ಉಪಯುಕ್ತ ಮಾಹಿತಿ

ಮುಂದಿನ ತಿಂಗಳಿಂದ 500 ಕಿಮೀ. ದೂರ ಸಂಚರಿಸುವ ರೈಲುಗಳ ಪ್ರಯಾಣದ ಅವಧಿ ಕಡಿತ..! ತಿಳಿಯಲು ಓದಿ…

948

ಮುಂದಿನ ತಿಂಗಳಿಂದ 500 ಕಿ.ಮೀ.ಗಿಂತ ಹೆಚ್ಚು ದೂರ ಸಂಚರಿಸುವ ರೈಲುಗಳ ಪ್ರಯಾಣದ ಅವಧಿಯನ್ನು ಸ್ವಲ್ಪ ಕಡಿಮೆ ಮಾಡಲು ಭಾರತೀಯ ರೈಲ್ವೆ ನಿರ್ಧರಿಸಿದೆ ಎಂದು ಹಿರಿಯ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹೊಸ ವೇಳಾಪಟ್ಟಿಯನ್ನು ನವೆಂಬರ್ ತಿಂಗಳ ರೈಲುಗಳ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡುವುದಾಗಿ ಅವರು ಹೇಳಿದ್ದಾರೆ.

ರೈಲ್ವೆ ಸಚಿವ ಪಿಯೂಸ್ ಗೋಯಲ್ ಅವರ ನಿರ್ದೇಶನದಂತೆ ರೈಲುಗಳ ಪರಿಸ್ಕೃತ ವೇಳಾಪಟ್ಟಿಯನ್ನು ಸಿದ್ಧಪಡಿಸಲಾಗುತ್ತಿದ್ದು, ಎಲ್ಲಾ ಜನಪ್ರಿಯ ರೈಲುಗಳ ಪ್ರಯಾಣದ ಅವಧಿಯನ್ನು ಕನಿಷ್ಠ 15 ನಿಮಿಷದಿಂದ ಎರಡು ಗಂಟೆಗಳವರೆಗೆ ಕಡಿತಗೊಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಹೊಸ ವೇಳಾಪಟ್ಟಿಯಲ್ಲಿ ಪ್ರತಿ ರೈಲ್ವಿ ವಿಭಾಗಕ್ಕೂ ನಿರ್ವಹಣೆ ಕಾರ್ಯಗಳಿಗೆ ಎರಡರಿಂದ ನಾಲ್ಕು ಗಂಟೆಗಳ ಸಮಯ ನೀಡಲಾಗಿದೆ.

ಹೊಸ ವೇಳಾಪಟ್ಟಿಯಲ್ಲಿ ದೇಶಾದ್ಯಂತ ಸುಮಾರು 500 ರೈಲುಗಳ ಪ್ರಯಾಣದ ಅವಧಿ ಕಡಿತಗೊಳ್ಳುತ್ತಿದ್ದು, ಭೋಪಾಲ್-ಜೋಧ್ ಪುರ್ ಎಕ್ಸ್ ಪ್ರೆಸ್ ರೈಲು 95 ನಿಮಿಷ ಮುಂಚಿತವಾಗಿ ತಲುಪಲಿದೆ.

ಇನ್ನು 2,330 ಕಿ.ಮೀ.ಸಂಚರಿಸುವ ಗುವಾಹತಿ-ಇಂದೋರ್ ವಿಶೇಷ ರೈಲು 115 ನಿಮಿಷ ಮುಂಚಿತವಾಗಿ ತಲುಪಲಿದೆ.

ಹೀಗೆ ಭಾರತಿಯ ರೈಲುಗಳು ವೇಗವಾಗಿ ಓಡಲಿವೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Sports, ಕ್ರೀಡೆ

    ಹಿರಿಯರ ಆಟ ನೋಡಲು ತುಂಬಾ ಕಾತುರರಾಗೀದ್ದೀರಾ ನೋಡಿ ಲೆಜೆಂಡ್ಸ್ ಲೀಗ್

    ಲೆಜೆಂಡ್ಸ್ ಲೀಗ್ ಕ್ರಿಕೆಟ್ (LLC) ನ ಉದ್ಘಾಟನಾ ಆವೃತ್ತಿಯು ಜನವರಿ 20 ರಂದು ಪ್ರಾರಂಭವಾಗಲಿದೆ ಮತ್ತು ಪಂದ್ಯಾವಳಿಯ ಅಧಿಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಎಲ್ಲಾ ಪಂದ್ಯಗಳು ಓಮನ್‌ನ ಮಸ್ಕತ್‌ನಲ್ಲಿರುವ ಅಲ್ ಅಮರತ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿವೆ.       LLC ಎರಡು ಸುತ್ತುಗಳು ಮತ್ತು ಫೈನಲ್‌ಗಳನ್ನು ಹೊಂದಲಿದ್ದರೆ, ಆಟಗಳ ಸಮಯದಲ್ಲಿ ಮೂರು ವಿಶ್ರಾಂತಿ ದಿನಗಳು ಸಹ ಇರುತ್ತವೆ. ಮೂರನೇ ಮತ್ತು ಅಂತಿಮ ವಿಶ್ರಾಂತಿ ದಿನವು ಗ್ರ್ಯಾಂಡ್ ಫಿನಾಲೆಗೆ ಒಂದು ದಿನ ಮೊದಲು ಇರುತ್ತದೆ. ಪ್ರತಿ ಎರಡು…

    Loading

  • ಉಪಯುಕ್ತ ಮಾಹಿತಿ

    ಶೀಘ್ರದಲ್ಲೇ ‘ಸಂಪೂರ್ಣ ಉಚಿತ ಜಿಯೋ ಆಂಡ್ರಾಯ್ಡ್ ಫೋನ್ ‘..!ತಿಳಿಯಲು ಈ ಲೇಖನ ಓದಿ..

    ರಿಯಲನ್ಸ್ ಮಾಲೀಕತ್ವದ ಜಿಯೋ ದೇಶದ ಟೆಲಿಕಾಂ ವಲಯದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ತನ್ನ ಆಕರ್ಷಕ ಆಫರ್ ಮತ್ತು ವೇಗದ ಇಂಟರ್ನೆಟ್ ನಿಂದಾಗಿ ಜನರಿಗೆ ಹತ್ತಿರವಾಗಿದೆ.

  • ಆರೋಗ್ಯ

    ಎಳನೀರಿನ ವಿಶಿಷ್ಟತೆ ಬಗ್ಗೆ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ….

    ಎಳನೀರು ಹಾಲಿಗಿಂತ ಕಡಿಮೆ ಕೊಬ್ಬಿನಾಂಶ ಹೊಂದಿದೆ, ಕೊಲೆಸ್ಟ್ರಾಲ್ ಅಂಶದಿಂದ ಸಂಪೂರ್ಣ ಮುಕ್ತವಾಗಿದ್ದು, ಶರೀರಕ್ಕೆ ಅಗತ್ಯವಿರುವ HDL ಎಂಬ ಒಳ್ಳೆಯ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಿಸಲು ಸಹಾಯಕವಾಗಿದೆ. ಎಳನೀರಿನಲ್ಲಿ ಯಾವುದೇ ಹೊರಗಿನ ಅಂಶಗಳು ಸೇರ್ಪಡೆಯಾಗಲು ಅವಕಾಶವಿಲ್ಲದ ಕಾರಣ ನಿಸರ್ಗದತ್ತವಾಗಿ ಶೇಖರವಾಗಿದ್ದುದರಿಂದ ಇದು ನಿಶ್ಕಲ್ಮಷ. ನಮ್ಮ ದೇಹಕ್ಕೆ ಅತ್ಯಗತ್ಯವಾದ ವಿಟಾಮಿನ್, ಇತರೆ ಖನಿಜಾಂಶಗಳನ್ನು ಹೊಂದಿರುವುದರಿಂದ ಆರೋಗ್ಯದಾಯಕ ಟಾನಿಕ್ ಇದಾಗಿದೆ.

  • Health

    ಮಂಡಿ ಮತ್ತು ಕೀಲು ನೋವು ಕಡಿಮೆ ಮಾಡುವ 9 ಆಹಾರಗಳು ಯಾವುದು ಗೊತ್ತಾ ,..!

    ಮಂಡಿನೋವು ಬಂದರೆ ಚಿಕಿತ್ಸೆ ಜತೆಗೆ ಆಹಾರಕ್ರಮದ ಬಗ್ಗೆ ಗಮನ ಹರಿಸಿದರೆ ಬೇಗನೆ ಗುಣಮುಖರಾಗಬಹುದು. ಇಲ್ಲಿ ಮಂಡಿ ನೋವು ಕಡಿಮೆ ಮಾಡುವ 9 ಆಹಾರಗಳ ಬಗ್ಗೆ ಹೇಳಿದ್ದೇವೆ, ಇವುಗಳನ್ನು ನಿಮ್ಮ ಡಯಟ್‌ನಲ್ಲಿ ಸೇರಿಸಿ ಆರೋಗ್ಯ ಮರಳಿ ಪಡೆಯಿರಿ.ಮಧ್ಯ ವಯಸ್ಸು ದಾಟುತ್ತಿದ್ದಂತೆ ಮಂಡಿ ನೋವು ಸಾಮಾನ್ಯವಾಗಿ ಕಂಡು ಬರುವ ಸಮಸ್ಯೆಯಾಗಿದೆ. ಡೆಂಗೆ, ಚಿಕನ್‌ಗುನ್ಯಾ ಈ ರೀತಿಯ ಕಾಯಿಲೆಗಳು ಬಂದಾಗ ಕೂಡ ಮಂಡಿ ನೋವಿನ ಸಮಸ್ಯೆ ಕಾಡುವುದು. ಮಂಡಿ ನೋವಿನ ಸಮಸ್ಯೆ ಬಂದಾಗ ಚಿಕಿತ್ಸೆ ಜತೆ ಡಯಟ್‌ ಕಡೆ ಗಮನ ನೀಡಿದರೆ…

  • ಸುದ್ದಿ

    ಮೀನುಗಾರರ 60 ಕೋಟಿ ಸಾಲ ಮನ್ನಾ ಮಾಡಿ ಬಂಪರ್ ಖುಷಿ ನೀಡಿದ ಯಡಿಯೂರಪ್ಪ…!

    ಬೆಂಗಳೂರು, ಜುಲೈ 29  ಅಧಿಕಾರಕ್ಕೆ ಬಂದ ದಿನವೇ ನೇಕಾರರ ಸಾಲಮನ್ನಾ ಮಾಡುವ ಮೂಲಕ ಮಹತ್ವದ ಘೋಷಣೆ ಮಾಡಿದ್ದ ನೂತನ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಕರಾವಳಿ ಭಾಗದ ಮೀನುಗಾರರಿಗೆ ಸಂತಸದ ಸುದ್ದಿ ನೀಡಿದ್ದಾರೆ. ಕರಾವಳಿ ಭಾಗದ ಮೂರು ಜಿಲ್ಲೆಗಳ ಮೀನುಗಾರರಿಗೆ ಯಡಿಯೂರಪ್ಪ ಅವರು ಸಾಲಮನ್ನಾದ ಸಿಹಿ ಸುದ್ದಿ ನೀಡಿದ್ದಾರೆ. 2017-18, 2018-19 ಸಾಲಿನಲ್ಲಿ  ಕರಾವಳಿಯ 3 ಜಿಲ್ಲೆಗಳಲ್ಲಿ  ಒಟ್ಟು 23507 ಮೀನುಗಾರರು  ವಾಣಿಜ್ಯ  ಮತ್ತು ಪ್ರಾದೇಶಿಕ ಬ್ಯಾಂಕುಗಳಲ್ಲಿ ಮಾಡಿರುವ ಒಂದು ಹಂತದವರೆಗಿನ ಸಾಲವನ್ನು ಮನ್ನಾ ಮಾಡುವ ಕುರಿತು ಬಿ.ಎಸ್…

  • ಸುದ್ದಿ

    ಗುರುವಾರದಂದು ತಪ್ಪದೇ ಈ ನಿಯಮ ಪಾಲಿಸಿದರೆ ಸಾಕು ನೀವು ಶ್ರೀಮಂತರಾಗುವುದು ಖಚಿತ,..!!

    ಎಲ್ಲರು ಶ್ರೀಮಂತರಾಗಬೇಕು, ಇನ್ನಷ್ಟು ಹೆಚ್ಚು  ಹಣ ಗಳಿಸಬೇಕು ಎಂಬ ಆಸೆ ಯಾರಿಗಿಲ್ಲ ಹೇಳಿ. ಎಲ್ಲರೂ ಹಣಕ್ಕಾಗಿಯೇ  ಶ್ರಮ ಪಡುವವರೇ, ಶ್ರಮದ ಹೊರತಾಗಿಯೂ, ಎಷ್ಟೇ ಕಷ್ಟಪಟ್ಟರೂ ಕೂಡ ಕೆಲವೊಮ್ಮೆ ನೀವು ಪಡೆದ ಹಣ ನೀರಿನಂತೆ ಕರಗಿ ಹೋಗಬಹುದು. ಹಿಂದಿನ ಜನ್ಮದ ಪಾಪಗಳು ಈ ಜನ್ಮದಲ್ಲಿಯೂ ಮನುಷ್ಯನನ್ನು ಆರ್ಥಿಕವಾಗಿ ಜರ್ಝರಿತಗೊಳಿಸಬಹುದು. ಇದನ್ನು ಜಗದ ನಿಯಮದಿಂದಲೂ ಬಗೆಹರಿಸಲು ಸಾಧ್ಯವಿಲ್ಲ, ಆದರೆ ಕೆಲವೊಂದು ಧರ್ಮಗ್ರಂಥಗಳಲ್ಲಿ ತಿಳಿಸಿರುವಂತೆ ಕೆಲವು ದೈವಿಕ ವಿಧಿಗಳ ಮೂಲಕ ಈ ಸಮಸ್ಯೆ ಬಗೆಹರಿಸಬಹುದು. ಗುರುವಾರವನ್ನು ದೇವಗುರುವಿನ ದಿನವೆಂದು ಕರೆಯಲಾಗಿದೆ. ಗುರುವು…