ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂದಿನ ತಿಂಗಳಿಂದ 500 ಕಿ.ಮೀ.ಗಿಂತ ಹೆಚ್ಚು ದೂರ ಸಂಚರಿಸುವ ರೈಲುಗಳ ಪ್ರಯಾಣದ ಅವಧಿಯನ್ನು ಸ್ವಲ್ಪ ಕಡಿಮೆ ಮಾಡಲು ಭಾರತೀಯ ರೈಲ್ವೆ ನಿರ್ಧರಿಸಿದೆ ಎಂದು ಹಿರಿಯ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹೊಸ ವೇಳಾಪಟ್ಟಿಯನ್ನು ನವೆಂಬರ್ ತಿಂಗಳ ರೈಲುಗಳ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡುವುದಾಗಿ ಅವರು ಹೇಳಿದ್ದಾರೆ.
ರೈಲ್ವೆ ಸಚಿವ ಪಿಯೂಸ್ ಗೋಯಲ್ ಅವರ ನಿರ್ದೇಶನದಂತೆ ರೈಲುಗಳ ಪರಿಸ್ಕೃತ ವೇಳಾಪಟ್ಟಿಯನ್ನು ಸಿದ್ಧಪಡಿಸಲಾಗುತ್ತಿದ್ದು, ಎಲ್ಲಾ ಜನಪ್ರಿಯ ರೈಲುಗಳ ಪ್ರಯಾಣದ ಅವಧಿಯನ್ನು ಕನಿಷ್ಠ 15 ನಿಮಿಷದಿಂದ ಎರಡು ಗಂಟೆಗಳವರೆಗೆ ಕಡಿತಗೊಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಹೊಸ ವೇಳಾಪಟ್ಟಿಯಲ್ಲಿ ಪ್ರತಿ ರೈಲ್ವಿ ವಿಭಾಗಕ್ಕೂ ನಿರ್ವಹಣೆ ಕಾರ್ಯಗಳಿಗೆ ಎರಡರಿಂದ ನಾಲ್ಕು ಗಂಟೆಗಳ ಸಮಯ ನೀಡಲಾಗಿದೆ.
ಹೊಸ ವೇಳಾಪಟ್ಟಿಯಲ್ಲಿ ದೇಶಾದ್ಯಂತ ಸುಮಾರು 500 ರೈಲುಗಳ ಪ್ರಯಾಣದ ಅವಧಿ ಕಡಿತಗೊಳ್ಳುತ್ತಿದ್ದು, ಭೋಪಾಲ್-ಜೋಧ್ ಪುರ್ ಎಕ್ಸ್ ಪ್ರೆಸ್ ರೈಲು 95 ನಿಮಿಷ ಮುಂಚಿತವಾಗಿ ತಲುಪಲಿದೆ.

ಇನ್ನು 2,330 ಕಿ.ಮೀ.ಸಂಚರಿಸುವ ಗುವಾಹತಿ-ಇಂದೋರ್ ವಿಶೇಷ ರೈಲು 115 ನಿಮಿಷ ಮುಂಚಿತವಾಗಿ ತಲುಪಲಿದೆ.
ಹೀಗೆ ಭಾರತಿಯ ರೈಲುಗಳು ವೇಗವಾಗಿ ಓಡಲಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಹದಲ್ಲಿ ಏನೇ ತೊಂದರೆ ಆದರೂ ಕೂಡ ನಾವು ಮೊದಲು ಹೋಗುವುದು ವೈದ್ಯರ ಬಳಿ ಆಗಿದೆ, ಹೌದು ವೈದ್ಯರನ್ನ ದೇವರು ಎಂದು ನಂಬಲಾಗಿದೆ, ಒಬ್ಬ ವೈದ್ಯ ಮನಸ್ಸು ಮಾಡಿದರೆ ಸಾಯುವ ಅಂಚಿನಲ್ಲಿ ಇರುವ ಮನುಷ್ಯನನ್ನ ಬದುಕಿಸುತ್ತಾನೆ. ಇನ್ನು ಮನುಷ್ಯನಿಗೆ ಬರುವ ಹಲವು ಖಾಯಿಲೆಗಳು ಯಾರಿಗೂ ಗೊತ್ತಾಗುವುದಿಲ್ಲ, ಆದರೆ ನಮ್ಮ ದೇಹದಲ್ಲಿ ಆಗುವ ಕೆಲವು ಬದಲಾವಣೆಗಳನ್ನ ನೋಡಿ ನಮಗೆ ಇಂತಹುದ್ದೇ ತೊಂದರೆ ಆಗಿದೆ ಎಂದು ಗುರುತಿಸುವುದು ಒಬ್ಬ ಡಾಕ್ಟರ್ ಮಾತ್ರ. ಮುಂದುವರೆದ ಈ ವೈದ್ಯ ಲೋಕದಲ್ಲಿ ನಾವು ಹೊಟ್ಟೆಯಲ್ಲಿ…
ಇತ್ತೀಚೆಗಷ್ಟೇ ಜೂನಿಯರ್ ಇಂಜಿನಿಯರ್ ಲಿಸ್ಟ್ ನಲ್ಲಿ ಟಾಪರ್ ಆಗಿ ಆಯ್ಕೆ ಆಗಿದ್ದ ಸನ್ನಿ ಲಿಯೋನ್ ವಿರುದ್ಧ ಈಗ ಎಫ್ಐಆರ್ ದಾಖಲಾಗಿದೆ. ಆದರೆ ಈ ಬಗ್ಗೆ ಸನ್ನಿ ಲಿಯೋನ್ ಅಭಿಮಾನಿಗಳು ಬೇಸರಗೊಳ್ಳುವ ಅಗತ್ಯವಿಲ್ಲ. ಏಕೆಂದರೆ ಕೇಸ್ ದಾಖಲಾಗಿರುವುದು “ಸನ್ನಿ ಲಿಯೋನ್” ಹೆಸರಿನಲ್ಲಿ ನಕಲಿ ದಾಖಲೆ ಸಲ್ಲಿಸಿ ಆಯ್ಕೆ ಆಗಿರುವ ಅಭ್ಯರ್ಥಿ ಮೇಲೆ. ಬಿಹಾರದ ಪಬ್ಲಿಕ್ ಹೆಲ್ತ್ ಇಂಜಿನಿಯರಿಂಗ್ ಡಿಪಾರ್ಟ್ಮೆಂಟ್ (ಪಿಎಚ್ಇಡಿ)ನ ಜೂನಿಯರ್ ಇಂಜಿನಿಯರ್ ಮೆರಿಟ್ ಲಿಸ್ಟ್ ನಲ್ಲಿ ಸನ್ನಿ ಲಿಯೋನ್ ಹೆಸರು ಟಾಪರ್ ಸ್ಥಾನದಲ್ಲಿತ್ತು. ಆಕೆ ಶೇ. 98.50…
ಸಂಚಾರಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಹಲವು ಮಂದಿ, ಪೊಲೀಸ್, ಪ್ರೆಸ್ ಮತ್ತು ಜಡ್ಜ್ ಹಾಗೂ ಎಂಎಲ್ ಎ ಎಂಬ ಬರಹವಿರುವ ಸ್ಟಿಕ್ಕರ್ ಅಂಟಿಸಿಕೊಳ್ಳವುದು ಸಾಮಾನ್ಯ, ಆದರೆ ಇಲ್ಲೊಬ್ಬ ನಂಬರ್ ಪ್ಲೇಟ್ ಬದಲಿಸಿಕೊಂಡಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ. ಎಪಿ ಸಿಎಂ ಜಗನ್ ಎಂಬ ನಂಬರ್ ಪ್ಲೇಟ್ ಅನ್ನು ತನ್ನ ಕಾರಿನ ಹಿಂದೆ ಮುಂದೆ ಅಂಟಿಸಿಕೊಂಡಿದ್ದ, ಅದುವೇ ಕಬ್ಬಿಣದ ನಂಬರ್ ಪ್ಲೇಟ್ ಫಿಕ್ಸ್ ಮಾಡಿಸಿಕೊಂಡು ಸುತ್ತಾಡುತ್ತಿದ್ದನು, ಆದರೆ ಅಕ್ಟೋಬರ್ 19 ರಂದು ಆತನ ನಸೀಬು ಕ್ಟೆಟ್ಜಿತ್ತು, ಸಂತಾರಿ ಪೊಲೀಸರು ದೈನಂದಿನ ಚೆಕ್ಕಿಂಗ್ ಗೆ…
ಮೊದಲಿಗೆ ಮಾರ್ಚ್ 31, 2026 ರಂದು ಮಹಾವೀರ ಜಯಂತಿ ರಜೆ ಎಂದು ಘೋಷಿಸಲಾಗಿತ್ತು. ಆದರೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿ **ರಜೆಯನ್ನು ಮಾರ್ಚ್ 30 (ಸೋಮವಾರ)**ಕ್ಕೆ ಮುಂದೂಡಿದೆ. ಈ ರಜೆ ಸರ್ಕಾರಿ ಕಚೇರಿಗಳು, ಬ್ಯಾಂಕ್ಗಳು ಮತ್ತು ಕೆಲವು ಶಿಕ್ಷಣ ಸಂಸ್ಥೆಗಳಿಗೆ ಅನ್ವಯಿಸುತ್ತದೆ. ಮಹಾವೀರ ಜಯಂತಿ ಇಂದು – ಪ್ರಮುಖ ಆಚರಣೆ ಜೈನ ಧರ್ಮದ 24ನೇ ತೀರ್ಥಂಕರರಾದ ಭಗವಾನ್ ಮಹಾವೀರರ ಜನ್ಮ ದಿನವನ್ನು ಮಹಾವೀರ ಜಯಂತಿಯಾಗಿ ಆಚರಿಸಲಾಗುತ್ತದೆ. ಅವರ ಉಪದೇಶಗಳು ಅಹಿಂಸೆ, ಸತ್ಯ, ಅಪರಿಗ್ರಹ, ಬ್ರಹ್ಮಚರ್ಯ, ಅಸ್ತೇಯ ಎಂಬ…
ನಕಲಿ ಸಿಮ್ ಕಾರ್ಡ್ ಬಳಸಿ ಕೆಲವರು ಪಾತಕ ಕೃತ್ಯಗಳನ್ನು ನಡೆಸುತ್ತಿರುವುದು ಅಗಾಗ ವರದಿಯಾಗುತ್ತಲೇ ಇದೆ. ಮೊಬೈಲ್ ಸಿಮ್ ಕಾರ್ಡ್ ಗಳ ದುರ್ಬಳಕೆ ತಪ್ಪಿಸಲು ಆಧಾರ್ ಲಿಂಕ್ ಮಾಡುವುದನ್ನು ಸರ್ಕಾರ ಈಗಾಗಲೇ ಕಡ್ಡಾಯಗೊಳಿಸಿದೆ.
ನಿಂಬೆ ಹಣ್ಣಿನ ರಸಕ್ಕೆ ಬಿಸಿ ನೀರು ಸೇರಿಸಿ ಕುಡಿಯುವುದರಿಂದ ನಿರ್ಜಲೀಕರಣ ಸಮಸ್ಯೆ ಕಾಡುವುದಿಲ್ಲ. ಇದು ನಮ್ಮ ದೇಹದಲ್ಲಿರುವ ವಿಷಯುಕ್ತ ಪದಾರ್ಥವನ್ನು ಹೊರಹಾಕುತ್ತದೆ. ಈ ನಿಂಬೆ ನೀರಿಗೆ ಒಂದು ಚಿಟಕಿ ಅರಿಶಿನ ಬೆರೆಸಿ ಕುಡಿಯುವುದರಿಂದ ದುಪ್ಪಟ್ಟು ಲಾಭವಾಗುತ್ತದೆ. ನಿಂಬೆ ಹಣ್ಣಿನಲ್ಲಿ ಸಿಟ್ರಿಕ್ ಆಮ್ಲವಿದ್ದರೆ ಅರಿಶಿನದಲ್ಲಿ ಕರ್ಕ್ಯುಮಿನ್ ಅಂಶವಿರುತ್ತದೆ. ಇವೆರಡೂ ನಮ್ಮ ದೇಹ ಸೇರುವುದರಿಂದ ಸಾಕಷ್ಟು ಲಾಭವಾಗುತ್ತದೆ. 1.ನಿಂಬೆ ರಸಕ್ಕೆ ಅರಿಶಿನ ಬೆರೆಸಿ ಕುಡಿಯುವುದರಿಂದ ಕಿಡ್ನಿ ಹಾಗೂ ಲಿವರ್ ಸಮಸ್ಯೆ ಕಡಿಮೆಯಾಗುತ್ತದೆ. 2.ಹೃದಯ ಸಂಬಂಧಿ ಖಾಯಿಲೆಗೆ ಇದು ಹೇಳಿ ಮಾಡಿಸಿದ…