ಕ್ರೀಡೆ

ಮುಂಬೈ ಇಂಡಿಯನ್ಸ್‌ ಆಟಗಾರನ, ಬೆತ್ತಲೆ ಕುಣಿತ !!!

123

ಐಪಿಎಲ್‌ ಫೈನಲ್‌ ಪಂದ್ಯ ವೀಕ್ಷಿಸುತ್ತಿದ್ದ ಮುಂಬೈ ಇಂಡಿಯನ್ಸ್‌ ತಂಡದ ಜೋಸ್‌ ಬಟ್ಲರ್‌, ಮೈ ಒರಸುವ ಬಟ್ಟೆಯನ್ನು ಕಿತ್ತೆಸೆದು ಬೆತ್ತಲೆಯಾಗಿ ಕುಣಿದು ಸಂಭ್ರಮಿಸಿದ ವಿಡಿಯೊವನ್ನು ತಮ್ಮ ಇನ್ಸ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಜೂನ್‌ 1 ರಿಂದ ಚಾಂಪಿಯನ್ಸ್‌ ಟ್ರೋಫಿ ಆರಂಭವಾಗಲಿದ್ದು, ಸ್ವದೇಶಕ್ಕೆ ಮರಳಿದ್ದ ಕಾರಣ ಮುಂಬೈ ತಂಡ ಬ್ಯಾಟ್ಸ್‌ಮನ್‌ ಜೋಸ್ ಬಟ್ಲರ್ ಫೈನಲ್‌ ಪಂದ್ಯಕ್ಕೆ ಅಲಭ್ಯರಾಗಿದ್ದರು. ಟಿವಿಯಲ್ಲಿ ಫೈನಲ್‌ ಪಂದ್ಯದ ಕೊನೆಯ ಓವರ್‌ ವೀಕ್ಷಿಸುತ್ತಿದ್ದ ಬಟ್ಲರ್‌ ಮುಂಬೈ ಗೆಲುವು ಪಡೆಯುತ್ತಿದ್ದಂತೆ ವಸ್ತ್ರ ಕಳಚಿ ಕುಣಿದಾಡಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ಭಾನುವಾರ ಹೈದರಾಬಾದ್‌ನ ರಾಜೀವ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಫೈನಲ್‌ ಹಣಾಹಣೆಯಲ್ಲಿ ಮುಂಬೈ ಇಂಡಿಯನ್ಸ್‌ – ರೈಸಿಂಗ್‌ ಪುಣೆ ತಂಡಗಳು ಮುಖಾಮುಖಿಯಾದವು.

ಐಪಿಎಲ್‌ 10ನೇ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್‌ ತಂಡ ಚಾಂಪಿಯನ್‌ ಕಿರೀಟ ಮುಡಿಗೇರಿಸಿಕೊಂಡಿತು.

ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ತಂಡವು 20 ಓವರ್‌ಗಳಲ್ಲಿ 8 ವಿಕೆಟ್‌ಗಳಿಗೆ 129 ರನ್‌ ಗಳಿಸಿತ್ತು. ಆದರೆ ಈ ಸಾಧಾರಣ ಮೊತ್ತವನ್ನು ಸಮರ್ಥಿಸಿಕೊಂಡ ಎಲ್ಲ ಆಟಗಾರರು ತಂಡಕ್ಕೆ ಟ್ರೋಫಿಯ ಕಾಣಿಕೆ ನೀಡಿದರು.

ಇದೇ ಮೊದಲ ಬಾರಿ ಫೈನಲ್‌ ಪ್ರವೇಶಿಸಿದ್ದ ರೈಸಿಂಗ್ ಪುಣೆ ತಂಡವು 20 ಓವರ್‌ಗಳಲ್ಲಿ 6 ವಿಕೆಟ್‌ಗಳಿಗೆ 128 ರನ್‌ ಗಳಿಸಿತು. ಮುಂಬೈ ತಂಡ 1 ರನ್‌ ರೋಚಕ ಜಯ ಸಾಧಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.

ಪುಣೆ ತಂಡಕ್ಕೆ ಗೆಲ್ಲುವ ಅವಕಾಶ ಇತ್ತು. ಆದರೆ ಮುಂಬೈ ಬೌಲರ್‌ಗಳ ದಿಟ್ಟ ಆಟವೇ ಮೇಲುಗೈ ಸಾಧಿಸಿತು. ಕಳೆದ ಹತ್ತು ಆವೃತ್ತಿಗಳಲ್ಲಿ ಮೂರನೇ ಬಾರಿ ಪ್ರಶಸ್ತಿ ಗೆದ್ದು ಸಾಧನೆ ಮಾಡಿತು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ತಾಯಿಗೆ ಡಿಕ್ಕಿ ಹೊಡೆದ ಕಾರಿಗೆ ಒದ್ದ ಬಾಲಕ. ಎಲ್ಲೆಡೆ ವಿಡಿಯೋ ವೈರಲ್.!

    ತಾಯಿಗೆ ಕಾರು ಡಿಕ್ಕಿ ಹೊಡೆದ ನಂತರ ಪುಟ್ಟ ಬಾಲಕ ಸಿಟ್ಟಿನಿಂದ ಕಾರಿಗೆ ಒದೆಯುವ ಮೂಲಕ ತಾಯಿಯ ಮೇಲಿನ ಪ್ರೀತಿಯನ್ನು ಹೊರಹಾಕಿದ್ದಾನೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಚೀನಾದ ಚಾಂಗ್ಕಿಂಗ್ ನಲ್ಲಿ ಈ ಘಟನೆ ನಡೆದಿದ್ದು, ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದೆ. ತಾಯಿ ಝೀಬ್ರಾ ಕ್ರಾಸ್ ಮೂಲಕ ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿದೆ. ಆಗ ತಾಯಿ ನೆಲಕ್ಕೆ ಬಿದ್ದಿದ್ದು, ತಕ್ಷಣ ಎಚ್ಚೆತ್ತ ಬಾಲಕ ಮೊದಲು ತಾಯಿಯನ್ನು ಮಾತನಾಡಿಸುತ್ತಾನೆ. ನಂತರ ಸಿಟ್ಟಿಗೆದ್ದು ಕಾರಿಗೆ ಒದೆಯಲು…

  • ಸುದ್ದಿ

    ಇನ್ನು ಮುಂದೆ ಈ ಸಿಮ್ ಗಳು ಬ್ಯಾನ್; ಬಳಕೆದಾರರೂ ಬೇಗ ಎಚ್ಚೆತ್ತುಕೊಳ್ಳಿ, ಈ ಸುದ್ದಿಯನ್ನು ಓದಿ,.!

    ಪ್ರಸ್ತುತ  ಹಣಕಾಸು ವಿಷಯಕ್ಕೆ ಸಂಬಂಧಿಸಿದಂತೆ ಈ  ವರ್ಷದ ಎರಡನೇ ತ್ರೈಮಾಸಿಕದಲ್ಲಿ ಭಾರತೀಯ ಟೆಲಿಕಾಂ ಆಪರೇಟರ್ ವಡಾಫೋನ್​ ಐಡಿಯಾ​ಗೆ ಶಾಕ್​ ಉಂಟಾಗಿದೆ. ಸಂಸ್ಥೆಗೆ  ಎರಡನೇ ತ್ರೈಮಾಸಿಕದಲ್ಲಿ 50,921 ಕೋಟಿ ರೂ  ನಷ್ಟ ಉಂಟಾಗಿದೆ.ಭಾರತದ ಟೆಲಿಕಾಂ ಸಂಸ್ಥೆಯೊಂದು ಇಷ್ಟೊಂದು ನಷ್ಟ ಅನುಭವಿಸಿರುವುದು ಇದೇ ಮೊದಲ ಭಾರಿ ಎನ್ನಲಾಗಿದೆ. ಭಾರತದ ಮತ್ತೊಂದು ಪ್ರಮುಖ ಟೆಲಿಕಾಂ ನೆಟ್ವರ್ಕ್ ಏರ್ಟೆಲ್ಗೆ 23,045 ಕೋಟಿ ರೂ ನಷ್ಟ ಉಂಟಾಗಿದೆ. ಬಾಕಿ ಮೊತ್ತವನ್ನು ಸರ್ಕಾರಕ್ಕೆ ಪಾವತಿಸಬೇಕು ಎಂದು ಕಳೆದ ತಿಂಗಳು ಸುಪ್ರೀಂಕೋರ್ಟ್ ಆದೇಶ ಹೊರಡಿಸಿತ್ತು. ಈ ಆದೇಶದ…

  • ಜ್ಯೋತಿಷ್ಯ

    ತಿರುಪತಿ ತಿಮ್ಮಪ್ಪನ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗವಿದ್ದು ಧನಾಗಮನವಾಗಲಿದೆ…ಇದರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 3 ಫೆಬ್ರವರಿ, 2019 ನೀವು ದೀರ್ಘಕಾಲದಆಧಾರದ ಮೇಲೆ ಹೂಡಿಕೆ ಮಾಡಿದಲ್ಲಿ ಗಣನೀಯ ಲಾಭ ಮಾಡುತ್ತೀರಿ. ಕುಟುಂಬದ…

  • ಸುದ್ದಿ

    ಇಲ್ಲಿದೆ ನೋಡಿ ಬಿಗ್ ಬಾಸ್ ಕನ್ನಡ ಸೀಸನ್ 7 ಕಾರ್ಯಕ್ರಮಕ್ಕೆ ಎಂಟ್ರಿ ಕೊಟ್ಟ 18 ಸ್ಪರ್ಧಿಗಳ ಪಟ್ಟಿ..!

    ‘ಬಿಗ್ ಬಾಸ್ ಕನ್ನಡ ಸೀಸನ್ 7’ ನಿನ್ನೆ (ಅಕ್ಟೋಬರ್ 13) ಅದ್ದೂರಿಯಾಗಿ ಶುಭಾರಂಭವಾಗಿದೆ. ಒಟ್ಟು 18 ಜನ ಸ್ಪರ್ಧಿಗಳು ಕಾಲಿಟ್ಟಿದ್ದಾರೆ.  ಬಿಗ್ ಬಾಸ್ ಮನೆ ಪ್ರವೇಶ ಮಾಡಿದ  ಸ್ಪರ್ಧಿಗಳ ಯಾರ್ಯಾರು ಒಂದು ಕಿರು ನೋಟ ಇಲ್ಲಿದೆ. ಕಿರುತೆರೆ ಕಲಾವಿದರು, ಗಾಯಕರು, ಲೇಖಕರು ಈ ಬಾರಿ ಪ್ರವೇಶ ಪಡೆದುಕೊಂಡಿದ್ದಾರೆ.ಹಾಸ್ಯ ನಟ ಕುರಿ ಪ್ರತಾಪ್ ರಿಂದ ಶುರುವಾದ ಬಿಗ್ ಬಾಸ್ ಮನೆ ಪ್ರವೇಶ ನಟ ಹರೀಶ್ ರಾಜ್ ಮೂಲಕ ಅಂತ್ಯವಾಯಿತು. ಹಿರಿಯ ಪತ್ರಕರ್ತ ರವಿ ಬೆಳಗೆರೆ,..  ಹಿರಿಯ ನಟ ಜೈಜಗದೀಶ್, ಹಾಸ್ಯ ನಟ ರಾಜು ತಾಳಿಕೋಟೆ, ಅಗ್ನಿಸಾಕ್ಷಿ ನಟಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮನುಷ್ಯ ಮನುಷ್ಯನ ಸಂಬಂಧದ ನೆಲೆಯನ್ನು ನೀವು ಅರಿಯುವಿರಿ. ನೀವು ನಿಮ್ಮದೆ ಆದ ತರ್ಕ ಕುತರ್ಕಗಳಿಂದ ಬಾಹ್ಯ ಜಗತ್ತಿನ ಜನರ ಸಂಪರ್ಕವನ್ನು ಕಳೆದುಕೊಳ್ಳುವಿರಿ. ಮನುಷ್ಯ ಸಂಘಜೀವಿ ಎಲ್ಲರ ಸಹಕಾರವು ಮುಖ್ಯ ಎಂದು ತಿಳಿಯಿರಿ.ನಿಮ್ಮ ಸಮಸ್ಯೆ.ಏನೇ…

  • ಸ್ಪೂರ್ತಿ

    ತನ್ನ ಸಾಧನೆಯಿಂದಾಗಿ ಇಡೀ ದೇಶದ ಗಮನ ಸೆಳೆದ ಕೇವಲ ಎರಡೇ ವರ್ಷದ ಮೈಸೂರಿನ ಪುಟ್ಟ ಪೋರಿ..!

    ಬುದ್ದಿಗೆ ವಯಸ್ಸಿನ ಮಿತಿಯಿಲ್ಲ ಎಂಬುದಕ್ಕೆ ಇನ್ನೂ ಕೇವಲ ಎರಡು ವರ್ಷದ ಮಗುವೆ ಸಾಕ್ಷಿ. ಈ ಮಗುವಿನ ಬುದ್ದಿವಂತಿಕೆ ಅವಳ ವಯಸ್ಸಿಗೆ ಮೀರಿದ್ದು.ಕರ್ನಾಟಕದ ಸಾಂಸ್ಕೃತಿಕ ನಗರ ಎಂದೇ ಕರೆಯುವ ಮೈಸೂರಿನ ಪುಟ್ಟಪೋರಿ ಈಡೀ ದೇಹವೇ ಮೆಚ್ಚವಂತ ಸಾಧನೆ ಮಾಡಿದ್ದಾಳೆ. ತನ್ನ ವಯಸ್ಸಿಗೆ ಮೀರಿದ ಸಾಧನೆ ಮಾಡಿರುವ ಮೈಸೂರಿನ ಹಳ್ಳದಕೇರಿ ನಿವಾಸಿಯಾಗಿರುವ ಗಣೇಶ್ ಹಾಗೂ ನಯನ ದಂಪತಿಯ ಸುಪುತ್ರಿ ದ್ಯುತಿ ಎರಡೇ ವರ್ಷಕ್ಕೆ ಇಡೀ ಜಗತ್ತನ್ನು ಗೆದ್ದು ಬಿಗಿದ್ದಾಳೆ. ತನ್ನ ಬುದ್ಧಿ ಸಾಮಾರ್ಥ್ಯದಿಂದಲೇ ಇಂಡಿಯನ್ ಬುಕ್ ಆಫ್ ರೆಕಾರ್ಡ್ ಸೇರಿ…