಗಳ ಅಭಿಪ್ರಾಯ. 1216ಕ್ಕಿಂತ ಪೂರ್ವದಲ್ಲಿ ಯೂರೊಪಿಯನ್ನರು ಇದನ್ನು ಬೆಳೆಸುತ್ತಿದ್ದರು. ಅಲ್ಲಂದೀಚೆಗೆ ಇದನ್ನು ಉಷ್ಣವಲಯ ಮತ್ತು ಸಮಶೀತೋಷ್ಣವಲಯಗಳೆರಡರಲ್ಲೂ ಬೆಳೆಸಲಾಗುತ್ತದೆ. ಇದು ಸುಮಾರು 2 ಮೀ. ಎತ್ತರದವರೆಗೆ ಬೆಳೆಯುತ್ತದೆ. ಸಾಮಾನ್ಯವಾಗಿ ಕವಲೊಡೆಯದಿರದ ಉದ್ದನೆಯ ನೀಳವಾದ ಕಾಂಡ ಮತ್ತು ತಾಯಿ ಬೇರು ಸಮೂಹ ಇರುವುವು. ಕಾಂಡದ ಮೇಲೆ ಸಣ್ಣ ರೋಮಗಳಿವೆ. ಕಾಂಡದಲ್ಲಿ ಸರಳವಾದ ಮತ್ತು ಅಂಗೈಯಾಕೃತಿ ಹೋಲುವ ಅನೇಕ ಎಲೆಗಳಿವೆ….