ಗ್ಯಾಜೆಟ್

ಮುಂಬರುವ ದಿನಗಳಲ್ಲಿ ಹೂವಾವೆಯ್ ಇಂಡಿಯಾದಿಂದ 5G ತಂತ್ರಜ್ಞಾನ ಬಳಕೆ..?ತಿಳಿಯಲು ಈ ಲೇಖನ ಓದಿ..

180

ಮುಂದಿನ ಕೆಲ ದಿನಗಳಲ್ಲಿ ಭಾರತಕ್ಕೆ 5ಜಿ ತಂತ್ರಜ್ಞಾನ ತರಲು Huawei ತುದಿಗಾಲಲ್ಲಿ ನಿಂತಿದೆ, ಭಾರತೀಯರು 4ಜಿ ತಂತ್ರಜ್ಞಾನದ ರುಚಿ ಸವಿಯುತ್ತಿರುವ ಬೆನ್ನಲ್ಲೇ ಇದೀಗ ೫ಜಿ ತಂತ್ರಜ್ಞಾನವು ಭಾರತಕ್ಕೆ ಬರುತ್ತಿರುವುದು ಕೌತುಕಕ್ಕೆ ಕಾರಣವಾಗಿದೆ.

Huawei ಭಾರತದ ಸಿಇಓ ಜೆಯ್ ಚೆನ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,  ಈ ವರ್ಷದ ಅಂತ್ಯ ಅಥವಾ ಮುಂದಿನ ವರ್ಷದ ಮೊದಲ ತಿಂಗಳುಗಳಲ್ಲಿ Huawei ಹಾಗೂ  ಭಾರತೀ ಏರ್ಟೆಲ್ ಸಹಯೋಗದೊಂದಿಗೆ ೫ಜಿ ತಂತ್ರಜ್ಞಾನವನ್ನು ಭಾರತೀಯರಿಗೆ ಪರಿಚಯಿಸಲು ಚಿಂತನೆ ನಡೆದಿದೆ ಎಂದು ತಿಳಿಸಿದರು.

MIMO ತಂತ್ರಜ್ಞಾನ ಅಳವಡಿಕೆ.?

MIMO (Multiple In Multiple Out) ತಂತ್ರಜ್ಞಾನ ಒಂದು 5G ನೆಟ್ವರ್ಕ್ ನ ವಿಶೇಷತೆಯಲ್ಲಿ ಒಂದು, 5g ನೆಟ್ವರ್ಕ್ ಹೊಂದಿರುವ ವ್ಯಕ್ತಿಯು ಯಾವಪ್ರದೇಶಕ್ಕೆ ಹೋದರೂ MIMO ತಂತ್ರಜ್ಞಾನದಿಂದಾಗಿ ಸಂಪರ್ಕ ಕಡಿತಗೊಳ್ಳುವುದಿಲ್ಲ. (ನೆಟ್ವರ್ಕ್ ಕನ್ಸಿಸ್ಟೆನ್ಸ್)

4Gಗಿಂತ 10 ಪಟ್ಟು ಹೆಚ್ಚಿನ ವೇಗ.?

Huawei ಪ್ರಕಾರ ಭಾರತದಲ್ಲಿ ಈಗಿನ ೪ಜಿ ತಂತ್ರಜ್ಞಾನಕ್ಕೆ ಹೋಲಿಸಿದರೆ 5G ಅತ್ಯಂತ ಬಲಶಾಲಿ ತಂತ್ರಜ್ಞಾನವಾಗಲಿದೆ ಅದುವೇ 10 ಪಟ್ಟು ಹೆಚ್ಚು, ಈಗಿನ ಸರಾಸರಿ 4G ವೇಗ 50 ರಿಂದ 60 MBPS ಇರಲಿದೆ ಆದರೆ ೫ಜಿ ಯು 500 ರಿಂದ 600 MBPS ವೇಗವಿರಲಿದೆ!

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    170 ಕ್ಕೂ ಹೆಚ್ಚು ಭತ್ತದ ತಳಿಗಳ ಜೋಪಾನ ಮಾಡಿದ್ದ ಜಯರಾಮನ್ …!

    ಭಾರತದ ಕೃಷಿ ಕ್ಷೇತ್ರದಲ್ಲಿ ಪ್ರಮುಖ ಹೆಸರಾಗಿದ್ದ, ನೂರಾರು ಭತ್ತದ ತಳಿಗಳ ಪುನಶ್ಚೇತನಕ್ಕೆ ಕಾರಣರಾಗಿದ್ದ ತಮಿಳ್ನಾಡಿನ ಕೆ ಆರ್ ಜಯರಾಮನ್ ನಿಧನರಾಗಿದ್ದಾರೆ. ಅವರು ಕ್ಯಾನ್ಸರಿನಿಂದ ಬಳಲುತ್ತಿದ್ದರು.ನೆಲ್ (ಭತ್ತವನ್ನು ತಮಿಳಿನಲ್ಲಿ ಹೀಗೇ ಕರೆಯುತ್ತಾರೆ) ಎಂದೇ ಹೆಚ್ಚು ಪರಿಚಿತರಾಗಿದ್ದ ಜಯರಾಮನ್, 170 ಕ್ಕಿಂತಲೂ ಹೆಚ್ಚು ಸ್ಥಳೀಯ ಭತ್ತದ ವೈವಿಧ್ಯಗಳನ್ನು ಪುನಶ್ಚೇತನಗೊಳಿಸಿದ್ದುರ. ಮಾತ್ರವಲ್ಲ, ತಮಿಳುನಾಡಿನಲ್ಲಿ ಸಾವಯವ ಕೃಷಿಗೆ ಉತ್ತೇಜನ ನೀಡಿದ್ದರು. ತಮಿಳ್ನಾಡಿನಲ್ಲಿ ‘ಸೇವ್ ಅವರ್ ರೈಸ್’ ಅಭಿಯಾನದ ಸಾರಥಿಯಾಗಿದ್ದ ಜಯರಾಮನ್, ಇದಕ್ಕಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಂದ ಹಲವಾರು ಪ್ರಶಸ್ತಿಗಳಿಗೆ ಪಾತ್ರರಾಗಿದ್ದರು.ಬೀಜಗಳ ಸಂರಕ್ಷಣೆ,…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(13 ಫೆಬ್ರವರಿ, 2019) ದಿನದ ಉತ್ತರಾರ್ಧದಲ್ಲಿ ಅತ್ಯಾಕರ್ಷಕ ಮತ್ತು ಮನರಂಜನೆಯ ಏನನ್ನಾದರೂ ಹೊಂದಿಸಿ. ಪ್ರಣಯ ಮತ್ತು…

  • ಉಪಯುಕ್ತ ಮಾಹಿತಿ

    ಈರುಳ್ಳಿಯಲ್ಲಿದೆ ಕೂದಲು ದಷ್ಟಪುಷ್ಟವಾಗಿ ಬೆಳೆಯಲು ರಾಮಬಾಣ…! ತಿಳಿಯಲು ಈ ಲೇಖನ ಓದಿ….

    ಈರುಳ್ಳಿ ಆರೋಗ್ಯಕ್ಕೆ ಮಾತ್ರ ವಲ್ಲದೆ ಕೂದಲಿಗೂ ತುಂಬಾ ಉಪಯೋಗಕಾರಿ ಎಂದು ಹೆಚ್ಚಿನವರಿಗೆ ತಿಳಿದಿಲ್ಲ. ಕೂದಲಿನ ಆರೈಕೆಯಲ್ಲಿ ಈರುಳ್ಳಿ ಬಳಸು ಕೂದಲು ಸೊಂಪಾಗಿ ಬೆಳೆಯಬೇಕೇ? ಈರುಳ್ಳಿ ರಸ ಹಚ್ಚಿವುದು ಹೇಗೆ ಎಂದು ಹೆಚ್ಚಿನವರಿಗೆ ಅಚ್ಚರಿಯಾಗಬಹುದು.

  • ಜ್ಯೋತಿಷ್ಯ

    ರೈತರ ಗಮನಕ್ಕೆ: ‘ಕಿಸಾನ್ ಸಮ್ಮಾನ್’ ಗೆ ಅರ್ಜಿ ಸಲ್ಲಿಸಲು ಇನ್ನೆರಡೇ ದಿನ ಬಾಕಿ

    ರೈತರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ಕಿಸಾನ್ ಸಮ್ಮಾನ್’ ಯೋಜನೆಗೆ ಅರ್ಜಿ ಸಲ್ಲಿಸಲು ಜೂನ್ 30 ಅಂತಿಮ ದಿನವಾಗಿದೆ. ಇದುವರೆಗೂ ಅರ್ಜಿ ಸಲ್ಲಿಸದ ರೈತರು ಈ ಕೂಡಲೇ ಅರ್ಜಿ ಸಲ್ಲಿಸಬೇಕಿದೆ. ಈ ಯೋಜನೆಯನ್ವಯ ರೈತರಿಗೆ ಒಟ್ಟು ಮೂರು ಕಂತುಗಳಲ್ಲಿ 6000 ರೂ. ಸಹಾಯ ಧನ ನೀಡಲಾಗುತ್ತಿದ್ದು, ಫಲಾನುಭವಿಗಳು ನಾಡಕಚೇರಿ, ಅಟಲ್ ಜನ ಸ್ನೇಹಿ ಕೇಂದ್ರ ಸೇರಿದಂತೆ ವಿವಿಧೆಡೆ ಲಭ್ಯವಿರುವ ಅರ್ಜಿಗಳನ್ನು ಭರ್ತಿ ಮಾಡಿ ನೀಡಬೇಕಾಗುತ್ತದೆ. ರೈತರ ಖಾತೆಗೆ ನೇರವಾಗಿ ಹಣ ಬರಲಿದ್ದು,…

  • ಸುದ್ದಿ

    ‘ಮಜಾ’ಕ್ಕಾಗಿ ಶೈನ್ ಶೆಟ್ಟಿಯನ್ನು ಬಳಸಿಕೊಳ್ಳುತ್ತಿದ್ದಾರೆಯೇ ಚೈತ್ರ ಕೊಟ್ಟೂರು.. ಹೀಗೆಲ್ಲ ಮಾಡ್ತಿರೋದು ಯಾಕೆ ಗೊತ್ತಾ?

    ಪಾಸಿಟೀವೋ, ನೆಗೆಟಿವೋ.. ಒಟ್ನಲ್ಲಿ ಪ್ರಚಾರ ಸಿಕ್ಕರೆ ಸಾಕು ಅಂತ ಕೆಲ ಸಿನಿಮಾ ತಂಡವರು ಏನೇನೋ ಪ್ಲಾನ್ ಮಾಡ್ತಾರೆ. ನೆಗೆಟಿವ್ ಪಬ್ಲಿಸಿಟಿ ಆದರೂ ಪರ್ವಾಗಿಲ್ಲ, ಒಟ್ನಲ್ಲಿ ಹೆಚ್ಚು ಜನರನ್ನು ತಲುಪಲು ಗಾಂಧಿನಗರದ ಕೆಲ ಮಂದಿ ಸರ್ಕಸ್ ಮಾಡುವುದು ನಿಮಗೆಲ್ಲ ಗೊತ್ತೇ ಇದೆ. ಸೇಮ್ ಟು ಸೇಮ್ ಇದೇ ಸ್ಟ್ರಾಟೆಜಿಯನ್ನ ನಟಿ ಮತ್ತು ಬರಹಗಾರ್ತಿ ಚೈತ್ರ ಕೊಟ್ಟೂರು ‘ಬಿಗ್ ಬಾಸ್’ ಮನೆಯಲ್ಲಿ ಅಪ್ಲೈ ಮಾಡುತ್ತಿರುವ ಹಾಗಿದೆ. ‘ಬಿಗ್ ಬಾಸ್’ ಮನೆಯಲ್ಲಿ ಮೂರು ಹೊತ್ತು ಸುಮ್ಮನೆ ಇದ್ದರೆ, ಕ್ಯಾಮರಾಗಳು ಕೂಡ ಝೂಮ್…

  • ಸುದ್ದಿ

    ಮಣ್ಣು ಮಾಡಲು ತೆರಳುವಾಗ ಕಣ್ಣು ಬಿಟ್ಟು ಅತ್ತ ಕಂದಮ್ಮ,.ನಂತರ ಏನಾಯ್ತು..?

    ಆಲ್ದೂರು ಸಮೀಪದ ಹಳಿಯೂರು ಕಾಲೊನಿ ವಾಸಿ ಲೋಕೇಶ್‌, ಸರಿತಾ ಅವರ 3 ತಿಂಗಳ ಮಗು ಆರವ್‌ನನ್ನು ಜಾಂಡೀಸ್‌ ಕಾಯಿಲೆ ಕಾರಣ ಹಾಸನದ ಮಣಿ ಆಸ್ಪತ್ರೆಗೆ ಕಳೆದ ಗುರುವಾರ ದಾಖಲಿಸಲಾಗಿತ್ತು. ಮಣಿ ಆಸ್ಪತ್ರೆಯವರು ಮಗುವಿನ ಪೋಷಕರಿಂದ ಹಣ ಕಟ್ಟಿಸಿಕೊಂಡು ಐಸಿಯುನಲ್ಲಿ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದರು. ಆದರೆ, ಭಾನುವಾರ ಮಧ್ಯಾಹ್ನ ಆಸ್ಪತ್ರೆಯ ವೈದ್ಯರು ಮಗು ಮೃತಪಟ್ಟಿದೆ ಎಂದು ಪೋಷಕರಿಗೆ ತಿಳಿಸಿ ಹಸ್ತಾಂತರಿಸಿಬಿಟ್ಟರು. ಮಗುವಿನ ಅಂತ್ಯಕ್ರಿಯೆ ನಡೆಸಲು ತಾಯಿ ಸರಿತಾ ಅವರ ತವರು ಮನೆ ಮೂಡಿಗೆರೆ ಸಮೀಪದ ಭಾರತಿ ಆಂಬ್ಯುಲೆನ್ಸ್‌ನಲ್ಲಿ ತೆಗೆದುಕೊಂಡು…