ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಐಪಿಎಲ್ ಫೈನಲ್ ಪಂದ್ಯ ವೀಕ್ಷಿಸುತ್ತಿದ್ದ ಮುಂಬೈ ಇಂಡಿಯನ್ಸ್ ತಂಡದ ಜೋಸ್ ಬಟ್ಲರ್, ಮೈ ಒರಸುವ ಬಟ್ಟೆಯನ್ನು ಕಿತ್ತೆಸೆದು ಬೆತ್ತಲೆಯಾಗಿ ಕುಣಿದು ಸಂಭ್ರಮಿಸಿದ ವಿಡಿಯೊವನ್ನು ತಮ್ಮ ಇನ್ಸ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಜೂನ್ 1 ರಿಂದ ಚಾಂಪಿಯನ್ಸ್ ಟ್ರೋಫಿ ಆರಂಭವಾಗಲಿದ್ದು, ಸ್ವದೇಶಕ್ಕೆ ಮರಳಿದ್ದ ಕಾರಣ ಮುಂಬೈ ತಂಡ ಬ್ಯಾಟ್ಸ್ಮನ್ ಜೋಸ್ ಬಟ್ಲರ್ ಫೈನಲ್ ಪಂದ್ಯಕ್ಕೆ ಅಲಭ್ಯರಾಗಿದ್ದರು. ಟಿವಿಯಲ್ಲಿ ಫೈನಲ್ ಪಂದ್ಯದ ಕೊನೆಯ ಓವರ್ ವೀಕ್ಷಿಸುತ್ತಿದ್ದ ಬಟ್ಲರ್ ಮುಂಬೈ ಗೆಲುವು ಪಡೆಯುತ್ತಿದ್ದಂತೆ ವಸ್ತ್ರ ಕಳಚಿ ಕುಣಿದಾಡಿರುವುದು ವಿಡಿಯೋದಲ್ಲಿ ದಾಖಲಾಗಿದೆ.
ಭಾನುವಾರ ಹೈದರಾಬಾದ್ನ ರಾಜೀವ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಹಣಾಹಣೆಯಲ್ಲಿ ಮುಂಬೈ ಇಂಡಿಯನ್ಸ್ – ರೈಸಿಂಗ್ ಪುಣೆ ತಂಡಗಳು ಮುಖಾಮುಖಿಯಾದವು.
ಐಪಿಎಲ್ 10ನೇ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ತಂಡ ಚಾಂಪಿಯನ್ ಕಿರೀಟ ಮುಡಿಗೇರಿಸಿಕೊಂಡಿತು.
ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ತಂಡವು 20 ಓವರ್ಗಳಲ್ಲಿ 8 ವಿಕೆಟ್ಗಳಿಗೆ 129 ರನ್ ಗಳಿಸಿತ್ತು. ಆದರೆ ಈ ಸಾಧಾರಣ ಮೊತ್ತವನ್ನು ಸಮರ್ಥಿಸಿಕೊಂಡ ಎಲ್ಲ ಆಟಗಾರರು ತಂಡಕ್ಕೆ ಟ್ರೋಫಿಯ ಕಾಣಿಕೆ ನೀಡಿದರು.
ಇದೇ ಮೊದಲ ಬಾರಿ ಫೈನಲ್ ಪ್ರವೇಶಿಸಿದ್ದ ರೈಸಿಂಗ್ ಪುಣೆ ತಂಡವು 20 ಓವರ್ಗಳಲ್ಲಿ 6 ವಿಕೆಟ್ಗಳಿಗೆ 128 ರನ್ ಗಳಿಸಿತು. ಮುಂಬೈ ತಂಡ 1 ರನ್ ರೋಚಕ ಜಯ ಸಾಧಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.
ಪುಣೆ ತಂಡಕ್ಕೆ ಗೆಲ್ಲುವ ಅವಕಾಶ ಇತ್ತು. ಆದರೆ ಮುಂಬೈ ಬೌಲರ್ಗಳ ದಿಟ್ಟ ಆಟವೇ ಮೇಲುಗೈ ಸಾಧಿಸಿತು. ಕಳೆದ ಹತ್ತು ಆವೃತ್ತಿಗಳಲ್ಲಿ ಮೂರನೇ ಬಾರಿ ಪ್ರಶಸ್ತಿ ಗೆದ್ದು ಸಾಧನೆ ಮಾಡಿತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ನಟಿ, ಡಿಂಪಲ್ ಕ್ವೀನ್ ರಚಿತಾ ರಾಮ್ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿ ನಡೆಯುತ್ತಿದೆ. ರಚಿತಾ ರಾಮ್ ಸಹೋದರಿ ನಿತ್ಯ ರಾಮ್ ವಿವಾಹ ನಿಶ್ಚಯ ಆಗಿದೆ. ಈ ಸಂಭ್ರಮದ ನಡುವೆ ರಚಿತಾ ರಾಮ್ ಹೊಸ ಕಾರು ಕೊಂಡುಕೊಂಡಿದ್ದಾರೆ. ಮರ್ಸಿಡಿಸ್ ಬೆನ್ಜ್ ಕಾರಿನ ಒಡತಿ ಆಗಬೇಕು ಎನ್ನುವುದು ರಚಿತಾ ರಾಮ್ ಆಸೆ ಆಗಿತ್ತು. ಆ ಆಸೆ ಈಗ ಈಡೇರಿದೆ. ಸ್ಟಾರ್ ನಟಿಯಾಗಿ ಕೈ ತುಂಬಿ ಸಿನಿಮಾ ಅವಕಾಶಗನ್ನು ಹೊಂದಿರುವ ರಚಿತಾ ತಮ್ಮ ಕನಸಿನ ಕಾರ್ ರನ್ನು ಖರೀದಿ ಮಾಡಿದ್ದಾರೆ….
ಇಂಗ್ಲೆಂಡ್ನ ಲೀಸೆಸ್ಟರ್ ಶೈರ್ನ ನಿವಾಸಿ ಟೀನಾ ವ್ಯಾಟ್ಸನ್(73) ಅವರಿಗೆ ಚಹಾ ಎಂದರೆ ಎಲ್ಲಿಲ್ಲದ ಪ್ರೀತಿ. ಹೀಗಾಗಿ ಅವರು ತಮ್ಮ ಸಾವಿನಲ್ಲೂ ಚಹಾ ತಮ್ಮೊಂದಿಗೆ ಒಂದಾಗ ಬೇಕು ಎಂಬ ಆಸೆ ಇಟ್ಟುಕೊಂಡಿದ್ದರು. ಟೀನಾ ಅವರು ಸಾಯುವ 4 ವರ್ಷಗಳ ಹಿಂದೆಯೇ ಅವರು ತಾವು ನಿಧನವಾದರೆ ತಮ್ಮಅಂತ್ಯಸಂಸ್ಕಾರ ಹೇಗೆ ನಡೆಯ ಬೇಕು ಎನ್ನುವ ಬಗ್ಗೆ ಮಗಳು ಡೇಬ್ಸ್ ಬಳಿ ಹೇಳಿಕೊಂಡಿದ್ದರು. ತಮ್ಮ ಮೃತ ದೇಹವನ್ನು ಚಹಾದ ಬ್ಯಾಗ್ ರೀತಿ ಕಾಣುವ ಶವದ ಪೆಟ್ಟಿಗೆಯಲ್ಲಿ ಇಟ್ಟುಅಂತ್ಯ ಸಂಸ್ಕಾರ ಮಾಡಿ ಎಂದು ತಮ್ಮಆಸೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(2 ಜನವರಿ, 2019) ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ…
ಈಗಿನ ಕಾಲದಲ್ಲಿ ಗೂಗಲ್ ಬಳಸದೆ ಇರುವ ವ್ಯಕ್ತಿಯನ್ನು ಕಂಡುಹಿಡಿಯಲು ಸಾಧ್ಯವಾಗದು ಏಕೆಂದರೆ ಪ್ರತಿಯೊಬ್ಬರೂ ತಮ್ಮದೇ ಆದ ಕೆಲಸ ಕಾರ್ಯಗಳನ್ನು ಮಾಡುವುದಕ್ಕೆ ಗೂಗಲ್ ಸಹಾಯ ಪಡೆಯುತ್ತಾರೆ.ಆಗೆಯೇ ಗೂಗಲ್ ನಮ್ಮ ನಿಮ್ಮೆಲ್ಲರ ಸಮಸ್ಯೆಗೆ ಪರಿಹಾರ ನೀಡುವುದು ಮಾತ್ರವಲ್ಲದೆ ಹಣವನ್ನು ಸಂಪಾದಿಸುವ ದಾರಿಯು ತೋರಿಸುತ್ತದೆ. ಐಟಿ ತಂತ್ರಜ್ಞಾನ ಕ್ಷೇತ್ರದಲ್ಲಿ ಪರಿಣತರಾಗಿದ್ದರೆ ಸರ್ಚ್ ಎಂಜಿನ್ ದೈತ್ಯ ಗೂಗಲ್ ನಿಮಗೊಂದು ಬಿಗ್ ಆಫರ್ ನೀಡಿದೆ. ಗೂಗಲ್ ನೀಡಿರುವ ಚಾಲೆಂಜ್ ಒಂದರಲ್ಲಿ ನೀವು ಗೆದ್ದರೆ ಬರೋಬ್ಬರಿ 10.76 ಕೋಟಿ ಬಹುಮಾನವನ್ನು ನಿಮ್ಮ ತೆಕ್ಕೆಗೆ ಹಾಕಿಕೊಳ್ಳಬಹುದಾಗಿದೆ.!ಹೌದು, ತನ್ನ…
ಬಿಗ್ ಬಾಸ್ ಮನೆಯಲ್ಲಿ ಸಂಡೇ ಪಂಚಾಯಿತಿ ನಡೆದಿದೆ. ಅಂತಿಮವಾಗಿ ಮನೆಯಿಂದ ಚೈತ್ರಾ ಕೊಟ್ಟೂರು ಹೊರಗೆ ಬಂದಿದ್ದಾರೆ. ನಾಲ್ಕನೇ ವಾರ ಎಲಿಮಿನೇಶನ್ ನಲ್ಲಿ ಚೈತ್ರಾ ಹೊರಗೆ ಬಂದಿದ್ದಾರೆ. ಯಸ್ ಮತ್ತು ನೋ ಪ್ರಶ್ನೆಗಳ ಮೂಲಕ ಅನೇಕ ವಿಚಾರಗಳನ್ನು ಸುದೀಪ್ ಕೆಣಕಿದರು. ಮೊದಲನೇ ವಾರ ಗುರುಲಿಂಗ ಸ್ವಾಮೀಜಿ, ಎರಡನೇ ವಾರ ಚೈತ್ರಾ ವಾಸುದೇವನ್ ಮತ್ತು ಮೂರನೇ ವಾರ ದುನಿಯಾ ರಶ್ಮಿ ಹೊರಗೆ ಬಂದಿದ್ದಾರೆ. ರಾಜು. ತಾಳಿಕೋಟೆ ಅಂತಿಮ ಘಟ್ಟದವರೆಗೆ ಬಂದು ಸೇಫ್ ಆಗಿದ್ದಾರೆ. ಎರಡು ತಿಂಗಳು ಆದ ಮೇಲೆ ನಾನೊಂದು…
‘ಕುರಿ’ ಪ್ರತಾಪ್ ಈಗ ಸಖತ್ ಟ್ರೆಂಡಿಂಗ್ನಲ್ಲಿದ್ದಾರೆ. ಕಾರಣ, ಬಿಗ್ ಬಾಸ್. ಅಲ್ಲದೆ, ಕನ್ನಡ ಚಿತ್ರರಂಗದ ಬೇಡಿಕೆಯ ಈ ಹಾಸ್ಯನಟನ ಬದುಕಲ್ಲಿ ಈಗ ಫಸ್ಟ್ ಟೈಮ್ ಏನೇನೋ ಆಗ್ತಿದೆಯಂತೆ! ನಟ ಕುರಿ ಪ್ರತಾಪ್ ವೃತ್ತಿಜೀನವ ಆರಂಭಿಸಿದ್ದು ಕಿರುತೆರೆ ಮೂಲಕ. ಆನಂತರ ಅವರು ಬೆಳ್ಳಿತೆರೆಯಲ್ಲಿ ಬೇಡಿಕೆಯ ಹಾಸ್ಯನಟರಾಗಿ ಮಿಂಚಿದರು. ಬಳಿಕ ಮತ್ತೆ ‘ಮಜಾ ಟಾಕೀಸ್’ ಮೂಲಕ ವೀಕ್ಷಕರಿಗೆ ಕಾಮಿಡಿ ಕಚಗುಳಿ ನೀಡಿದರು. ಇದೀಗ ಅವರು ‘ಬಿಗ್ ಬಾಸ್’ ಮನೆ ಸೇರಿಕೊಂಡಿದ್ದಾರೆ. ಜತೆಗೆ ಅವರ ಲೈಫಲ್ಲಿ ಫಸ್ಟ್ ಟೈಮ್ ಏನೇನೋ ಆಗ್ತಿದೆ!…